Breaking News

ರಾಷ್ಟ್ರೀಯ

ಈಗಾಗಲೇ ಮಹಾಜನ ವರದಿ ಇತ್ಯರ್ಥ : ಸಿದ್ದರಾಮಯ್ಯ

ಮಹಾರಾಷ್ಟ್ರ ರಾಜ್ಯ ಸರ್ಕಾರದ ನಿರ್ಣಯವನ್ನು ಖಂಡಿಸಿ ಕಾಂಗ್ರೆಸ್ ಸಿ ಎಲ್ ಪಿ ಅದ್ಯಕ್ಷ ಸಿದ್ದರಾಮಯ್ಯ ಮಾದ್ಯಮಗಳೊಂದಿಗೆ ಮಾತನಾಡುತ್ತಾ ಈಗಾಗಲೇ ಮಹಾಜನ್ ಆಯೋಗ ವರದಿ ಇತ್ಯರ್ಥ ಆಗಿದೆ ಆದರೆ ಮಹಾರಾಷ್ಟ್ರ ಸರ್ಕಾರ ನಮಗೆ ಸೇರಬೇಕು ಎಂದು ನಿರ್ಣಯ ಮಾಡಿದರೆ ಅದಕ್ಕೆ ಕಾನೂನು ಬಲ ಇಲ್ಲಾ, ನಾವು ನಮ್ಮ ವಿಧಾನಸಭೆಯಲ್ಲಿ ನಿರ್ಣಯ ತೆಗೆದುಕೊಂಡಿದ್ದೇವೆ. ಮಹಾರಾಷ್ಟ್ರ ವಿಧಾನಸಭೆ ನಿರ್ಣಯಕ್ಕೆ ಕವಡೆ ಕಾಸಿನ‌‌ಕಿಮ್ಮತ್ತು ಇಲ್ಲ ಎಂದರು.

Read More »

ಗೋವಾಕ್ಕೆ ಬಂದಿದ್ದ ಮುಂಬೈ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಬಸ್ ಚಾಲಕ

ಪಣಜಿ: ರಜೆ ಇದ್ದ ಕಾರಣಕ್ಕೆ ಗೋವಾಕ್ಕೆ ಬಂದಿದ್ದ ಮುಂಬೈ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಬಸ್ ಚಾಲಕನನ್ನು ಬಂಧಿಸಲಾಗಿದೆ. ಗೋವಾದಲ್ಲಿ ವಿಹಾರಕ್ಕೆ ಬಂದಿದ್ದ ಮುಂಬೈ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 35 ವರ್ಷದ ಬಸ್ ಚಾಲಕನನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ.   ಶಂಕಿತ ಆರೋಪಿಯನ್ನು ದಕ್ಷಿಣ ಗೋವಾದ ಮೊರ್ಮುಗಾವೊದ ಜುವಾರಿನಗರ ಪ್ರದೇಶದ ನಿವಾಸಿ ಚಂದ್ರಶೇಖರ್ ವಾಸು ಲಮಾಣಿ ಎಂದು ಪೊಲೀಸರು ಗುರುತಿಸಲಾಗಿದೆ. ಅತ್ಯಾಚಾರ ಸಂತ್ರಸ್ತೆ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದು, ಬಸ್ …

Read More »

ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ: ಶೇ.5ರಷ್ಟು ಡಿಎ, ಫಿಟ್ಮೆಂಟ್ ಅಂಶ ಹೆಚ್ಚಳ, ಸ್ಯಾಲರಿ ಹೆಚ್ಚಳ

ನವದೆಹಲಿ : ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮನೆ ಬಾಡಿಗೆ ಭತ್ಯೆ, ಡಿಎ ಹೆಚ್ಚಳ, ಡಿಎ ಬಾಕಿ ಮತ್ತು ಎಲ್ಲಕ್ಕಿಂತ ಮುಖ್ಯವಾಗಿ ಫಿಟ್ಮೆಂಟ್ ಫ್ಯಾಕ್ಟರ್ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಶೀಘ್ರದಲ್ಲೇ ನಿರ್ಧಾರಗಳನ್ನ ತೆಗೆದುಕೊಳ್ಳುವ ಸಾಧ್ಯತೆಯಿದೆ. ದೀರ್ಘಕಾಲದಿಂದ, ಕೇಂದ್ರ ಸರ್ಕಾರಿ ನೌಕರರು ಫಿಟ್ಮೆಂಟ್ ಅಂಶವನ್ನು ಹೆಚ್ಚಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ವರದಿಗಳನ್ನ ನಂಬುವುದಾದ್ರೆ, ಫಿಟ್ಮೆಂಟ್ ಫ್ಯಾಕ್ಟರ್’ನ ದೀರ್ಘಕಾಲದ ಬೇಡಿಕೆಯ ಬಗ್ಗೆ ಕೇಂದ್ರವು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ಇನ್ನು ವರದಿಗಳ …

Read More »

ಸರ್ ಕೊಲೆ ಮಾಡ್ತಾರೆ ಬದುಕಿಸಿ: ಪೊಲೀಸರಿಗೆ ಗೋಗರೆದು ಶರಣಾದ ರೌಡಿ ಶೀಟರ್ ಸ್ಟಾರ್ ನವೀನ್

ಬೆಂಗಳೂರು : ಬೆಂಗಳೂರು ಸಿಸಿಬಿ ಮತ್ತು ಸೌಥ್ ಪೊಲೀಸರು ಹುಡುಕಾಡುತ್ತಿದ್ದ ರೌಡಿ ಶೀಟರ್ ನವೀನ್ ಅಲಿಯಾಸ್ ಸ್ಟಾರ್ ಇದ್ದಕ್ಕಿದ್ದಂತೆ ಸಿದ್ದಾಪುರ ಪೊಲೀಸರಿಗೆ ಕರೆ ಮಾಡಿ ಸರ್ ನನ್ನ ಉಳಿಸಿ, ಇಲ್ಲದಿದ್ದರೆ ನನ್ನ ಕೊಲೆ ಮಾಡುತ್ತಾರೆ ಎಂದು ಗೋಗರೆದಿದ್ದ. ಇನ್ನೂ ನವೀನ ತಮಿಳುನಾಡಿನಿಂದ ಮೈಸೂರಿಗೆ ಬರುವಾಗ ಫಾಲೋ ಮಾಡಿದ ಗ್ಯಾಂಗ್‌ನಿಂದ ಈತ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಮೈಸೂರಿಗೆ ಎದುರಾಳಿಗಳಿಗೆ ಮೆಸೇಜ್ ಪಾಸ್​ ಮಾಡಿದ್ದ ವಿಷಯ ಕೇಳಿಸಿಕೊಂಡು ಜಾಗೃತನಾದ ರೌಡಿಶೀಟರ್ ನವೀನ ತಕ್ಷಣ ಸಿಸಿಬಿ …

Read More »

ಮತ್ತೆ ವಿದೇಶದತ್ತ ಉಕ್ರೇನ್‌ ಸಂತ್ರಸ್ತ ವೈದ್ಯಕೀಯ ವಿದ್ಯಾರ್ಥಿಗಳು

ವಿಜಯಪುರ: ಉಕ್ರೇನ್‌-ರಷ್ಯಾ ಯುದ್ಧದ ಪರಿಣಾಮ ಜೀವ ಉಳಿಸಿಕೊಂಡು ಭಾರತಕ್ಕೆ ಮರಳಿದ್ದ ನಿರಾಶ್ರಿತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ವೈದ್ಯಕೀಯ ಶಿಕ್ಷಣ ಮುಂದುವರಿಸಲು ಅವಕಾಶ ಕಲ್ಪಿಸದ ಕಾರಣಕ್ಕೆ ನಿರಾಶರಾದ ವಿದ್ಯಾರ್ಥಿಗಳು ಇದೀಗ ವಿದೇಶದತ್ತ ಮುಖ ಮಾಡತೊಡಗಿದ್ದಾರೆ.   ಉಕ್ರೇನ್‌ನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಮರಳಿದ್ದ ಸುಮಾರು 700 ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ದೇಶದ ವಿವಿಧ ರಾಜ್ಯಗಳ ಸಾವಿರಾರು ವೈದ್ಯಕೀಯ ವಿದ್ಯಾರ್ಥಿಗಳಿಗೆ ಭಾರತದಲ್ಲಿ ವೈದ್ಯಕೀಯ ಶಿಕ್ಷಣ ಮುಂದುವರಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್‌ಎಂಸಿ) ನಿರಾಕರಿಸಿದೆ. …

Read More »

ಬೆಳಗಾವಿ, ಕಾರವಾರ, ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಿ: ಠಾಕ್ರೆ

ಮುಂಬೈ: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೂ ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸುವಂತೆ ಶಿವಸೇನ ನಾಯಕ ಉದ್ಧವ್ ಠಾಕ್ರೆ ಮಹಾರಾಷ್ಟ್ರ ವಿಧಾನಸಭೆಗೆ ತಿಳಿಸಿದ್ದಾರೆ.   ‘ಕರ್ನಾಟಕದ ಮುಖ್ಯಮಂತ್ರಿ ಆಕ್ರಮಣಕಾರಿಯಾಗಿದ್ದು, ಮಹಾರಾಷ್ಟ್ರ ಸಿಎಂ ಶಿಂದೆ ಮೌನವಾಗಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಬರುವವರೆಗೂ ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಬೇಕು. ಪ್ರಸ್ತಾವನೆಯಲ್ಲಿ ಇದನ್ನು ಸೇರಿಸಿ ಸದನ ಅಂಗೀಕರಿಸಬೇಕು’ ಎಂದು ಉದ್ಧವ್ ಹೇಳಿದ್ದಾರೆ. ಉದ್ಧವ್ …

Read More »

“ರಕ್ತ ಪರೀಕ್ಷೆ ಆಗಲಿ, ಮದ್ಯಪಾನ ಮಾಡಿರೋದು ಸಿಕ್ಕಿದ್ರೆ ರಾಜಕೀಯ ನಿವೃತ್ತಿ”

ಬೆಳಗಾವಿ : ಸಿ.ಟಿ ರವಿ ಮೂರು ಸಾವಿರ ಕೋಟಿ ಆಸ್ತಿ ಬಗ್ಗೆ ಕಾಂಗ್ರೆಸ್ ಆರೋಪದಿಂದ ತಲೆ ಕೆಟ್ಟು ಕಳ್ಳಬಟ್ಟಿ ಕುಡಿದು ಮಾತಾನ್ನಾಡುತ್ತಾರೆ ಎಂಬ ಬಿಕೆ ಹರಿಪ್ರಸಾದ್ ಆರೋಪಕ್ಕೆ ಶಾಸಕ ಸಿಟಿ ರವಿ ತಿರುಗೇಟು ನೀಡಿದ್ದಾರೆ. ನನ್ನ ಬ್ಲಡ್ ನಲ್ಲಿ ಗಾಂಜಾ, ಮದ್ಯಪಾನ ಮಾಡಿರೋದು ಏನಾದ್ರೂ ಸಿಕ್ಕಿದ್ರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಅವರ ರಕ್ತದಲ್ಲಿ ಏನಾದ್ರು ಸಿಕ್ಕರೆ ಏನು? ಎಂಬ ಪ್ರಶ್ನೆಯನ್ನು ಮುಂದಿಟ್ಟರು. ಅಧಿವೇಶನಕ್ಕೂ ಮುನ್ನ ಮಾತಾನಾಡಿದ ಶಾಸಕ ಸಿ ಟಿ ರವಿ, …

Read More »

ಅನಾರೋಗ್ಯದಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಏಮ್ಸ್ ಗೆ ದಾಖಲ

ನವದೆಹಲಿ: ಅನಾರೋಗ್ಯದಿಂದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ( Union Finance Minister Nirmala Sitharaman ) ಅವರನ್ನು ಸೋಮವಾರ ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.   63 ವರ್ಷದ ಅವರನ್ನು ಆಸ್ಪತ್ರೆಯ ಖಾಸಗಿ ವಾರ್ಡ್ ನಲ್ಲಿ ದಾಖಲಿಸಲಾಗಿದೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಅವಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಆರೋಗ್ಯದ ಬಗ್ಗೆ ಮತ್ತಷ್ಟು ಮಾಹಿತಿ …

Read More »

ಅಕ್ಷರದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಸದಸ್ಯರ ಪ್ರತಿಭಟನೆ

ಅಕ್ಷರದಾಸೋಹ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಬಿಸಿಯೂಟ ತಯಾರಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಕರ್ನಾಟಕ ರಾಜ್ಯ ಅಕ್ಷರದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಸದಸ್ಯರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಬಿಸಿಯೂಟ ತಯಾರಕರಿಗೆ 2023-24 ನೇ ಬಜೆಟನಲ್ಲಿ ಕನಿಷ್ಟ ವೇತನ 31 ಸಾವಿರ ರೂ. ಮಾಸಿಕ ವೇತನ. ಬಿಸಿಯೂಟ ತಯಾರಕರಿಗೆ ಸೇವೆ ಸಲ್ಲಿಸಿ ನಿವೃತ್ತಿಯಾದವರಿಗೆ ಮತ್ತು ನಿವೃತ್ತಿ ಅಂಚಿನಲ್ಲಿರುವವರಿಗೆ ಇಡಿಗಂಟು 1.50 ಲಕ್ಷ ರೂ ಮತ್ತು ಮಾಸಿಕ ಪಿಂಚಣಿ 5 ಸಾವಿರ …

Read More »

Dharwad-Belagavi; ಹೊಸ ರೈಲು ಮಾರ್ಗಕ್ಕೆ ಮೋದಿಯಿಂದ ಶಂಕು ಸ್ಥಾಪನೆ

ಧಾರವಾಡ, ಡಿಸೆಂಬರ್ 26; ಬಹುವರ್ಷಗಳ ಬೇಡಿಕೆಯಾದ ಧಾರವಾಡ-ಕಿತ್ತೂರು-ಬೆಳಗಾವಿ ಹೊಸ ನೇರ ರೈಲು ಮಾರ್ಗ ಯೋಜನೆಗೆ ಇನ್ನೂ ಶಂಕುಸ್ಥಾಪನೆಯಾಗಿಲ್ಲ. ಈ ಯೋಜನೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಬೆಳಗಾವಿ ಸಂಸದ ದಿ. ಸುರೇಶ್ ಅಂಗಡಿ ಕನಸಾಗಿದೆ. 2023ರಲ್ಲಿ ಧಾರವಾಡ-ಕಿತ್ತೂರು-ಬೆಳಗಾವಿನೇರ ರೈಲು ಮಾರ್ಗ ಯೋಜನೆಗೆ ಶಂಕು ಸ್ಥಾಪನೆ ನಡೆಯಲಿದೆ. ಎರಡು ವರ್ಷಗಳ ಹಿಂದೆ ಘೋಷಣೆಯಾದ ಯೋಜನೆ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ ಎಂಬುದು ಜನರ ಆರೋಪವಾಗಿದೆ.   2021-22ರ ಕೇಂದ್ರ ಬಜೆಟ್‌ನಲ್ಲಿ ಈ …

Read More »