Breaking News

ರಾಷ್ಟ್ರೀಯ

ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಏಪ್ರಿಲ್ ನಿಂದ ಗೋಧಿ, 5 ಕೆಜಿ ಅಕ್ಕಿ ಕಟ್

ಬೆಂಗಳೂರು: ಪಡಿತರ ಚೀಟಿದಾರರಿಗೆ ಸರ್ಕಾರ ಶಾಕ್ ನೀಡಿದೆ. ಪಡಿತರ ಚೀಟಿದಾರರಿಗೆ ವಿತರಿಸುವ ರಾಗಿ, ಜೋಳ ಖರೀದಿ ಪ್ರಕ್ರಿಯೆ ನಿಗದಿತ ಪ್ರಮಾಣದಲ್ಲಿ ನಡೆದಿಲ್ಲ. ಈ ಕಾರಣದಿಂದ ಏಪ್ರಿಲ್‌ 1ರಿಂದ ಪಡಿತರ ಗೋಧಿಯನ್ನು ಕೈಬಿಡಲಾಗಿದ್ದು, ಕೇವಲ ಅಕ್ಕಿ ಮತ್ತು ಹೆಚ್ಚುವರಿಯಾಗಿ 1 ಕೆ.ಜಿ ರಾಗಿ ಅಥವಾ ಜೋಳ ವಿತರಿಸಲಿದೆ.   ಈವರೆಗೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ್‌ ಯೋಜನೆ (ಪಿಎಂಜಿಕೆಎವೈ)ಯಡಿ ಪ್ರತಿ ವ್ಯಕ್ತಿಗೆ 5 ಕೆ.ಜಿ ನೀಡಲಾಗ್ತಿತ್ತು. ಕೋವಿಡ್ ಬಾಬ್ತು …

Read More »

ಪಬ್ಲಿಕ್ ಟಿವಿಯ ರಂಗನಾಥ್, ಅರುಣ್ ಬಡಿಗೇರ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಲು ಕೋರ್ಟ್ ಸೂಚನೆ

ಬೆಂಗಳೂರು, ಮಾ.24: ಪಬ್ಲಿಕ್ ಟಿವಿಯ ಮುಖ್ಯಸ್ಥ ಎಚ್ . ಆರ್. ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಜಾಮೀನುರಹಿತ ಕೇಸ್ ದಾಖಲಿಸಲು ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ. ಫೆಬ್ರವರಿ 3ರಂದು ಪಬ್ಲಿಕ್ ಟಿವಿ ವಾಹಿನಿಯು ‘ವಿದ್ಯಾದೇಗುಲದಲ್ಲಿ ಧರ್ಮ ಯುದ್ಧ ಬಿಗ್ ಬುಲೆಟಿನ್’ ಎಂಬ ಶಿರ್ಷಿಕೆಯಡಿಯಲ್ಲಿ ನಡೆಸಿದ ಕಾರ್ಯಕ್ರಮದಲ್ಲಿ ವಾಹಿನಿಯ ಮುಖ್ಯಸ್ಥ ಎಚ್ ಆರ್. ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗರ್ ‘ಇದು ಭಾರತ. ಭಾರತ ಸೃಷ್ಟಿಯಾಗಿದ್ದೇ ಹಿಂದೂ ರಾಷ್ಟ್ರದ ಆಧಾರದಲ್ಲಿ’ …

Read More »

ಬಾಲಕನನ್ನು ಬೆತ್ತಲೆಗೊಳಿಸಿ ಗುಪ್ತಾಂಗಕ್ಕೆ ಬಣ್ಣ ಹಾಕಿ ವಿಕೃತಿ ಮೆರದ ಊರ ಮುಖಂಡ!

ಹೋಳಿ ಹಬ್ಬದ ದಿನ ಅಶ್ಲೀಲವಾಗಿ ನಿಂದಿಸಿದ ಅಂತ ಬಾಲಕನನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಗುಪ್ತಾಂಗಕ್ಕೆ ಬಣ್ಣ ಹಾಕಿ ಊರ ಮುಖಂಡ ವಿಕೃತಿ ಮೆರೆದ ಆಘಾತಕಾರಿ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇಡಿಯಲ್ಲಿ ನಡೆದಿದೆ. ಬಸವನಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮದಲ್ಲಿ ಹಣಮಂತರಾಯ ಎಂಬಾತ ವಿಕೃತಿ ಮೆರೆದಿದ್ದೂ ಅಲ್ಲದೇ ಅದನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ವಿಕೃತಿ ಮೆರೆದಿದ್ದಾನೆ.   ಹೋಳಿ ಹಬ್ಬದ ಮರುದಿನ ಅಂದರೆ ಮಾರ್ಚ್ 18ರಂದು ಹೋಳಿಹಬ್ಬದ ದಿನ …

Read More »

ನಾನು ನಿತ್ಯಾ ಮೆನನ್​ರನ್ನು ಮದ್ವೆ ಆಗಲ್ಲ, ಒಂದಲ್ಲ ಒಂದು ದಿನ ಆಕೆ ಪಶ್ಚಾತಾಪ ಪಟ್ಟೆ ಪಡುತ್ತಾಳೆ

ಕೊಚ್ಚಿ: ಮೋಹನ್ ​ಲಾಲ್​ ಅಭಿಮಾನಿಯೊಬ್ಬ ನಟಿ ನಿತ್ಯಾ ಮೆನನ್​ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಕಾಮೆಂಟ್ ಇದೀಗ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಅಭಿಮಾನಿ ಸಂತೋಷ್​ ವಾರ್ಕಿ, ನಿತ್ಯಾ ಮೆನನ್​ ಅವರನ್ನು ತುಂಬಾ ಇಷ್ಟ ಪಡುತ್ತಿದ್ದಾರೆ. ಹಿಂದೊಮ್ಮೆ ಮದುವೆ ಆಗಲು ಅನುಮತಿ ಕೇಳಲು ಆಕೆಯ ಮನೆಗೆ ಹೋಗಿದ್ದರಂತೆ. ಇದೀಗ ನಿತ್ಯಾ ಬಗ್ಗೆ ಸಂತೋಷ್​ ಮತ್ತೊಂದು ಫೇಸ್​ಬುಕ್​ ಪೋಸ್ಟ್​ ಮಾಡಿದ್ದಾರೆ. ​ ಇದುವರೆಗೂ ಮದುವೆ ಆಗುತ್ತೇನೆ ಅಂತಿದ್ದ ಸಂತೋಷ್​ ಇದೀಗ ನಿತ್ಯಾ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. …

Read More »

ನಟ ಸಿಂಬು ಕಾರು ಅಪಘಾತ; 70 ವರ್ಷದ ವ್ಯಕ್ತಿ ಸಾವು: ಆಯಕ್ಸಿಡೆಂಟ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಸಿಂಬು ಒಡೆತನದ ಕಾರು ಅಪಘಾತಕ್ಕೆ ಒಳಗಾಗಿ 70 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಸಿಂಬು ತಂದೆ ಟಿ. ರಾಜೇಂದರ್​ ಅವರ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.ಸೆಲೆಬ್ರಿಟಿಗಳ ಕಾರು ಅಪಘಾತಕ್ಕೆ ಜನಸಾಮಾನ್ಯರು ಬಲಿ ಆದ ಘಟನೆಗಳು ಪದೇಪದೇ ಮರುಕಳಿಸುತ್ತಲೇ ಇವೆ. ಈಗ ಖ್ಯಾತ ಕಾಲಿವುಡ್​ ನಟ ಸಿಂಬು (Actor Simbu) ಅವರ ಕಾರು ಅಪಘಾತಕ್ಕೆ ಒಳಗಾಗಿದೆ. ಮಾ.18ರಂದು ಈ ಘಟನೆ ನೆಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಮಿಳು ಚಿತ್ರರಂಗದಲ್ಲಿ ಸಿಂಬು (Silambarasan) ಅವರು ತುಂಬ ಫೇಮಸ್​ ಆಗಿದ್ದಾರೆ. ಹಲವು …

Read More »

ಹರ್ಷ್ಯ ಕೊಲೆ ಆರೋಪಿಗಳು ಬೆಂಗಳೂರು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

ಶಿವಮೊಗ್ಗ: ಬಂಜರಗದಳ ಹರ್ಷ ಕೊಲೆ ಪ್ರಕರಣಕ್ಕೆ ಸಂಭಂದಿಸಿದ್ದಂತೆ ತನಿಕೆ ಚುರುಕುಗೊಂಡಿದ್ದು, ಆರೋಪಿಗಳನ್ನು ಶೀಘ್ರವೇ ಬೆಂಗಳೂರು ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ. ಈ ಪ್ರಕರಣವು ಯುಎಪಿಎ ಆಯಕ್ಟ್ ಅಳವಡಿಕೆಯಾದ ಹಿನ್ನೆಲೆಯಲ್ಲಿ ಪ್ರಕರಣವನ್ನು ಎನ್​ಐಎಗೆ ಶಿಫ್ಟ್ ಮಾಡಲಾಗಿದ್ದು, ಈಗಾಗಲೇ ತನಿಖೆಯ ಪ್ರಥಮ ಹಂತವೂ ಆರಂಭಗೊಂಡಿದೆ. ಹಾಗೇ ಎನ್‌ಐಎ ವಿಶೇಷ ನ್ಯಾಯಾಲಯದ ಮೂಲಕ ಪ್ರಕರಣದ ಆರೋಪಿಗಳನ್ನು ಬೆಂಗಳೂರು ಜೈಲಿಗೆ ಸ್ಥಳಾಂತರ ಮಾಡಿಸಿಕೊಳ್ಳಲಾಗುತ್ತಿದೆ. ಕೊಲೆ ಆರೋಪಿಗಳ ಪೈಕಿ ಮೂರು ಜನ ಮೈಸೂರು, ನಾಲ್ವರು ಬಳ್ಳಾರಿ, ಉಳಿದ …

Read More »

ಜಮೀರ್ ಒಂದು ಮಾತು ಹೇಳ್ತೀನಿ, ಮುಂದೆ ನೀವು ಆರ್‌ಎಸ್‍ಎಸ್‍ ಒಪ್ಪಿಕೊಳ್ಳಬೇಕಾಗುತ್ತದೆ : ಸ್ಪೀಕರ್

ಬೆಂಗಳೂರು: ವಿಧಾನಸಭೆಯಲ್ಲಿ ನಿಯಮ 69 ಅಡಿಯಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ನಡೆಯುವಾಗ ಆರ್‌ಎಸ್‍ಎಸ್‍ ಬಗ್ಗೆ ಸ್ವಾರಸ್ಯಕರ ಚರ್ಚೆ ನಡೆಯಿತು. ಈ ವೇಳೆ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಜಮೀರ್ ಒಂದು ಮಾತು ಹೇಳ್ತೀನಿ, ಮುಂದೆ ನೀವು ಆರ್‌ಎಸ್‍ಎಸ್‍ ಒಪ್ಪಿಕೊಳ್ಳಬೇಕಾಗುತ್ತದೆ ಎಂದು ಹೇಳಿದರು. ಚರ್ಚೆ ವೇಳೆ ಸಿದ್ದರಾಮಯ್ಯ ಮಾತನಾಡುವಾಗ ಅಶೋಕನ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯ ಇದೆ. ರಾಜಕೀಯ ಬೇರೆ, ಹೀ ಈಸ್ ಎ ಗುಡ್ ಹ್ಯೂಮನ್ ಬೀಯಿಂಗ್, …

Read More »

ಗೋಮಾಂಸ ತಿನ್ನುವುದನ್ನ ನಿಲ್ಲಿಸುವವರೆಗೂ ಈ ಬಹಿಷ್ಕಾರ ಮುಂದುವರೆಯಲಿದೆ: ಪ್ರಮೋದ್ ಮುತಾಲಿಕ್

ಬೆಳಗಾವಿ: ಮುಸ್ಲಿಂ ವಿಸ್ತಾರವಾದ, ಪ್ರತ್ಯೇಕವಾದ ಹಿನ್ನೆಲೆ ಆರ್ಥಿಕ ಬಹಿಷ್ಕಾರ, ಮುಸ್ಲಿಮರ ಜೊತೆಗೆ ವ್ಯಾಪಾರ ವಹಿವಾಟು ಮಾಡಬಾರದು ಅನ್ನೋದು ಪ್ರಾರಂಭವಾಗಿದೆ. ಹೀಗಾಗಿ ಜಾತ್ರೆಯಲ್ಲಿ ಮುಸ್ಲಿಂ ಅಂಗಡಿಗಳು ನಡೆಯಬಾರದು ಅನ್ನೋದಕ್ಕೆ ಶ್ರೀರಾಮ ಸೇನೆ ಬೆಂಬಲ ವ್ಯಕ್ತಪಡಿಸಲಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತ್ರೆಯಲ್ಲಿ ಮುಸ್ಲಿಂ ಅಂಗಡಿ ನಡೆಯಬಾರದು ಅನ್ನೋದಕ್ಕೆ ಶ್ರೀರಾಮ ಸೇನೆಯ ಬೆಂಬಲವಿದೆ. ಮುಸ್ಲಿಂರ ಮಾನಸಿಕತೆ, ಕ್ರೌರ್ಯ ಮೊದಲಿನಿಂದಲೂ ಬಂದಿದೆ. ಇದನ್ನ ನಿಲ್ಲಿಸುವವರೆಗೂ ರೀತಿ ಪ್ರಕ್ರಿಯೆ …

Read More »

‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕಾಗಿ ‘ಜೇಮ್ಸ್​’ ಎತ್ತಂಗಡಿ ಆರೋಪ; ಸಿಎಂ ಭೇಟಿಯಾದ ಶಿವಣ್ಣ

ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನ ನಟ ಶಿವರಾಜ್ ಕುಮಾರ್, ಪತ್ನಿ ಗೀತಾ ಶಿವರಾಜ್ ಕುಮಾರ್ ಭೇಟಿಯಾದರು. ಈ ವೇಳೆ ಜೇಮ್ಸ್ ಚಿತ್ರ ನಿರ್ಮಾಪಕ ಕಿಶೋರ್ ಪತ್ತಿಕೊಂಡ, ನಿರ್ಮಾಪಕ ಶ್ರೀಕಾಂತ್ ಕೂಡ ಹಾಜರಿದ್ದರು.

Read More »

ಉಚಿತ ಬಸ್​ ಸೇವೆಗಾಗಿ ಹುಡುಗಿಯಾದ ಯುವಕ.. ಕಂಡಕ್ಟರ್​ ಕೈಗೆ ಸಿಕ್ಕಿಬಿದ್ದಿದ್ದು ಹೀಗೆ.. ವಿಡಿಯೋ!

ನವದೆಹಲಿ: ನಗರದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಇಲ್ಲಿನ ಸರ್ಕಾರ ಮಹಿಳೆಯರಿಗೆ ಉಚಿತ ಬಸ್​ ಸೇವೆ ಆರಂಭಿಸಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಈ ಉಚಿತ ಬಸ್​ ಸೇವೆ ಆನಂದಿಸಲು ಯುವಕನೊಬ್ಬ ತನ್ನ ಎಲ್ಲ ಮಿತಿಗಳನ್ನು ದಾಟಿದ್ದಾನೆ. ಹುಡುಗಿಯಂತೆ ರೆಡಿಯಾದ ಯುವಕ ಬಸ್​ವೊಂದಕ್ಕೆ ಹತ್ತಿ ಪ್ರಯಾಣಿಸುತ್ತಿದ್ದನು. ಆದರೆ ಆತ ಕಂಡಕ್ಟರ್​ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ. ಹೌದು, ಉಚಿತ ಬಸ್​ ಸೌಲಭ್ಯ ಆನಂದಿಸಲು ಯುವಕನೊಬ್ಬ ಹುಡುಗಿಯಂತೆ ತಲೆಯನ್ನು ಬಟ್ಟೆಯಿಂದ ಮುಚ್ಚಿಕೊಂಡು, ಮುಖಕ್ಕೆ ಮಾಸ್ಕ್ ಹಾಕಿಕೊಂಡು …

Read More »