ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮಿಗಳ ನಿಧನರಾದ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು. ನಮ್ಮ ಶ್ರೀ ಗಳ ನಿಧನದಿಂದ ಇಡೀ ನಾಡೇ ಶೋಕ ಸಾಗರದಲ್ಲಿ ಮುಳುಗಿದೆ. ಅತ್ಯಂತ ಸರಳ ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದರು. ದೇಶವಲ್ಲದೇ ಜಾಗತೀಕವಾಗಿಯೂ ಹಲವಾರು ರಾಷ್ಟಗಳಲ್ಲಿ ಪ್ರವಚನಗಳನ್ನು ನೀಡಿದ್ದರು. ಕನ್ನಡವಲ್ಲದೇ ಇಂಗ್ಲಿಷ್ ಭಾಷೆಯಲ್ಲಿಯೂ ಅಪಾರ ಪಾಂಡಿತ್ಯವನ್ನು ಪಡೆದಿದ್ದರು. ಇವರೊಬ್ಬ ಈ ಶತಮಾನದ ಮಹಾನ್ ಸಂತ. ಕನ್ನಡ ನಾಡು ಕಂಡ ಅತೀ ಶ್ರೇಷ್ಠ ವಾಗ್ಮೀ. ತುಮಕೂರು ಸಿದ್ಧಗಂಗಾಮಠದ ಹಿಂದಿನ ಪೀಠಾಧಿಪತಿಯಾಗಿದ್ದ ಲಿಂ. …
Read More »ಸಾಧನೆಗೈದ ಕಾನಸ್ಟೆಬಲ್ ಪುತ್ರಿ MBBS ವ್ಯಾಸಂಗಕ್ಕಾಗಿ ಭಾರತದ ಪ್ರತಿಷ್ಠಿತ ಏಮ್ಸ್ (AIIMS New Delhi) ಗೆ
ಸಾಧನೆಗೈದ ಕಾನಸ್ಟೆಬಲ್ ಪುತ್ರಿ ಹಾಗೂ ಆಕೆಯ ತಂದೆ – ತಾಯಿಯನ್ನು ಕಚೇರಿಗೆ ಕರೆಸಿ ಸೋಮವಾರ ಸನ್ಮಾನಿಸುವ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಆದರ್ಶ ಕೆಲಸ ಮಾಡಿದ್ದಾರೆ. ಚಿಕ್ಕೋಡಿ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಲಗಮಣ್ಣಾ ನಾಯಕ್ ಮತ್ತು ಶೀಲಾ ಲಗಮಣ್ಣ ನಾಯಕ ರವರ ಮಗಳು ಸ್ನೇಹಾ ನಾಯಕ್ MBBS ವ್ಯಾಸಂಗಕ್ಕಾಗಿ ಭಾರತದ ಪ್ರತಿಷ್ಠಿತ ಏಮ್ಸ್ (AIIMS New Delhi) ಗೆ ಆಯ್ಕೆಯಾಗಿದ್ದಾರೆ. ಅವರನ್ನು ಬೆಳಗಾವಿ ಜಿಲ್ಲಾ ಪೊಲೀಸ್ …
Read More »‘ಕಳಸಾ ಬಂಡೂರಿ ನಾಲಾ ಯೋಜನೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯ ಚುನಾವಣೆ ಗಿಮಿಕ್ : ಸತೀಶ ಜಾರಕಿಹೊಳಿ
ಬೆಳಗಾವಿ: ‘ಕಳಸಾ ಬಂಡೂರಿ ನಾಲಾ ಯೋಜನೆ ಕಾಮಗಾರಿಯ ಸಮಗ್ರ ಯೋಜನಾ ವರದಿಗೆ ಅನುಮೋದನೆ, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಿರುವುದು ಬಿಜೆಪಿಯ ಚುನಾವಣೆ ಗಿಮಿಕ್’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆಪಾದಿಸಿದರು. ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯವರು ಇಂತಹ ದಾಳ ಉರುಳಿಸುತ್ತಿದ್ದಾರೆ. ಆದರೆ, ಅವುಗಳಲ್ಲಿ ಸ್ಪಷ್ಟತೆ ಇಲ್ಲ’ ಎಂದು ಕಿಡಿಕಾರಿದರು.
Read More »ಸಾಮಾನ್ಯ ಕಾರ್ಯಕರ್ತನನ್ನು ಸಿದ್ದರಾಮಯ್ಯ ವಿರುದ್ದ ಗೆಲ್ಲಿಸುತ್ತೇವೆ: ಈಶ್ವರಪ್ಪ
ಶಿವಮೊಗ್ಗ: ಚುನಾವಣೆಯಲ್ಲಿ ಗೆದ್ದ ಶಾಸಕ ಬೇರೆ ಕ್ಷೇತ್ರ ಹುಡುಕುವುದು ರಾಜ್ಯದ ಮತ್ತು ಆ ಕ್ಷೇತ್ರದ ಮತದಾರರಿಗೆ ಮಾಡುವ ಅವಮಾನ. ತನ್ನ ಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರದ ಜನತೆಯ ಮುಂದಿಟ್ಟು ಮತ ಕೇಳುವಂತಿರಬೇಕು. ಇವತ್ತಿಗೂ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆಂದು ಹೇಳುತ್ತಿಲ್ಲ. ಇಂದಲ್ಲ ನಾಳೆ ಯಾವ ಪಕ್ಷದಿಂದ ಸ್ಪರ್ಧೆ ಎಂದು ಹೇಳುವ ದಿನ ಕೂಡ ಬರಲಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕ್ಷೇತ್ರದಿಂದ ಸ್ಪರ್ಧೆ …
Read More »ಪಣಜಿ: ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರ ರಚಿಸುವಂತೆ ಕೇಂದ್ರಕ್ಕೆ ಗೋವಾ ಸರಕಾರ ಒತ್ತಾಯ
ಪಣಜಿ: ಮಹದಾಯಿ ನದಿಯಿಂದ ಅಕ್ರಮವಾಗಿ ನೀರು ತಿರುಗಿಸುವುದನ್ನು ತಡೆಯಲು ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರವನ್ನು ರಚಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದ ರಾಜ್ಯ ಸಚಿವ ಸಂಪುಟವು ಇಂದು ನಿರ್ಧರಿಸಿದೆ. ಕಳಸಾ-ಭಂಡೂರಿ ನೀರಿನ ಯೋಜನೆಗೆ ಕರ್ನಾಟಕದ ವಿವರವಾದ ಯೋಜನಾ ವರದಿಗೆ ನೀಡಲಾದ ಎನ್ಒಸಿಯನ್ನು ತಕ್ಷಣವೇ ಹಿಂಪಡೆಯಲು ಕೇಂದ್ರಕ್ಕೆ ಪತ್ರ ಬರೆಯಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತೃತ್ವದಲ್ಲಿ ಸೋಮವಾರ ಪಣಜಿಯಲ್ಲಿ ವಿಶೇಷ ಸಚಿವ …
Read More »ಅರಭಾವಿ ಆಂಜನೇಯ, ಕಲ್ಲೊಳ್ಳಿ ಮಾರುತೇಶ್ವರ ದೇವಸ್ಥಾನಕ್ಕೆ ಕೆಎಂಎಫ್ ಅಧ್ಯಕ್ಷರ ಭೇಟಿ
ಮೂಡಲಗಿ: ಹೊಸ ವರ್ಷದ ದಿನದಂದು ಕ್ಷೇತ್ರದ ಜನ ಕಲ್ಯಾಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಯ ಸಂಕಲ್ಪದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾನುವಾರ ಸಂಜೆ ಕ್ಷೇತ್ರದ ಅಧಿದೇವತೆ ಅರಭಾವಿಯ ಆಂಜನೇಯ ಮತ್ತು ಕಲ್ಲೋಳ್ಳಿ ಮಾರುತೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಮ್ಮ ಕ್ಷೇತ್ರ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯದ ಜನತೆಯು ಸುಖ, ಶಾಂತಿ, ನೆಮ್ಮದಿಯಿಂದ ಜೀವನ ಸಾಗಿಸಬೇಕು. ಎಲ್ಲರಿಗೂ ದೇವರು ಒಳ್ಳೆಯದನ್ನು …
Read More »ಚಾಕುವಿನಿಂದ ತಿವಿದು ಹೆತ್ತ ತಾಯಿಯ ಪ್ರಾಣವನ್ನೇ ತೆಗೆದ ಮಗಳು
ಪ್ರೇಮ ವಿವಾಹ ನಿರಾಕರಿಸಿದ್ದಕ್ಕೆ ಪ್ರಿಯಕರನೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಅಪ್ರಾಪ್ತ ಮಗಳೊಬ್ಬಳು ಅಂತ್ಯವಾಗಿಸಿರುವ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಮಮತಾ ಕುಶ್ವಾಹಾ ಮೃತ ಮಹಿಳೆ. ಮಮತಾ ಅವರ ಮಗಳು ಕಳೆದ ಕೆಲ ಸಮಯದಿಂದ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ಮಗಳ ಸಂಬಂಧಕ್ಕೆ ತಾಯಿ ವಿರೋಧ ವ್ಯಕ್ತಪಡಿಸಿದ್ದರು. ಆ ಕಾರಣಕ್ಕಾಗಿ ಈ ಕೃತ್ಯವನ್ನು ಎಸಗಿದ್ದಾರೆ. ಮಮತಾಳ ಮಗಳನ್ನು ಆಕೆಯ ಪ್ರಿಯಕರ ಕೆಲ ಸಮಯದ ಹಿಂದೆ ಅಪಹರಿಸಿ, ಆಕೆಯ ಮೇಲೆ ದೈಹಿಕ ದೌರ್ಜನ್ಯ …
Read More »ಹೊಸ ವರ್ಷದ ದಿನದಂದು* *ಅರಭಾವಿ ಆಂಜನೇಯ ಮತ್ತು ಕಲ್ಲೊಳ್ಳಿ ಮಾರುತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.*
*ಮೂಡಲಗಿ*- ಹೊಸ ವರ್ಷದ ದಿನದಂದು ಕ್ಷೇತ್ರದ ಜನ ಕಲ್ಯಾಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಯ ಸಂಕಲ್ಪದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾನುವಾರ ಸಂಜೆ ಕ್ಷೇತ್ರದ ಅಧಿದೇವತೆ ಅರಭಾವಿಯ ಆಂಜನೇಯ ಮತ್ತು ಕಲ್ಲೋಳ್ಳಿ ಮಾರುತೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಮ್ಮ ಕ್ಷೇತ್ರ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯದ ಜನತೆಯು ಸುಖ, ಶಾಂತಿ, ನೆಮ್ಮದಿಯಿಂದ ಜೀವನ ಸಾಗಿಸಬೇಕು. ಎಲ್ಲರಿಗೂ ದೇವರು …
Read More »2023 ರಲ್ಲಿ ವಿಧಾನಸಭಾ ಚುನಾವಣೆಗಳ ಸರಣಿ ; 2024ಕ್ಕೆ ಒಂದು ರೀತಿ ಸೆಮಿಫೈನಲ್
ನವದೆಹಲಿ : 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈ ವರ್ಷ ನಡೆಯಲಿರುವ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳು ಸೆಮಿಫೈನಲ್ ಎಂದು ಪರಿಗಣಿಸಲಾಗಿದೆ. ಪ್ರಮುಖ ರಾಜ್ಯಗಳಾದ ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ, ತೆಲಂಗಾಣ ಮತ್ತು ಈಶಾನ್ಯ ರಾಜ್ಯಗಳಲ್ಲಿ ಈ ವರ್ಷ ಚುನಾವಣೆ ನಡೆಯಲಿದೆ. ಈಶಾನ್ಯ ರಾಜ್ಯಗಳಾದ ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯದಲ್ಲಿ ಮೊದಲಿಗೆ ವಿಧಾನಸಭೆ ಚುನಾವಣೆ ನಡೆಯಲಿದ್ದು, ಫೆಬ್ರವರಿ-ಮಾರ್ಚ್ನಲ್ಲಿ ನಡೆಯುವ ಸಾಧ್ಯತೆಯಿದೆ. ಶಾಸಕಾಂಗ ಸಭೆಗಳ ಅವಧಿಯು ಮಾರ್ಚ್ನಲ್ಲಿ ವಿವಿಧ ದಿನಾಂಕಗಳಲ್ಲಿ ಕೊನೆಗೊಳ್ಳುತ್ತಿದೆ. …
Read More »ಹೊಸ ವರ್ಷಕ್ಕೆ ಬಂತು ಮಾತೃ ಭೂಮಿ ಫೌಂಡೇಶನ್, ಲಖನ ಜಾರಕಿಹೊಳಿ ಅವರ್ ಸಹಕಾರ ದೊಂದಿಗೆ ಸಮಾಜ ಸೇವೆಗೆ ಸಿದ್ಧ್
ಗೋಕಾಕ : ಗೋಕಾಕ ನಗರದ ಯುವಕರ ತಂಡ ಸಮಾಜ ಸೇವೆ, ಯುವಕರ ಹಲವಾರು ಕಾರ್ಯಕ್ಕೆ ಪ್ರೋತ್ಸಾಹ. ದಿನ ದಲಿತರ, ಬಡ ಬಂದುಗಳ ಸೇವೆಯನ್ನು ಮಾಡುತ್ತೇವೆ ಎಂದು ಲಖನ ಜಾರಕಿಹೊಳಿ ಅವರ ಸಹಕಾರದೊಂದಿಗೆ ಒಂದು ಯುವಕರ ತಂಡ ಹೊಸ ವರ್ಷಕ್ಕೆ ಈ ಒಂದು ಫೌಂಡೇಶನ್ ಅನ್ನು ಪ್ರಾರಂಭ ಮಾಡಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಲಖನ ಜಾರಕಿಹೊಳಿ ಅವರು ಹಾಗೂ ಯುವನಾಯಕ ಪತ್ರ ಕರ್ತರ ಸಂಘದ ಗೌರವಾಧ್ಯಕ್ಷ ರಾದ ಶ್ರೀ ಸರ್ವೋತ್ತಮ ಭೀಮಶಿ …
Read More »
Laxmi News 24×7