ಪಣಜಿ: ಗೋವಾದಲ್ಲಿ ಕ್ರಿಸ್ಮಸ್ ಹಬ್ಬವನ್ನು ಅದ್ದೂರಿಯಿಂದ ಆಚರಿಸಲಾಗುತ್ತದೆ. ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು ಚರ್ಚ್ ಗಳಿಗೆ ಬಣ್ಣ ಬಡಿದು ಸಿಂಗರಿಸಲಾಗುತ್ತಿದ್ದು, ಕ್ರೈಸ್ತ ಬಾಂಧವರ ಮನೆಗಳಲ್ಲಿಯೂ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ. ಕ್ರಿಸ್ಮಸ್ ಹಬ್ಬದೊಂದಿಗೆ ಹೊಸ ವರ್ಷ ಸಂಭ್ರಮಾಚರಣೆ ಕೂಡ ಆರಂಭಗೊಳ್ಳಲಿರುವುದರಿಂದ ಲಕ್ಷಾಂತರ ಸಮಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯನ್ನು ಗೋವಾದ ಪ್ರವಾಸೋದ್ಯಮ ಇಲಾಖೆ ಹೊಂದಿದೆ. ಮಾರುಕಟ್ಟೆಗಳಲ್ಲಿ ಕ್ರಿಸ್ಮಸ್ ಟ್ರಿ, ಸ್ಟಾರ್ ಗಳು, ಜಿಂಗಲ್ಬೆಲ್, ಸಾಂತಾಕ್ಲಾಸ್ಗಳು ಪ್ರಮುಖ ಆಕರ್ಷಣೆಯಾಗಿದೆ. ಮನೆ ಮನೆಯ ಮುಂದೆ …
Read More »ಗೋಕಾಕ: ಬಿಜೆಪಿ ಯುವ ಮೋರ್ಚಾ ನಗರ ಹಾಗೂ ಗ್ರಾಮೀಣ ಮಂಡಲಗಳ ಕಾರ್ಯಕಾರಿಣಿ ಸಭೆಯನ್ನು ಶಾಸಕ ರಮೇಶ ಜಾರಕಿಹೊಳಿ ಉದ್ಘಾಟಿಸಿದರು.
ಗೋಕಾಕ: ಬಿಜೆಪಿ ಪಕ್ಷ ಕೇಂದ್ರ ಹಾಗೂ ರಾಜ್ಯದಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕಾರ್ಯಕರ್ತರು ತಮ್ಮಲ್ಲಿರುವ ವೈಮನಸ್ಸುಗಳನ್ನು ಬದಿಗಿಟ್ಟು ಸರಕಾರದ ಸಾಧನೆಗಳನ್ನು ಮನೆ ಮನಗಳಿಗೆ ತಲುಪಿಸುವ ಕಾರ್ಯ ಯುವ ಮೋರ್ಚಾ ಕಾರ್ಯಕರ್ತರು ಮಾಡಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ಬಿಜೆಪಿ ಯುವ ಮೋರ್ಚಾ ನಗರ ಹಾಗೂ ಗ್ರಾಮೀಣ ಮಂಡಲಗಳ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಬಿಜೆಪಿ ಸರಕಾರ ಬಡವರ ದೀನ ದಲಿತರ …
Read More »‘ನೆಮ್ಮದಿ ಜೀವನಕ್ಕಾಗಿ ಕಾನೂನು ಅವಶ್ಯ’
ಗೋಕಾಕ: ‘ನೆಮ್ಮದಿ ಜೀವನಕ್ಕಾಗಿ ರೂಪಿಸಿದ ಕಾನೂನುಗಳ ಅರಿವು ಪ್ರತಿಯೊಬ್ಬರಿಗೂ ಅವಶ್ಯಕ’ ಎಂದು ಇಲ್ಲಿನ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಕಾರ್ಯದರ್ಶಿ, ಪ್ರಧಾನ ಸಿವಿಲ್ ನ್ಯಾಯಾಧೀಶ ರಾಜೀವ ಗೋಳಸಾರ ಹೇಳಿದರು. ಇಲ್ಲಿನ ಸರ್ಕಾರ ಪ್ರೌಢಶಾಲೆಯಲ್ಲಿ ಈಚೆಗೆ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಸಾಮಾಜಿಕ ನ್ಯಾಯ ತಾಲ್ಲೂಕು ಘಟಕ ಮತ್ತು ಶಿಕ್ಷಣ ಇಲಾಖೆ, ಪಂಚಾಯತ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ …
Read More »ರಿಪೋರ್ಟ್ ಕಾರ್ಡ್’ ಮುಂದಿಟ್ಟು ಮತ ಕೇಳಿ: ಶಾಸಕರಿಗೆ ಜೆ.ಪಿ. ನಡ್ಡಾ ಸಲಹೆ
ಕೊಪ್ಪಳ: ಬಡವರು, ರೈತರು, ದೀನದಲಿತರು ಹೀಗೆ ಎಲ್ಲಾ ವರ್ಗದವರ ಏಳಿಗೆಗೆ ನಮ್ಮ ಸರ್ಕಾರ ಜಾರಿಗೆ ತಂದ ಯೋಜನೆಗಳು ಹಾಗೂ ಮಾಡಿದ ಕೆಲಸಗಳನ್ನು ಜನರ ಮುಂದಿಟ್ಟು ಮತ ಕೇಳಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದರು. ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಗುರುವಾರ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಸೇರಿದ್ದ ಸಾವಿರಾರು ಜನರನ್ನು ಹುರಿದುಂಬಿಸಿ ಮಾತನಾಡಿದ ಅವರು ಮುಂಬರುವ ವಿಧಾನಸಭಾ ಚುನಾವಣೆಗೆ ಮತ ಕಹಳೆ ಊದಿದರು. ‘ಪ್ರಧಾನಿ ನರೇಂದ್ರ ಮೋದಿ, ಬಿ.ಎಸ್. ಯಡಿಯೂರಪ್ಪ …
Read More »ಹೆಡ್ ಮಾಸ್ಟರ್ ಗೆ ಹಿಗ್ಗಾ ಮುಗ್ಗಾ ಥಳಿಸಿದ ಹಾಸ್ಟೆಲ್ ವಿದ್ಯಾರ್ಥಿನಿಯರು
ಹಾಸ್ಟೆಲ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೊಡುತ್ತಿದ್ದ ಹೆಡ್ ಮಾಸ್ಟರ್ ಚಿನ್ಮಯಾನಂದ ವಿದ್ಯಾರ್ಥಿನಿಯರ ಕೈಗೆ ಸಿಕ್ಕಿ ಹಿಗ್ಗಾ ಮುಗ್ಗಾ ಹೊಡೆತ ತಿಂದು ಹೈರಾಣಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಹಾಸ್ಟೆಲ್ ನ ಎಲ್ಲ ವಿದ್ಯಾರ್ಥಿನಿಯರು ಕೈಯಲ್ಲಿ ಕೋಲು ಹಿಡಿದುಕೊಂಡು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.
Read More »ವಾಹನ ಡಿಕ್ಕಿಯಾಗಿ ಇಬ್ಬರ ಸಾವು
ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ದುರ್ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಂಚಿನಾಳ ಕ್ರಾಸ್ ಬಳಿ ನಡೆದಿದೆ. ಗೋಕಾಕ ಮೂಲದ ಸಂಜುಹಿತಾರಗೌಡರ(33) ಹಾಗೂ ನಾಗರಾಜ ಯಡವಣ್ಣವರ (34) ಮೃತ ದುರ್ದೈವಿಗಳು. ಆಶಿಫ್ ಮುಲ್ಲಾ(24) ಗಾಯಗೊಂಡಿದ್ದಾನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದು ಪ್ರಕರಣ ದಾಖಲಾಗಿದೆ.
Read More »ಎಸಿಸಿ ಸಿಮೆಂಟ್ ಘಟಕ ಬಂದ್. ಸಾವಿರಾರು ಉದ್ಯೋಗಿಗಳಿಗೆ ಬರಸಿಡಿಲ
1984ರಲ್ಲಿ ಇಲ್ಲಿ ಎಸಿಸಿ ಗಗ್ಗಲ್ ಘಟಕವನ್ನು ಸ್ಥಾಪಿಸಲಾಯಿತು. ಕೆಲವು ವರ್ಷಗಳ ಹಿಂದೆ ವಿದೇಶಿ ಕಂಪನಿ ಹೊಲ್ಸಿಮ್ ವಲಫರ್ಜ್ ಇದರ ನಿರ್ವಹಣೆ ಮಾಡುತ್ತಿದ್ದು, ಇದೀಗ ಇದು ಅದಾನಿ ಗ್ರೂಪ್ಗೆ ಸೇರಿದೆ. ಬಿಲಾಸ್ಪುರ್ (ಹಿಮಾಚಲ ಪ್ರದೇಶ): ನಷ್ಟದ ಹಿನ್ನೆಲೆ ಇಲ್ಲಿರುವ ಎಸಿಸಿ ಸಿಮೆಂಟ್ ಘಟಕಕ್ಕೆ ಬೀಗ ಹಾಕಲಾಗಿದ್ದು, ತಕ್ಷಣದಿಂದಲೇ ಎಲ್ಲಾ ಕಾರ್ಯಚಟುವಟಿಕೆಗಳನ್ನು ನಿಲ್ಲಿಸಲಾಗಿದೆ. ಎಲ್ಲಾ ನೌಕರರು ಕರ್ತವ್ಯಕ್ಕೆ ಬರದಂತೆ, ಇಲ್ಲಿ ಕೆಲಸ ಸ್ಥಗಿತಗೊಳಿಸುತ್ತಿರುವ ಕುರಿತು ನೋಟಿಸ್ ಜಾರಿ ಮಾಡಲಾಗಿದೆ. ಘಟಕ ಬಂದ್ ಮಾಡುತ್ತಿರುವ …
Read More »B.SY. ಕೊಪ್ಪಳ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ : C.M. ಸ್ಪಷ್ಟನೆ
ನವದೆಹಲಿ : ಬಿ.ಎಸ್ ಯಡಿಯೂರಪ್ಪಕೊಪ್ಪಳ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನವದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಬಿ.ಎಸ್ ಯಡಿಯೂರಪ್ಪ ಕೊಪ್ಪಳ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ,ಕಾಂಗ್ರೆಸ್ ಕತ್ತಲಿನಲ್ಲಿ ಕರಿ ಬೆಕ್ಕು ಹುಡುಕುವ ಕೆಲಸ ಮಾಡ್ತಿದೆ, ಅಹಮದಾವಾದ್ ನಲ್ಲಿ ಎಲ್ಲರೂ ಜೊತೆಯಾಗಿ ಇದ್ವಿ, ಕಾಂಗ್ರೆಸ್ ನವರು ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ತಮ್ಮ ಬಿರುಕು ಮರೆಮಾಚಲು ಕಾಂಗ್ರೆಸ್ ಯತ್ನ ಮಾಡುತ್ತಿದೆ. ಬಿ.ಎಸ್ ಯಡಿಯೂರಪ್ಪ ನಾಳೆ ಕೊಪ್ಪಳ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ …
Read More »ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಹುದ್ದೆಗಳು ಖಾಲಿ: ಕೇಂದ್ರ ಸರ್ಕಾರ
ನವದೆಹಲಿ: ಕೇಂದ್ರ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿ ಸುಮಾರು 9.79 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಸರ್ಕಾರ ಬುಧವಾರ ಲೋಕಸಭೆಗೆ ಮಾಹಿತಿ ನೀಡಿದೆ. ಈ ಕುರಿತು ಸಿಬ್ಬಂದಿ ಸಚಿವಾಲಯದ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್ ಮಾಹಿತಿ ನೀಡಿದರು. ವೆಚ್ಚ ಇಲಾಖೆಯ ವಾರ್ಷಿಕ ವರದಿಯ ಪ್ರಕಾರ, 2021 ಮಾರ್ಚ್ 1ರಂತೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು/ಇಲಾಖೆಗಳಲ್ಲಿ 9,79,327 ಹುದ್ದೆಗಳು ಖಾಲಿ ಇವೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. …
Read More »PM ಕೇರ್ಸ್ ನಿಧಿ ಕುರಿತಂತೆ ಇಲ್ಲಿದೆ ಮುಖ್ಯ ಮಾಹಿತಿ
ದೇಶದಲ್ಲಿ ಕೊರೊನಾ ಅಬ್ಬರಿಸುತ್ತಿದ್ದ ಸಂದರ್ಭದಲ್ಲಿ ದೇಶವಾಸಿಗಳಿಗೆ ನೆರವಾಗುವ ಸಲುವಾಗಿ ಪಿಎಂ ಕೇರ್ಸ್ ನಿಧಿಯನ್ನು ಸ್ಥಾಪಿಸಲಾಗಿತ್ತು. 2020 ರ ಮಾರ್ಚ್ ನಲ್ಲಿ ಆರಂಭವಾದ ಪಿಎಂ ಕೇರ್ಸ್ ಫಂಡ್ ಗೆ ಈ ವರ್ಷದ ಮಾರ್ಚ್ ವರೆಗೆ ಒಟ್ಟು 13,000 ಕೋಟಿ ರೂಪಾಯಿಗಳ ದೇಣಿಗೆ ಹರಿದು ಬಂದಿದೆ ಎಂದು ತಿಳಿದುಬಂದಿದೆ. ಈ ಪೈಕಿ 7,700 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದ್ದು, ಇನ್ನು 5400 ಕೋಟಿ ರೂಪಾಯಿ ಉಳಿದಿದೆ. ಈ ನಿಧಿಯಿಂದ ವೈದ್ಯಕೀಯ ಆಮ್ಲಜನಕ …
Read More »
Laxmi News 24×7