ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ನಭಾಪುರ ಗ್ರಾಮದ ಶ್ರೀ ಈಶ್ವರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …
Read More »ಬೆಳಗಾವಿಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ; ಶಾಂತಿ ಮತ್ತು ನಮ್ರತೆಯ ಸಂದೇಶ ನೀಡಿದ ಬಿಷಪ್ ಡೆರೆಕ್ ಫೆರ್ನಾಂಡಿಸ್
ಬೆಳಗಾವಿಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ; ಶಾಂತಿ ಮತ್ತು ನಮ್ರತೆಯ ಸಂದೇಶ ನೀಡಿದ ಬಿಷಪ್ ಡೆರೆಕ್ ಫೆರ್ನಾಂಡಿಸ್ ಬೆಳಗಾವಿಯಲ್ಲಿ ಅದ್ಧೂರಿ ಕ್ರಿಸ್ಮಸ್ ಹಬ್ಬದ ಆಚರಣೆ ಫಾತಿಮಾ ಕ್ಯಾಥೆಡ್ರಲ್ನಲ್ಲಿ ವಿಶೇಷ ಮಧ್ಯರಾತ್ರಿ ಪ್ರಾರ್ಥನೆ ಮಾನವಕುಲದ ಉದ್ಧಾರಕ್ಕಾಗಿ ಯೇಸುಕ್ರಿಸ್ತನ ಜನನ ಗಣ್ಯರ ಉಪಸ್ಥಿತಿಯಲ್ಲಿ ಶಾಂತಿ ಸೌಹಾರ್ದತೆಯ ಸಂದೇಶ ಶಾಂತಿ ಮತ್ತು ನಮ್ರತೆಯ ದೂತ ಯೇಸುಕ್ರಿಸ್ತನ ಜನ್ಮದಿನವಾದ ಕ್ರಿಸ್ಮಸ್ ಹಬ್ಬವನ್ನು ಬೆಳಗಾವಿ ನಗರ ಹಾಗೂ ಜಿಲ್ಲೆಯಾದ್ಯಂತ ಅತ್ಯಂತ ಸಡಗರದಿಂದ ಆಚರಿಸಲಾಯಿತು. ಚಳಿಯನ್ನೂ ಲೆಕ್ಕಿಸದೆ ಕ್ರೈಸ್ತ ಬಾಂಧವರು …
Read More »ಅನಾರೋಗ್ಯದಿಂದ ತಾಯಮ್ಮ ಹುಲಿ ಸಾವು
ಮೈಸೂರು: ಚಾಮರಾಜೇಂದ್ರ ಮೃಗಾಲಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಹೆಣ್ಣು ಹುಲಿ ತಾಯಮ್ಮ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮುಂಜಾನೆ 3.45ರ ಸಮಯದಲ್ಲಿ ಅಸುನೀಗಿದೆ. ಮೃಗಾಲಯದ ಸುಮಾರು 4 ವರ್ಷ 10 ತಿಂಗಳು ವಯಸ್ಸಿನ ತಾಯಮ್ಮ ಎಂಬ ಹೆಸರಿನ ಹೆಣ್ಣು ಹುಲಿಯನ್ನು 2014 ಮಾರ್ಚ್ 28ರಂದು ಬಂಡೀಪುರದಿಂದ ರಕ್ಷಿಸಿ ತರಲಾಗಿತ್ತು. ತಾಯಮ್ಮ ಹುಲಿಯು ಇತ್ತೀಚೆಗೆ ಆಹಾರವನ್ನು ತ್ಯಜಿಸಿ ರಕ್ತಕಣ (haemoprotozoa) ನಿಂದ ಬಳಲುತ್ತಿತ್ತು. ಹುಲಿಗೆ ಚಿಕಿತ್ಸೆ ನೀಡುತ್ತಿರುವ ಬಗ್ಗೆ ಡಿ.17, 20 ಮತ್ತು 23ರಂದು ಮೃಗಾಲಯವು …
Read More »ಪಾಸ್ ಪೋರ್ಟ್ಗೆ ಸುಳ್ಳು ದಾಖಲೆಗೆ ಸಹಕಾರ: ಪೊಲೀಸ್ ಸಿಬ್ಬಂದಿ ಬಂಧನ
ಬಂಟ್ವಾಳ (ದಕ್ಷಿಣಕನ್ನಡ): ಪಾಸ್ ಪೋರ್ಟ್ ಮಾಡಲು ಸುಳ್ಳು ದಾಖಲೆ ನೀಡಿದ ವ್ಯಕ್ತಿಗೆ ಸಹಕಾರ ನೀಡಿದ ಆರೋಪದಲ್ಲಿ ವಿಟ್ಲ ಪೊಲೀಸ್ ಠಾಣೆ ಸಿಬ್ಬಂದಿ ವಿರುದ್ಧ ಹಾಗೂ ಪಾಸ್ ಪೋರ್ಟ್ ದಾಖಲೆ ಸೃಷ್ಟಿಸಿದ ಆರೋಪದಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸ್ ಸಿಬ್ಬಂದಿ ಪ್ರದೀಪ್ ಮತ್ತು ದಾಖಲೆ ಮಾಡಲು ಹೊರಟ ಶಕ್ತಿದಾಸ್ ಆರೋಪಿಗಳು. ಪ್ರದೀಪ್ನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮೇಲಧಿಕಾರಿಯಿಂ ಶಿಫಾರಸು ಮಾಡಿಸಿಕೊಟ್ಟಿರುವ ಆರೋಪ: ಇವರಲ್ಲಿ ಶಕ್ತಿದಾಸ್ ಯಾವ ಊರಿನವನು ಎಂಬ ಕುರಿತು ಸ್ಪಷ್ಟತೆ …
Read More »ಚಿಕ್ಕೋಡಿ ಜಿಲ್ಲೆ ರಚನೆಗೆ ಬಹಳ ದಿನ ಹಿಡಿಯಲ್ಲ: ಸಚಿವ ಹೆಚ್.ಕೆ.ಪಾಟೀಲ್
ಚಿಕ್ಕೋಡಿ: “ಚಿಕ್ಕೋಡಿ ಜಿಲ್ಲಾ ರಚನೆಗೆ ಈಗಾಗಲೇ ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿಗಳೊಂದಿಗೆ ಸಭೆ ಮಾಡಿದ್ದಾರೆ. ಮುಂದಿನ ಹೆಜ್ಜೆಗಳನ್ನಿಡಲು ಬೇಗ ಪ್ರಕ್ರಿಯೆ ಆರಂಭವಾಗಬಹುದು” ಎಂದು ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು. ಚಿಕ್ಕೋಡಿ ನ್ಯಾಯಾಲಯದ ನೂತನ ಕಟ್ಟಡ ಸಂಕೀರ್ಣ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, “ಈ ಕುರಿತಾಗಿ ಸಿಎಂ ಸಿದ್ದರಾಮಯ್ಯನವರು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಸಭೆ ಮಾಡಿದ್ದಾರೆ. ಸಚಿವರೂ ಕೂಡ ಚಿಕ್ಕೋಡಿ, ಬೆಳಗಾವಿ, ಗೋಕಾಕ್ ಜನರೊಂದಿಗೆ ಸಭೆ ನಡೆಸಿದ್ದಾರೆ” ಎಂದರು. …
Read More »ಹಾನಗಲ್ನಲ್ಲಿ ನಡೆದಿದ್ದ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ 7 ಮಂದಿ ಆರೋಪಿಗಳನ್ನು ಗಡಿಪಾರು ಮಾಡಲಾಗಿದೆ.
ಹಾವೇರಿ: ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣದ 7 ಮಂದಿ ಆರೋಪಿಗಳನ್ನು ಹಾವೇರಿ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಆರೋಪಿಗಳನ್ನು ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಸವಣೂರು ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ ಆದೇಶ ಹೊರಡಿಸಿದ್ದಾರೆ. ಪ್ರಕರಣದಲ್ಲಿ, ಅಪ್ತಾಬ್ ಚಂದನಕಟ್ಟಿ, ಮದರ್ ಸಾಬ್ ಮಂಡಕ್ಕಿ, ಮಹ್ಮಮದ್ ಸಾದಿಕ್ ಅಗಸಿಮನಿ, ರಿಯಾಜ್ ಸಾವಿಕೇರಿ, ಸಮಿವುಲ್ಲಾ ಲಾಲನವರ, ಶೋಯಿಬ್ ಮುಲ್ಲಾ ಹಾಗೂ ತೌಸಿಪ್ ಅಹ್ಮದ್ ಚೌಟಿ ಎಂಬವರು ಗಡಿಪಾರಾದವರು ಎಂದು ಗುರುತಿಸಲಾಗಿದೆ. ಗ್ಯಾಂಗ್ ರೇಪ್ ಆರೋಪಿಗಳನ್ನು ಗಡಿಪಾರು …
Read More »ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಮಗುವಿಗೆ ಲಸಿಕೆ ನೀಡುವ ಮೂಲಕ ಚಾಲನೆ
ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಮೂರು ದಿನಗಳ ಕಾಲ ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ರಾಷ್ಟ್ರೀಯ ಲಸಿಕಾ ದಿನ(ಪಲ್ಸ್ ಪೋಲಿಯೋ) 2025ಗೆ ಸಿಎಂ ಸಿದ್ದರಾಮಯ್ಯ ಮಗುವಿಗೆ ಲಸಿಕೆ ನೀಡುವ ಮೂಲಕ ಚಾಲನೆ ಕೊಟ್ಟರು. ನಿಮ್ಮ ಮನೆಯಲ್ಲಿ 5 ವರ್ಷದೊಳಗಿನ ಪುಟ್ಟ ಮಕ್ಕಳಿದ್ದಲ್ಲಿ ಇಂದಿನಿಂದ ಡಿಸೆಂಬರ್ 24ರ ಒಳಗಾಗಿ ತಪ್ಪದೇ ಸಮೀಪದ ಲಸಿಕಾ ಕೇಂದ್ರಕ್ಕೆ ತೆರಳಿ ಪೋಲಿಯೋ ಲಸಿಕೆ ಹಾಕಿಸಿ, ಪೋಲಿಯೋ ಮುಕ್ತ …
Read More »“ಗೃಹಲಕ್ಷ್ಮೀ ಹಣ ಮಂಗಮಾಯಕ್ಕೆ ಕೊನೆಗೂ ಮುಕ್ತಿ”
“ಗೃಹಲಕ್ಷ್ಮೀ ಹಣ ಮಂಗಮಾಯಕ್ಕೆ ಕೊನೆಗೂ ಮುಕ್ತಿ” ಫೆಬ್ರುವರಿ ಹಾಗೂ ಮಾರ್ಚ ತಿಂಗಳಿನ ಗ್ರಹಣ ಹಿಡಿದಿದ್ದ ಗೃಹಲಕ್ಷ್ಮೀಗೆ ಗ್ರಹಣ ಬಿಡಿಸಿ ಇಡೀ ಸದನದಲ್ಲಿ ಬಹಿರಂಗವಾಗಿ ತಪ್ಪೊಪ್ಪಿಗೆ ಮೂಲಕ ಕ್ಷಮೆಯಾಚಿಸುವಂತೆ ಮಾಡಿದ ಹುಬ್ಬಳ್ಳಿಯ ಜನಪ್ರೀಯ ಶಾಸಕ ಮಹೇಶ ಟೆಂಗಿನಕಾಯಿ. ಹೌದು 2 ತಿಂಗಳ ಗೃಹಲಕ್ಷ್ಮೀ ಹಣ ಹಾಕದೇ ಜನರ ಕಣ್ಣಿಗೆ ಮಣ್ಣು ಎರೆಚಲು ಯತ್ನಿಸಿದ ರಾಜ್ಯ ಕಾಂಗ್ರೇಸ್ ಸರ್ಕಾರದ ನಡೆಯನ್ನು ಪ್ರಶ್ನಿಸಿ ಸದನಕ್ಕೆ ಸುಳ್ಳು ಮಾಹಿತಿ ನೀಡಿ ಸದನಕ್ಕೆ ಅಗೌರವ ತೋರಿದ ಮಹಿಳಾ …
Read More »ರಾಜ್ಯದಲ್ಲಿ ಬಿಜೆಪಿ ಹಿಂಬಾಗಿಲಿಂದ ಅಧಿಕಾರ ಪಡೆಯಿತೇ ಹೊರತು ಜನಾರ್ಶೀವಾದದಿಂದಲ್ಲ
ರಾಜ್ಯದಲ್ಲಿ ಬಿಜೆಪಿ ಹಿಂಬಾಗಿಲಿಂದ ಅಧಿಕಾರ ಪಡೆಯಿತೇ ಹೊರತು ಜನಾರ್ಶೀವಾದದಿಂದಲ್ಲ 140 ಶಾಸಕರು ನಮ್ಮೊಂದಿಗಿದ್ದು, ವಿರೋಧಪಕ್ಷದವರು ಹುಳಿಹಿಂಡುವ ಅಗತ್ಯವಿಲ್ಲ; ಸಿಎಂ ಸಿದ್ಧರಾಮಯ್ಯ ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ; ಸಿಎಂ ಸಿದ್ದರಾಮಯ್ಯ 2023 ರಂತೆ 2028 ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ ಸದಸ್ಯ ರಂಗನಾಥ್ …
Read More »ಕೊಲ್ಹಾಪುರದಲ್ಲಿ ನಡೆದ ರಾಷ್ಟ್ರೀಯ ಸ್ಪರ್ಧೆಯಲ್ಲಿ ಬೆಳಗಾವಿಯ ಕರಾಟೆಪಟುಗಳ ಅದ್ಭುತ ಸಾಧನೆ
ಕೊಲ್ಹಾಪುರದಲ್ಲಿ ನಡೆದ ರಾಷ್ಟ್ರೀಯ ಸ್ಪರ್ಧೆಯಲ್ಲಿ ಬೆಳಗಾವಿಯ ಕರಾಟೆಪಟುಗಳ ಅದ್ಭುತ ಸಾಧನೆ ೧೦೪ ಪದಕಗಳನ್ನು ಗೆದ್ದ ೫೭ ಕ್ರೀಡಾಪಟುಗಳು ‘ಡಿಎಸ್ಕೆಐ’ ಸಂಸ್ಥೆಯ ೫೭ ಕ್ರೀಡಾಪಟುಗಳಿಂದ ರಾಷ್ಟ್ರೀಯ ಸ್ಪರ್ಧೆ ೧೦೪ ಪದಕಗಳನ್ನು ಪಡೆದ ಸಾಧಕರು ಬೆಳಗಾವಿಯ ‘ಡೈನಮಿಕ್ ಶೋಟೋಕಾನ್’ ಸಂಸ್ಥೆ ‘ಜನರಲ್ ಚಾಂಪಿಯನ್’ ಯಶಸ್ವಿ ಕ್ರೀಡಾಪಟುಗಳಿಗೆ ಕಂಗ್ರಾಳಿ ಖುರ್ದ್ನಲ್ಲಿ ಗಣ್ಯರಿಂದ ಸನ್ಮಾನ ಕೊಲ್ಲಾಪುರದಲ್ಲಿ ನಡೆದ ಶೋಟೋಕಾನ್ ಕರಾಟೆ-ಡೂ ಅಸೋಸಿಯೇಷನ್ನ ೧೩ನೇ ರಾಷ್ಟ್ರೀಯ ಮಟ್ಟದ ಕರಾಟೆ ಕಪ್ ಸ್ಪರ್ಧೆಯಲ್ಲಿ ಬೆಳಗಾವಿಯ ಡೈನಮಿಕ್ ಶೋಟೋಕಾನ್ ಕರಾಟೆ-ಡೂ …
Read More »
Laxmi News 24×7