ನವದೆಹಲಿ, ಸೆ.18: ದೊಡ್ಡ ಬೆಕ್ಕುಗಳು ಅಂದರೆ ಚಿರತೆಗಳು ದೇಶದಲ್ಲಿ ನಾಶವಾಗಿವೆ ಎಂದು ಘೋಷಿಸಿದ ನಂತರ ಚಿರತೆಗಳನ್ನು ಭಾರತಕ್ಕೆ ಮರು ಪರಿಚಯಿಸಲು ದಶಕಗಳಿಂದ ಯಾವುದೇ ರಚನಾತ್ಮಕ ಪ್ರಯತ್ನಗಳು ನಡೆದಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಕಾಂಗ್ರೆಸ್ ಭಾನುವಾರ ವಾಗ್ದಾಳಿ ನಡೆಸಿದೆ. 2009 ರಲ್ಲಿ ‘ಪ್ರಾಜೆಕ್ಟ್ ಚೀತಾ’ ಆರಂಭಿಸಿದ ಪತ್ರವನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಭಾನುವಾರ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. ಹಿಂದಿನ ಸರ್ಕಾರಗಳು ಚಿರತೆಗಳನ್ನು ಮರು ಪರಿಚಯಿಸಲು ಪ್ರಯತ್ನಗಳನ್ನು ಮಾಡಲಿಲ್ಲ …
Read More »’40 ಪರ್ಸೆಂಟ್ ಕಮಿಷನ್ ಸಿಎಂಗೆ ಸುಸ್ವಾಗತ’: ಬ್ಯಾನರ್ ಹಾಕಿ ಕರ್ನಾಟಕ ಮುಖ್ಯಮಂತ್ರಿ ಗುರಿಯಾಗಿಸಿದ ಟಿಆರ್ ಎಸ್
ಹೈದರಾಬಾದ್: ಸಿಕಂದರಾಬಾದ್ ನ ಪರೇಡ್ ಮೈದಾನದ ಬಳಿ ‘40% ಕಮಿಷನ್ ಸಿಎಂಗೆ ಸುಸ್ವಾಗತ’ ಎಂಬ ಬ್ಯಾನರ್ ಹಾಕುವ ಮೂಲಕ ಆಡಳಿತಾರೂಢ ತೆಲಂಗಾಣ ರಾಷ್ಟ್ರೀಯ ಸಮಿತಿ(ಟಿಆರ್ ಎಸ್) ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಗುರಿಯಾಗಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತೆಲಂಗಾಣಕ್ಕೆ ಭೇಟಿ ನೀಡಿದ್ದು, ಇಂದು ಪರೇಡ್ ಮೈದಾನದಲ್ಲಿ ಹೈದರಾಬಾದ್ ಲಿಬರೇಶನ್ ಡೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಈ ಸಮಯದಲ್ಲಿ ಈ ಬ್ಯಾನರ್ ಹಾಕಲಾಗಿದೆ ಎಂದು ತಿಳಿದು …
Read More »ಶಾಲೆಗಳಿಗೆ ದಸರಾ ರಜೆ ಅವಧಿ ಬದಲಾವಣೆ : ಮಹತ್ವದ ಆದೇಶ
ಬೆಂಗಳೂರು : ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಶಾಲೆಗಳಿಗೆ ರಜೆ ಅವಧಿಯಲ್ಲಿ (Dussehra School Holiday change) ಮಾರ್ಪಾಡು ಮಾಡಲಾಗಿದೆ. ಸಪ್ಟೆಂಬರ್ 26ರಿಂದ ಅಕ್ಟೋಬರ್ 9 ವರೆಗೆ ದಸರಾ ರಜೆ ಘೋಷಣೆ ಮಾಡಿ ಶಿಕ್ಷಣ ಇಲಾಖೆ ಮಹತ್ವದ ಆದೇಶವನ್ನು ಹೊರಡಿಸಿದೆ. ರಾಜ್ಯದಲ್ಲಿ ಅಕ್ಟೋಬರ್ 3ರಿಂದ ದಸರಾ ರಜೆ ನೀಡುವಂತೆ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿತ್ತು. ಆದ್ರೆ ಈ ಬಾರಿ ಸಪ್ಟೆಂಬರ್ 26 ರಿಂದ ನಾಡಹಬ್ಬ ದಸರಾ ಆರಂಭವಾಗಲಿದೆ. ಈ …
Read More »ಕೆಎಂಎಫ್ ಕೇಂದ್ರ ಕಛೇರಿಗೆ ಭೇಟಿ ನೀಡಿದ ಆಂಧ್ರಪ್ರದೇಶದ ಸಚಿವೆ ಉಷಾ ಶ್ರೀಚರಣ
*ಬೆಂಗಳೂರು*: ಆಂಧ್ರ ಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಷಾ ಶ್ರೀಚರಣ ಅವರು ಶನಿವಾರದಂದು ಇಲ್ಲಿಯ ಕೆಎಮ್ಎಫ್ ಕೇಂದ್ರ ಕಚೇರಿಗೆ ಭೇಟಿ ನೀಡಿ ಚರ್ಚೆ ನಡೆಸಿದರು. ಕೆಎಮ್ಎಫ್ನ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ ಅವರು ಸಚಿವರನ್ನು ಸ್ವಾಗತಿಸಿದರು. ಆಂಧ್ರಪ್ರದೇಶ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ವಾಯ್ಎಸ್ಆರ್ ಸಂಪೂರ್ಣ ಪೋಷಣ ಯೋಜನೆಯು ನವೆಂಬರ್-2016 ರಲ್ಲಿ 13 ಲಕ್ಷ ಲೀಟರ್ ಹಾಲಿನೊಂದಿಗೆ ಆರಂಭಗೊಂಡು ಹಂತ-ಹಂತವಾಗಿ 13 ಜಿಲ್ಲೆಗಳನ್ನು ಒಳಗೊಂಡ 55,600 ಅಂಗನವಾಡಿ ಕೇಂದ್ರಗಳಿಂದ …
Read More »58 R.T.O.ಸೇವೆಗಳು ಆನ್ಲೈನ್; ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಆದೇಶ
ನವದೆಹಲಿ: ಡ್ರೈವಿಂಗ್ ಲೈಸೆನ್ಸ್, ವಾಹನ ನೋಂದಣಿ ಸೇರಿದಂತೆ ಸಾರಿಗೆ ಇಲಾಖೆಯ 58 ಸೇವೆಗಳು ಇನ್ನು ಆನ್ಲೈನ್ನಲ್ಲಿ ಲಭ್ಯವಾಗಲಿವೆ. ಇಂಥ ಸೇವೆಗಳನ್ನು ಪಡೆಯಲು ಆಧಾರ್ ಸಂಖ್ಯೆಯನ್ನು ನೀಡುವ ಮೂಲಕ ಪಡೆಯಬಹುದು. ಆದರೆ, ಆಧಾರ್ ಸಂಖ್ಯೆಯನ್ನು ನೀಡುವುದು ಕೇವಲ ಆಯ್ಕೆಯ ವಿಚಾರವಾಗಲಿದೆ. ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಶನಿವಾರ ಘೋಷಣೆ ಮಾಡಿದೆ. ಇಂಥ ಕ್ರಮದಿಂದ ದೇಶದ ನಾಗರಿಕರಿಗೆ ಕ್ಷಿಪ್ರವಾಗಿ ವಾಹನ ನೋಂದಣಿ, ಮಾಲೀಕತ್ವ ವರ್ಗಾವಣೆ, ಡ್ರೈವಿಂಗ್ ಲೈಸೆನ್ಸ್, …
Read More »ಬಿಎಸ್ವೈ ಸೇರಿ 9 ಮಂದಿ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್
ಬೆಂಗಳೂರು: ಬಿಡಿಎ ವಸತಿ ಯೋಜನೆಯ ಗುತ್ತಿಗೆ ನೀಡುವ ಸಂಬಂಧ ಲಂಚ ಪಡೆದ ಆರೋಪದ ಮೇಲೆ ನ್ಯಾಯಾಲಯದ ಸೂಚನೆ ಮೇರೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ 9 ಮಂದಿ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿ.ಎಸ್.ವಿಜಯೇಂದ್ರ, ಶಶಿಧರ್ ಮರಡಿ, ಸಂಜಯ್, ಗುತ್ತಿಗೆದಾರ ಚಂದ್ರಕಾಂತ ರಾಮಲಿಂಗಮ್, ಶಾಸಕ ಎಸ್.ಟಿ. ಸೋಮಶೇಖರ್, ರೀಜಿನಲ್ ಕಮೀಷನರ್ ಡಾ.ಜಿ.ಸಿ.ಪ್ರಕಾಶ್, ಕೆ.ರವಿ. ವಿರೂಪಾಕ್ಷ ಯಮಕನಮರಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ತನಿಖೆ …
Read More »ಗೋಕಾಕ್: ರಾಜ್ಯ ಹೆದ್ದಾರಿ ಮೇಲೆ ಚಿನ್ನದ ವ್ಯಾಪಾರಿ ಅಡ್ಡಗಟ್ಟಿ ಅರ್ಧ ಕೆ.ಜಿ ಬಂಗಾರ 2.80ಲಕ್ಷ ಹಣ ದರೋಡೆ !
ಘಟಪ್ರಭಾ :ಚಿನ್ನದ ವ್ಯಾಪಾರಿಗಳಿಬ್ಬರು ಗೋಕಾಕದಿಂದ ಬೈಕ್ ಮೇಲೆ ಶಿಂಧಿಕುರಬೇಟ ಗ್ರಾಮಕ್ಕೆ ಬರುತ್ತಿರುವಾಗ 8 ಜನರು ಡಕಾಯಿತರ ತಂಡ ವ್ಯಾಪಾರಿಗಳನ್ನು ರಾಜ್ಯ ಹೆದ್ದಾರಿ ಮೇಲೆ ಅಡ್ಡಗಟ್ಟಿ ಹಲ್ಲೆ ಮಾಡಿ ಅರ್ಧ ಕೆ.ಜಿ ಬಂಗಾರ ಹಾಗೂ 2.80ಲಕ್ಷ ನಗದು ಹಣ ದರೋಡೆ ಮಾಡಿ ಪರಾರಿಯಾದ ಘಟನೆ ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಮಧ್ಯರಾತ್ರಿಯೇ ಪ್ರಕರಣ ದಾಖಲಾಗಿದ್ದು …
Read More »ಗೋಕಾಕ: ವಿದ್ಯಾರ್ಥಿನಿ ತಸ್ಮೀಯಾ ಖಾಜಿ ನೀಟ್ ಪರಿಕ್ಷೆಯಲ್ಲಿ 530ನೇ ರ್ಯಾಂಕ್ ಪಡೆದು ಎಮ್ಬಿಬಿಎಸ್ ಕಾಲೇಜಿಗೆ ಪ್ರವೇಶ ಪಡೆದ ಹಿನ್ನಲೆಯಲ್ಲಿ ಮಹಾವಿದ್ಯಾಲಯದಿಂದ ಸತ್ಕರಿಸಲಾಯಿತು.
ಗೋಕಾಕ: ನಗರದ ಕೆಎಲ್ಇ ಸಂಸ್ಥೆಯ ಸಿಎಸ್ ಅಂಗಡಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ತಸ್ಮೀಯಾ ಖಾಜಿ ನೀಟ್ ಪರಿಕ್ಷೆಯಲ್ಲಿ 530ನೇ ರ್ಯಾಂಕ್ ಪಡೆದು ಎಮ್ಬಿಬಿಎಸ್ ಕಾಲೇಜಿಗೆ ಪ್ರವೇಶ ಪಡೆದ ಹಿನ್ನಲೆಯಲ್ಲಿ ಮಹಾವಿದ್ಯಾಲಯದಿಂದ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಕೆಎಲ್ಇ ನಿರ್ದೇಶಕ ಜಯಾನಂದ ಮುನವಳ್ಳಿ, ಸ್ಥಳೀಯ ಕೆಎಲ್ಇ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಎಮ್ ಡಿ ಚುನಮರಿ, ಆಡಳಿತಾಧಿಕಾರಿ ಜಿ ಎಮ್ ಅಂದಾನಿ, ಪ್ರಚಾರ್ಯ ಕೆ ಬಿ ಮೇಯುಂಡಿಮಠ ಇದ್ದರು.
Read More »ಶಿಕ್ಷಣ ಸಚಿವ ನಾಗೇಶ್ ಅವರನ್ನು ಬರಮಾಡಿಕೊಂಡ ಸರ್ವೋತ್ತಮ ಜಾರಕಿಹೊಳಿ
ಮೂಡಲಗಿ- ತಾಲ್ಲೂಕಿನ ಕಲ್ಲೋಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಬರಮಾಡಿಕೊಂಡರು. ಸಚಿವ ನಾಗೇಶ್ ಅವರನ್ನು ಸರ್ವೋತ್ತಮ ಅವರು ಸತ್ಕರಿಸಿದರು. ಈ ಸಂದರ್ಭದಲ್ಲಿ ಮೂಡಲಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಜಿ.ಪಂ.ಮಾಜಿ ಸದಸ್ಯ ಗೋವಿಂದ ಕೊಪ್ಪದ, ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಬಿಇಓ ಅಜೀತ ಮನ್ನಿಕೇರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮುತ್ತೆಪ್ಪ ಮನ್ನಾಪೂರ, …
Read More »ಬಡವರ, ಹಿಂದುಳಿದವರ, ಯುವಕರ ಪ್ರಗತಿಗಾಗಿ ಸತೀಶ್ ಜಾರಕಿಹೊಳಿ ಫೌಂಡೇಶನ್ ಸದಾ ಸಿದ್ದ: ಯುವ ನಾಯಕ ರಾಹುಲ್ ಜಾರಕಿಹೊಳಿ
ಬೆಳಗಾವಿ ದಕ್ಷಿಣ, ಉತ್ತರ ಮತಕ್ಷೇತ್ರದ ಮಸೀದಿ, ಮಂದಿರ, ಚರ್ಚ್ ಸೇರಿದಂತೆ ವಿವಿಧ ಸಮುದಾಯದ ಸಮುದಾಯ ಭವನಗಳಿಗೆ ಕುರ್ಚಿ, ಸೌಂಡ್ ಸಿಸ್ಟಮ್ ಗಳ ವಿತರಣೆ ಬೆಳಗಾವಿ: ಎಲ್ಲಾ ಸಮಾಜದ ಬಡವರ, ಹಿಂದುಳಿದವರ, ಯುವಕರ ಪ್ರಗತಿಗಾಗಿ ಸತೀಶ್ ಜಾರಕಿಹೊಳಿ ಫೌಂಡೇಶನ್ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲಿದೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ನಗರದ ಜಾಧವ ನಗರ ಕಚೇರಿಯಲ್ಲಿ ಬೆಳಗಾವಿ ದಕ್ಷಿಣ, ಉತ್ತರ ಮತಕ್ಷೇತ್ರದ ಮಸೀದಿ, …
Read More »
Laxmi News 24×7