ಖಾನಾಪೂರ ತಾಲೂಕಿನ ತೋಲಗಿ ಗ್ರಾಮದಲ್ಲಿ ಗಂಟು ರೋಗ ಬಾಧೆಯಿಂದ ಮತ್ತೊಂದು ಜಾನುವಾರು ಬಲಿ, ಶಂಕರ್ ದೊಡ್ಡಪ್ಪನವರ ಎಂಬುವರ 70000 ರೂಪಾಯಿ ಕಿಮ್ಮತ್ತಿನ ಆಕಳು ಗಂಟು ರೋಗ ಬಾಧೆಯಿಂದ ಮರಣಹೊಂದಿತ್ತು. ಹೌದು ಖಾನಾಪೂರ ತಾಲೂಕಿನಲ್ಲಿ ಇತ್ತಿಚಿನ ದಿನಗಳಲ್ಲಿ ಗಂಟು ರೋಗ ಬಾಧೆಯಿಂದ ಜಾನುವಾರು ಮರಣಹೊಂದುತ್ತಿವೆ. ಸರಿಯಾದ ಚಿಕಿತ್ಸೆ ಕಾಣದೇ ಜಾನುವಾರು ಮರಣ ಹೊಂದುತ್ತಿವೆ ಅದರಲ್ಲಿ ಪಶು ವೈದ್ಯರ ಕೊರತೆ ಕೂಡ ಎದ್ದು ಕಾಣುತ್ತಿದ್ದು ಕೇವಲ ಸಹಾಯಕ ಅಧಿಕಾರಿ ಇಲ್ಲಿ ವೈದ್ಯನಂತೆ ಚಿಕಿತ್ಸೆ …
Read More »ಇಂದು ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಭೆ: ಆರ್ ಅಶೋಕ
ಇಂದು ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಭೆ ನಡೆಯಲಿದೆ, ನಾನು ಹಾಗು ಸುಧಾಕರ್ ನೇತೃತ್ವದಲ್ಲಿ ಸಭೆ ಜರುಗಿಸಲಾಗುವದು ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಅವರು ಇಂದು ಸುವರ್ಣಸೌಧ ಮುಂಭಾಗದಲ್ಲಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ವಿದೇಶದಲ್ಲಿ ಕೊರೊನಾ ಹೆಚ್ಚಳವಾಗಿದ್ದರಿಂದ ರಾಜ್ಯದಲ್ಲೂ ಸಹ ಮುನ್ನೆಚ್ಚರಿಕೆ ಕ್ರಮ ಜರುಗಿಸಲು ಆರೋಗ್ಯ ಸಚಿವ ಕೆ ಸುಧಾಕರ ಒಳಗೊಂಡು ಅಧಿಕಾರಿಗಳು ಮತ್ತು ಎಕ್ಸಪರ್ಟ ಜೋತೆ ಸಭೆ ಜರುಗಿಸಿ ಮುಂದಿನ ಕ್ರಮ ಕೈಕೋಳ್ಳಲಾಗುವದು ಎಂದರು. ಜನರು ಯಾವುದೇ …
Read More »ಉಪವಾಸ ಸತ್ಯಾಗ್ರಹ ನಿರತ ಸಾರಿಗೆ ನೌಕರರನ್ನು ರಾತ್ರಿ ಸಮಯ ಏಕಾಏಕಿ ಹೊತ್ತೊಯ್ದ ಪೊಲೀಸರು
ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸುವರ್ಣ ವಿಧಾನಸೌಧ ಬಳಿಯ ಬಸ್ತವಾಡ ಗ್ರಾಮದಲ್ಲಿ ಸಾರಿಗೆ ನೌಕರರು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹ ವೇಳೆ ರವಿವಾರ ಪೊಲೀಸರು ಏಕಾಏಕಿ ಬಂದು ಉಪವಾಸ ನಿರತ 14 ಜನರನ್ನು ಬಲವಂತವಾಗಿ ಅಲ್ಲಿಂದ ಕರೆದೊಯ್ದಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆ ವತಿಯಿಂದ ಹಮ್ಮಿಕೊಂಡಿರುವ ಉಪವಾಸ ಸತ್ಯಾಗ್ರಹ ರವಿವಾರ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಮುಷ್ಕರ ಮೊಟಕುಗೊಳಿಸುವಂತೆ ಪೊಲೀಸರು ಹೇಳಿದ್ದಾರೆ. ಆದರೆ …
Read More »ಉರುಳಿದ ಗಾಲಿಗೆ ಸಿಲುಕುವವರು ಯಾರು?
ಗಾಲಿ ಒಂದು ಸುತ್ತು ಉರುಳಿದೆ. ಗಾಲಿ ರಭಸ ಪಡೆದು ಎದುರಾಳಿಗಳನ್ನು ಮಣಿಸುವುದು ಅಷ್ಟು ಸುಲಭದ ಮಾತಲ್ಲ! ನಿರೀಕ್ಷೆಯಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಿಸಿದ್ದಾರೆ. ಅವರ ಈ ಉದ್ದೇಶದಲ್ಲೇ ಎದುರಾಳಿಗಳ ವಿರುದ್ಧ ಸೇಡು ತೀರಿಸಿಕೊಳ್ಳಬೇಕೆಂಬುದು ಅಡಗಿದಂತಿದೆ. ಬಿಜೆಪಿಯನ್ನು ಅಧಿಕಾರದಲ್ಲಿ ಕೂರಿಸಲು ಅಷ್ಟೆಲ್ಲ ದುಡಿದರೂ ಪಕ್ಷದ ಸರಕಾರದಿಂದಲೇ ತಮಗೆ ಅನ್ಯಾಯ ವಾಗಿದೆ. ಸರಕಾರದ ಏಜೆನ್ಸಿಗ ಳಿಂದ ತಮಗೆ ಸಂಕಷ್ಟ ತಪ್ಪಲಿಲ್ಲ ಎಂಬ ರೆಡ್ಡಿ ಅವರ ಆಕ್ರೋಶ ಬಿಜೆಪಿ …
Read More »ಸರಕಾರದ ವಿವಿಧ 44 ಇಲಾಖೆಗಳಲ್ಲಿ 2.58 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ
ಬೆಂಗಳೂರು: ಸರಕಾರದ ವಿವಿಧ 44 ಇಲಾಖೆಗಳಲ್ಲಿ 2.58 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ವರ್ಷದಲ್ಲಿ ಒಂದು ಲಕ್ಷ ಹುದ್ದೆಗಳನ್ನು ಭರ್ತಿ ಮಾಡಿರುವುದಾಗಿ ಹೇಳಿರುವುದು ಹೊಸ ಭರವಸೆ ಮೂಡಿಸಿದೆ. ಗಮನಾರ್ಹ ವಿಚಾರವೆಂದರೆ ಪ್ರತಿನಿತ್ಯ ಜನರೊಂದಿಗೆ ಹೆಚ್ಚು ಒಡನಾಡಬೇಕಾದ ಶಿಕ್ಷಣ, ಆರೋಗ್ಯ, ಸಮಾಜ ಕಲ್ಯಾಣ, ಕಂದಾಯ, ಗೃಹ ಇಲಾಖೆಗಳಲ್ಲೇ ಹೆಚ್ಚು ಹುದ್ದೆಗಳು ಖಾಲಿ ಇವೆ. ಕೆಲವು ತಿಂಗಳಲ್ಲಿ ಒಂದಿಷ್ಟು ನೇಮಕಾತಿ ಪ್ರಕ್ರಿಯೆಗಳು ನಡೆದಿದ್ದರೂ, …
Read More »ಡಿ.31 ರಿಂದ ಜ.3ರವರೆಗೆ ಗಡಿ ಭಾಗದ ಯಕ್ಸಂಬಾ ಪಟ್ಟಣದಲ್ಲಿ ಪ್ರೇರಣಾ ಉತ್ಸವ
ಚಿಕ್ಕೋಡಿ: ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಜೊಲ್ಲೆ ಗ್ರುಪ್ ವತಿಯಿಂದ ನಡೆಯುವ 11ನೇ ವರ್ಷದ ಪ್ರೇರಣಾ ಉತ್ಸವ ಡಿ.31 ರಿಂದ ಜ.3 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಬಸವಜ್ಯೋತಿ ಯೂಥ್ ಫೌಂಡೇಶನ್ ಅಧ್ಯಕ್ಷ ಬಸವ ಪ್ರಸಾದ ಜೊಲ್ಲೆ ತಿಳಿಸಿದರು. ಶನಿವಾರ ತಾಲೂಕಿನ ಯಕ್ಸಂಬಾ ಪಟ್ಟಣದ ಜೊಲ್ಲೆ ಗ್ರುಪ್ ಸಭಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಜೊಲ್ಲೆ ಗ್ರುಪ್ ಪ್ರೇರಣಾ ಶಕ್ತಿ ಜ್ಯೋತಿಪ್ರಸಾದ ಜೊಲ್ಲೆ ಜನ್ಮದಿನದ ಅಂಗವಾಗಿ ಪ್ರತಿ …
Read More »ಸನ್ಯಾಸತ್ವ ಬಿಟ್ಟು ರಾಜಕೀಯಕ್ಕೆ ಬನ್ನಿ: ಬಸವಜಯ ಮೃತ್ಯುಂಜಯ ಸ್ವಾಮೀಜಿಗೆ ನಿರಾಣಿ ಸವಾಲ್
ಬಾಗಲಕೋಟೆ: ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಅದೇ ಸಮುದಾಯದವರಾದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಇಂದು ನೇರ ಸವಾಲ್ ಹಾಕಿದ್ದಾರೆ. ಬಾಗಲಕೋಟೆ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿರಾಣಿ, ”ನನ್ನ ಮೇಲೆ ಸಾಕಷ್ಟು ಆರೋಪ ಮಾಡಿದ್ದಾರೆ. ಮಾಡಿರುವ ಆರೋಪ ಸಾಬೀತು ಮಾಡಿದ್ರೆ ಇವತ್ತೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವೆ. ಸಾಬೀತು ಮಾಡದೇ ಇದ್ರೆ ನೀವು ಸನ್ಯಾಸತ್ವ ತೊರೆದು ರಾಜಕೀಯಕ್ಕೆ ಬನ್ನಿ” ಎಂದು ಸವಾಲು ಹಾಕಿದರು. ನಿನ್ನೆ ಸಂದರ್ಶನದಲ್ಲಿ …
Read More »ರಾಜ್ಯದ ಸರ್ಕಾರಿ ನೌಕರರ ವರ್ಗಾವಣೆಗೆ ಸಿಎಂ ಬೊಮ್ಮಾಯಿ ಬ್ರೇಕ್: ಸ್ಥಳ ನಿರೀಕ್ಷೆಯಲ್ಲಿದ್ದವರಿಗೆ ಈ ಸೂಚನೆ ನೀಡಿದ ಮುಖ್ಯಮಂತ್ರಿ
ಬೆಂಗಳೂರು: ಈಗಾಗಲೇ ವಿವಿಧ ಇಲಾಖೆಯ ವರ್ಗಾವಣೆ ಕಡತಗಳನ್ನು ಮುಖ್ಯಮಂತ್ರಿಗಳ ಕಚೇರಿಗೆ ಸಲ್ಲಿಸದಂತೆ ಖಡಕ್ ಸೂಚನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನೀಡಿದ್ದರು. ಈ ಬೆನ್ನಲ್ಲೇ ಇಂದು ಮತ್ತೆ ಸರ್ಕಾರಿ ನೌಕರರ ವರ್ಗಾವಣೆಗೆ ಸಂಪೂರ್ಣ ಬ್ರೇಕ್ ಹಾಕಿದ್ದಾರೆ. ಅಲ್ಲದೇ ಸ್ಥಳ ನಿರೀಕ್ಷೆಯಲ್ಲಿದ್ದವರಿಗೆ ಸಚಿವರ ಹಂತದಲ್ಲೇ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದಾರೆ. ಈ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಲೋಕೋಪಯೋಗಿ, ಜಲಸಂಪನ್ಮೂಲ ಹಾಗೂ ಸಣ್ಣ ನೀರಾವರಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ …
Read More »ದೇಗುಲಗಳಲ್ಲಿ ಎಲ್ಲರಿಗೂ ಮುಕ್ತ ಪ್ರವೇಶಕ್ಕೆ ಶಿಫಾರಸು
ಸುವರ್ಣ ವಿಧಾನಸೌಧ: ರಾಜ್ಯ ಮುಜರಾಯಿ ದೇವಸ್ಥಾನಗಳ ಪ್ರವೇಶ ದ್ವಾರದಲ್ಲಿ ದೇವಸ್ಥಾನದ ಒಳಗೆ ಎಲ್ಲ ಜಾತಿಯವರಿಗೂ ಮುಕ್ತ ಅವಕಾಶ ಇರುತ್ತದೆ ಎಂಬ ಬೋರ್ಡ್ ಅಳವಡಿಸುವ ಮೂಲಕ ಎಲ್ಲರಿಗೂ ದೇವಸ್ಥಾನದ ಒಳಗೆ ಪ್ರವೇಶಿಸಲು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ವಿಧಾನ ಮಂಡಲ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ 6ನೇ ವರದಿಯಲ್ಲಿ ಸರ್ಕಾರಕ್ಕೆ ಈ ಶಿಫಾರಸು ಮಾಡಿದೆ. ಮಂಗಳವಾರ ವಿಧಾನಸಭೆಯಲ್ಲಿ ಸಮಿತಿಯ ಅಧ್ಯಕ್ಷ ಎಂ.ಪಿ.ಕುಮಾರಸ್ವಾಮಿ ವರದಿಯನ್ನು ಮಂಡಿಸಿದರು. ರಾಜ್ಯದಲ್ಲಿ ಪರಿಶಿಷ್ಟ ಹಾಗೂ …
Read More »ಹಲಾಲ್ ವಿಚಾರ ಸರ್ಕಾರಕ್ಕೆ ಸಂಬಂಧವಿಲ್ಲ: ಸಿಎಂ ಬೊಮ್ಮಾಯಿ
ಬೆಳಗಾವಿ: ಹಲಾಲ್ ವಿಚಾರಕ್ಕೂ, ಸರಕಾರಕ್ಕೂ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಹಲಾಲ್ ಕುರಿತ ಯಾವುದೇ ವಿಚಾರ ಸರಕಾರಕ್ಕೆ ಸಂಬಂಧಿಸಿದ್ದಲ್ಲ. ಜಗತ್ತು ಬಹಳಷ್ಟು ಮುಂದುವರಿದಿದೆ. ಹಾಗೆಯೇ ಸರಕಾರವು ಅಭಿವೃದ್ಧಿ ಕುರಿತು ಯೋಚಿಸುತ್ತಿದೆ ಎಂದರು. ರಮೇಶ ಜಾರಕಿಹೊಳಿ ಮತ್ತು ಈಶ್ವರಪ್ಪ ಅವರೊಂದಿಗೆ ಸಂಪರ್ಕದಲ್ಲಿದ್ದೇವೆ. ಅವರು ಅಧಿವೇಶನದಲ್ಲಿ ಭಾಗವಹಿಸದೇ ಇರುವುದು ಬಹಿಷ್ಕಾರವಲ್ಲ. ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೂಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ. ಅವರ ವಿಚಾರವನ್ನು …
Read More »
Laxmi News 24×7