ಚನ್ನಗಿರಿ: ಎಸ್ಸಿ, ಎಸ್ಟಿ ಮೀಸಲಾತಿ ಸಂಬಂಧ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿಸುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಹೇಳಿದರು. ‘ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯವರಿಗೆ ಶೇ 17 ಹಾಗೂ ಪಂಗಡದವರಿಗೆ ಶೇ 7 ಮೀಸಲಾತಿ ನೀಡಿರುವುದು ಸ್ವಾಗತಾರ್ಹ. ಆದರೆ ಇಷ್ಟಕ್ಕೆ ವಿಜಯೋತ್ಸವ ಆಚರಣೆ ಮಾಡಲು ಆಗುವುದಿಲ್ಲ. ಸದ್ಯ ಸರ್ಕಾರ ಕೇವಲ ಹೊರಗುತ್ತಿಗೆ ಆಧಾರದಲ್ಲಿ ನೇಮಕ ಆಗುವವರಿಗೆ ಮಾತ್ರ ಮೀಸಲಾತಿಯನ್ನು ಕಲ್ಪಿಸುತ್ತಿದೆ. ಆದರೆ …
Read More »ಬೆಂಗಳೂರು, ಮೈಸೂರು ಬಳಿಕ ಬಳ್ಳಾರಿಯಲ್ಲಿಯೂ ಚಿರತೆ ಪ್ರತ್ಯಕ್ಷ; ಭಯಭೀತರಾದ ಪಿಜಿ ವಿದ್ಯಾರ್ಥಿಗಳು
ಬಳ್ಳಾರಿ: ಬೆಳಗಾವಿ, ಮೈಸೂರು, ಬೆಂಗಳೂರು ಬಳಿಕ ಇದೀಗ ಬಳ್ಳಾರಿಯಲ್ಲಿಯೂ ಚಿರತೆ ಪ್ರತ್ಯಕ್ಷವಾಗಿದೆ. ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪಿಜಿ ಸೆಂಟರ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ. ಸಂಡೂರು ತಾಲೂಕಿನ ನಂದಿಹಳ್ಳಿ ಸ್ನಾತಕೋತ್ತರ ಕೆಂದ್ರದ ಪಿಜಿ ಸೆಂಟರ್ ನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಕಳೆದ ಎರಡು ದಿನಗಳಿಂದ ಇದೇ ಭಾಗದಲ್ಲಿ ಓಡಾಟ ನಡೆಸಿದೆ. ಪಿಜಿ ಸೆಂಟರ್ ನ ಮೆಟ್ಟಿಲುಗಳ ಮೇಲೆ, ಸ್ನಾತಕೋತ್ತರ ಕೇಂದ್ರದ ಆವರಣದಲ್ಲಿಯೇ ಚಿರತೆ ಓಡಾಡುತ್ತಿದ್ದು, ಈ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ …
Read More »ಬದಲಾದೀತೇ ಗುಜರಾತ್ ಗಾದಿ? ನಾಳೆ ಮೋದಿ ತವರಿನಲ್ಲಿ 2ನೇ ಹಂತದ ಮತದಾನ
ದೇಶದಲ್ಲಿ ಭಾರೀ ಸದ್ದು ಮಾಡಿದ್ದ ಗುಜರಾತ್ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯವಾಗಿದೆ. ಒಂದು ತಿಂಗಳಿನಿಂದ ಬಿಜೆಪಿ, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಜನಮನ್ನಣೆ ಗಳಿಸಿಕೊಳ್ಳುವುದಕ್ಕಾಗಿ ಇನ್ನಿಲ್ಲದ ಶ್ರಮ ಪಟ್ಟಿವೆ. ಬಿಜೆಪಿ ಪ್ರಚಾರಕ್ಕೆ ಪ್ರಧಾನಿ ಮೋದಿಯವರೇ ನೇತೃತ್ವ ವಹಿಸಿಕೊಂಡಿದ್ದರೆ, ಎಎಪಿಗೆ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಮುಂದಾಳತ್ವ ವಹಿಸಿದ್ದರು. ಕಾಂಗ್ರೆಸ್ ಮಾತ್ರ ದಿಲ್ಲಿ ನಾಯಕರನ್ನು ನಂಬಿಕೊಳ್ಳದೆ ಸಾಮೂಹಿಕ ನಾಯಕತ್ವದಡಿ ಪ್ರಚಾರ ನಡೆಸಿದೆ. ಹಿಂದಿನ ಸಂಖ್ಯೆ ಹೆಚ್ಚು ಮಾಡಿಕೊಂಡೀತೇ ಬಿಜೆಪಿ? …
Read More »ರೌಡಿಗಳು, ಅಪರಾಧ ಹಿನ್ನೆಲೆ ಉಳ್ಳವರಿಗೆ ಪಕ್ಷ ಸೇರಲು ಅವಕಾಶ ಇಲ್ಲ: ಅರುಣ್ ಸಿಂಗ್
ಬೆಂಗಳೂರು, ಡಿಸೆಂಬರ್ 3: ರೌಡಿಗಳು ಹಾಗೂ ಅಪರಾಧ ಹಿನ್ನೆಲೆ ಉಳ್ಳವರಿಗೆ ಯಾವುದೇ ಕಾರಣಕ್ಕೂ ಪಕ್ಷ ಸೇರಲು ಅವಕಾಶ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಈ ಕುರಿತು ಬಿಜೆಪಿ ಕಚೇರಿಯಲ್ಲಿ ಶನಿವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ಮಾತನಾಡಲು ಬೇರೆ ವಿಷಯಗಳಿಲ್ಲ. ಹೀಗಾಗಿ ರೌಡಿ ರಾಜಕೀಯ ಪ್ರಸ್ತಾಪಿಸಿ ಬಿಜೆಪಿ ಮೇಲೆ ಕೆಸರೆರಚಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪ್ರತಿಪಕ್ಷ ಕಾಂಗ್ರೆಸ್ ಗೆ ಮಾತನಾಡಲು, ಚರ್ಚಿಸಲು …
Read More »ಶಿಕ್ಷಕರ ಮಕ್ಕಳಿಗೆ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಸಲು ಜ.20 ಕೊನೇ ದಿನ
ಬೆಂಗಳೂರು: ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಶಿಕ್ಷಕರ ಮಕ್ಕಳಿಗೆ ‘ಪ್ರತಿಭಾವಂತ ವಿದ್ಯಾರ್ಥಿ ವೇತನ’ ಮಂಜೂರು ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಎಸ್ಸೆಸ್ಸೆಲ್ಸಿಯಿಂದ ಸ್ನಾತಕೋತ್ತರ ಪದವಿವರೆಗೆ ಅತಿ ಹೆಚ್ಚು ಅಂಕ ಪಡೆದಿರುವ ಶಿಕ್ಷಕರ, ಉಪನ್ಯಾಸಕರ/ಪ್ರಾಂಶುಪಾಲರ, ನಿವೃತ್ತ ಶಿಕ್ಷಕರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. 2021-22ನೇ ಸಾಲಿನಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸಿಬಿಎಸ್ಇ/ ಐಸಿಎಸ್ಇ ವ್ಯಾಸಂಗ ಮಾಡುತ್ತಿರುವ ಮಕ್ಕಳು ಅರ್ಹರಾಗಿರುವುದಿಲ್ಲ. …
Read More »ಸುಪ್ರೀಂನಲ್ಲಿ ಬೆಳಗಾವಿ ಗಡಿ ವಿವಾದದ ಬಗ್ಗೆ ಹೋರಾಡಲು ಸರ್ವಸನ್ನದ್ಧ: ಬೊಮ್ಮಾಯಿ
ಬೆಂಗಳೂರು: ಸುಪ್ರೀಂಕೋರ್ಟ್ನಲ್ಲಿ ಬೆಳಗಾವಿ ಗಡಿ ವಿವಾದದ ಬಗ್ಗೆ ಹೋರಾಡಲು ರಾಜ್ಯ ಸರ್ಕಾರ ಸರ್ವಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಾಳೆ (ನ.23) ಸುಪ್ರಿಂಕೋರ್ಟ್ನಲ್ಲಿ ಬೆಳಗಾವಿ ಗಡಿ ವಿವಾದ 18 ವರ್ಷಗಳ ಬಳಿಕ ವಿಚಾರಣೆಗೆ ಬರುವುದರಿಂದ, ಮಹಾರಾಷ್ಟ್ರ ಸರ್ಕಾರದ ಮುಖ್ಯಮಂತ್ರಿ ಈ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ‘ಕರ್ನಾಟಕದ ಪರ ತೀರ್ಪು ಬರುವಂತೆ ನಮ್ಮ ವಕೀಲರ ತಂಡವನ್ನು ಸಿದ್ಧಗೊಳಿಸಲಾಗಿದೆ’ ಎಂದು …
Read More »ಉಗ್ರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹೊಸ ಕಾನೂನು,ರಾಜ್ಯದಲ್ಲಿಯೂ ಕಠಿಣ ಕ್ರಮ : ಅಭಯ್ ಪಾಟೀಲ
ಉಗ್ರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹೊಸ ಕಾನೂನು ತಂದು ತೀವ್ರತರವಾದ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೇ ಯುಪಿ ಮಾದರಿಯಲ್ಲಿ ರಾಜ್ಯದಲ್ಲಿಯೂ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಆಗ್ರಹಿಸಿದರು. ಮಂಗಳವಾರ ಬೆಳಗಾವಿಯ ಖಾಸಗಿ ಹೋಟೆಲ್ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕ ಅಭಯ್ ಪಾಟೀಲ್ ರಾಜ್ಯ ಮತ್ತು ದೇಶ ವಿರೋಧಿ ಕೃತ್ಯದಲ್ಲಿ ತೊಡಗಿದ ಜನರ ವಿರುದ್ಧ ಉಗ್ರ ಕ್ರಮ ಆಗಬೇಕು ಎಂದು ನಾವು ಮೊದಲಿನಿಂದ ಒತ್ತಾಯಿಸುತ್ತಿದ್ದೇವೆ. ಈ …
Read More »ಎಸ್.ಟಿ ಮೀಸಲಾತಿಗೆ ಆಗ್ರಹಿಸಿ ಕುರುಬ ಸಮುದಾಯದವರ ಪ್ರತಿಭಟನೆ
ಬೆಂಗಳೂರು: ‘ಎಸ್.ಟಿ ಮೀಸಲಾತಿ ನೀಡಬೇಕು’ ಎಂದು ಆಗ್ರಹಿಸಿ ಕುರುಬ ಸಮುದಾಯದವರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ಸೋಮವಾರ ಬೆಳಿಗ್ಗೆ ಉದ್ಯಾನಕ್ಕೆ ಆಗಮಿಸಿರುವ ಸಮುದಾಯದ ಜನ, ‘ಎಸ್.ಟಿ ಮೀಸಲಾತಿ ಬೇಕು’ ಎಂದು ಘೋಷಣೆ ಕೂಗುತ್ತಿದ್ದಾರೆ. ಕುರುಬ ಸಮುದಾಯದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಹಾಲುಮತ ಮಹಾಸಭಾ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ‘ಕುರುಬ ಸಮುದಾಯಕ್ಕೆ ಎಸ್.ಟಿ ಮೀಸಲಾತಿ ನೀಡುವ ಸಂಬಂಧ ರಾಜ್ಯ ಬುಡಕಟ್ಟು ಸಂಶೋಧನಾ ಕೇಂದ್ರವು ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಿದೆ. ಈ ವರದಿಯನ್ನು …
Read More »ಮೀಸಲಾತಿ ಪರ ಹೇಳಿಕೆ ನೀಡುವಾಗ ಎಚ್ಚರದಿಂದ ಇರಿ: ಕಾಂಗ್ರೆಸ್ ವರಿಷ್ಠರ ಸೂಚನೆ
ನವದೆಹಲಿ: ‘ಪಂಚಮಸಾಲಿ ಲಿಂಗಾಯತರು, ಒಕ್ಕಲಿಗರು, ಕುರುಬರು ಹೀಗೆ ವಿವಿಧ ಸಮುದಾಯದವರ ಮೀಸಲಾತಿ ಬೇಡಿಕೆಗೆ ಸಂಬಂಧಿಸಿದಂತೆ ಹೇಳಿಕೆ ನೀಡುವಾಗ ತುಂಬಾ ಎಚ್ಚರಿಕೆಯಿಂದ ಇರಬೇಕು’ ಎಂದು ಕಾಂಗ್ರೆಸ್ ವರಿಷ್ಠರು ಕರ್ನಾಟಕದ ನಾಯಕರಿಗೆ ಸೂಚನೆ ನೀಡಿದ್ದಾರೆ. ಭ್ರಷ್ಟಾಚಾರ, ಶೇ 40 ಕಮಿಷನ್ ಆರೋಪ, ನೇಮಕಾತಿ ಹಗರಣ, ಪ್ರವಾಹ ಪರಿಸ್ಥಿತಿ ನಿರ್ವಹಣೆಯಲ್ಲಿನ ವೈಫಲ್ಯ, ದುರಾಡಳಿತ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟು ಕೊಂಡು ರಾಜ್ಯ ನಾಯಕರು ಆಡಳಿತಾರೂಢ ಬಿಜೆಪಿ ಮೇಲೆ ವಾಗ್ದಾಳಿ ನಡೆಸುತ್ತಿದ್ದು, ಇದನ್ನು ಮುಂದುವರಿಸುವಂತೆ …
Read More »ಮಂಗಳೂರು ಸ್ಫೋಟಕ್ಕೂ ಪ್ರೇಮರಾಜ್ಗೂ ಸಂಬಂಧವಿಲ್ಲ: ಡಿಜಿಪಿ
ಮಂಗಳೂರು: ನಗರದ ಗರೋಡಿಯಲ್ಲಿ ಆಟೊರಿಕ್ಷಾದಲ್ಲಿ ಶನಿವಾರ ಸಂಜೆ ಸಂಭವಿಸಿದ ಸ್ಪೋಟ ಪ್ರಕರಣಕ್ಕೂ ಪ್ರೇಮರಾಜ್ಗೂ ಸಂಬಂಧವಿಲ್ಲ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಭಾನುವಾರ ಟ್ವೀಟ್ ಮಾಡಿರುವ ಅವರು, ‘ಪ್ರೇಮರಾಜ್ ದಾಖಲೆಗಳು ಕಳವಾಗಿದ್ದವು. ಅವರಿಗೂ ಈ ಸ್ಫೋಟ ಪ್ರಕರಣಕ್ಕೂ ಸಂಬಂಧ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ಕೃತ್ಯದ ಸ್ಥಳದಲ್ಲಿ ಪ್ರೇಮರಾಜ್ ಹುಟಗಿ ಅವರ ಆಧಾರ್ ಕಾರ್ಡ್ ಪತ್ತೆಯಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಬಿತ್ತಿರಿಸಿದ್ದವು. ಸ್ಫೋಟ ಸಂಭವಿಸುವಾಗ …
Read More »
Laxmi News 24×7