Breaking News

ರಾಷ್ಟ್ರೀಯ

ಕನಕಪುರ ರಸ್ತೆ ಎರಡು ತಾಣ ವೀಕ್ಷಿಸಿದ ತಂಡ2ನೇ ವಿಮಾನ ನಿಲ್ದಾಣ: ಸಚಿವರನ್ನು ಭೇಟಿಯಾದ ಎಎಐ ತಂಡ*

ಬೆಂಗಳೂರು: ನಗರದಲ್ಲಿ ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ ಕನಕಪುರ ರಸ್ತೆಯಲ್ಲಿರುವ ಎರಡು ತಾಣಗಳ ಪರಿಶೀಲನೆಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡವು ಮಂಗಳವಾರ ನಡೆಸಿತು. ನಂತರ ತಂಡದ ಸದಸ್ಯರು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರನ್ನು ಭೇಟಿಯಾಗಿ ವಿಚಾರ ವಿನಿಮಯ ನಡೆಸಿದರು. ಈ ಸಂದರ್ಭದಲ್ಲಿ ಸಚಿವರು ಕೂಡ ಉದ್ದೇಶಿತ ವಿಮಾನ ನಿಲ್ದಾಣದ ಅಗತ್ಯ, …

Read More »

ರಾಜ್ಯದ ಆರ್ಥಿಕ ಸ್ಥಿತಿ ಸಶಕ್ತವಾಗಿದೆ: ಗೃಹ ಸಚಿವ ಪರಮೇಶ್ವರ*

ರಾಜ್ಯದ ಆರ್ಥಿಕ ಸ್ಥಿತಿ ಸಶಕ್ತವಾಗಿದೆ: ಗೃಹ ಸಚಿವ ಪರಮೇಶ್ವರ* -ಮಂಡ್ಯ ಜಿಲ್ಲಾ‌ ಕಾಂಗ್ರೆಸ್ ಕಚೇರಿಗೆ ಭೇಟಿ -ಜಿಎಸ್‌ಟಿ ಪಾಲು ಹಂಚಿಕೆಯಲ್ಲಿ ಕೇಂದ್ರದಿಂದ ಅನ್ಯಾಯ – ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಆಗುವುದಿಲ್ಲ ಮಂಡ್ಯ : ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮತ್ತು ಜಿಎಸ್‌ಟಿ ಕಟ್ಟುವುದರಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ರಾಜ್ಯದ ಆರ್ಥಿಕ ಸ್ಥಿತಿ ಸಶಕ್ತವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಮಂಡ್ಯ ಜಿಲ್ಲಾ ಪೊಲೀಸ್ ಘಟಕದ ಪ್ರಗತಿ ಪರಿಶೀಲನೆಗೆ …

Read More »

ಕ್ಷುಲ್ಲಕ ಕಾರಣಕ್ಕೆ ಹತ್ತಕ್ಕೂ ಅಧಿಕ ಗುಂಪಿನಿಂದ ಯುವಕನ ಮೇಲೆ ಮಾರಣಾಂತಿಕ ಹ*ಲ್ಲೆ!*

ಕ್ಷುಲ್ಲಕ ಕಾರಣಕ್ಕೆ ಹತ್ತಕ್ಕೂ ಅಧಿಕ ಗುಂಪಿನಿಂದ ಯುವಕನ ಮೇಲೆ ಮಾರಣಾಂತಿಕ ಹ*ಲ್ಲೆ!* ಸ್ಪೇರಸ್ಪಾರ್ಟ್ ಶಾಪ್ ನಲ್ಲಿ ಮಾಡುತ್ತಿದ್ದ ಯುವಕನನ್ನು ಎತ್ತಾಕೊಂಡು ಹೋಗಿ ಮಾರಣಾಂತಿಕ ಹಲ್ಲೆ *ಬೈಕ್ ನಲ್ಲಿ ಕರೆದುಕೊಂಡು ಹೋಗಿ ಕಲ್ಲು, ಕಟ್ಟಿ*ಗಳಿಂದ ಮನಬಂದಂತೆ ಥಳಿತ ಆರೋಪ!* ಗಾಯ**ಗೊಂಡ ಯುವಕನಿಗೆ ಬೆಳಗಾವಿ ಬೀಮ್ಸ್ ನಲ್ಲಿ ಚಿಕಿತ್ಸೆ *ಬೈಕ್ ನಲ್ಲಿ ಒತ್ತಾಯಪೂರ್ವಕವಾಗಿ ಯುವಕನನ್ನು ಹತ್ತಿಸಿಕೊಂಡು ಹೋಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ* ಬೆಳಗಾವಿ ಶಿವಾಜಿ ರೋಡನ ಕೊನ್ವಾಳ ಗಲ್ಲಿಯ ಅಂಗಡಿಯಲ್ಲಿ ಕೆಲಸ …

Read More »

255 ನೀರಿನ ಬಾಟಲ್​ ಮಾದರಿ ಪರೀಕ್ಷೆ; 95 ಅಸುರಕ್ಷಿತ, 88 ಮಾದರಿಗಳು ಕಳಪೆ ಗುಣಮಟ್ಟ- ಸಚಿವ ದಿನೇಶ್​ ಗುಂಡೂರಾವ್​

ಬೆಂಗಳೂರು: ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದಾಗಿ ಈಗಾಗಲೇ ಕಲರ್​ ಬಳಕೆ ಸೇರಿದಂತೆ ಅಗತ್ಯ ವಸ್ತುಗಳ ವಿರುದ್ಧ ಕ್ರಮಕ್ಕೆ ಮುಂದಾಗಿರುವ ರಾಜ್ಯ ನೀರಿನ ಬಾಟಲ್​ ಸೇರಿದಂತೆ ಹಲವು ವಸ್ತುಗಳ ಸುರಕ್ಷತೆ ಪರೀಕ್ಷೆ ನಡೆಸಿದೆ. ಆರೋಗ್ಯ ಇಲಾಖೆ ಫೆಬ್ರವರಿ -ಮಾರ್ಚ್​ ತಿಂಗಳಲ್ಲಿ ನಡೆಸಿದ ವಿಶೇಷ ಅಭಿಯಾನದಲ್ಲಿ ಕುಡಿಯುವ ನೀರಿನ ಪೂರೈಕೆ ಮಾಡುವ ಬಾಟಲ್​ಗಳಲ್ಲಿ 95 ಮಾದರಿಗಳು ಅಸುರಕ್ಷಿತ ಹಾಗೂ 88 ಮಾದರಿಗಳು ಕಳಪೆ ಗುಣಮಟ್ಟದ್ದು ಎಂದು ವರದಿಯಾಗಿದೆ. ವಿವಿಧ ಬ್ರಾಂಡ್​ಗಳಡಿ ಸ್ಥಳೀಯವಾಗಿ ಮಾರಾಟವಾಗುತ್ತಿರುವ ಶೇ. 70 …

Read More »

ವಾಟರ್ ಬಾಟಲ್ ನೀರು ಅಸುರಕ್ಷಿತ

ಬೆಂಗಳೂರು, ಏಪ್ರಿಲ್ 8: ನಾವು ಪ್ರತಿನಿತ್ಯ ಸೇವಿಸುವ ಆಹಾರಗಳಲ್ಲಿ ಕಲಬೆರಕೆ, ವಿಷಾಂಶ ಹಾಗೂ ಕ್ಯಾನ್ಸರ್ ಕಾರಕ ಅಂಶಗಳಿರುವ ಬಗ್ಗೆ ಆಹಾರ ಇಲಾಖೆಯ (Karnataka Food Department) ಪ್ರಯೋಗಾಲಯ ವರದಿಯಲ್ಲಿ ಪ್ರತಿನಿತ್ಯ ಒಂದಿಲ್ಲೊಂದು ಆಘಾತಕಾರಿ ವಿಚಾರಗಳು ಬಹಿರಂಗವಾಗುತ್ತಲೇ ಇವೆ. ಇದೀಗ ವಾಟರ್ ಬಾಟಲ್ (Water Bottle) ನೀರಿನ ಸರದಿ. ಬಾಟಲ್ ಮೂಲಕ ಪೂರೈಕೆ ಆಗುವ ಕುಡಿಯುವ ನೀರು ಶೇಕಡ 50ರಷ್ಟು ಕಳಪೆ ಎಂದು ಆಹಾರ ಇಲಾಖೆಯ ವರದಿ ತಿಳಿಸಿದೆ. ಬಾಟಲ್ ನೀರಿನಲ್ಲಿ ಮಿನರಲ್ (Mineral Water) ಕೂಡ ಇರುವುದಿಲ್ಲ. ಸಾಕಷ್ಟು ಕಂಪನಿಗಳ …

Read More »

ಪಿಯು ಫಲಿತಾಂಶ: ಲಾರಿ ಡ್ರೈವರ್​​ ಮಗಳು ರಾಜ್ಯಕ್ಕೆ ಪ್ರಥಮ!

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕಲಾ, ವಾಣಿಜ್ಯ, ವಿಜ್ಞಾನ ಮೂರೂ ವಿಭಾಗಗಳಲ್ಲೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಐಎನ್​ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್.ಸಂಜನಾ ಬಾಯಿ ಟಾಪರ್ 597 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೊಡಿಂಬೈಲ್​ನ ಕೆನೆರಾ ಪಿಯು ಕಾಲೇಜಿನಿ ವಿದ್ಯಾರ್ಥಿನಿ ದೀಪಾಶ್ರೀ ಎಸ್. 599 ಅಂಕ ಗಳಿಸುವ ಮೂಲಕ ಟಾಪರ್​ …

Read More »

ಬಿಸಿಲ ಝಳ ಹೆಚ್ಚಾಗುತ್ತಿದ್ದು ಹೈಕೋರ್ಟ್ ಪೀಠದ ಕಲಾಪದ ಸಮಯದಲ್ಲಿ ಬದಲಾವಣೆ

ಬೆಂಗಳೂರು: ಬಿಸಿಲ ಝಳ ಹೆಚ್ಚಾಗುತ್ತಿದ್ದು ಕಲಬುರಗಿ ಹೈಕೋರ್ಟ್ ಪೀಠದ ಕಲಾಪದ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ಬೆಳಗ್ಗೆ 8ಕ್ಕೆ ಆರಂಭವಾಗುವ ಕಲಾಪವು ಮಧ್ಯಾಹ್ನ 1.30ಕ್ಕೆ ಮುಗಿಯಲಿದೆ. ಇದೇ ನಿಯಮವನ್ನು ಕಲಬುರಗಿ ಮತ್ತು ಬೆಳಗಾವಿ ವಿಭಾಗದ 8 ಜಿಲ್ಲಾ ನ್ಯಾಯಾಲಯಗಳಿಗೂ ವಿಸ್ತರಿಸಲಾಗಿದೆ. ಏಪ್ರಿಲ್‌ 3ರಿಂದ ಸಮಯ ಬದಲಾವಣೆ ಜಾರಿಗೆ ಬಂದಿದ್ದು, ಮೇ 31ರವರೆಗೂ ಮುಂದುವರೆಯಲಿದೆ ಎಂದು ರಿಜಿಸ್ಟ್ರಾರ್‌ ಜನರಲ್‌ ಕೆ.ಎಸ್‌.ಭರತ್‌ ಕುಮಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಲಬುರಗಿ, ಬೀದರ್‌, ಯಾದಗಿರಿ, ಕೊಪ್ಪಳ, ರಾಯಚೂರು ಮತ್ತು ಬಳ್ಳಾರಿ …

Read More »

ಅತ್ತೆ ಮನೆಯಲ್ಲಿ 11 ಲಕ್ಷ ರೂ. ಕಳ್ಳತನ ಮಾಡಿದ ಅಳಿಯ

ಕಲಬುರಗಿ: ಕಲಬುರಗಿ ಜಿಲ್ಲೆ ಕಾಳಗಿ ಪೊಲೀಸರು ಕಾರ್ಯಾಚರಣೆ ನಡೆಸಿ ಅತ್ತೆ ಮನೆಯಲ್ಲಿಯೇ 11 ಲಕ್ಷ ರೂ.ಕಳ್ಳತನ ಮಾಡಿದ್ದ ಆರೋಪಿ ಅಳಿಯನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್ಪಿ ಅಡ್ಡೂರು ಶ್ರೀನಿವಾಸುಲು ತಿಳಿಸಿದರು. ಕಾಳಗಿ ಪಟ್ಟಣದ ನಿವಾಸಿ ಮೀನಪ್ಪ ಬೆನ್ನೂರ (38) ಬಂಧಿತ ಆರೋಪಿಯಾಗಿದ್ದು, ಆತನಿಂದ 9.30 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಕಳೆದ ಮಾ.28 ರಂದು ರಟಕಲ್ ಗ್ರಾಮದ ಸಿದ್ದಮ್ಮ ಮಲ್ಲೇಶಪ್ಪ ರಟಕಲ್ ಅವರ ಮನೆಯಲ್ಲಿ 11 ಲಕ್ಷ ರೂ. ಕಳ್ಳತನ ಆಗಿತ್ತು. …

Read More »

ಪಿಯುಸಿ ರಿಸಲ್ಟ್: ಬಾಲಕಿಯರದ್ದೇ ಮೇಲುಗೈ

ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಪರೀಕ್ಷೆ ಬರೆದಿದ್ದ 6,37,805 ಲಕ್ಷ ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಮೂಲಕ ಶೇ.73.45ರಷ್ಟು ಫಲಿತಾಂಶ ಬಂದಿದೆ. ಕಳೆದ ಸಾಲಿಗೆ ಹೋಲಿಸಿದರೆ ಶೇ.8ರಷ್ಟು ಕುಸಿತವಾಗಿದೆ. ಕಲಾ ವಿಭಾಗದಲ್ಲಿ ಬಳ್ಳಾರಿಯ ಕೂಡ್ಲಿಗಿ ತಾಲೂಕಿನ ಕೊಟ್ಟೂರಿನ ಇಂದು ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಎಲ್.ಆರ್.ಸಂಜನಾಬಾಯಿ ಅವರಿಗೆ ಒಟ್ಟು 600ರಲ್ಲಿ 597 ಅಂಕ ಬಂದಿದೆ. ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೊಡಿಂಬೈಲ್​ನ ಕೆನೆರಾ …

Read More »

ದ್ವಿತೀಯ ಪಿಯುಸಿಯಲ್ಲಿ ಪ್ರೇರಣಾ ಕಾಲೇಜಿನ ಖುಷಿ ಹುಗ್ಗಿ ಸಾಧನೆ

ದ್ವಿತೀಯ ಪಿಯುಸಿಯಲ್ಲಿ ಪ್ರೇರಣಾ ಕಾಲೇಜಿನ ಖುಷಿ ಹುಗ್ಗಿ ಸಾಧನೆ ಬೆಳಗಾವಿ ಪ್ರೇರಣಾ ಪಿ.ಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಹುಗ್ಗಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಭಾರಿ ಸಾಧನೆಯನ್ನು ಮಾಡಿದ್ದಾರೆ. ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಬೆಳಗಾವಿಯ ಪ್ರೇರಣಾ ಪಿ. ಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಗಿರೀಶ ಹುಗ್ಗಿ ಒಟ್ಟು 600 ಅಂಕಗಳ ಪೈಕಿ 581 ಅಂಕಗಳನ್ನು ಪಡೆದಿದ್ದಾರೆ. ಮಹಾವಿದ್ಯಾಲಯದಲ್ಲಿ ಮತ್ತು ಪೋಷಕರಲ್ಲಿ ಸಂತಸ …

Read More »