Breaking News
Home / ರಾಷ್ಟ್ರೀಯ (page 705)

ರಾಷ್ಟ್ರೀಯ

ದುಬಾರಿ’ ಸಿನಿಮಾದಿಂದ ನಂದ ಕಿಶೋರ್ ಔಟ್: ನಿರ್ಮಾಪಕ ಸ್ಪಷ್ಟನೆ

ಧ್ರುವ ಸರ್ಜಾ ನಟನೆಯ ‘ದುಬಾರಿ’ ಸಿನಿಮಾದಿಂದ ನಿರ್ದೇಶಕ ನಂದ ಕಿಶೋರ್ ಅವರನ್ನು ಹೊರಗಿಡಲಾಗಿದೆ ಎಂಬ ಬಗ್ಗೆ ಸಿನಿಮಾದ ನಿರ್ಮಾಪಕ ಉದಯ್ ಕೆ ಮೆಹ್ತಾ ಸ್ಪಷ್ಟನೆ ನೀಡಿದ್ದಾರೆ. ‘ನಂದ ಕಿಶೋರ್ ಅವರನ್ನು ಹೊರಗಿಡಲಾಗಿಲ್ಲ. ಬದಲಿಗೆ ‘ದುಬಾರಿ’ ಸಿನಿಮಾದ ಚಿತ್ರೀಕರಣವನ್ನು ತುಸು ತಡವಾಗಿ ಮಾಡಲಾಗುತ್ತದೆ. ಸಿನಿಮಾವನ್ನು ತುಸು ಹೋಲ್ಡ್ ಮಾಡಿದ್ದೇವೆ ಅಷ್ಟೆ’ ಎಂದಿದ್ದಾರೆ ಉದಯ್ ಕೆ ಮೆಹ್ತಾ. ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿರುವ ಅವರು, ‘ದುಬಾರಿ’ ಸಿನಿಮಾದ ಅರ್ಧದಷ್ಟು ಚಿತ್ರೀಕರಣ ವಿದೇಶದಲ್ಲಿಯೇ ನಡೆಯಬೇಕಿದೆ. ಹಾಗಾಗಿ …

Read More »

ಜಾಮೀನು ಸಿಕ್ಕರೂ ಬಂಧನದ ಭೀತಿಯಲ್ಲಿ ಸಿಡಿ ಗ್ಯಾಂಗ್!

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಬ್ಲ್ಯಾಕ್ ಮೇಲ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಲ್ ಪಡೆದ ಆರೋಪಿಗಳಿಗೆ ಈಗ ನಡುಕ ಶುರುವಾಗಿದೆ. ಕೋರ್ಟ್ ನೀಡಿದ ಆದೇಶ ಪ್ರತಿಯಿಂದ ಗಾಬರಿಯಾಗಿರೋ ಆರೋಪಿಗಳು ತನಿಖಾಧಿಕಾರಿಯ ಮುಂದೆ ಹೋಗಬೇಕಾ ಎಂದು ಯೋಚಿಸುತ್ತಿದ್ದಾರೆ. ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಸಿಕ್ಕರೂ ತನಿಖಾಧಿಕಾರಿಗೆ ಅಗತ್ಯ ಬಿದ್ದರೆ ಬಂಧಿಸಲು ಸ್ವತಂತ್ರ ನೀಡಿ ಕೋರ್ಟ್ ಆದೇಶವನ್ನು ನೀಡಿದೆ. ಈ ಮೂಲಕ ಜೂನ್ 12ರೊಳಗೆ ಬರಲು ಶುರುವಾಗಿದೆ ಭಯ. ಮತ್ತೊಂದೆಡೆ ತನಿಖಾಧಿಕಾರಿ ಮುಂದೆ …

Read More »

ಹೊರ ಜಿಲ್ಲೆಯಿಂದ ಬಂದವರಿಗೆ ಕೊರೊನಾ ಟೆಸ್ಟ್‌

ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ 68 ರಿಂದ 70ಸಾವಿರ ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾ ಗುತ್ತಿದೆ.ಹೊರ ಜಿಲ್ಲೆಗಳಿಂದ ಬೆಂಗಳೂರಿಗೆ ವಾಪಸ್‌ಬರುತ್ತಿರುವ ಜನರಿಗೆ ವಿಶೇಷಪರೀಕ್ಷೆ ಮಾಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ನಿರ್ಧಾರಕೈಗೊಳ್ಳಬೇಕು. ಈ ಬಗ್ಗೆ ಚರ್ಚೆಯಾದ ಬಳಿಕ ಪಾಲಿಕೆಕ್ರಮಕೈಗೊಳ್ಳಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತಗೌರವ್‌ ಗುಪ್ತ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೊದಲ ಹಂತದ ಅನ್‌ಲಾಕ್‌ನಲ್ಲಿ ಕೊರೊನಾಹರಡದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಪಾಲಿಕೆ ಸಿದ್ಧತೆಹೇಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ, ನಗರದಲ್ಲಿ ಎರಡನೇಅಲೆಗೆ …

Read More »

ಮುಂದಿನ ಎರಡು ವರ್ಷ ನಾನೇ ಸಿಎಂ: ಬದಲಾವಣೆ ಚರ್ಚೆಗೆ ಸೆಡ್ಡು ಹೊಡೆದ ಯಡಿಯೂರಪ್ಪ

ಹಾಸನ: ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಮೂಲಕ ಸಿಎಂ ಬದಲಾವಣೆಗೆ ಪ್ರಯತ್ನ ಮಾಡುತ್ತಿರುವವರಿಗೆ ನೇರ ಸಂದೇಶ ರವಾನಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನನ್ನ ಮೇಲೆ ಇರಿಸಿರುವ ವಿಶ್ವಾಸ ಉಳಿಸಿಕೊಳ್ಳಲು ಎರಡು ವರ್ಷ …

Read More »

ಶ್ರೀ ಲಖನ ಜಾರಕಿಹೊಳಿ ಹುಟ್ಟು ಹಬ್ಬ ಶುಭ ಕೋರಿ ಅನ್ನ ಸಂತರ್ಪಣೆ ಮಾಡಿದ ಅಭಿಮಾನಿ ಬಳಗ

ಗೋಕಾಕ: ಇಂದು ಗೋಕಾಕ ನಗರದಲ್ಲಿ ಸಂಭ್ರಮದ ದಿನ ಸಡಗರದ ದಿನ ಯಾಕಂದ್ರೆ ಇವತ್ತು ಛೋಟಾ ಸಾಹುಕಾರರ ಹುಟ್ಟು ಹಬ್ಬದ ದಿನ ಸದಾ ಸಮಾಜಮುಖಿ ಕಾರ್ಯ ಗಳಲ್ಲಿ ತೊಡಗಿಕೊಂಡ ಶ್ರೀ ಲಖನ ಜಾರಕಿಹೊಳಿ ಅವರ ಹುಟ್ಟು ಹಬ್ಬ ರಾಜ್ಯ ದೇಶ ಈ ಒಂದು ಕೋವಿದ್ ಕಾರಣ ದಿಂದಾಗಿ ತತ್ತರಿಸಿ ಹೋಗಿದೆ ಇಂತ ಒಂದು ಸಂಧರ್ಭದಲ್ಲಿ ಸಂಭ್ರ ಮಾಚರಣೆ ಬೇಡ ಎಂದು ಛೋಟಾ ಸಾಹುಕಾರರು ಅಭಿಮಾನಿ ವೃಂದಕ್ಕೆ ತಿಳಿಸಿದ್ದರು ಅದರ ಪ್ರೇರಣೆ ಯಾಗಿ …

Read More »

ಮತ್ತೂಮ್ಮೆ ಅನಾಥ ಮಕ್ಕಳ ಸರ್ವೇ: ಸಚಿವೆ ಜೊಲ್ಲೆ

ಕೊಪ್ಪಳ: ಕೋವಿಡ್‌ ನಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳಿಗೆ ಸರಕಾರವೇ ಆಸರೆಯಾಗ ಲಿದೆ. ಕೆಲವು ಕಾರಣಗಳಿಂದ ಮಕ್ಕಳ ಅಂಕಿಅಂಶದಲ್ಲಿ ಸಣ್ಣಪುಟ್ಟ ಲೋಪಗಳಿರಬಹುದು. ಹಾಗಾಗಿ ಸರಕಾರದಿಂದ ಮತ್ತೂಮ್ಮೆ ಸರ್ವೇ ನಡೆಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಾಥ ಮಕ್ಕಳ ಪಾಲನೆಯನ್ನು ಸರಕಾರವೇ ನೋಡಿ ಕೊಳ್ಳಲಿದೆ. ಕೆಲವು ಜಿಲ್ಲೆಗಳಲ್ಲಿ ಅನಾಥ ಮಕ್ಕಳ ಕುರಿತು ವರದಿಯಾಗಿಲ್ಲ. ಹಾಗಾಗಿ ಮತ್ತೂಮ್ಮೆ ಸರ್ವೇಗೆ ಸೂಚಿಸಲಾಗಿದೆ. ಬಾಲ …

Read More »

ಬಡಪತ್ರಕರ್ತನ ಕುಟುಂಬದ ಸಂಕಷ್ಟಕ್ಕೆ ಸ್ಪಂದಿಸಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ….?

ಕೋವಿಡ್ ಗೆ ಬಲಿಯಾದ ಹಿರಿಯ ಪತ್ರಕರ್ತ ಸಂಜೀವಕುಮಾರ ನಾಡಿಗೇರ ಕುಟುಂಬಕ್ಕೆ ಒಂದು ಲಕ್ಷ ರೂ. ವೈಯಕ್ತಿಕ ಧನಸಹಾಯ       ಬೆಳಗಾವಿ: ಎಷ್ಟೇ ಅಧಿಕಾರ, ಶ್ರೀಮಂತಿಕೆ ಇದ್ದರೂ ಬಡವರ ಸಂಕಷ್ಟಕ್ಕೆ ಮಿಡಿಯುವ ಮನಸ್ಸಿರುವುದು ಮುಖ್ಯ. ಹೃದಯ ಶ್ರೀಮಂತಿಕೆ, ಉದಾರ ಮನೋಭಾವದವರಲ್ಲಿ ಮಾತ್ರ ಇಂತಹ ಗುಣ ಕಾಣಲು ಸಾಧ್ಯ. ಇಂತಹ ಅಪರೂಪದ ರಾಜಕಾರಣಿಗಳ ಸಾಲಿನಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮತ್ತೊಮ್ಮೆ ಸಾಬೀತುಪಡಿಸಿದರು. ಹಾದು, ಪತ್ರಿಕಾರಂಗದಲ್ಲಿ ಸುಮಾರು ಇಪ್ಪತ್ತು ವರ್ಷಗಳ ಕಾಲ …

Read More »

ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಪ್ರವಾಸದ ವಿವರ ಇಂತಿದೆ. ಸತೀಶ ಜಾರಕಿಹೊಳಿ….

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಜೂನ್ 11 ರಿಂದ ಜೂ.14 ರವರೆಗೂ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಪ್ರವಾಸದ ವಿವರ ಇಂತಿದೆ.   ಜೂ.11 ಹಾಗೂ 13 ರಂದು ಗೋಕಾಕನಲ್ಲಿ ಇರಲಿದ್ದಾರೆ. 14 ರಂದು ಜಿಲ್ಲೆಯ ವಿವಿಧ ತಾಲೂಕು ಆಸ್ಪತ್ರೆ ಹಾಗೂ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ.   14 ರಂದು ಮಧ್ಯಾಹ್ನ 12ಕ್ಕೆ ಅಥಣಿ ತಾಲೂಕು ಆಸ್ಪತ್ರೆ, ಮಧ್ಯಾಹ್ನ 2 ಗಂಟೆಗೆ ಅಥಣಿ ತಾಲೂಕಿನ ಐನಾಪುರ, …

Read More »

: ಸರ್ಕಾರದ ವಿರುದ್ಧ ಕರವೇ ಪ್ರತಿಭಟನೆ ‘ ಉಚಿತ ಲಸಿಕೆ ನೀಡಿ..ಇಲ್ಲವೇ ಅಧಿಕಾರ ಬಿಡಿ’

ಬೆಳಗಾವಿ : ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾ ಘಟಕದ ಕಾರ್ಯಾಕರ್ತರು ತಾಲೂಕಾಧ್ಯಕ್ಷರಾದ ಬಸವರಾಜ ಖಾನಪ್ಪನವರ ನೇತೃತ್ವದಲ್ಲಿ #ಉಚಿತ_ಲಸಿಕೆ_ಕೊಡಿ_ಇಲವೇ_ ಅಧಿಕಾರ ಬಿಡಿ ಎಂದು ಕೇಂದ್ರ ಸರಕಾರದ ವಿರುದ್ಧ ನಗರದ ವಾಲ್ಮೀಕಿ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಿದರು.   *ಹಕ್ಕೊತ್ತಾಯಗಳು*   *1. ಉಚಿತ ಲಸಿಕೆ*   ರಾಜ್ಯದ ಎಲ್ಲ ನಾಗರಿಕರಿಗೂ ಬಡವ-ಶ್ರೀಮಂತನೆಂಬ ಭೇದವಿಲ್ಲದೆ ಉಚಿತವಾಗಿಯೇ ಲಸಿಕೆ ಕೊಡಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಹಣಕ್ಕೆ ಸಿಗುವ ಲಸಿಕೆಯಿಂದಾಗಿ ಅಸಮಾನತೆ ಸೃಷ್ಟಿಯಾಗುತ್ತದೆ. ಹೀಗಾಗಿ …

Read More »

ಕೋವಿಡ್‌ ಲಸಿಕೆ ಪಡೆದವರಿಗೆ ಆನ್‌ಲೈನ್‌ ಮೂಲಕವೇ ನೀಡಲಾಗುತ್ತಿರುವ ಪ್ರಮಾಣ ಪತ್ರದಲ್ಲಿ ಯಾವುದೇ ತಪ್ಪಾಗಿದ್ದರೆ ಅದನ್ನು ಸರಿಪಡಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ.

ನವದೆಹಲಿ: ಕೋವಿಡ್‌ ಲಸಿಕೆ ಪಡೆದವರಿಗೆ ಆನ್‌ಲೈನ್‌ ಮೂಲಕವೇ ನೀಡಲಾಗುತ್ತಿರುವ ಪ್ರಮಾಣ ಪತ್ರದಲ್ಲಿ ಯಾವುದೇ ತಪ್ಪಾಗಿದ್ದರೆ ಅದನ್ನು ಸರಿಪಡಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ. ಈ ಕುರಿತು ಆರೋಗ್ಯ ಸೇತು ಆಯಪ್‌ನ ಅಧಿಕೃತ ಟ್ವೀಟರ್‌ ಖಾತೆಯಿಂದ ಮಾಹಿತಿ ನೀಡಲಾಗಿದೆ. ಈ ಅವಕಾಶದ ಅನ್ವಯ ಪ್ರಮಾಣಪತ್ರದಲ್ಲಿ ಹೆಸರು, ಜನ್ಮವರ್ಷ, ಲಿಂಗದಲ್ಲಿ ಆಗಿರುವ ಯಾವುದೇ ತಪ್ಪು ಮಾಹಿತಿಯನ್ನು ಸ್ವತಃ, ಲಸಿಕೆ ಪಡೆದವರು ಬದಲಾವಣೆ ಮಾಡಿಕೊಳ್ಳಬಹುದು. ಮುಂದಿನ ದಿನಗಳಲ್ಲಿ ವಿದೇಶ ಪ್ರಯಾಣ ಸೇರಿದಂತೆ ನಾನಾ ವಿಷಯಗಳಿಗೆ ಕೋವಿಡ್‌ ಪ್ರಮಾಣ …

Read More »