Breaking News

ರಾಷ್ಟ್ರೀಯ

ಸೇಂದಿವನ ಜಾಗದಲ್ಲಿ ರೈತರಿಗೆ ಸಾಗುವಳಿ ಚೀಟಿ: ಅಶೋಕ್‌

ಸುವರ್ಣವಿಧಾನಸೌಧ: ಸೇಂದಿವನ ಜಾಗದಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ ನೀಡಲು ಸರ್ಕಾರ ತೀರ್ಮಾನಿಸಿದೆ. ಕಾಫಿ ತೋಟ ಒತ್ತುವರಿ ಸಕ್ರಮಕ್ಕಾಗಿ ನಿಯಮಾವಳಿ ರೂಪಿಸಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದರು. ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಬಿಜೆಪಿ ಸರ್ಕಾರ ಬಂದ ನಂತರ ಪ್ರಮುಖವಾಗಿ ಮಲೆನಾಡು, ಕರಾವಳಿ ಭಾಗದ ರೈತರ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಂಡಿದೆ.   ಕಾಫಿ ತೋಟ ಒತ್ತುವರಿ ಸಕ್ರಮ ಮಾಡಿ ಗುತ್ತಿಗೆಗೆ ನೀಡಲು ತೀರ್ಮಾನಿಸಿ ನಿಯಮಾವಳಿ …

Read More »

ಮಜೂರು ಗ್ರಾಪಂ ವ್ಯಾಪ್ತಿಯ ಐಎಸ್‌ಆರ್‌ಎಲ್‌ನಿಂದ ತೆರಿಗೆ ವಸೂಲಿಗೆ ಕ್ರಮ

ಸುವರ್ಣ ವಿಧಾನಸೌಧ: ಉಡುಪಿ ಜಿಲ್ಲೆ ಕಾಪು ತಾಲೂಕಿನ ಮಜೂರು ಗ್ರಾಪಂ ವ್ಯಾಪ್ತಿಯ ಪಾದೂರು ಗ್ರಾಮದಲ್ಲಿನ ಐಎಸ್‌ಆರ್‌ಎಲ್‌ ಸಂಸ್ಥೆಯಿಂದ ಗ್ರಾಪಂಗೆ ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಸಂಸ್ಥೆಯವರೊಂದಿಗೆ ಚರ್ಚಿಸಿ ತೆರಿಗೆ ಮೊತ್ತ ವಸೂಲಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಸಚಿವ ಮುರುಗೇಶ ನಿರಾಣಿ ಹೇಳಿದರು.   ವಿಧಾನಪರಿಷತ್‌ನಲ್ಲಿ ಬಿಜೆಪಿಯ ಕೆ. ಪ್ರತಾಪಸಿಂಹ ನಾಯಕ್‌ ವಿಷಯ ಪ್ರಸ್ತಾಪಿಸಿ, ಐಎಸ್‌ಪಿಆರ್‌ಎಲ್‌ ಸಂಸ್ಥೆ ಪಾದೂರು ಗ್ರಾಮದಲ್ಲಿ ಮೊದಲ ಹಂತದಲ್ಲಿ 180 ಎಕರೆಯಲ್ಲಿ ಕೈಗಾರಿಕೆ …

Read More »

ಗಡಿ ವಿಷಯಕ್ಕೆ ಉತ್ತರ ನೀಡಿದ ಬೊಮ್ಮಾಯಿ

ಗಡಿ ವಿಷಯವಾಗಿ ಕೇಂದ್ರ ಗೃಹ ಮಂತ್ರಿಗಳು ಕರೆದ ಸಭೆಗೆ ನಾನು ಹಾಜರಾಗಿದ್ದೆನೆ, ಸಭೆಯಲ್ಲಿ ಗೃಹಸಚಿವರು ಎರಡು ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥಿತ ಕುರಿತು ಸಭೆಯಲ್ಲಿ ಚರ್ಚೆಯಾಗಿದೆ ಹೋರತು ಬೇರೆ ಯಾವುದೇ ವಿಚಾರ ಚರ್ಚೆಯಾಗಿಲ್ಲಾ ಎಂದು ಸಭೆಗೆ ತಿಳಿಸಿದರು. ಮದ್ಯ ಪ್ರವೇಶಿಸಿದ ಎಚ್ ಕೆ ಪಾಟೀಲ ಅಮಿಶ್ ಷಾ ರವರು ನೀಡಿದ ಸಲಹೆ ಮುಖ್ಯಮಂತ್ರಿ ತಗೆದುಕೊಂಡು ಬಂದಿದ್ದಾರೆ, ಆದರೆ ಸುಪ್ರೀಂ ಕೋರ್ಟ್‌ನಲ್ಲಿ ಕೇಸ್ ನಡೆಯುತ್ತಿರುವಾಗ ಮೂವರು ಸಚಿವರ ಸಮಿತಿ ಮಾಡುವದರ ಅರ್ಥ ನಮ್ಮ …

Read More »

ದಾಖಲೆ ಬರೆದ ಬ್ಯಾಡಗಿ ಮೆಣಸಿನಕಾಯಿ ದರ: ಕ್ವಿಂಟಾಲ್ ಗೆ 55 ಸಾವಿರಕ್ಕೂ ಅಧಿಕ ಬೆಲೆ

ಹಾವೇರಿ: ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಬ್ಯಾಡಗಿ ಮೆಣಸಿನಕಾಯಿ ದರ ದಾಖಲೆ ಬರೆದಿದೆ. ಸೋಮವಾರದ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಡಬ್ಬಿ ತಳಿ ದರ 52,569 ರೂಪಾಯಿ ಹಿಂದಿಕ್ಕಿದ ಕಡ್ಡಿ ಮೆಣಸಿನಕಾಯಿ 55,589 ರೂ.ಗೆ ಮಾರಾಟವಾಗಿ ದಾಖಲೆ ಬರೆದಿದೆ.   ಮೆಣಸಿನಕಾಯಿ ಆವಕದಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಮೂರು ತಳಿಯ ಮೆಣಸಿನ ಕಾಯಿಗೆ ಉತ್ತಮ ಧಾರಣೆ ದೊರೆತಿದೆ. ಅಂತರರಾಷ್ಟ್ರೀಯ ಖ್ಯಾತಿಯ ಬ್ಯಾಡಗಿ ಮಾರುಕಟ್ಟೆಗೆ ಮೆಣಸಿನಕಾಯಿ ಇತ್ತೀಚಿನ ತಿಂಗಳುಗಳಲ್ಲಿ ಆವಕ ಕಡಿಮೆಯಾಗಿತ್ತು. …

Read More »

ಭಯೋತ್ಪಾದಕರಿಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ

ಭಯೋತ್ಪಾದಕರಿಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ವಿಜಯಪುರ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆಯನ್ನು ವಿಜಯಪುರ ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಗಾಂಧಿಚೌಕ್ ವರೆಗೂ ಮಂಗಳವಾರ ಪ್ರತಿಭಟನಾ ರ್‍ಯಾಲಿ ನಡೆಸೊ ಮೂಲಕ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ಅಲ್ಲದೇ, ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Read More »

ಜಾರಕಿಹೊಳಿ ಕುಟುಂಬದ ಫೋಟೋ ಹಿಡಿದು ಶಬರಿ ಮಲೆ ಯಾತ್ರೆಗೆ ತೆರಳಿದ ಯುವಕ.

ಗೋಕಾಕ: ದೇಶಾದ್ಯಂತ ರಾಜಕೀಯ ಚರ್ಚೆ ಜೋರಾಗಿದೆ ಇನ್ನು ಹಲವು ಜನ ಅಭಿಮಾನಿಗಳು ಅವರ ಅವರ ಅಭಿಮಾನಿ ಬಳಗದ ಫೋಟೋ ಗಳನ್ನಾ ಹಿಡಿದು ಜಾತ್ರೆ ಗಳಲ್ಲಿ ಪೂಜೆ ಸಲ್ಲಿಸುವುದು ಹಾಗೂ ಅನೇಕ ಹರಕೆ ಗಳನ್ನ ಹೊತ್ತಿರುವ ವಿಡಿಯೋ ಹಾಗೂ ಫೋಟೋ ಗಳನ್ನ ನೀವು ನೋಡಿರ್ತಿರಿ ಆದ್ರೆ ಇಲ್ಲೊಬ್ಬ ಗೋಕಾಕ ತಾಲೂಕಿನ   ಸುದ್ದಿ ಕುಳ್ಳರ ಸ್ವಾಮಿ ಎಂಬ ಅಯ್ಯಪ್ಪ ಸ್ವಾಮಿ ಮಾಲಧಾರಿ ಭಕ್ತ ಜಾರಕಿಹೊಳಿ ಕುಟುಂಬದ ಎಲ್ಲ ಸದಸ್ಯರು ಇರುವ ಫೋಟೋ …

Read More »

40%ಭ್ರಷ್ಟಾಚಾರ, ಬೆಳಗಾವಿ, ಅಂತಾರಾಜ್ಯ ಗಡಿ ವಿವಾದ, ವೋಟರ್ ಐಡಿ ಹಗರಣ, ವಿರುದ್ಧ ಹೋರಾಟ ನಡೆಸಲು ಕಾಂಗ್ರೆಸ್ ತೀರ್ಮಾನ

ಬೆಳಗಾವಿ: ರಾಜ್ಯದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಅಸ್ತ್ರವಾಗಿರಿಸಿಕೊಂಡು ವಿಧಾನ ಮಂಡಲದ ಉಭಯ ಸದನಗಳಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಕಾಂಗ್ರೆಸ್ ಶಾಸಕಾಂಗ ಪಕ್ಷ ತೀರ್ಮಾನಿಸಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನಲವತ್ತು ಪರ್ಸೆಂಟ್ ಭ್ರಷ್ಟಾಚಾರ, ಬೆಳಗಾವಿ ಗಡಿ ವಿವಾದ, ವೋಟರ್ ಐಡಿ ಹಗರಣ, ಅಂತಾರಾಜ್ಯ ಗಡಿ ವಿವಾದ ಮತ್ತಿತರ ವಿಚಾರಗಳನ್ನು ಪ್ರಮುಖವಾಗಿ ಕೈಗೆತ್ತಿಕೊಳ್ಳಲು …

Read More »

ಸಾವರ್ಕರ್ ಫೋಟೋ ವಿವಾದ: ವಿಧಾನಸಭೆ ಆವರಣದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಬೆಳಗಾವಿ, ಡಿ. 19: ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ವಿಡಿ ಸಾವರ್ಕರ್ ಭಾವಚಿತ್ರ ವಿವಾದ ಪ್ರತಿಭಟನೆಯ ಕಿಡಿ ಹೊತ್ತಿಸಿದೆ. ಮೊದಲ ದಿನವೇ ಕಾಂಗ್ರೆಸ್ ಬಿಜೆಪಿ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ಮುಟ್ಟಿಸಲು ಪ್ರಯತ್ನಿಸಿದೆ. ವಿಧಾನಸಭೆ ಸಭಾಂಗಣದಲ್ಲಿ ವಿಡಿ ಸಾವರ್ಕರ್ ಅವರ ಭಾವಚಿತ್ರವನ್ನು ಅನಾವರಣಗೊಳಿಸಿರುವುದನ್ನು ವಿರೋಧಿಸಿ ವಿಧಾನಸಭೆಯ ಹೊರಗೆ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ಶಾಸಕರು ಸುವರ್ಣಸೌಧದ ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಜವಾಹರ್ …

Read More »

ದರ್ಶನ್ ಮೇಲೆ ಚಪ್ಪಲಿ ಎಸೆತ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಚಿತಾ ರಾಮ್ ನಟನೆಯ ಕ್ರಾಂತಿ ಚಿತ್ರದ ಎರಡನೇ ಹಾಡು ‘ಬೊಂಬೆ ಬೊಂಬೆ’ಯನ್ನು ಬಳ್ಳಾರಿಯ ಹೊಸಪೇಟೆ ಪಟ್ಟಣದಲ್ಲಿ ಬಿಡುಗಡೆ ಮಾಡಲಾಯಿತು. ಅಲ್ಲಿನ ಡ್ಯಾಮ್ ರಸ್ತೆಯಲ್ಲಿರುವ ವಾಲ್ಮೀಕಿ ವೃತ್ತದಲ್ಲಿ ಹಾಡು ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.   ಕಾರ್ಯಕ್ರಮ ಆರಂಭವಾಗುವ ಮುನ್ನವೇ ಹೊಸಪೇಟೆಯಲ್ಲಿ ಪುನೀತ್ ರಾಜ್ ಕುಮಾರ್ ಹಾಗೂ ದರ್ಶನ್ ಅಭಿಮಾನಿಗಳ ನಡುವೆ ವಾರ್ ಶುರುವಾಗಿತ್ತು. ಕ್ರಾಂತಿ ಹಾಡು ಬಿಡುಗಡೆ ಸಮಾರಂಭದಲ್ಲಿ ಜಮಾಯಿಸಿದ್ದ ಪುನೀತ್ ಫ್ಯಾನ್ಸ್ ಅಪ್ಪು ಕಟ್ …

Read More »

21 ರಂದು ದಿಗಂಬರ ಜೈನ ಸಮಾಜದ ವತಿಯಿಂದ ಮೌನ ಪ್ರತಿಭಟನಾ ಮೆರವಣಿಗೆ

ಜಾರ್ಖಾಂಡ ರಾಜ್ಯದ ಗಿರಡಿ ಜಿಲ್ಲೆಯಲ್ಲಿರುವ ಜೈನರ ಪರಮೋಚ್ಚ ತೀರ್ಥ ಕ್ಷೇತ್ರ ಶ್ರೀ ಸಮ್ಮೇದಗಿರಿ ಉಳಿಸಿ, ಪ್ರವಾಸಿ ತಾಣವೆಂದು ಘೋಷಣೆ ರದ್ದುಪಡಿಸಿ ಜೈನ ಪವಿತ್ರ ಕ್ಷೇತ್ರವಾಗಿ ಘೋಷಿಸುವಂತೆ ಒತ್ತಾಯಿಸಿ ಡಿ. 21 ರಂದು ದಿಗಂಬರ ಜೈನ ಸಮಾಜದ ವತಿಯಿಂದ ಮೌನ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗುವುದು ಎಂದು ಜೈನ ಮುಖಂಡರಾದ ಮಹೇಂದ್ರ ಸಿಂಘಿ ಹೇಳಿದರು. ನಗರದಲ್ಲಿಂದು ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು, ಪಾರಸನಾಥ ಪರ್ವತ ಶ್ರೀ ಸಮ್ಮೇದಗಿರಿಯನ್ನು ಮತ್ತು ಸುತ್ತಲಿನ ಮಧುಬನ ಪ್ರದೇಶವನ್ನು …

Read More »