ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಮಂಗಳವಾರ ಮದ್ಯಾಹ್ನ ಪ್ರಕಟವಾಗಲಿದೆ. ರಾಜ್ಯದಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮಂಗಳವಾರ ಮದ್ಯಾಹ್ನ 1.30 ಕ್ಕೆ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ದ್ವಿತೀಯ ಪಿಯುಸಿ ಪರಿಕ್ಷೆ ಕಳೆದ ಮಾರ್ಚ್ 1 ರಿಂದ ಆರಂಭಗೊಂಡು ಮಾರ್ಚ್ 20 ರಂದು ಮುಕ್ತಾಯಗೊಂಡಿತ್ತು. ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ತ್ವರಿತಗತಿಯಲ್ಲಿ ನಡೆಸಿ ಏಪ್ರಿಲ್ 8ರಂದು ಫಲಿತಾಂಶ ಘೋಷಣೆ ಮಾಡಲಾಗುತ್ತದೆ.ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ನಾಳೆ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ …
Read More »ಪಂಬನ್ ಸೇತುವೆ- ಭಾರತದ ಮೊದಲ ಲಂಬ ಲಿಫ್ಟ್ ರೈಲ್ವೆ ಸಮುದ್ರ ಸೇತುವೆ
ಹುಬ್ಬಳ್ಳಿ: ತಮಿಳುನಾಡಿನ ರಾಮೇಶ್ವರಂನಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಪಂಬನ್ ಸಮುದ್ರ ಸೇತುವೆಯನ್ನು ಉದ್ಘಾಟಿಸಿದ್ದಾರೆ. ಇದರೊಂದಿಗೆ, ಹುಬ್ಬಳ್ಳಿ ಹಾಗೂ ರಾಮೇಶ್ವರಂ ನಡುವೆ ರೈಲು ಸಂಚಾರ ಆರಂಭಗೊಳ್ಳಲಿದೆ. ಸೇತುವೆಯು ಭೂಮಿ ಮತ್ತು ರಾಮೇಶ್ವರಂ ದ್ವೀಪದ ನಡುವೆ ರೈಲು ಸಂಪರ್ಕ ಒದಗಿಸುತ್ತದೆ. ರಾಮನವಮಿಯ ಶುಭ ಸಂದರ್ಭದಲ್ಲಿ ಸೇತುವೆ ಉದ್ಘಾಟನೆಯಾಗಿದ್ದು, ಇದು ಭಾರತದ ಮೊದಲ ಲಂಬ ಲಿಫ್ಟ್ ರೈಲ್ವೆ ಸಮುದ್ರ ಸೇತುವೆಯಾಗಿದೆ. ಈ ಮೊದಲು ಕಾರ್ಯಾಚರಣೆಯ ಕಾರಣಾಂತರಗಳಿಂದ ರದ್ದುಗೊಳಿಸಲಾಗಿದ್ದ ಹುಬ್ಬಳ್ಳಿ-ರಾಮೇಶ್ವರಂ ನಡುವಿನ ಸಾಪ್ತಾಹಿಕ …
Read More »ನೀರಾವರಿ ನಿಗಮದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಮೈಸೂರು: ಲಂಚ ಸ್ವೀಕರಿಸುತ್ತಿದ್ದ ನಂಜನಗೂಡು ಕಾವೇರಿ ನೀರಾವರಿ ನಿಗಮ ನಿಯಮಿತದ ಕಾರ್ಯಪಾಲಕ ಅಭಿಯಂತರ ಮತ್ತು ಅಕೌಂಟ್ ಸೂಪರಿಂಟೆಂಡೆಂಟ್ ಅವರನ್ನು ಸೋಮವಾರ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಈ ಅಧಿಕಾರಿಗಳು 1.45 ಲಕ್ಷ ರೂ.ಲಂಚದ ಹಣ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ. ಕಾರ್ಯಪಾಲಕ ಅಭಿಯಂತರ ಕಾವೇರಿ ರಂಗನಾಥ್ ಮತ್ತು ಅಕೌಂಟ್ ಸೂಪರಿಂಟೆಂಡೆಂಟ್ ಉಮಾ ಮಹೇಶ್ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಮರಾಜನಗರದ ಅಬ್ದುಲ್ ಅಜೀಜ್ ಎಂಬವರಿಂದ ಅಧಿಕಾರಿಗಳು 1.45 ಲಕ್ಷ ರೂ. ಲಂಚ …
Read More »ಯತ್ನಾಳ್ ಉಚ್ಚಾಟನೆಗೆ ಉತ್ತರ ಕರ್ನಾಟಕದ ಜನರು ಸಂದರ್ಭಾನುಸಾರವಾಗಿ ಉತ್ತರ ಕೊಡುತ್ತಾರೆ ಎಂದ ಸವದಿ
ಚಿಕ್ಕೋಡಿ (ಬೆಳಗಾವಿ) : ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಚಿಂತನೆ ಪ್ರಾರಂಭವಾಗಿದೆ. ಸಂದರ್ಭಾನುಸಾರವಾಗಿ ಬಿಜೆಪಿಗೆ ಏನು ಉತ್ತರ ಕೊಡಬೇಕು ಅದನ್ನು ಮುಂದೆ ಈ ಭಾಗದ ಜನ ಕೊಡುತ್ತಾರೆ ಎಂದು ಪರೋಕ್ಷವಾಗಿ ಬಿಜೆಪಿ ನಾಯಕರಿಗೆ ಅಥಣಿ ಶಾಸಕ ಲಕ್ಷ್ಮಣ್ ಸವದಿ ಎಚ್ಚರಿಕೆ ನೀಡಿದರು. ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯ ಚಾಕ್ವೆಲ್ ಕಮ್ ಪಂಪ್ ಹೌಸ್ ನಿರ್ಮಾಣ ಹಂತಕ್ಕೆ ಪೂಜೆ ನೆರವೇರಿಸಿದ ಬಳಿಕ, ಮಾಧ್ಯಮದವರೊಂದಿಗೆ …
Read More »ಲಾಡ್ ಅವರಿಗೆ ತಮ್ಮ ಕ್ಷೇತ್ರವೇ ಕಾಣೋದಿಲ್ಲ: ಬೆಲ್ಲದ
ಲಾಡ್ ಅವರಿಗೆ ತಮ್ಮ ಕ್ಷೇತ್ರವೇ ಕಾಣೋದಿಲ್ಲ: ಶಾಸಕ ಬೆಲ್ಲದ ತಿರುಗೇಟು. ….ಬಿಜೆಪಿ ಮೋದಿ ವಿರುದ್ಧವೇ ಜನಾಕ್ರೋಶ ಯಾತ್ರೆ ಮಾಡುತ್ತಿದೆ ಎಂದಿದ್ದ ಸಚಿವ ಲಾಡ್ಗೆ ಬೆಲ್ಲದ ಟಾಂಗ್… ಬಿಜೆಪಿ ಮೋದಿ ವಿರುದ್ಧವೇ ಜನಾಕ್ರೋಶ ಯಾತ್ರೆ ಮಾಡುತ್ತಿದೆ ಎಂಬ ಸಚಿವ ಸಂತೋಷ ಲಾಡ್ ಹೇಳಿಕೆಗೆ ಪ್ರತಿಕ್ರಿಯೆಪ್ರತಿಕ್ರಿಯೆಯಾಗಿ ನಿಒಡ ಲಾಡ್ ಹೇಳಿಕೆಗೆ, ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಅವರು ಸಚಿವ ಲಾಡ್ ಅವರಿಗೆ ತಿರುಗೇಟು ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಸಂತೋಷ …
Read More »ನಾಳೆ ದ್ವಿತೀಯ ಪಿಯು ಫಲಿತಾಂಶ:
ಬೆಂಗಳೂರು, (ಏಪ್ರಿಲ್ 07): ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾತರಿಂದ ಕಾಯುತ್ತಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ( 2nd PUC Students) ಗುಡ್ನ್ಯೂಸ್ ಸಿಕ್ಕಿದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (Karnataka 2nd PUC Exam 2025 Result ) ನಾಳೆ ಅಂದರೆ ಏಪ್ರಿಲ್ 08ರಂದು ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. …
Read More »ಕಾಫಿ, ಟೀ ಬೆಲೆ 3 ರಿಂದ 10 ರೂ ಹೆಚ್ಚಳ
ಬೆಂಗಳೂರು: ರಾಜ್ಯ ಸರ್ಕಾರ ಕೆಲವು ದಿನಗಳ ಹಿಂದೆ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ 4 ರೂಪಾಯಿ ಹೆಚ್ಚಿಸಿತ್ತು. ಏಪ್ರಿಲ್ 1ರಿಂದ ಪರಿಷ್ಕೃತ ದರ ಜಾರಿಗೆ ಬಂದಿದೆ. ಇದರ ಪರಿಣಾಮ, ಅನೇಕ ಹೋಟೆಲ್ಗಳು ಕಾಫಿ ಮತ್ತು ಚಹಾ ದರ ಏರಿಸಿವೆ. ಬೆಲೆ ಏರಿಕೆ ಬಿಸಿ ಇದೀಗ ಗ್ರಾಹಕರಿಗೆ ತಟ್ಟಿದೆ. ಬೆಂಗಳೂರಿನ ಬಹುತೇಕ ಹೋಟೆಲ್ಗಳು, ಕೆಫೆಗಳು ಮತ್ತು ಟೀ ಸ್ಟಾಲ್ಗಳಲ್ಲಿ ಒಂದು ಕಪ್ ಚಹಾ ಮತ್ತು ಕಾಫಿಯ ಬೆಲೆಯನ್ನು 3 ರೂ.ನಿಂದ 10 …
Read More »ರಸ್ತೆಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸಿಸಿಟಿವಿಯಲ್ಲಿ ಕಾಮುಕನ ದುಷ್ಕೃತ್ಯ ಸೆರೆ
ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರನ್ನು ಹಿಂಬಾಲಿಸಿದ ಕಾಮುಕನೊಬ್ಬ ಯುವತಿಯೋರ್ವಳ ಮೇಲೆರಗಿ ಆಕೆಯ ಖಾಸಗಿ ಅಂಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್ನ 1ನೇ ಕ್ರಾಸ್ನಲ್ಲಿ ಏಪ್ರಿಲ್ 3ರಂದು ಮುಂಜಾನೆ ಸುಮಾರು 1.55ಕ್ಕೆ ಘಟನೆ ನಡೆದಿದೆ. ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಸ್ಥಳೀಯ ನಿವಾಸಿ ಲೋಕೇಶ್ ಗೌಡ ಎಂಬುವವರು ನೀಡಿದ ದೂರಿನನ್ವಯ ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. …
Read More »ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ಮುಂದುವರೆಸುವಂತೆ ಬೃಹತ್ ಜಾಥಾ
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ಮುಂದುವರೆಸಬೇಕು, ಯಾವುದೇ ಸಡಿಲಿಕೆ ಇರಬಾರದು ಎಂದು ಆಗ್ರಹಿಸಿ ಪರಿಸರಪ್ರೇಮಿಗಳು ಇಂದು ಬೃಹತ್ ಕಾಲ್ನಡಿಗೆ ಜಾಥಾ ನಡೆಸಿದರು. ಕೇರಳಕ್ಕೆ ಹಾದುಹೋಗುವ ಕಗ್ಗಳದಹುಂಡಿ ಗೇಟ್ನಿಂದ ಮದ್ದೂರು ಚೆಕ್ಪೋಸ್ಟ್ ವರೆಗೆ ಪರಿಸರ ಹೋರಾಟಗಾರರು, ರೈತರು, ಟೆಕ್ಕಿಗಳು, ಕೇರಳದ ಪರಿಸರ ಹೋರಾಟಗಾರರು, ಸ್ಥಳೀಯ ಯುವಕರು ಸೇರಿದಂತೆ ಸಹಸ್ರಾರು ಮಂದಿ ಜಾಥಾದಲ್ಲಿ ಭಾಗಿಯಾದರು. ಕೇರಳದ ವಯನಾಡ್ ಪ್ರಕೃತಿ ಸಂರಕ್ಷಣಾ ಸಮಿತಿಯ ಬಾದೂಷಾ ಮಾತನಾಡಿ, “ನಾವು ಕೂಡ ರಾತ್ರಿ ಸಂಚಾರ …
Read More »ಮೇಕೆದಾಟು ಯೋಜನೆ ಜಾರಿ ಮಾಡುವುದು ರಾಜ್ಯ ಕಾಂಗ್ರೆಸ್ಗೆ 5 ನಿಮಿಷದ ಕೆಲಸ: ಬೊಮ್ಮಾಯಿ
ಮೇಕೆದಾಟು ಯೋಜನೆ ಜಾರಿ ಮಾಡುವುದು ರಾಜ್ಯ ಕಾಂಗ್ರೆಸ್ಗೆ 5 ನಿಮಿಷದ ಕೆಲಸ: ಬೊಮ್ಮಾಯಿ ಹಾವೇರಿ: “ಮೇಕೆದಾಟು ಯೋಜನೆ ಜಾರಿ ಮಾಡುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಕೇವಲ ಐದು ನಿಮಿಷದ ಕೆಲಸ. ಆದರೆ ಅದನ್ನು ಜಾರಿ ಮಾಡುವ ಇಚ್ಛಾಶಕ್ತಿ ರಾಜ್ಯ ಸರ್ಕಾರಕ್ಕೆ ಇಲ್ಲ” ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ತಮಿಳುನಾಡಿನಲ್ಲಿ ಇವರದೇ ಮಿತ್ರ ಪಕ್ಷ ಡಿಎಂಕೆ ಅಡಳಿತದಲ್ಲಿದೆ. ಇವರು ಮನಸ್ಸು ಮಾಡಿದರೆ …
Read More »
Laxmi News 24×7