Breaking News

ರಾಷ್ಟ್ರೀಯ

ಫೈನಾನ್ಸ್​​ ಕಂಪನಿ ವಿರುದ್ಧ ವಂಚನೆ ಆರೋಪ: ಸದಸ್ಯರ ಮನೆಗಳ ಮುಂದೆ ಜನರ ಪ್ರತಿಭಟನೆ

ಬೆಳಗಾವಿ: ಗೋಕಾಕ ತಾಲೂಕಿನ ಘಟಪ್ರಭಾ ಪಟ್ಟಣದ ಖಾಸಗಿ ಫೈನಾನ್ಸ್ ಕಂಪನಿ ವಿರುದ್ಧ 25 ಕೋಟಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಸಂತ್ರಸ್ತರು ಫೈನಾನ್ಸ್ ಮತ್ತು ಆಡಳಿತ ಮಂಡಳಿ ಸದಸ್ಯರ ಮನೆಗಳ‌ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಫೈನಾನ್ಸ್​​ ಕಂಪನಿ ವಿರುದ್ಧ ವಂಚನೆ ಆರೋಪಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿರುವ ನವೋದಯ ಫೈನಾನ್ಸ್, ಜಗಜ್ಯೋತಿ ಸೌಹಾರ್ದ ಸಹಕಾರಿ ಸಂಘವು ಸರ್ವಜ್ಞ ಚಿಟ್ ಹೆಸರಿನಲ್ಲಿ ಅಂದಾಜು 25 ಕೋಟಿ ರೂ.ವಂಚನೆ …

Read More »

ಯತ್ನಾಳ್​ಗೆ ನೋಟಿಸ್ ಜಾರಿ, ಹಿರಿಯ ನಾಯಕರ ವಿರುದ್ಧ ಮಾತನಾಡದಂತೆ ವಾರ್ನಿಂಗ್: ಅರುಣ್​ ಸಿಂಗ್

ಬೆಳಗಾವಿ: ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೋಟಿಸ್ ಜಾರಿ ಮಾಡಿದ್ದೇವೆ. ಪಕ್ಷಕ್ಕೆ ಡ್ಯಾಮೇಜ್ ಮಾಡದಂತೆ ಹಾಗೂ ಪಕ್ಷದ ಹಿರಿಯ ನಾಯಕರ ವಿರುದ್ಧ ಮಾತನಾಡದಂತೆ ವಾರ್ನಿಂಗ್ ಕೊಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರನ್ನ ಸಚಿವ ಮಾಡಿಲ್ಲ. ಅದಕ್ಕಾಗಿ ಹೀಗೆ ಮಾತಾಡ್ತಿದ್ದಾರೆ. ಯಾರೇ ಆದ್ರು ಪಕ್ಷದ ಚೌಕಟ್ಟಿನಲ್ಲಿ ಮಾತನಾಡಬೇಕು. ಪಕ್ಷದ ಹಿರಿಯ ನಾಯಕರನ್ನ ಗೌರವಿಸಬೇಕು. ಯತ್ನಾಳ್ ಅವರ ಇಂತಹ ಹೇಳಿಕೆಗೆ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ

*ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ* ಗೋಕಾಕ : ತಾಲೂಕಿನ ಸಂತೋಷ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಹಿರೇನಂದಿ ಗ್ರಾಮದಿಂದ ಕಾರ್ಖಾನೆವರಗೆ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿಯನ್ನು ಭವ್ಯ ಮೆರವಣಿಗೆ ಮೂಲಕ ತರಲಾಯಿತು. ನಂತರ ಗೋಮಾತೆ ಗೆ ಪೂಜೆ ಸಲ್ಲಿಸಿ, ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮದಲ್ಲಿ …

Read More »

ದೂಧ್ ಸಾಗರ್ ಪ್ರವಾಸೋದ್ಯಮ ಆರಂಭ ; ಹೆಚ್ಚಿನ ಸಂಖ್ಯೆಯ ಪ್ರವಾಸಿಗರ ಆಗಮನ

ಪಣಜಿ: ಗೋವಾದ ಜಗತ್ಪ್ರಸಿದ್ಧ ದೂಧ್ ಸಾಗರ್ ಪ್ರವಾಸೋದ್ಯಮ ಸೋಮವಾರದಿಂದ ಆರಂಭಗೊಂಡಿದ್ದು, ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು ಸದ್ಯ ಪ್ರತಿದಿನ 150 ಕ್ಕೂ ಜೀಪ್‍ಗಳ ಮೂಲಕ ಪ್ರವಾಸಿಗರು ಜಲಪಾತ ವೀಕ್ಷಣೆಗೆ ತೆರಳುತ್ತಿದ್ದಾರೆ.   ಗೋವಾದ ದೂಧ್ ಸಾಗರ್ ಜಲಪಾತವು ದೇಶ ವಿದೇಶದ ಪ್ರವಾಸಿಗರ ಆಕರ್ಷಣೀಯ ತಾಣವಾಗಿದೆ. ದೂಧಸಾಗರ ಜಲಪಾತ ವೀಕ್ಷಣೆಗೆರ ಗೋವಾದ ಕುಳೆ ಮೂಲಕ ಹೆಚ್ಚಿನ ಮಳೆಯಾಗುವ ಸಂದರ್ಭದಲ್ಲಿ ತೆರಳಲು ಅಸಾಧ್ಯವಾಗಿದೆ. ಇದೀಗ ಮಳೆ ಕಡಿಮೆಯಾಗಿರುವುದರಿಂದ ಜಲಪಾತ ವೀಕ್ಷಣೆಗೆ ತೆರಳಲು ಸಾಧ್ಯವಾಗಿದೆ. …

Read More »

APPLE ಕಂಪನಿಗೆ ಬರೋಬ್ಬರಿ 2 ಕೋಟಿ ಡಾಲರ್‌ ದಂಡ ವಿಧಿಸಿದ ನ್ಯಾಯಾಲಯ

ಬ್ರೆಸಿಲಿಯಾ: ಗ್ರಾಹಕರಿಗೆ ಕೇವಲ ಐ-ಫೋನ್‌ ನೀಡಿ, ಚಾರ್ಜರ್‌ ನೀಡದ ಆಯಪಲ್‌ ಕಂಪನಿಗೆ ಬ್ರೆಜಿಲ್‌ ನ್ಯಾಯಾಲಯ ಬರೋಬ್ಬರಿ 2 ಕೋಟಿ ಡಾಲರ್‌ ದಂಡ ವಿಧಿಸಿದೆ. “ಗ್ರಾಹಕರಿಗೆ ಕೇವಲ ಫೋನ್‌ ಪೂರೈಸಿ, ಚಾರ್ಜರ್‌ ನೀಡದಿರುವುದು ಕೆಟ್ಟ ಪದ್ಧತಿಯಾಗಿದೆ. ಇದು ಗ್ರಾಹಕರಿಗೆ ಹೆಚ್ಚುವರಿ ವಸ್ತುಗಳನ್ನು ಖರೀದಿಸಲು ಬಲವಂತಪಡಿಸಿದಂತೆ,’ ಎಂದು ಬ್ರೆಜಿಲ್‌ ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ. ಬ್ರೆಜಿಲಿಯನ್‌ ಗ್ರಾಹಕರ ಸಂಘವು ಆಯಪಲ್‌ ಕಂಪನಿಯ ಕ್ರಮವನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇದೇ ರೀತಿ ಚಾರ್ಜರ್‌ ಇಲ್ಲದೇ ಐಫೋನ್‌ …

Read More »

18ಕ್ಕೂ ಹೆಚ್ಚು ಶಾಸಕರು, ಸಚಿವರು, ಶ್ರೀಮಂತರು, ಪ್ರಭಾವಿಗಳಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ

ಭುವನೇಶ್ವರ: ಒಡಿಶಾದ ಬಡತನದ ಕೇಂದ್ರ ಎಂದು ಬಿಂಬಿಸಲ್ಪಟ್ಟಿರುವ ಕಾಳಹಂಡಿ ಜಿಲ್ಲೆಯ 26 ವರ್ಷದ ಮಹಿಳೆ ಅರ್ಚನಾ ನಾಗ್‌ ಇವತ್ತು ಕೋಟ್ಯಧಿಪತಿ! ಶ್ರೀಮಂತರು, ಪ್ರಭಾವಿಗಳ ಖಾಸಗಿ ಕ್ಷಣಗಳ ಚಿತ್ರಗಳನ್ನಿಟ್ಟುಕೊಂಡು, ಅವರನ್ನು ಬೆದರಿಸಿ ಹಣ ವಸೂಲಿ ಮಾಡಿದ ಆರೋಪ ಎದುರಿಸುತ್ತಿರುವ ಆಕೆ ಕಳೆದ ವಾರವೇ ಬಂಧನಕ್ಕೊಳಗಾಗಿದ್ದಾಳೆ. ಈಗ ಆಕೆಯ ವಿರುದ್ಧ ವಸೂಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇನ್ನೂ ವಿಶೇಷ ಗೊತ್ತಾ? ಒಡಿಶಾ ಚಿತ್ರನಿರ್ದೇಶಕರೊಬ್ಬರು ಆಕೆಯ ಬಗ್ಗೆ ಸಿನಿಮಾ ಮಾಡಲು ಸಿದ್ಧವಾಗಿದ್ದಾರೆ. ಒಂದು ಕಾಲದಲ್ಲಿ ಬಡವಳಾಗಿದ್ದ ಅರ್ಚನಾ …

Read More »

ಸರಕಾರ ಉತ್ತರ ಕರ್ನಾಟಕ ಕಬ್ಬು ಬೆಳೆಗಾರ ರೈತರನ್ನು ನಿರ್ಲಕ್ಷಿಸುತ್ತಿದೆ: ಮೋದಗಿ

ಸಿಎಂ ಬೊಮ್ಮಾಯಿ ನೇತೃತ್ವದ ಸರಕಾರ ಉತ್ತರ ಕರ್ನಾಟಕ ಕಬ್ಬು ಬೆಳಗಾರ ರೈತರನ್ನು ಕಡೆಗಣಿಸುತ್ತಿದೆ ಎಂದು ಬೆಳಗಾವಿಯಲ್ಲಿ ರೈತಪರ ಸಂಘಟನೆಗಳು ಆರೋಪಿಸಿ ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ನಡೆಸಿದವು. ಹೌದು ಬೆಳಗಾವಿ ನಗರದಲ್ಲಿ ಇಂದು ವಿವಿಧ ರೈತಪರ ಸಂಘಟನೆಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ, ಸರಕಾರ ಉತ್ತರ ಕರ್ನಾಟಕ ಭಾಗದ ಕಬ್ಬು ಬೆಳಗಾರ ರೈತರನ್ನು ನಿರ್ಲಕ್ಷ ಮಾಡುತ್ತಿದೆ. ಹಾಗಾಗಿ ಕಬ್ಬು ಬೆಳಗಾರ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ ಕೂಡಲೇ ರಾಜ್ಯ ಸರಕಾರ …

Read More »

ಬಿಜೆಪಿ ಅಸ್ತ್ರಕ್ಕೆ ಬೆದರಿದ ಕಾಂಗ್ರೆಸ್‌, ಜೆಡಿಎಸ್‌

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಿಸುವ ಆಡಳಿತಾರೂಢ ಬಿಜೆಪಿ “ಅಸ್ತ್ರ’ದಿಂದ ಕಾಂಗ್ರೆಸ್‌ ಮತ್ತು ಜೆಡಿಎಸ್‌ಗೆ ಮತಬ್ಯಾಂಕ್‌ ಕೈ ತಪ್ಪುವ ಆತಂಕ ಎದುರಾಗಿದ್ದು, ಪರ್ಯಾಯ ಕಾರ್ಯತಂತ್ರದತ್ತ ಚಿತ್ತ ಹರಿಸಿವೆ.   ಭಾರತ್‌ ಜೋಡೋ ಯಾತ್ರೆಯ ಗುಂಗಿನಲ್ಲಿದ್ದ ಕಾಂಗ್ರೆಸ್‌, ಜನತಾಮಿತ್ರ ಹುಮ್ಮಸ್ಸಿನಲ್ಲಿದ್ದ ಜೆಡಿಎಸ್‌ ಪಕ್ಷಗಳಿಗೆ ಮೀಸಲಾತಿ ವಿಚಾರದಲ್ಲಿ ಬಿಜೆಪಿ ದಿಢೀರ್‌ ಈ ರೀತಿಯ ತೀರ್ಮಾನ ಕೈಗೊಳ್ಳಬಹುದು ಎಂಬ ಅಂದಾಜು ಇರಲಿಲ್ಲ. ಪ್ರಮುಖವಾಗಿ ಕಾಂಗ್ರೆಸ್‌ ಮುಂದಿನ ಚುನಾವಣೆಯಲ್ಲಿ ಮೀಸಲಾತಿ ಪ್ರಮಾಣದ ವಿಚಾರ …

Read More »

37ನೇ ದಿನಕ್ಕೆ ಕಾಲಿಟ್ಟ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ

ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ 37ನೇ ದಿನಕ್ಕೆ ಕಾಲಿಟ್ಟಿದೆ. ಇಂದು ರಾಹುಲ್ ಗಾಂಧಿಯವರ ಪಾದಯಾತ್ರೆ ಕರ್ನಾಟಕದ ಚಿತ್ರದುರ್ಗ ಜಿಲ್ಲೆಯ ರಾಂಪುರದಿಂದ ಆಂಧ್ರಪ್ರದೇಶಕ್ಕೆ ತಲುಪಿದೆ. ಎಪಿಯ ಅನಂತಪುರ ಜಿಲ್ಲೆಯ ಜಾಜಿರಕಲ್ಲು ಟೋಲ್ ಪ್ಲಾಜಾ ತಲುಪಲಿದೆ. ಸಂಜೆ 04.30ಕ್ಕೆ ಋಉರುವಾಗುವ ಪಾದಯಾತ್ರೆ ಸಂಜೆ 6.30ಕ್ಕೆ ಅನಂತಪುರ ಜಿಲ್ಲೆಯ ಓಬುಳಾಪುರಂ ಗ್ರಾಮದಲ್ಲಿ ಕೊನೆಯಾಗಲಿದೆ. ಪುನಃ ಕರ್ನಾಟಕದ ಬಳ್ಳಾರಿಯ ಹಲಕುಂದಿ ಮಠದ ಬಳಿ ರಾಹುಲ್ ಗಾಂಧಿ ವಾಸ್ತವ್ಯ ಹೂಡಲಿದ್ದಾರೆ. ರಾಹುಲ್ ಗಾಂಧಿ ಮತ್ತು ಭಾರತ್ ಜೋಡೋ …

Read More »

ತೊಗರಿ ಕಿತ್ತು ಜೋಳ ಬೆಳೆಯಲು ಸಿದ್ಧತೆ

ತೆಲಸಂಗ: ಗ್ರಾಮದಲ್ಲಿ ಮೂರ್‍ನಾಏಲ್ಕು ದಿನಗಳಿಂದ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಅಳಿದುಳಿದಿದ್ದ ತೊಗರಿ ಬೆಳೆಯೂ ಕೈಗೆಟಕದ ಸ್ಥಿತಿ ತಲುಪಿದ್ದು, ತೊಗರಿ ಬೆಳೆ ಮಾಡಿದ್ದ ರೈತನಿಗೆ ಸಂಕಷ್ಟ ಎದುರಾಗಿದೆ. ತೆಲಸಂಗ ಹೋಬಳಿಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ತೊಗರಿ ಬಿತ್ತನೆ ಮಾಡಿದ ದಿನದಿಂದ ಇಲ್ಲಿಯವರೆಗೂ ಸತತವಾಗಿ ಸುರಿದ ಮಳೆ, ಮೋಡಕವಿದ ತಂಪು ವಾತಾವರಣ, ಹೊಲಗಳಲ್ಲಿ ನಿಂತ ನೀರಿನಿಂದ ತೊಗರಿ ಗಿಡದ ಬೇರು ಕೊಳೆತಿದೆ. ಮತ್ತೆ ಕೆಲವಡೆ ನೆಟಿರೋಗ ಕಾಣಿಸಿಕೊಂಡಿದೆ. ತೋಗರಿ ಹೂವು ಮತ್ತು …

Read More »