Breaking News
Home / ರಾಷ್ಟ್ರೀಯ (page 701)

ರಾಷ್ಟ್ರೀಯ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ – ಅಗ್ನಿಶಾಮಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ), ಅಗ್ನಿಶಾಮಕ ಅಧಿಕಾರಿಗಳ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ನೋಂದಣಿ-ಕಮ್-ಅಪ್ಲಿಕೇಶನ್ ಜೂನ್ 15, 2021 ರಿಂದ ಪ್ರಾರಂಭವಾಗಿದ್ದು ಜೂನ್ 28, 2021 ರಂದು ಮುಕ್ತಾಯಗೊಳ್ಳುತ್ತದೆ. ಎಸ್‌ಬಿಐ ಅಗ್ನಿಶಾಮಕ ಅಧಿಕಾರಿ ಉದ್ಯೋಗ 2021 ಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಎಸ್‌ಬಿಐ ಎಸ್‌ಒ ಅಧಿಸೂಚನೆ 2021 ರಲ್ಲಿ ನಿರ್ದಿಷ್ಟಪಡಿಸಿದಂತೆ ಡಿಸೆಂಬರ್ 31, 2020 ರ …

Read More »

ರಾಜ್ಯದಲ್ಲಿ ಸಿಎಂ ಬದಲಾಗ್ತಾರಾ? ಯಡಿಯೂರಪ್ಪಗೆ ಹೈಕಮಾಂಡ್ ಶಾಕ್ ಕೊಡುತ್ತಾ?

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾಗ್ತಾರಾ? ಯಡಿಯೂರಪ್ಪಗೆ ಹೈಕಮಾಂಡ್ ಶಾಕ್ ಕೊಡುತ್ತಾ? ಅಥವಾ ಅವರ ವಿರೋಧಿ ಬಣಕ್ಕೆ ಶಾಕ್ ಕೊಡುತ್ತಾ? ರಾಜ್ಯ ಬಿಜೆಪಿಯಲ್ಲಿ ಮುಂದೇನು? ಭಿನ್ನಮತ ಶಮನವಾಗುತ್ತಾ ಇಲ್ವಾ? ಈ ಎಲ್ಲಾ ಪ್ರಶ್ನೆಗಳಿಗೆ, ಗೊಂದಲಗಳಿಗೆ ಉತ್ತರ ಸಿಗುವ ಕಾಲ ಸನ್ನಿಹಿತವಾಗಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಪ್ರತಿನಿಧಿ ಅರುಣ್ ಸಿಂಗ್ ಈಗಾಗಲೇ ಹೇಳಿದ್ದಾರೆ. ಯಡಿಯೂರಪ್ಪ ಕೂಡ ಇನ್ನು ಎರಡು ವರ್ಷವೂ ನಾನೇ ಸಿಎಂ ಎನ್ನುತ್ತಿದ್ದಾರೆ. ಆದರೆ ಬಿಎಸ್‍ವೈ ವಿರೋಧಿಗಳು …

Read More »

ಕೊರೋನಾ ಲಸಿಕೆ ಪಡೆಯಲು ಆನ್ಲೈನ್ ರಿಜಿಸ್ಟ್ರೇಷನ್ ಮಾಡಿಕೊಳ್ಳುವುದು ಕಡ್ಡಾಯವಲ್ಲ : ಅರೋಗ್ಯ ಸಚಿವಾಲಯ ಸ್ಪಷ್ಟನೆ

ನವದೆಹಲಿ : ಕೋವಿಡ್-19 ಲಸಿಕೆಗೆ ಆನ್ ಲೈನ್ ನೋಂದಣಿ ಕಡ್ಡಾಯವಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. ಯಾವುದೇ ವಯಸ್ಕರು ಹತ್ತಿರದ ಲಸಿಕೆ ಕೇಂದ್ರಕ್ಕೆ ಹೋಗಿ, ಸ್ಥಳದಲ್ಲೇ ನೋಂದಣಿ ಮಾಡಬಹುದು ಮತ್ತು ಅದೇ ಭೇಟಿಯಲ್ಲಿ ಲಸಿಕೆಯನ್ನು ಪಡೆಯಬಹುದು ಎಂದು ಅದು ಹೇಳಿದೆ. ಪಿಐಬಿ ಹೊರಡಿಸಿದ ಹೇಳಿಕೆಯು, ಕೋವಿನ್ ಪ್ಲಾಟ್ ಫಾರ್ಮ್ ವಾಕ್-ಇನ್ ಗಳನ್ನು ಹೊರತುಪಡಿಸಿ ಲಸಿಕೆಗಳಿಗೆ ನೋಂದಣಿಯ ಅನೇಕ ವಿಧಾನಗಳಲ್ಲಿ ಒಂದಾಗಿದೆ ಎಂದು ಹೇಳಿತು. ಆರೋಗ್ಯ ಕಾರ್ಯಕರ್ತರು ಅಥವಾ …

Read More »

100 ಹೆಚ್ಚುವರಿ ರೈಲು ಸಂಚಾರ ಆರಂಭಿಸಲು ಸಿದ್ಧತೆ

ನವದೆಹಲಿ: ಹಲವಾರು ರಾಜ್ಯಗಳು ಲಾಕ್‌ಡೌನ್‌ ಸಡಿಲಿಕೆ ಮಾಡುತ್ತಿದ್ದು, ಪ್ರಯಾಣಿಕರ ಬೇಡಿಕೆ ಪೂರೈಸುವುದಕ್ಕಾಗಿ ಹೆಚ್ಚು ರೈಲುಗಳ ಕಾರ್ಯಾಚರಣೆ ಮಾಡಲು ಭಾರತೀಯ ರೈಲ್ವೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸುಮಾರು 100 ಹೆಚ್ಚುವರಿ ರೈಲುಗಳನ್ನು ಈ ವಾರವೇ ಓಡಿಸಲು ನಿರ್ಧರಿಸಿದೆ. ಕಳೆದ ತಿಂಗಳಿಗೆ ಹೋಲಿಸಿದರೆ ಈ ತಿಂಗಳು ಮುಂಗಡವಾಗಿ ಕಾಯ್ದಿರಿಸುವ ದರ್ಜೆಗೆ ಪ್ರಯಾಣಿಕರು ಹೆಚ್ಚು ಟಿಕೆಟ್‌ ಪಡೆಯುತ್ತಿದ್ದಾರೆ. ಇದರಿಂದಾಗಿ ಹೆಚ್ಚು ಅಂತರದ ಸ್ಥಳಗಳ ನಡುವೆ ಮೇಲ್‌ ಮತ್ತು ಎಕ್ಸ್‌ಪ್ರೆಸ್‌ ರೈಲುಗಳ ಚಾಲನೆ ಮಾಡಲಾಗುವುದು ಎಂದು ಅಧಿಕಾರಿಗಳು …

Read More »

ಅಬಕಾರಿ ಪೊಲೀಸರ ದಾಳಿ 15 ಲಕ್ಷ ಮೌಲ್ಯದ ಗೋವಾ ಮದ್ಯ , ನಾಲ್ವರ ಬಂಧನ..!

ಸಹಾಯಕ ಅಬಕಾರಿ ಕಮಿಷನರ್ ಬೆಳಗಾವಿ ಇವರ ಮಾರ್ಗದರ್ಶನ ಅದರ ಅನ್ವಯ ಗೋಕಾಕ್ ವಲಯದ ಮೂಡಲಗಿ ತಾಲ್ಲೂಕಿನ ಸಂಗನಕೇರಿ ಬಳಿ ಅಬಕಾರಿ ದಾಳಿ ಮಾಡಲಾಗಿದೆ.   ಈ ದಾಳಿಯಲ್ಲಿ 9ಬಾಕ್ಸ್ 76.62 ಲೀ. ಸುಮಾರು ಹದಿನೈದು ಲಕ್ಷ ರೂ ಮೊತ್ತದ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಟಾಟಾ ಹೆಕ್ಸಾ ಕಾರ್ ಅನ್ನು ಕೂಡ ಸೀಜ್ ಮಾಡಲಾಗಿದೆ.   ವಶಪಡಿಸಿಕೊಂಡ ಒಟ್ಟು ಮೌಲ್ಯ ರೂ .15,35,000..ಈ ಪ್ರಕರಣವನ್ನು ಶಂಕರ್ ಗೌಡ …

Read More »

5 ಲಕ್ಷ ಲಂಚ ಸ್ವೀಕರಿಸಿದ್ದ ಏಎಸ್‌ಐ ಮನೆ ಮೇಲೆ ಏಸಿಬಿ ದಾಳಿ

ಬೆಂಗಳೂರು : ಲಂಚದ ಪಡೆದ ಆರೋಪದಡಿ ಕೊಡಿಗೆಹಳ್ಳಿ ಪೊಲೀಸ್ ಠಾಣೆಯ ಎಎಸ್‌ಐ ದಯಾನಂದ ಸ್ವಾಮಿ ಅಮಾನತುಗೊಂಡ ಬೆನ್ನಲೇ ಅವರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಯಲಹಂಕ ಉಪನಗರ ಠಾಣಾ ವ್ಯಾಪ್ತಿಯಲ್ಲಿರುವ ಮನೆ ಮೇಲೆ 15 ಮಂದಿ ಅಧಿಕಾರಿಗಳ ತಂಡವು ದಾಳಿ ನಡೆಸಿದೆ‌. ಮನೆಯಲ್ಲಿ ದೊರೆತ ದಾಖಲಾತಿ ಪತ್ರಗಳನ್ನು ಪರಿಶೀಲಿಸುತ್ತಿದೆ. ಚರಾಸ್ತಿ ಹಾಗೂ ಸಿರಾಸ್ತಿ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದೆ. ಸುಮಾರು 6 ಕೋಟಿ ರೂ. …

Read More »

ಬೆಂಗಳೂರಿನಲ್ಲಿ ಪಾಸಿಟಿವಿಟಿ ರೇಟ್ ಶೇ.3.05ಕ್ಕೆ ಇಳಿಕೆ

ಬೆಂಗಳೂರು: ಕೊರೊನಾದಿಂದ ಸಂಕಷ್ಟದಿಂದ ಸಿಲುಕಿದ್ದ ಬೆಂಗಳೂರಿಗರಿಗೆ ಸಿಹಿ ಸುದ್ದಿ ಮಧ್ಯೆ ಆತಂಕ ಸುದ್ದಿ ಎದುರಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಆರ್ಭಟ ಕಡಿಮೆ ಆಗಿದೆ. ಆದರೆ ಪಾಸಿಟಿವಿಟಿ ಪ್ರಮಾಣದಲ್ಲಿ ಏರಿಳಿಕೆ ಆಗ್ತಿದೆ. 5% ಒಳಗಡೆಯೇ ಏರಿಳಿಕೆ ಆಗ್ತಿದೆ. ನಿನ್ನೆ ಬೆಂಗಳೂರಿನಲ್ಲಿ 3.05% ಗೆ ಪಾಸಿಟಿವಿಟಿ ರೇಟ್ ಇಳಿಕೆಯಾಗಿದೆ. ಕಳೆದ 10 ದಿನಗಳಿಂದ ಪಾಸಿಟಿವಿಟಿ ರೇಟ್ ಒಂದೊಂದೆ ಪರ್ಸೆಂಟ್ ಇಳಿಕೆಯಾಗುತ್ತಿದೆ. ಇಂದು ಕೂಡ ಬೆಂಗಳೂರಿನಲ್ಲಿ ಕಡಿಮೆ ಕೇಸ್ ದಾಖಲಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ …

Read More »

ದೆಹಲಿ ಕೋಮು ಗಲಭೆ: ಜೆಎನ್‌ಯು, ಜಾಮಿಯಾ ವಿದ್ಯಾರ್ಥಿಗಳಿಗೆ ದೆಹಲಿ ಹೈಕೋರ್ಟ್‌ ಜಾಮೀನು

ನವದೆಹಲಿ: ಕಳೆದ ವರ್ಷದ ಫೆಬ್ರುವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಜವಾಹರ್‌ಲಾಲ್‌ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ವಿದ್ಯಾರ್ಥಿಗಳಾದ ನತಾಶಾ ನರ್ವಾಲ್ ಮತ್ತು ದೇವಂಗನಾ ಕಲಿತಾ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾಲಯದ ವಿದ್ಯಾರ್ಥಿ ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ದೆಹಲಿ ಹೈಕೋರ್ಟ್‌ ಮಂಗಳವಾರ ಜಾಮೀನು ನೀಡಿದೆ. ಈ ಮೂವರು ವಿದ್ಯಾರ್ಥಿಗಳನ್ನು ಕಳೆದ ವರ್ಷ ಮೇ ತಿಂಗಳಲ್ಲಿ ‘ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ’ ಅಡಿ ಪೊಲೀಸರು ಬಂಧಿಸಿದ್ದರು. …

Read More »

ಮನೆ ಅಂದ್ಮೇಲೆ ಜಗಳ, ವೈಮನಸ್ಸು ಇರುತ್ತದೆ: ಶಶಿಕಲಾ ಜೊಲ್ಲೆ

ಹಾವೇರಿ: ರಾಜ್ಯದಲ್ಲಿ ಯಡಿಯೂರಪ್ಪ ಅವರೆ ಸಿಎಂ ಆಗಿ ಮುಂದುವರೆಯುತ್ತಾರೆ. ಕೋವಿಡ್ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಮುಂಬರುವ ಚುನಾವಣೆ ಕೂಡ ಯಡಿಯೂರಪ್ಪ ನೇತೃತ್ವದಲ್ಲಿ  ನಡೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದೆಯೂ ನಮ್ಮ ಸರ್ಕಾರವೆ ಅಧಿಕಾರಕ್ಕೆ ಬರುತ್ತದೆ. ಮನೆ ಅಂದ್ಮೇಲೆ ಜಗಳ, ವೈಮನಸ್ಸು ಇರುತ್ತವೆ. ಅದರಂತೆ ಪಕ್ಷದಲ್ಲಿ ಏನಾದರೂ ಆಗಿರಬಹುದು. ಪಕ್ಷದ ಹಿರಿಯರು ಅವುಗಳನ್ನ …

Read More »

ಇಂಧನ ಟ್ಯಾಂಕರ್ ಓಡಿಸುವ ಮಲಯಾಳಿ ಹುಡುಗಿ: ಭೇಷ್ ಎನ್ನುತ್ತಿರುವ ನೆಟ್ಟಿಗರು

ಕಳೆದ ಮೂರು ವರ್ಷಗಳಿಂದ ನಾನು ಟ್ಯಾಂಕರ್ ಲಾರಿಯನ್ನು ಓಡಿಸುತ್ತಿರುವುದನ್ನು ಯಾರೂ ನೋಡಿಲ್ಲ ಎಂಬುದನ್ನು ನನಗೆ ನಂಬಲಿಕ್ಕೇ ಆಗುವುದಿಲ್ಲ’ ಎಂದು ನಗುತ್ತಾಳೆ ಡೆಲಿಶಾ ಡೇವಿಸ್. ಕೇರಳದ ತ್ರಿಶೂರ್ ಜಿಲ್ಲೆಯ ಕಂದಸಂಕದವು ಎಂಬಲ್ಲಿನ 23 ವರ್ಷ ವಯಸ್ಸಿನ ಯುವತಿ, ಕೆಲವು ವಾರಗಳ ಹಿಂದೆ ಎರ್ನಾಕುಲಂನ ಇರುಂಪನಮ್‍ನ ಹಿಂದುಸ್ಥಾನ್ ಪೆಟ್ರೋಲಿಯಂ ಎಲ್‍ಪಿಜಿ ಪ್ಲಾಂಟ್‍ನಿಂದ ಮಲಪ್ಪುರಂ ಜಿಲ್ಲೆಯ ತಿರೂರ್‌ಗೆ ಟ್ಯಾಂಕರ್ ಓಡಿಸುವ ಮೂಲಕ ಸುದ್ದಿ ಮಾಡಿದ್ದರು.   ‘ಸಾಮಾನ್ಯವಾಗಿ, ಡೀಸೆಲ್ ಅಥವಾ ಪೆಟ್ರೋಲ್ ತೆಗೆದುಕೊಂಡು ಹೋಗುವ …

Read More »