Breaking News
Home / ರಾಷ್ಟ್ರೀಯ (page 691)

ರಾಷ್ಟ್ರೀಯ

SSLC ವಾರ್ಷಿಕ ಪರೀಕ್ಷೆ’ಯ ಪರಿಷ್ಕೃತ ವೇಳಾಪಟ್ಟಿ ಅಧಿಕೃತವಾಗಿ ಪ್ರಕಟ : ಹೀಗಿದೆ ‘ವಿಷಯವಾರು ವೇಳಾಪಟ್ಟಿ’

ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ನಡುವೆಯೂ ರಾಜ್ಯ ಸರ್ಕಾರದಿಂದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ಬಹುಆಯ್ಕೆ ಉತ್ತರದ ಮಾದರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಇಂತಹ ಪರೀಕ್ಷೆಯನ್ನು ಜುಲೈ.19 ಹಾಗೂ ಜುಲೈ.22ರಂದು ನಡೆಸಲಾಗುತ್ತದೆ ಎಂಬುದಾಗಿ ಘೋಷಣೆ ಮಾಡಲಾಗಿದೆ. ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಇದೀಗ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.   ಈ ಕುರಿತಂತೆ ಪ್ರಕಟಣೆಯನ್ನು ಕರ್ನಾಟ ಪ್ರೌಢ ಶಿಕ್ಷಣ …

Read More »

ನಾನು 8 ಬಾರಿ ಶಾಸಕನಾಗಿದ್ದೇನೆ. ನನಗೂ ಸಹ ಸಿಎಂ ಆಗುವ ಅರ್ಹತೆ ಇದೆ. ಆದರೆ.? ಉಮೇಶ ಕತ್ತಿ

ವಿಜಯಪುರ: ‘ನಾನು 8 ಬಾರಿ ಶಾಸಕನಾಗಿದ್ದೇನೆ. ನನಗೂ ಸಹ ಸಿಎಂ ಆಗುವ ಅರ್ಹತೆ ಇದೆ. ಆದರೆ ಸಿಎಂ ಕುರ್ಚಿ ಸದ್ಯಕ್ಕೆ ಖಾಲಿ ಇಲ್ಲ. ಸದ್ಯ ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾರೆ. ಅವರ ಕುರ್ಚಿ ಖಾಲಿಯಾದ ಮೇಲೆ ನೋಡೋಣ’ ಎಂದಿದ್ದಾರೆ ಆಹಾರ ಸಚಿವ ಉಮೇಶ ಕತ್ತಿ ಹೇಳಿಕೆ ನೀಡಿದ್ದಾರೆ. ಈ ಮೂಲಕ ತಮಗೂ ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಆಗಬೇಕೆಂದ ಮಹದಿಚ್ಛೆ ಇರುವುದನ್ನು ಅವರು ತೆರೆದಿಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ …

Read More »

ಮುಖ ನೋಡಿಯೇ ಪತ್ತೆ ಹಚ್ಚಲಾಗುತ್ತೆ ʼಕೊರೊನಾʼ ಸೋಂಕು

ಅಬುದಾಬಿಯಲ್ಲಿ ಇಂದಿನಿಂದ ಮಾಲ್​ ಹಾಗೂ ವಿಮಾನ ನಿಲ್ದಾಣಗಳಲ್ಲಿ ಕೊರೊನಾ ಸೋಂಕನ್ನ ಪತ್ತೆ ಮಾಡಲು ಫೇಸ್​ ಸ್ಕ್ಯಾನರ್​ಗಳನ್ನ ಬಳಕೆ ಮಾಡಲು ಆರಂಭಿಸಲಾಗಿದೆ. 2000ಕ್ಕೂ ಅಧಿಕ ಮಂದಿ ಮೇಲೆ ನಡೆಸಲಾದ ಪ್ರಯೋಗದಲ್ಲಿ ಹೆಚ್ಚಿನ ಮಟ್ಟದ ಪರಿಣಾಮಕಾರತ್ವ ಕಂಡು ಬಂದಿದೆ. ಈ ತಂತ್ರಜ್ಞಾನವು ವಿದ್ಯುತ್ಕಾಂತೀಯ ತರಂಗಗಳನ್ನ ಬಳಕೆ ಮಾಡಿ ಸೋಂಕನ್ನ ಪತ್ತೆ ಮಾಡುವ ಕಾರ್ಯ ಮಾಡುತ್ತದೆ. ಇದು ವೈರಸ್​​ನ ಆರ್​​ಎನ್​​ಎ ಕಣಗಳು ದೇಹದಲ್ಲಿ ಇದ್ದಾಗ ಇದು ಬದಲಾಗುತ್ತದೆ. ಇದರಿಂದ ಹೊರಬಂದ ಫಲಿತಾಂಶಗಳಲ್ಲಿ 93.5 ಪ್ರತಿಶತ …

Read More »

ಜುಲೈನಲ್ಲಿ ದೊಡ್ಡ ಮಟ್ಟದ ಲಸಿಕೆ ಅಭಿಯಾನ: ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ‘ಜುಲೈ ತಿಂಗಳಿನಲ್ಲಿ ದೊಡ್ಡ ಮಟ್ಟದಲ್ಲಿ ಕೋವಿಡ್ ಲಸಿಕೆ ಅಭಿಯಾನ ನಡೆಯಲಿದೆ. ವಿಶ್ವದಲ್ಲೇ ಅತ್ಯಂತ ವೇಗವಾಗಿ ಲಸಿಕೆ ಅಭಿಯಾನ ನಡೆಯುತ್ತಿರುವ ದೇಶ ಭಾರತವಾಗಿದ್ದು, ಇದುವರೆಗೆ 32 ಕೋಟಿ ಲಸಿಕೆ ನೀಡಲಾಗಿದೆ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನೈಸರ್ಗಿಕ ವಿಕೋಪದಿಂದ ಮೃತಪಟ್ಟ ಎಂಟು ಜನರ ಕುಟುಂಬದವರಿಗೆ ಸೋಮವಾರ ಪರಿಹಾರ ಚೆಕ್ ವಿತರಿಸಿ ಮಾತನಾಡಿದ ಅವರು, ‘ತಯಾರಕರು ಉತ್ಪಾದನೆಗೆ ಅನುಗುಣವಾಗಿ ಲಸಿಕೆ ಪೂರೈಕೆ ಮಾಡುತ್ತಿದ್ದಾರೆ. ಹಾಗಾಗಿ, ಆದ್ಯತಾ ವಲಯಗಳನ್ನು ಗುರುತಿಸಿ …

Read More »

ಇಮ್ಯುನಿಟಿ ಮಾತ್ರೆ ಎಂದು ವಿಷದ ಮಾತ್ರೆ ನೀಡಿ ಮೂವರ ಹತ್ಯೆ

ಚೆನ್ನೈ: ಕರೊನಾ ಸೋಂಕು ಹೆಚ್ಚಾಗುತ್ತಿದೆ. ದೇಹದಲ್ಲಿ ಇಮ್ಯುನಿಟಿ ಇದ್ದರೆ ಮಾತ್ರ ನೀವು ಕರೊನಾ ಗೆಲ್ಲಬಹುದು, ಅದಕ್ಕಾಗಿ ಈ ಮಾತ್ರೆ ತಿನ್ನಿ ಎಂದು ನಕಲಿ ಆರೋಗ್ಯ ಸಿಬ್ಬಂದಿ ಕೊಟ್ಟ ಮಾತ್ರೆ ತಿಂದವರು ಇದೀಗ ಸಾವಿಗೀಡಾಗುತ್ತಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಈರೋಡ್​ನಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಕರುಪ್ಪಂಕೌಂಡರ್ (72 ವರ್ಷ) ಹೆಸರಿನ ವ್ಯಕ್ತಿಯ ಮನೆಗೆ ಜೂನ್ 26ರಂದು ಬಂದ ಶಬರಿ ಹೆಸರಿನ ನಕಲಿ ಆರೋಗ್ಯ ಸಿಬ್ಬಂದಿ, ಮನೆಯಲ್ಲಿ ಎಲ್ಲರೂ ಹುಷಾರಾಗಿದ್ದಾರಾ ಎಂದು …

Read More »

ರೇಖಾ ಕದಿರೇಶ್ ಹತ್ಯೆ ಪ್ರಕರಣದಲ್ಲಿ ಇನ್ನಿಬ್ಬರ ಬಂಧನ; ಬಂಧಿತರ ಸಂಖ್ಯೆ 7ಕ್ಕೆ ಏರಿಕೆ

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅವರ ಸಹೋದರಿ ಮಾಲಾ ಮತ್ತು ಪುತ್ರ ಅರುಳ್ ಅವರುಗಳನ್ನು ಕಾಟನ್‌ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಳೆದ 3 ದಿನಗಳಿಂದ ತೀವ್ರ ವಿಚಾರಣೆ ನಡೆಸಿದ್ದ ಪೊಲೀಸರು ರೇಖಾ ಕದಿರೇಶ್ ಹತ್ಯೆಯಲ್ಲಿ ಮಾಲಾ, ಅರುಳ್ ಪಾತ್ರದ ಬಗ್ಗೆ ಸಾಕ್ಷ್ಯ ದೊರಕಿದ ಕಾರಣ ಬಂಧಿಸಿದ್ದಾರೆ. ಈಮೂಲಕ ರೇಖಾ ಕದಿರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಈವರೆಗೆ ಕೇಸ್‌ನಲ್ಲಿ ಈವರೆಗೆ ಬಂಧಿತರ ಸಂಖ್ಯೆ 7ಕ್ಕೆ …

Read More »

ಕದ್ದ ನಾಯಿ ಮಾರಲು ವಾಟ್ಸ್‌ ಅಪ್‌ ಗೆ ಫೋಟೋ ಹಾಕಿ ಸಿಕ್ಕಿ ಬಿದ್ದ ಕಳ್ಳ

ಹಾಸನ: ಹಾಸನ ಹೊರವಲಯದ ಹೊನ್ನೇನಹಳ್ಳಿ ರಸ್ತೆಯಲ್ಲಿರುವ GRR ಕೆನಲ್ಸ್ ನಾಯಿ ಫಾರಂನಿಂದ ದುಬಾರಿ ಬೆಲೆಯ ನಾಯಿಗಳನ್ನು ಕಳ್ಳತನ ಮಾಡಿದ್ದ ಕಳ್ಳರು ಅಂದರ್ ಆಗಿದ್ದಾರೆ. ಕಳ್ಳನ ಪತ್ತೆಗೆ ಸಹಕಾರಿಯಾಗಿದ್ದು ವಾಟ್ಸಾಪ್ ಗ್ರೂಪ್. ಹಾಸನ ನಗರದ ಹೊರವಲಯದ ಗೆಂಡೆಕಟ್ಟೆ ಫಾರೆಸ್ಟ್ ಬಳಿ ದಿವಾಕರ್ ಎಂಬವರಿಗೆ ಸೇರಿದ GRR ಕೆನಲ್ಸ್ ನಾಯಿ ಫಾರಂನಲ್ಲಿ ಜೂ.18ರ ರಾತ್ರಿ ಒಂದೂವರೆ ಲಕ್ಷ ರೂ. ಮೌಲ್ಯದ ನಾಲ್ಕು ನಾಯಿಗಳನ್ನು ನಾಲ್ವರು ಸೇರಿ ಕದ್ದೊಯ್ದಿದ್ದರು. ರಾಟ್ ವೀಲರ್, ಲ್ಯಾಬ್ರಡಾರ್, ಡ್ಯಾಶೌಂಡ್ …

Read More »

ಜೀವಂತ ಪುಟ ಎನಿಸಿದ ಹಂಪಿ

ಚರಿತ್ರೆಯ ಜೀವಂತ ಪುಟ ಎನಿಸಿದ ಹಂಪಿಯನ್ನು ನೀವು ಹೀಗೆ ನೋಡಿರುವುದು ಸಾಧ್ಯವೇ ಇಲ್ಲಬಿಡಿ. ಮುಂಗಾರಿನ ಮೊದಲ ಮಳೆ ಸುರಿದ ಕೆಲವು ದಿನಗಳ ಬಳಿಕ ಸೆರೆಸಿಕ್ಕ ಚಿತ್ರಗಳಿವು. ಆಗತಾನೆ ತಲೆಸ್ನಾನ ಮಾಡಿ, ಎಳೆ ಬಿಸಿಲಿಗೆ ಮೈಯೊಡ್ಡಿದ ಯುವತಿಯಂತೆ ಸ್ಮಾರಕಗಳೆಲ್ಲ ಫಳ ಫಳ ಹೊಳೆಯುತ್ತಿದ್ದವು. ಅವುಗಳ ಆವರಣದಲ್ಲಿ ಬೆಳೆಸಲಾದ ಗಿಡ-ಬಳ್ಳಿಗಳು ಗಾಢ ಹಸಿರುಬಣ್ಣದ ಎಲೆಗಳನ್ನು ತೊಟ್ಟು, ಮೊಗ್ಗುಗಳನ್ನು ಮೈತುಂಬಾ ಧರಿಸಿಕೊಂಡು ನಿಂತಿದ್ದವು. ಸ್ಮಾರಕಗಳ ಲ್ಯಾಂಡ್‌ಸ್ಕೇಪ್‌ ಚಿತ್ರಗಳನ್ನು, ಆ ಸ್ಮಾರಕಗಳ ಜತೆಯಲ್ಲೇ ಬಾಳಿ ಬದುಕುವ …

Read More »

ಸ್ನೇಹಿತರೊಂದಿಗೆ ಕೂಡಿ ಪ್ರೇಯಸಿ ಮೇಲೆ ಅತ್ಯಾಚಾರ: ಊರ ಹೊರಗೆ ಅರೆ ಪ್ರಜ್ಞಾವಸ್ಥೆಯಲ್ಲಿ ಪತ್ತೆಯಾದ ಸಂತ್ರಸ್ತೆ

ಉತ್ತರ ಪ್ರದೇಶ: ಗರ್ಲ್ ಪ್ರೇಂಡ್ ಮೇಲೆ ಸ್ನೇಹಿತರೊಂದಿಗೆ ಸೇರಿ ಬಾಯ್ಫ್ರೆಂಡ್ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಮಹಾರಾಜ್ ನಲ್ಲಿ ನಡೆದಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರಿ ವೇಳೆ ಗ್ರಾಮದ ಹೊರಗೆ ಬಂದು ತನ್ನನ್ನು ಭೇಟಿ ಮಾಡುವಂತೆ ಸ್ನೇಹಿತ ಫೋನ್ ಮಾಡಿದ್ದಾನೆ. ಆಕೆ ಬರುತ್ತಿದ್ದಂತೆ ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರವೆಸಗಿದ್ದಾನೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಕೃತ್ಯದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಇದೀಗ ಸಂತ್ರಸ್ತೆ ನೀಡಿರುವ ದೂರಿನ ಆಧಾರದ …

Read More »

ಹಳ್ಳಿಯ ಹುಡುಗನಿಗೆ ದೇಶದ ಅತ್ಯುನ್ನತ ಹುದ್ದೆ- ಪ್ರಜಾಪ್ರಭುತ್ವದ ಸೊಬಗು: ಕೋವಿಂದ್‌ ಬಣ್ಣನೆ

ಲಖನೌ: ಹಳ್ಳಿಯೊಂದರ ಹುಡುಗ ದೇಶದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸುವ ಗೌರವ ಸಿಗುತ್ತದೆ ಎಂದು ನಾನು ಊಹಿಸಿರಲಿಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಸೊಬಗು ಎಂದು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಹೇಳಿದ್ದಾರೆ. ರಾಮ್‌ನಾಥ್ ಕೋವಿಂದ್ ಅವರ ಹುಟ್ಟೂರಾದ ಕಾನ್ಪುರದ ದೇಹತ್ ಜಿಲ್ಲೆಯ ಪರೌಂಖ್ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಇಂದು ನಾನು ಯಾವುದೇ ಸ್ಥಾನಕ್ಕೇರಿದ್ದರೂ ಕೂಡ ಅದರ ಶ್ರೇಯಸ್ಸು ಈ ಹಳ್ಳಿಯ ಮಣ್ಣು, ಈ ಪ್ರದೇಶ ಮತ್ತು ನಿಮ್ಮ ಪ್ರೀತಿ ಮತ್ತು …

Read More »