Breaking News

ರಾಷ್ಟ್ರೀಯ

ಸತತ ಸೋಲು ಗಂಭೀರವಾದ ವಿಚಾರ : ಜಿ-23 ಸಭೆಯಲ್ಲಿ ಕಾಂಗ್ರೆಸ್ ನಾಯಕರ ಅಭಿಪ್ರಾಯ​

ನವದೆಹಲಿ : ಇತ್ತೀಚೆಗೆ ನಡೆದ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರಾಭವಗೊಂಡಿದ್ದು, ಈ ಹಿನ್ನೆಲೆಯಲ್ಲಿ ಸೋಲಿನ ವಿಶ್ಲೇಷಣೆಗಾಗಿ ಗ್ರೂಪ್- 23ರ ಭಾಗವಾಗಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಗುಲಾಂ ನಬಿ ಆಜಾದ್ ಅವರ ನಿವಾಸದಲ್ಲಿ ಸಭೆ ನಡೆಸಿದರು. ಈ ಸಭೆಯಲ್ಲಿ ಚುನಾವಣೆಗಳಲ್ಲಿ ಪಕ್ಷದ ಸತತ ಸೋಲಿನ ಬಗ್ಗೆ ಕಳವಳ ವ್ಯಕ್ತವಾಯಿತು. ಮೂಲಗಳ ಪ್ರಕಾರ ಈ ಸಭೆಯಲ್ಲಿ ಭಾಗವಹಿಸಿದ್ದ ಕೆಲವು ನಾಯಕರು ಮುಂದಿನ ಕಾರ್ಯಕಾರಿ ಸಮಿತಿಯಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಕೆಲವು ಮುಖ್ಯಮಂತ್ರಿಗಳು, ಯುವ …

Read More »

ಹೋಳಿ ಹಬ್ಬ ಪ್ರಯುಕ್ತ ಡಾಲ್ಬಿ ನಿಶೇಧ: ಮಾರ್ಕೆಟ್ ಸಿಪಿಐ ಮಲ್ಲಿಕಾರ್ಜುನ್ ತುಳಸೀಗೇರಿ

ಬೆಳಗಾವಿ ನಗರದಲ್ಲಿ ಸರಕಾರಿ ನಿಯಮದ ಪ್ರಕಾರ ಹೋಳಿ ಹಬ್ಬವನ್ನು ಆಚರಣೆ ಮಾಡಬೇಕು. ಯಾರೂ ಕೂಡ ಡಾಲ್ಬಿಯನ್ನು ಬಳಸದಂತೆ ಸೌಹಾರ್ದ ರೀತಿಯನ್ನು ಹೋಳಿ ಆಚರಿಸಬೇಕೆಂದು ಮಾರ್ಕೆಟ್ ಸರ್ಕಲ್ ಇನ್ಸ್‍ಪೆಕ್ಟರ್ ಮಲ್ಲಿಕಾರ್ಜುನ್ ತುಳಸೀಗೇರಿ ಹೇಳಿದರು. ಬೆಳಗಾವಿಯಲ್ಲಿ ಮಾರ್ಕೆಟ್ ಠಾಣಾ ವ್ಯಾಪ್ತಿಯ ಸಾರ್ವಜನಿಕರ ಜೊತೆ ಹೋಳಿ ಹಬ್ಬ ಆಚರಣೆ ಕುರಿತಂತೆ ಸಾರ್ವಜನಿಕ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಮಾರ್ಕೆಟ್ ಸಿಪಿಐ ಮಲ್ಲಿಕಾರ್ಜುನ್ ತುಳಸೀಗೇರಿ ಮಾತನಾಡಿ, ಬೆಳಗಾವಿಯಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ಶಾಂತ ರೀತಿಯಲ್ಲಿ ಹೋಳಿ …

Read More »

ಹಣದ ವ್ಯವಹಾರದಲ್ಲಿ ಅಸಮಾಧಾನ – ರೌಡಿ ಶೀಟರ್ ಹತ್ಯೆ

ಹುಬ್ಬಳ್ಳಿ: ಇಷ್ಟು ದಿನ ತಣ್ಣಗಿದ್ದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೆ ನೆತ್ತರು ಹರಿದಿದ್ದು, ಮಾರಾಕಾಸ್ತ್ರಗಳು ಸದ್ದು ಮಾಡುತ್ತಿವೆ. ದುಡ್ಡಿನ ವ್ಯವಹಾರದ ಹಿನ್ನಲೆಯಲ್ಲಿ ರೌಡಿ ಶೀಟರ್‌ನನ್ನು ಮಾರಕಾಸ್ತ್ರದಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅರವಿಂದ ನಗರದ ಪಿಎನ್‌ಟಿ ಕ್ವಾಟರ್ಸ್ ಹಿಂದಿನ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಕ್ಬರ್ ಅಲ್ಲಾಭಕ್ಷ ಮುಲ್ಲಾ ಕೊಲೆಯಾದ ವ್ಯಕ್ತಿ. ಈತ ಮೂಲತಃ ರೌಡಿ ಶೀಟರ್ ಆಗಿದ್ದ. ಸದಾನಂದ ಕುರ್ಲಿ ಎಂಬುವವನ ಜೊತೆಗೆ …

Read More »

ಚೆಲುವಿನ ಚಿತ್ತಾರ’ ತರದ್ದೇ ಸುದ್ದಿ.. ಪ್ರೀತಿಸಿ ಮದ್ವೆಯಾಗಿದ್ದ ಮಗಳಿಗೆ ಸರ್ಪ್ರೈಸ್‌ ಅಂತಾ ಕರೆಸಿ ಮಾಡಿದ್ದೇನು ಗೊತ್ತಾ?

ಕಲಬುರಗಿ: ನೀವು ಚೆಲುವಿನ ಚಿತ್ತಾರ ಸಿನಿಮಾ ನೋಡಿದ್ದೀರಲ್ವಾ? ಈ ಸಿನಿಮಾ ನೋಡದೇ ಇರೋರು ಯಾರು ಇದಾರೆ ಹೇಳಿ? ಇಬ್ಬರು ಪ್ರೇಮಿಗಳು ಮನೆ ಬಿಟ್ಟು ಬರ್ತಾರೆ, ಸಂಧಾನಕ್ಕೆ ಅಂತಾ ಕರೆಸಿಕೊಂಡ ಮನೆಯವ್ರು ಇಬ್ಬರನ್ನು ದೂರ ದೂರ ಮಾಡ್ತಾರೆ. ಇಲ್ಲೂ ಸೇಮ್‌ ಟು ಸೇಮ್‌ ಅಂತದ್ದೇ ದುರಂತ ನಡೆದಿದೆ. ಇನ್ನೂ ಮುಂದುವರೆದು ಮಗಳು ಮನೆಯವ್ರಿಗೆ ಸರ್ಪ್ರೈಸ್‌ ಕೋಡೋಣ ಅನ್ನುವಷ್ಟರಲ್ಲಿ, ಮನೆಯವ್ರೇ ಮಗಳಿಗೆ ಸಾವಿನ ಸರ್ಪ್ರೈಸ್‌ ಕೊಟ್ಟಿದ್ದಾರೆ. ಚಿಗುರಿದ ಪ್ರೀತಿ.. ಕಮರಿದ ಕನಸು ಈಕೆ …

Read More »

ಬಾಂಬ್ ಶೆಲ್ಟರ್‌ನಿಂದ ಲೈವ್ ಸ್ಟ್ರೀಮ್ ಮಾಡಿದ ಉಕ್ರೇನ್ ರಾಕ್ ಬ್ಯಾಂಡ್!

ಕೀವ್: ಯೂಟ್ಯೂಬ್‌ನಲ್ಲಿ ಲೈವ್ ಸ್ಟ್ರೀಮ್‌ಗಳನ್ನು ಎಲ್ಲರೂ ನೋಡಿಯೇ ಇರುತ್ತಾರೆ. ಜನರ ಗಮನ ಸೆಳೆಯಲು ಯೂಟ್ಯೂಬರ್ಸ್‌ಗಳು ಹೊಸ ಹೊಸ ರೀತಿಯಲ್ಲಿ ವ್ಲಾಗ್, ಲೈವ್ ಸ್ಟ್ರೀಮ್ ಮಾಡುತ್ತಲೇ ಇರುತ್ತಾರೆ. ಇಲ್ಲೊಂದು ಉಕ್ರೇನ್‌ನ ರಾಕ್ ಬ್ಯಾಂಡ್ ಭೀಕರ ಯುದ್ಧದ ನಡುವೆಯೂ ಬಾಂಬ್ ಶೆಲ್ಟರ್‌ನಿಂದ ಲೈವ್ ಸ್ಟ್ರೀಮ್ ಮಾಡಿ ಜನರ ಹುಬ್ಬೇರಿಸುವಂತೆ ಮಾಡಿದ್ದಾರೆ. ರಷ್ಯಾ ಉಕ್ರೇನ್ ಮೇಲೆ ದಾಳಿ ನಡೆಸಲು ಪ್ರಾರಂಭಿಸಿ ಇಂದಿಗೆ 16 ನೇ ದಿನ. ಇಂತಹ ಪರಿಸ್ಥಿತಿಯಲ್ಲಿ ಮನೆ, ನೆಲೆ ಕಳೆದುಕೊಂಡವರು ಸಾವಿರಾರು. ಉಕ್ರೇನ್‌ನ …

Read More »

ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವುದರಿಂದ ಪಕ್ಷ ತೊರೆಯಲು ಮುಂದಾಗಿದ್ದ ಕೆಲವು ಶಾಸಕರು “U TURN”

ಬೆಂಗಳೂರು, ಮಾ.10- ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವುದರಿಂದ ಪಕ್ಷ ತೊರೆಯಲು ಮುಂದಾಗಿದ್ದ ಕೆಲವು ಶಾಸಕರು ಹಿಂದೆ ಸರಿಯುವ ನಿರ್ಧಾರಕ್ಕೆ ಬಂದಿದ್ದಾರೆ. ಒಂದು ವೇಳೆ ಉತ್ತರ ಪ್ರದೇಶ, ಉತ್ತರಾಖಂಡ್, ಪಂಜಾಬ್, ಮಣಿಪುರ ಮತ್ತು ಗೋವಾದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದ್ದರೆ, ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿಯ ಸುಮಾರು 20ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಕಡೆ ಮುಖ ಮಾಡುವ ಲೆಕ್ಕಾಚಾರದಲ್ಲಿದ್ದರು. ಆದರೆ, ಇದೀಗ ಐದು ರಾಜ್ಯಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಅಧಿಕಾರದ …

Read More »

ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ರೈಲು ನಿಲ್ದಾಣಗಳಲ್ಲೇ ಆಧಾರ್ ಮತ್ತು ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ

ನವದೆಹಲಿ:ಭಾರತೀಯ ರೈಲ್ವೇಯ ಪ್ರಯಾಣಿಕರಿಗೆ ಸಂತಸದ ಸುದ್ದಿಯಿದ್ದು ಇಲಾಖೆಯು ಇದೀಗ ಹೊಸ ಸೇವೆಯನ್ನು ಪ್ರಾರಂಭಿಸಿದ್ದು, ಅರ್ಹ ನಿವಾಸಿಗಳು ನೇರವಾಗಿ ರೈಲ್ವೆ ನಿಲ್ದಾಣಗಳಲ್ಲಿ ಪ್ಯಾನ್ ಮತ್ತು ಆಧಾರ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅನುವು ಮಾಡಿಕೊಡುತ್ತದೆ.   ಭಾರತೀಯ ರೈಲ್ವೇ ತನ್ನ ಹಲವಾರು ರೈಲು ನಿಲ್ದಾಣಗಳಲ್ಲಿ ಇತರ ಸೇವೆಗಳನ್ನು ಸಹ ನೀಡುತ್ತಿದೆ. ಈ ಕೇಂದ್ರಗಳು ಮೊಬೈಲ್ ಫೋನ್‌ಗಳನ್ನು ರೀಚಾರ್ಜ್ ಮಾಡಲು ಮತ್ತು ವಿದ್ಯುತ್ ಬಿಲ್‌ಗಳನ್ನು ಪಾವತಿಸಲು ಸೌಲಭ್ಯವನ್ನು ನೀಡುತ್ತವೆ.ಇಂತಹ ಸೇವೆಗಳನ್ನು ರೈಲ್‌ವೈರ್ ಸಾಥಿ ಕಿಯೋಸ್ಕ್‌ಗಳಲ್ಲಿ …

Read More »

ಪಂಚರಾಜ್ಯಗಳ ಚುನಾವಣೆ : ಬಿಜೆಪಿ ಅಭೂತಪೂರ್ವ ಗೆಲುವಿನ ಖುಷಿ ಹಂಚಿಕೊoಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

    ಬೆಂಗಳೂರು : ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೆ ಮಧ್ಯಾಹ್ನ ಭೋಜನದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಆಡಳಿತ ಪಕ್ಷದ ಮೊಗಸಾಲೆ(ಅಸೆಂಬ್ಲಿ ಲಾಂಜ್)ಯಲ್ಲಿ ಬಿಜೆಪಿ ಶಾಸಕರು ಮತ್ತು ಮಾಧ್ಯಮ ಮಿತ್ರರೊಂದಿಗೆ ಗೆಲುವಿನ ಸಂಭ್ರಮವನ್ನು ಹಂಚಿಕೊoಡರು.   ಇತ್ತೀಚೆಗೆ ಜರುಗಿದ 5 ರಾಜ್ಯಗಳ ಚುನಾವಣೆಯಲ್ಲಿ ಉತ್ತರ ಪ್ರದೇಶ, ಮಣಿಪುರ, ಗೋವಾ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ …

Read More »

ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ- ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಸ.

ಬೆಂಗಳೂರು-ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ವಿಧಾನ ಸಭಾ ಚುನಾವಣೆಗಳಲ್ಲಿ ಪಂಜಾಬ್ ಹೊರತುಪಡಿಸಿ ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯು ನಿಚ್ಚಳ ಬಹುಮತದತ್ತ ಸಾಗುತ್ತಿದೆ. ಅಂತಿಮ ಫಲಿತಾಂಶ ನಮ್ಮ ಪಾರ್ಟಿಯದ್ದೆ. ಸ್ಪಷ್ಡ ಬಹುಮತ ಪಡೆಯಲಿದೆ. ದೇಶದ ಸಮಗ್ರ ಅಭಿವೃದ್ಧಿ …

Read More »

ರಶ್ಮಿಕಾ ಅಭಿನಯದ ಚೊಚ್ಚಲ ಹಿಂದಿ ಸಿನೆಮಾ ‘ಮಿಷನ್ ಮಜ್ನು’ ರಿಲೀಸ್​ಗೆ ಮುಹೂರ್ತ ಫಿಕ್ಸ್​

ಮುಂಬೈ ( ಮಹಾರಾಷ್ಟ್ರ) : ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ರಶ್ಮಿಕಾ ಮಂದಣ್ಣಾ ಅಭಿನಯದ ಬೇಹುಗಾರಿಕೆಯ ಕಥೆಯುಳ್ಳ ಮಿಷನ್ ಮಜ್ನು ಸಿನೆಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಬಹಿರಂಗಪಡಿಸಿದೆ. ಹಲವು ಹಿಟ್ ಸಿನೆಮಾಗಳನ್ನು ನೀಡಿರುವ, ಸದ್ಯ ಪುಷ್ಪ ಸಿನೆಮಾದಲ್ಲಿ ನಟಿಸಿದ್ದ ರಶ್ಮಿಕಾ ಮಂದಣ್ಣಾ ಇದೇ ಮೊದಲ ಬಾರಿಗೆ ಹಿಂದಿ ಸಿನೆಮಾದಲ್ಲಿ ನಟಿಸಿದ್ದಾರೆ. ಮಿಷನ್ ಮಜ್ನು ರಶ್ಮಿಕಾ ಮಂದಣ್ಣಾ ಅಭಿನಯದ ಚೊಚ್ಚಲ ಹಿಂದಿ ಸಿನೆಮಾವಾಗಿದ್ದು, ಜೂನ್ 10 ರಂದು ತೆರೆಕಾಣಲಿದೆ ಎಂದು ಚಿತ್ರ ತಂಡ …

Read More »