Breaking News

ರಾಷ್ಟ್ರೀಯ

ವಿಜಯ್ ದೇವರಕೊಂಡ ಮನೆಯಲ್ಲಿ ಜಾಹ್ನವಿ..!

ವಿಜಯ್ ದೇವರಕೊಂಡ ಹೆಸರಿನ ಜೊತೆ ಯಾವಾಗಲೂ ಒಂದಲ್ಲ ಒಂದು ನಟಿಯರ ಹೆಸರು ತಳುಕು ಹಾಕಿಕೊಂಡೇ ಇರುತ್ತದೆ. ಅದ್ಯಾಕೋ ಗೊತ್ತಿಲ್ಲ. ಯಾವುದೇ ಹೊಸ ನಟಿಯ ಜೊತೆ ಸಿನಿಮಾ ಮಾಡಿದರೂ ಇಬ್ಬರು ಡೇಟಿಂಗ್ ನಲ್ಲಿ ಇದ್ದಾರಾ ಅನ್ನೋ ಗಾಸಿಪ್ ಬಂದೇ ಬರುತ್ತದೆ. ಇತ್ತೀಚೆಗಷ್ಟೆ ರಶ್ಮಿಕಾ ಮಂದಣ್ಣ ಜೊತೆ ಡೇಟಿಂಗ್ ನಲ್ಲಿ ಇದ್ದಾರಾ ಅನ್ನೋ ಗಾಸಿಪ್ ಬೆನ್ನಲ್ಲೇ ಮತ್ತೊಂದು ಬೆಳವಣಿಗೆ ಇದೀಗ ಆಗಿದೆ.   ಹೌದು, ಬಾಲಿವುಡ್ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ …

Read More »

ಹೆಚ್. ವಿಶ್ವನಾಥ್ – ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ಕುತೂಹಲ ಕೆರಳಿಸಿದೆ ‘ಬಾಂಬೆ ಬಾಯ್ಸ್’ ನಡೆ.!

ಜೆಡಿಎಸ್ – ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರ ಪತನಗೊಳ್ಳಲು ಕಾರಣರಾಗಿದ್ದ ‘ಬಾಂಬೆ ಬಾಯ್ಸ್’ ಈಗ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಪೈಕಿ ಬಹುತೇಕರು ಮಂತ್ರಿಯಾಗಿದ್ದು, ಹೆಚ್. ವಿಶ್ವನಾಥ್ ಅವರಿಗೆ ಅವಕಾಶ ಸಿಕ್ಕಿಲ್ಲ. ವಿಧಾನಸಭಾ ಚುನಾವಣೆಗೆ ಇನ್ನು ಐದಾರು ತಿಂಗಳು ಬಾಕಿ ಇದ್ದು, ರಾಜ್ಯ ರಾಜಕಾರಣದಲ್ಲಿ ಕೆಲವೊಂದು ಬದಲಾವಣೆಗಳಾಗುತ್ತಿವೆ.   ಇದರ ಮಧ್ಯೆ ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಅಚ್ಚರಿ …

Read More »

ಗುಜರಾತ್ ಫಲಿತಾಂಶ ಕರ್ನಾಟಕಕ್ಕೆ ಅನ್ವಯಿಸಲ್ಲ, ಸಿಎಂ ಹಗಲುಗನಸು:H.D.K.

ದೇವನಹಳ್ಳಿ: ಗುಜರಾತ್ ಚುನಾವಣಾ ಫಲಿತಾಂಶ ಕರ್ನಾಟಕಕ್ಕೆ ಅನ್ವಯವಾಗಲ್ಲ, ಸಿಎಂ ಬಸವರಾಜ ಬೊಮ್ಮಾಯಿ ಅವರು ಹಗಲುಗನಸು ಕಾಣುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಹೇಳಿದರು. ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್​ಡಿಕೆ, ಗುಜರಾತ್ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಮೊದಲೇ ಗೊತ್ತಿರುವುದೇ… ಗುಜರಾತ್​ ಫಲಿತಾಂಶದ ಬಗ್ಗೆ ವಿಶೇಷ ವಾಖ್ಯಾನ ಮಾಡುವಂತಹದ್ದಿಲ್ಲ. 5 ವರ್ಷದಿಂದ ಗುಜರಾತ್​ನಲ್ಲಿ ವಿರೋಧ ಪಕ್ಷವೇ ಇರಲಿಲ್ಲ. ಆದ್ದರಿಂದ ಗುಜರಾತ್ ಫಲಿತಾಂಶ ಏನು ಬರಲಿದೆ ಎಂದು ಮೊದಲೇ ಎಲ್ಲರಿಗೂ …

Read More »

ಮೋದಿ ಹವಾ ದೆಹಲಿಯಲ್ಲೇ ಇಲ್ಲ, ನಮ್ಮ ರಾಜ್ಯದಲ್ಲಿ ಇರುತ್ತಾ?: ಸಿದ್ದರಾಮಯ್ಯ

ಮೈಸೂರು: ಗುಜರಾತ್​ ಮತ್ತು ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ಎಷ್ಟರ ಮಟ್ಟಿಗೆ ಕರ್ನಾಟಕದ ಚುನಾವಣೆಯಲ್ಲಿ ಪ್ರಭಾವ ಬೀರಲಿದೆ ಎನ್ನುವ ಚರ್ಚೆ ರಾಜಕೀಯ ಪಕ್ಷಗಳ ಒಳಗೆ ನಡೆಯುತ್ತಿದೆ. ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮದೇ ರೀತಿಯಲ್ಲಿ ಚುನಾವಣೇಯ ವಿಶ್ಲೇಷಣೆ ಮಾಡಿದ್ದಾರೆ. ಇದೇ ಸಂದರ್ಭ ಮೋದಿ ಅಲೆಯ ಬಗ್ಗೆಯೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ‘ಹಿಮಾಚಲ ಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಇತ್ತು. ಬಿಜೆಪಿ ಸರ್ಕಾರದ ವಿರುದ್ಧ ಜನಾಕ್ರೋಶ ಇತ್ತು. ಹಾಗಾಗಿ ಕಾಂಗ್ರೆಸ್‌ ಪಕ್ಷಕ್ಕೆ ಬಹುಮತ …

Read More »

ಇವಿಎಂ ತಿರುಚಿದ್ದಾರೆಂದು ಆರೋಪಿಸಿ ಕುತ್ತಿಗೆ ಬಿಗಿದುಕೊಂಡು ಕಾಂಗ್ರೆಸ್​ ಅಭ್ಯರ್ಥಿಯಿಂದ ಹೈಡ್ರಾಮ!

ಅಹಮಾದಾಬಾದ್​: ಇವಿಎಂ ತಿರುಚಿದ್ದಾರೆ ಎಂದು ಆರೋಪಿಸಿ ಗುಜರಾತಿನ ಕಾಂಗ್ರೆಸ್​ ಅಭ್ಯರ್ಥಿಯೊಬ್ಬ ಶಾಲಿನಿಂದ ಕುತ್ತಿಗೆ ಬಿಗಿದುಕೊಂಡು ಪ್ರತಿಭಟಿಸಿದ್ದಾರೆ. ಮತಎಣಿಕೆಯ ಮಧ್ಯೆಯೇ ಈ ಹೈಡ್ರಾಮ ಸೃಷ್ಟಿಸುವ ಮೂಲಕ ಕೆಲ ಕಾಲ ಮತಎಣಿಕೆ ಕೇಂದ್ರದಲ್ಲಿ ಗೊಂದಲದ ವಾತವರಣವನ್ನು ನಿರ್ಮಿಸಿದರು.   ಗಾಂಧಿಧಾಮ್​ ಅಭ್ಯರ್ಥಿ ವೆಲ್ಜಿಭಾಯ್​ ಸೊಲಂಕಿ ಎಂಬುವರಿಂದ ಈ ಹೈಡ್ರಾಮ ನಡೆದಿದೆ. ಬಿಜೆಪಿ ಅಭ್ಯರ್ಥಿ ಮಾಲ್ತಿ ಕಿಶೋರ್​ ಮಹೇಶ್ವರಿ ಎದುರು 12 ಸಾವಿರ ಮತಗಳ ಅಂತರದಲ್ಲಿ ಸೋಲಂಕಿ ಅವರು ಹಿನ್ನಡೆ ಅನುಭವಿಸಿದ್ದಾರೆ. ಕೆಲವೊಂದು ಇವಿಎಂಗಳನ್ನು ಸರಿಯಾಗಿ …

Read More »

ಬೆಳಗಾವಿಯಲ್ಲಿ ಗುಜರಾತಿನ ಗೆಲುವು ಸಂಭ್ರಮಿಸಿದ ಕಾರ್ಯಕರ್ತರು

ಗುಜರಾತ್ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬೆಳಗಾವಿ ಬಿಜೆಪಿ ಮಹಾನಗರ ಕಾರ್ಯಕರ್ತರು ಸಂಭ್ರಮಿಸಿದರು. ಇಂದು ನಗರದ ಚನ್ನಮ್ಮ ಸರ್ಕಲ್ ನಲ್ಲಿ ಬಿಜೆಪಿ ಕಾರ್ಯಕರ್ತರು ಸಿಹಿ , ಪಟಾಕಿ ಸಿಡಿಸಿ ಸಂಭ್ರಮಿಸಿದರು. ಅದಕ್ಕಿಂತ ಮುಂಚೆ ಚನ್ನಮ್ಮ ಸರ್ಕಲ್ ನಲ್ಲಿ ಇರುವ ಗಣೇಶ ಮಂದಿರದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮ ಜೊತೆ ಮಾತನಾಡಿದ ಬಿಜೆಪಿ ಮಹಾನಗರ ಪ್ರಧಾನ ಕಾರ್ಯದರ್ಶಿ ಮುರಗೇಂದ್ರಗೌಡ ಪಾಟೀಲ್ ಅವರು. ರಾಜೀವ ಗಾಂಧಿ ಸಮಯದಲ್ಲಿ …

Read More »

ದೆಹಲಿ ಮಹಾನಗರ ಪಾಲಿಕೆ ಚುನಾವಣೆ: ಗೆದ್ದು ದಾಖಲೆ ಬರೆದ ಮಂಗಳಮುಖಿ

ತೀವ್ರ ಕುತೂಹಲ ಕೆರಳಿರುವ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮಂಗಳಮುಖಿ ಚುನಾವಣೆ ಗೆದ್ದು ದಾಖಲೆ ಬರೆದಿದ್ದಾರೆ. ನವದೆಹಲಿ: ತೀವ್ರ ಕುತೂಹಲ ಕೆರಳಿರುವ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮಂಗಳಮುಖಿ ಚುನಾವಣೆ ಗೆದ್ದು ದಾಖಲೆ ಬರೆದಿದ್ದಾರೆ. ಹೌದು.. ದೆಹಲಿ ಮಹಾನಗರ ಪಾಲಿಕೆಯ ಸುಲ್ತಾನ್ ಪುರಿ ಮಜ್ರಾ ಎ ವಾರ್ಡ್ ನಿಂದ ಆಪ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬೋಬಿ ಜಯಭೇರಿ ಭಾರಿಸಿದ್ದಾರೆ. …

Read More »

ರಾಜ್ಯ ಮಟ್ಟದ ಮಕ್ಕಳ ಚಿತ್ರಕಲಾ ಸ್ಪರ್ಧೆಯಲ್ಲಿ ಸೇಂಟ್ ಜೋಸೆಫ್ ವಿದ್ಯಾರ್ಥಿಗಳ ಸಾಧನೆ

ರಾಜ್ಯ ಮಟ್ಟದ ಮಕ್ಕಳ ಚಿತ್ರಕಲಾ ಸ್ಪರ್ಧೆಯಲ್ಲಿ ಸೇಂಟ್ ಜೋಸೆಫ್ ವಿದ್ಯಾರ್ಥಿಗಳಾದ ಸಾನಿಯಾ ಜಹಗೀರದಾರ, ಆಫಿಯಾ ಶೇಖ ರಾಜ್ಯಕ್ಕೆ 2ನೇ ಸ್ಥಾನ ಹೌದು ಧಾರವಾಡದ ಬಾಲ ವಿಕಾಸ ಅಕಾಡೆಮಿ ಮತ್ತು ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ ವತಿಯಿಂದ ಗದಗನಲ್ಲಿ ಇತ್ತಿಚೆಗೆ ಏರ್ಪಡಿಸಿದ್ದ “ಚಿನ್ನದ ಚಿತ್ರ ಚಿತ್ತಾರ” ಎಂಬ ರಾಜ್ಯ ಮಟ್ಟದ ಮಕ್ಕಳ ಚಿತ್ರಕಲಾ ಸ್ಪರ್ಧೆಯಲ್ಲಿ ಧಾರವಾಡದ ಸೇಂಟ್ ಜೋಸೆಫ್ ಹೈಸ್ಕೂಲಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾರೆ.ಈ ಸ್ಪರ್ಧೆಯಲ್ಲಿ …

Read More »

ಪತ್ನಿ ಮೃತ ದೇಹವನ್ನು ಮೂಟೆಯಲ್ಲಿ ಸಾಗಿಸಿದ ಪತಿ..!

ಶವ ಸಂಸ್ಕಾರ ನೆರವೇರಿಸಲು ಹಣವಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೃತ ದೇಹವನ್ನು ಪ್ಲಾಸ್ಟಿಕ್ ಮೂಟೆಯಲ್ಲಿ ಹಾಕಿಕೊಂಡು ಹೆಗಲ ಮೇಲೆ ಸಾಗಿಸುತ್ತಿದ್ದ ಆಘಾತಕಾರಿ ಘಟನೆ ಚಾಮರಾಜನಗರದಲ್ಲಿ ನಡೆದಿದೆ.   ಘಟನೆಯ ವಿವರ: ರವಿ ಹಾಗೂ ಕಾಳಮ್ಮ ಎಂಬ ದಂಪತಿ ಪ್ಲಾಸ್ಟಿಕ್ ಆಯುವ ಕೆಲಸ ಮಾಡುತ್ತಿದ್ದು, ಯಳಂದೂರು ತಾಲೂಕಿನ ಕಂದಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬಳಿ ಪಾಳು ಬಿದ್ದಿರುವ ಮನೆಯಲ್ಲಿ ವಾಸವಾಗಿದ್ದರು.   ಇಬ್ಬರೂ ವಿಪರೀತ ಮದ್ಯ ವ್ಯಸನಿಗಳಾಗಿದ್ದು, ಇದರ …

Read More »

ಜನಸಂಕಲ್ಪ ಯಾತ್ರೆ | ಇಂದು ಕುಣಿಗಲ್‌ನಲ್ಲಿ ಸಮಾವೇಶ, ಸಿಎಂ ಭಾಗಿ

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ 156 ಕ್ಷೇತ್ರಗಳಲ್ಲಿ ರಾಜ್ಯ ಬಿಜೆಪಿ ನಡೆಸುತ್ತಿರುವ ಜನಸಂಕಲ್ಪ ಸಮಾವೇಶ ತುಮಕೂರು ಕ್ಷೇತ್ರದಲ್ಲಿ ನಡೆಯಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಇದರಲ್ಲಿ ಭಾಗವಹಿಸಲಿದ್ದಾರೆ.   ಬೃಹತ್‌ ಸಮಾವೇಶದ ಮೂಲಕ ಮತ ಕ್ರೋಡೀಕರಣಕ್ಕೆ ಬಿಜೆಪಿ ಪ್ಲಾನ್‌ ಮಾಡಿದ್ದು, ಸೋತ ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಲು ಲೆಕ್ಕಾಚಾರ ಹಾಕಿದೆ. ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿ ಸೇರ್ಪಡೆ ಬಳಿಕ ಕುಣಿ‌ಗಲ್‌ನಲ್ಲಿ ನಡೆಯುತ್ತಿರುವ ಬೃಹತ್ ಸಮಾವೇಶ ಇದಾಗಿದೆ.   ಇಂದು …

Read More »