ಕ್ರಿಮಿನಲ್ ಕಾರ್ಯವಿಧಾನದ ಕಾನೂನನ್ನು ಅಧ್ಯಯನ (criminal procedural law) ಅಷ್ಟುಸುಲಭವಲ್ಲ. ಪರೀಕ್ಷೆಯಲ್ಲಿ ವಿದ್ಯಾರ್ಥಿಯು ಉತ್ತೀರ್ಣರಾಗಲು ಹೆಚ್ಚಿನ ಶ್ರದ್ಧೆ, ಶ್ರಮ ಬೇಕಾಗುತ್ತದೆ. ಆದರೆ ಸ್ಪೇನ್ನಲ್ಲಿ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ನಕಲು ಹೊಡೆಯುವುದಕ್ಕಾಗಿ ತನ್ನ ಸಂಪೂರ್ಣ ಪಠ್ಯಕ್ರಮವನ್ನು ಕೇವಲ 11 ಪೆನ್ನುಗಳಲ್ಲಿ ಕೆತ್ತಿದ್ದಾನೆ. ಈ ಪೆನ್ನುಗಳ ಚಿತ್ರಗಳು ಟ್ವಿಟರ್ ನಲ್ಲಿ ವೈರಲ್ ಆಗಿವೆ. ವಿದ್ಯಾರ್ಥಿಯು ನೀಲಿ ಬಿಕ್ ಪೆನ್ನುಗಳ ಮೇಲೆ ಸಣ್ಣ ಅಕ್ಷರಗಳನ್ನು ಕೆತ್ತಿದ್ದಾನೆ. ನಕಲು ಮಾಡುತ್ತಿದ್ದಾಗ ಆತ ಸಿಕ್ಕಿ ಬಿದ್ದಿದ್ದು, …
Read More »ಉಪ್ಪಾರ ಸಮುದಾಯದ ಹೋರಾಟಕ್ಕೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಬಲ*
*ಗೋಕಾಕ* : ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ನಡೆಸುತ್ತಿರುವ ಉಪ್ಪಾರ ಸಮುದಾಯದ ಹೋರಾಟಕ್ಕೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಗುರುವಾರದಂದು ಹೇಳಿಕೆ ನೀಡಿರುವ ಅವರು, ಉಪ್ಪಾರ ಸಮುದಾಯದ ಬೇಡಿಕೆಯನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡುವುದಾಗಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಸುಮಾರು 50 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಉಪ್ಪಾರ ಸಮುದಾಯವಿದೆ. ಶೈಕ್ಷಣಿಕವಾಗಿ, …
Read More »ಸುಪ್ರೀಂಕೋರ್ಟ್ `ಹಿಜಾಬ್’ ತೀರ್ಪಿಗೆ ಕ್ಷಣಗಣನೆ : ಕರ್ನಾಟಕದಲ್ಲಿ ಹೈ ಅಲರ್ಟ್
ನವದೆಹಲಿ: ಹಿಜಾಬ್ ( Hijab Row) ವಿವಾದದ ಕುರಿತು ಸುಪ್ರೀಂಕೋರ್ಟ್ ಅಕ್ಟೋಬರ್ 13 ರ ಇಂದು ಬೆಳಗ್ಗೆ 10:30 ಕ್ಕೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದ್ದು,ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಉಡುಪಿ, ತುಮಕೂರು ಹಾಗೂ ಬೆಂಗಳೂರು ನಗರದಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗುತ್ತಿದೆ. ಸೂಕ್ತ ಭದ್ರತೆ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು …
Read More »ಸಿದ್ದು ಡ್ರಗ್ ಮಾಫಿಯಾ ಗುರು: ಡ್ರಗ್ಸ್, ಗಾಂಜಾ ಶಾಲಾ, ಕಾಲೇಜುಗಳಲ್ಲಿ ಯಾವುದೇ ಭಯವಿಲ್ಲದೇ ಸಿಗುತ್ತಿತ್ತು: ಕಟೀಲ್
ಗಜೇಂದ್ರಗಡ: ಡಿನೋಟಿಫಿಕೇಷನ್ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಚುನಾವಣೆಗೂ ಮುನ್ನವೇ ಜೈಲು ಸೇರಲಿದ್ದಾರೆ. ಆಗ ಕಾಂಗ್ರೆಸ್ ಎರಡು ಹೋಳಾಗುತ್ತದೆ. ಒಂದು ಸಿದ್ದರಾಮಯ್ಯ ಪಾರ್ಟಿ, ಮತ್ತೊಂದು ಡಿ.ಕೆ.ಶಿವಕುಮಾರ್ ಪಾರ್ಟಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಭವಿಷ್ಯ ನುಡಿದರು. ಪಟ್ಟಣದ ಶಾಸಕರ ನಿವಾಸದ ಆವರಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಂಕಲ್ಪ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ಸರ್ಕಾರಿ ಸ್ವತ್ತನ್ನು ಡಿನೋಟಿಫಿಕೇಶನ್ ಮಾಡಿ ಪ್ರಭಾವಿ ಬಿಲ್ಡರ್ಗಳಿಗೆ ಅನುಕೂಲ ಮಾಡಿಕೊಡಲು ಅಧಿಕಾರ …
Read More »ಕಾಂಗ್ರೆಸ್ ಮಾಜಿ ಶಾಸಕ ಎನ್ಟಿ ಬೊಮ್ಮಣ್ಣ ನಿಧನ; ಗಣ್ಯರ ಸಂತಾಪ
ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಎನ್ ಟಿ ಬೊಮ್ಮಣ್ಣ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಎನ್ ಟಿ ಬೊಮ್ಮಣ್ಣ ಒಂದು ತಿಂಗಳ ಹಿಂದೆ ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಎನ್ಟಿ ಬೊಮ್ಮಣ್ಣ ಕೂಡ್ಲಿಗಿ ಕ್ಷೇತ್ರದಿಂದ ಸ್ಪರ್ಧಿಸಿ ಎರಡು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದರು. ಎನ್.ಟಿ ಬೊಮ್ಮಣ್ಣ 1985 ರಿಂದ 1994 ರವರೆಗೆ ಕೂಡ್ಲಿಗಿ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದರು. 2018 ರ …
Read More »ಅಡ್ವಾಣಿ ಭೇಟಿಯಾದ ಪೇಜಾವರಶ್ರೀ- ರಾಮಮಂದಿರ ಹೋರಾಟ ದಿನಗಳ ಮೆಲುಕು
ಉಡುಪಿ/ನವದೆಹಲಿ: ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ (Vishwaprasanna Teertha) ಶ್ರೀಪಾದರು ದೆಹಲಿಯಲ್ಲಿ ಮಾಜಿ ಉಪಪ್ರಧಾನಿ ಬಿಜೆಪಿ (BJP) ಹಿರಿಯ ನಾಯಕ ಎಲ್.ಕೆ ಅಡ್ವಾಣಿ (LK Adwani) ಯವರನ್ನು ಅವರ ನಿವಾಸದಲ್ಲಿ ಸೌಹಾರ್ದ ಭೇಟಿ ಮಾಡಿದರು. ಈ ವೇಳೆ ರಾಮಮಂದಿರ (Ramamandir) ಹೋರಾಟ ಮತ್ತು ಮಂದಿರ ನಿರ್ಮಾಣ ಕಾರ್ಯದ ಪ್ರಗತಿ ಬಗ್ಗೆ ಮಾತನಾಡಿದರು. ಅಡ್ವಾಣಿಯವರೊಂದಿಗೆ ಉಭಯಕುಶಲೋಪರಿ ನಡೆಸಿ ಅವರಿಗೆ ದೀರ್ಘಾಯುರಾರೋಗ್ಯವನ್ನು ಶ್ರೀಕೃಷ್ಣನಲ್ಲಿ ಪ್ರಾರ್ಥಿಸುವುದಾಗಿ ಪೇಜಾವರಶ್ರೀ (Pejawara Sri) ತಿಳಿಸಿದರು. ಅಯೋಧ್ಯಾ (Ayodhya) ರಾಮಜನ್ಮಭೂಮಿ …
Read More »ಬಳ್ಳಾರಿಗೆ ಭೇಟಿ ನೀಡಲು ಜನಾರ್ದನ ರೆಡ್ಡಿಗೆ ಅನುಮತಿ ನೀಡಿದ ಸುಪ್ರೀಂಕೋರ್ಟ್
ನವದೆಹಲಿ: ಮಾಜಿ ಸಚಿವ ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿಗೆ ಭೇಟಿ ನೀಡಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಅವರ ಮಗಳನ್ನು ಭೇಟಿ ಮಾಡಲು ಹಾಗೂ ಬಳ್ಳಾರಿಯಲ್ಲಿ ನವೆಂಬರ್ 6 ರವರೆಗೆ ಇರಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ವಿಚಾರಣೆ ಮುಗಿಯುವವರೆಗೂ ಬಳ್ಳಾರಿಯಿಂದ ದೂರ ಇರಿ: ನ್ಯಾಯಮೂರ್ತಿಗಳಾದ ಎಂ ಆರ್ ಶಾ ಮತ್ತು ಕೃಷ್ಣ ಮುರಾರಿ ಅವರ ಪೀಠವು ವಿಶೇಷ ನ್ಯಾಯಾಲಯಕ್ಕೆ ನಿತ್ಯ ವಿಚಾರಣೆ ನಡೆಸುವಂತೆ ಮತ್ತು ನವೆಂಬರ್ 9, …
Read More »ದಲಿತರ ಮನೆಯಲ್ಲಿ ತಿಂಡಿ ಸವಿದ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ
ಹೊಸಪೇಟೆ : ಕಮಲಾಪುರ ಗ್ರಾಮದ ಅಂಬೇಡ್ಕರ್ ನಗರದ ದಲಿತ ಸಮುದಾಯಕ್ಕೆ ಸೇರಿದ ಹಿರಾಳ ಕೊಲ್ಲಾರಪ್ಪ ಅವರ ಮನೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಆತಿಥ್ಯ ಸ್ವೀಕಾರಿಸಿದರು, ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆನಂದ್ ಸಿಂಗ್ ಅವರೊಂದಿಗೆ ಆಗಮಿಸಿದ ಮುಖ್ಯಮಂತ್ರಿಗಳು ಕಮಲಾಪುರ ಅಂಬೇಡ್ಕರ್ ನಗರದ ದಲಿತ ಹಿರಾಳ ಕೊಲ್ಲಾರಪ್ಪ ಅವರ ಮನೆಯಲ್ಲಿ ಬೆಳಗಿನ ಉಪಾಹಾರ ಸವಿದರು. ಇದೇ ವೇಳೆ ದಲಿತರ ಮನೆಯಲ್ಲಿ ಉಪಹಾರ …
Read More »ಯಡಿಯೂರಪ್ಪಗೆ ವಯಸ್ಸಾಗಿದೆ ಅರುಳು ಮರುಳ
ಚಿತ್ರದುರ್ಗ : ಯಡಿಯೂರಪ್ಪಗೆ ವಯಸ್ಸಾಗಿದೆ ಅವರಿಗೆ ಅರುಳು ಮರುಳಾಗಿರಬಹುದೇನೋ ಎಂದು ಚಿತ್ರದುರ್ಗದ ಚಳ್ಳೇಕೆರೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಪ್ರಧಾನಿ ಮೋದಿ ಪಾದದ ಧೂಳೀಗೂ ಸಮನಲ್ಲ ಎಂಬ ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಅವರು, ಯಡಿಯೂರಪ್ಪ ಮಟ್ಟಕ್ಕೆ ಹೋಗಿ ನಾನು ಮಾತನಾಡಲ್ಲ, ನೆಹರೂ ಪಾದಕ್ಕೂ ಮೋದಿ ಸಮಾನ ಅಲ್ಲ ಅಂತ ನಾನು ಹೇಳಕ್ಕಾಗತ್ತಾ? ಪ್ರೈಮ್ಮಿನಿಸ್ಟರ್ ಅವರು, ಹಾಗಂತ ಯಡಿಯೂರಪ್ಪ ರಾಹುಲ್ ಗಾಂಧಿ ಪಾದಕ್ಕೂ ಸಮಾನ ಅಲ್ಲ ಅಂತ ನಾನು …
Read More »24 ಗಂಟೆಗಳಲ್ಲಿ ಎಫ್ಐಆರ್ ವೆಬ್ಸೈಟ್ನಲ್ಲಿ ಪ್ರಕಟಿಸಬೇಕು
ಬೆಂಗಳೂರು: “ಪ್ರಥಮ ವರ್ತಮಾನ ವರದಿ’ (ಎಫ್ಐಆರ್) ದಾಖಲಾದ 24 ಗಂಟೆಗಳಲ್ಲಿ ಅದನ್ನು ವೆಬ್ಸೈಟ್ನಲ್ಲಿ ಹಾಕಲು ಲೋಕಾಯುಕ್ತಕ್ಕೆ ನಿರ್ದೇಶನ ನೀಡಬೇಕೆಂದು ಎಂದು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಈ ವಿಚಾರವಾಗಿ ವಕೀಲ ಎಸ್. ಉಮಾಪತಿ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮತ್ತು ಲೋಕಾಯುಕ್ತ ಎಡಿಜಿಪಿ ಅವರನ್ನು ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಎಫ್ಐಆರ್ ದಾಖಲಾದ 24 ಗಂಟೆಗಳಲ್ಲಿ ಅದನ್ನು ಸಂಬಂಧಪಟ್ಟ …
Read More »
Laxmi News 24×7