ನವದೆಹಲಿ: ಜುಲೈ 18 ರಂದು ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾಗಲಿದ್ದು, ಈ ನಡುವೆಯೇ ರಾಜಕೀಯ ನಾಯಕರಿಗೆ ತಲೆಬಿಸಿ ಉಂಟಾಗಿದೆ. ಇದಕ್ಕೆ ಕಾರಣ, ಸಂಸತ್ತಿನಲ್ಲಿ ಬಳಸಲೇಬಾರದಾದ ಕೆಲವು ಶಬ್ದಗಳನ್ನು ಪಟ್ಟಿ ಮಾಡಿ ಕೈಬಿಡಿ ಬಿಡುಗಡೆ ಮಾಡಲಾಗಿದೆ. ಇನ್ನುಮುಂದೆ ಈ ಶಬ್ದಗಳನ್ನು ನಾಯಕರು ಸಂಸತ್ತಿನಲ್ಲಿ ಬಳಸುವಂತಿಲ್ಲ. ಇವುಗಳನ್ನು ಅಸಂಸದೀಯ ಪದಗಳು ಎಂದು ಕರೆಯಲಾಗುತ್ತದೆ. ನೂರಕ್ಕೂ ಅಧಿಕ ಶಬ್ದಗಳನ್ನು ಪಟ್ಟಿ ಮಾಡಲಾಗಿದ್ದು, ಅವುಗಳ ಪೈಕಿ ಹಲವು ದಿನನಿತ್ಯ ಬಳಸುವ ಪದಗಳಾಗಿವೆ. ಆದ್ದರಿಂದ ರಾಜಕಾರಣಿಗಳು ಈ ಮಾತುಗಳನ್ನಾಡಿದರೆ …
Read More »ADGP ಅಮೃತ್ ಪೌಲ್ ಮಂಪರು ಪರೀಕ್ಷೆಗೆ ಆಗ್ರಹ; ಡೈರಿಯ ಬಗ್ಗೆಯೂ ತನಿಖೆಯಾಗಲಿ ಎಂದ ಸಿದ್ದರಾಮಯ್ಯ
ಬೆಂಗಳೂರು: 545 ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೀಡಾಗಿರುವ ಹಿರಿಯ ಪೊಲೀಸ್ ಅಧಿಕಾರಿಗಳ ಮಂಪರು ಪರೀಕ್ಷೆ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಪಿಎಸ್ಐ ಅಕ್ರಮದಲ್ಲಿ ನೇಮಕಾತಿ ವಿಭಾಗದ ಎ.ಡಿ.ಜಿ.ಪಿ ಯಾಗಿದ್ದ ಅಮೃತ್ ಪೌಲ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ಬಂಧನವಾಗಿದ್ದು, ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಹಗರಣದಲ್ಲಿ ಭಾಗಿಯಾಗಿರುವ ರಾಜಕಾರಣಿಗಳ ಬಗ್ಗೆ ಬಯಲಾಗಲಿದೆ. ಪ್ರಕರಣದಲ್ಲಿ ಯಾರೆಲ್ಲ ಶಾಮೀಲಾಗಿದ್ದಾರೆ ಎಂಬುದು ಗೊತ್ತಾಗುತ್ತದೆ. “ಉಪ್ಪು …
Read More »ಸುಟ್ಟ ಸ್ಥಿತಿಯಲ್ಲಿ ಕಾರಿನಲ್ಲಿ ಮೃತದೇಹ ಪತ್ತೆ; ಸತ್ತ ಮಹಿಳೆ ಬದುಕಿರುವುದಾದರೂ ಹೇಗೆ?
ಉಡುಪಿ: ಬೈಂದೂರು ಬಳಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಹಾಗೂ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತಪಟ್ಟಿದ್ದಾರೆ ಎನ್ನಲಾಗಿದ್ದ ಮಹಿಳೆ ಬದುಕುಳಿದಿರುವುದು ಗೊತ್ತಾಗಿದ್ದು, ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹ ಯಾರದು ಎಂಬುದು ಯಕ್ಷಪ್ರಶ್ನೆಯಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೈಂದೂರು ಬಳಿ ಒತ್ತಿಣೆಯ ಹೆನ್ ಬೇರು ಎಂಬಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಹಾಗೂ ಕಾರಿನೊಳಗೆ ಮೃತದೇಹ ಪತ್ತೆಯಾಗಿತ್ತು. ಕಾರಿನ ಹಿಂಬದಿ ಸೀಟಿನಲ್ಲಿ …
Read More »2000 ರೂ ಲಂಚ: ಎಸಿಬಿ ಬಲೆಗೆ ಬಿದ್ದ ಎಫ್ ಡಿಸಿ
ಬೆಳಗಾವಿ – ಹೆಚ್ಚುವರಿ ವೇತನ ಬಡ್ತಿ ಆದೇಶಕ್ಕಾಗಿ 2 ಸಾವಿರ ರೂ ಲಂಚ ಪಡೆಯುತ್ತಿದ್ದಾಗ ಆರೋಗ್ಯ ಇಲಾಖೆ ಪ್ರಥಮ ದರ್ಜೆ ಸಹಾಯಕನೋರ್ವ ಎಸಿಬಿ ಬಲೆಗೆ ಬಿದ್ದಿದ್ದಾನೆ. ದಿನಾಂಕ: 14.07.2022 ರಂದು ಫಿಲ್ಯಾದಿ ಸಂತೊಷ ಚೌದರಿ (ಸಾಃ ಮನೆ ನಂ.830, ಗುನ್ಯಾಳಕರ ಕಲ್ಯಾಣ ಮಂಟಪ ರೊಡ್, ರಹೀಮ್ ನಗರ, ವಿಜಯಪೂರ) ಇವರು ಎಸಿಬಿ ಪೊಲೀಸ್ ಠಾಣೆ ಬೆಳಗಾವಿಗೆ ಹಾಜರಾಗಿ ತಮ್ಮ ಪಿರ್ಯ್ಯಾದಿ ನೀಡಿದ್ದರಲ್ಲಿ, ಫಿರಾದಿಯ ತಾಯಿ ಕೆ.ಎಸ್.ಕುಳಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, …
Read More »ಅಂಗಡಿಗಳಲ್ಲಿ ಕಳ್ಳತನ ನಡೆಸುತ್ತಿದ್ದ ಅಂತಾರಾಜ್ಯ ಇರಾನಿ ಗ್ಯಾಂಗ್ ನ ಇಬ್ಬರ ಬಂಧನ
ಬೆಳಗಾವಿ: ನಾನಾ ರಾಜ್ಯಗಳಲ್ಲಿ ಕಿರಾಣಿ ಹಾಗೂ ಆಭರಣ ಅಂಗಡಿಗಳಲ್ಲಿ ಕಳುವು ನಡೆಸುತ್ತಿದ್ದ ಕುಖ್ಯಾತ ಇರಾನಿ ಗ್ಯಾಂಗ್ ನ ಇಬ್ಬರನ್ನು ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 9,58,000 ರೂ. ಮೌಲ್ಯದ ಬಂಗಾರದ ಆಭರಣ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ. ಕಳೆದ ತಿಂಗಳು ಹುಕ್ಕೇರಿ ಪಟ್ಟಣದ ವಿದ್ಯಾ ಜ್ಯುವೆಲರಿ ಶಾಪ್ನಲ್ಲಿ ಮಾಲೀಕರ ಗಮನ ಬೇರೆಡೆ ಸೆಳೆದು ಬಂಗಾರದ ಆಭರಣಗಳನ್ನು ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ಅಂಗಡಿ ಮಾಲೀಕರು ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. …
Read More »ಸಾವಿನಲ್ಲೂ ಸಾರ್ಥಕತೆ ಮೆರೆದ ಮಹಿಳೆ; ಅಂಗಾಂಗ ದಾನ ಮಾಡಿ ಮೂವರ ಬಾಳಿಗೆ ಬೆಳಕಾದ ಕಮಲವ್ವ
ಬೆಳಗಾವಿ: ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹತ್ತಿರ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಎಸ್ ಡಿ ಎಂ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೆಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೆದಳು ನಿಷ್ಕ್ರೀಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಎತ್ತಿನಗುಡ್ಡ ಗ್ರಾಮದ 48 ವರ್ಷದ ಕಮಲವ್ವ ಕೆಲಗೇರಿ ಅವರು ತಮ್ಮ ಅಂಗಾಂಗಳನ್ನು ದಾನ ಮಾಡಿ ಮೂವರ ಜೀವ ಉಳಿಸಿ ಸಮಾಜಕ್ಕೆ ಪ್ರೇರಣಾದಾಯಿಯಾಗಿದ್ದಾರೆ. ಕಮಲವ್ವ ಅವರ ಒಂದು ಕಿಡ್ನಿಯನ್ನು ಬೆಳಗಾವಿಯ ಕೆಎಲ್ಇ ಸಂಸ್ಥೆಯ ಡಾ. …
Read More »ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
ಮೇಷ: ಆರೋಗ್ಯ ಗಮನಿಸಿ. ನಿರೀಕ್ಷಿತ ಧನಾಗಮ. ಸಂದಭೋìಚಿತ ವಿಚಾರದಿಂದ ಸಹೋದರಾದಿ ಸುಖ. ಗೃಹ ಆಸ್ತಿ ವಿಚಾರದಲ್ಲಿ ಮುನ್ನಡೆ. ವಿದ್ಯಾರ್ಜನೆಯಲ್ಲಿ ಪ್ರಗತಿ. ಸಾಂಸಾರಿಕ ಸುಖ ಮಧ್ಯಮ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ಉದ್ಯೋಗ ವ್ಯವಹಾರದ ಬಗ್ಗೆ ಪ್ರಯಾಣ . ವೃಷಭ: ಆರೋಗ್ಯ ವೃದ್ಧಿ. ಹೆಚ್ಚಿದ ಧನಾಗಮ. ಬಂಧುಮಿತ್ರರ ಸಹಾಯ. ಆಸ್ತಿ ವಿಚಾರದಲ್ಲಿ ಮುನ್ನಡೆ. ವಿದ್ಯಾರ್ಜನೆಯಲ್ಲಿ ನಿಪುಣತೆ. ಸ್ಪರ್ಧಾತ್ಮಕ ಮನೋಭಾವ. ಸಾಂಸಾರಿಕ ಸುಖ ಮಧ್ಯಮ. ಧರ್ಮಕರ್ಮದಲ್ಲಿ ಶ್ರೇಯಸ್ಸು. ನಿರೀಕ್ಷೆಗೂ ಮೀರಿದ ಸ್ಥಾನ ಲಾಭ. …
Read More »ರಾಜಕೀಯ ನಾಯಕನ ರಂಗಿನಾಟದ ರಹಸ್ಯ ಬಟಾಬಯಲು
ರಾಜಕೀಯ ನಾಯಕರ ರಂಗಿನಾಟದ ವಿಡಿಯೋಗಳು ಕಾಲಕಾಲಕ್ಕೆ ಹೊರಬರುತ್ತಿರುತ್ತವೆ. ಈಗ ಮಹಾರಾಷ್ಟ್ರದ ರಾಜಕಾರಣಿಯೊಬ್ಬರ ವಿಡಿಯೋ ವೈರಲ್ ಆಗಿದೆ.ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಗೆ ಸಂಬಂಧಿಸಿದ ಪ್ರಮುಖ ನಾಯಕರಿಗೆ ಸಂಬಂಧಿಸಿದ್ದಾಗಿದ್ದು, ಮಹಿಳೆಯು ಆತನನ್ನು “ಎಕ್ಸ್ಪೋಸ್” ಮಾಡುತ್ತಾರೆ. ಐಷಾರಾಮಿ ಕೊಠಡಿಯ ಬೆಡ್ ಮೇಲೆ ರಾಜಕಾರಣಿ ಕುಳಿತಿದ್ದು, ಆ ಮಹಿಳೆಯು ಮೊಬೈಲ್ ಕ್ಯಾಮರಾದ ಆನ್ ಮಾಡಿ ಆತನ ಬಂಡವಾಳ ಬಿಚ್ಚಿಡುತ್ತಾಳೆ. ತನ್ನ ಹೆಸರನ್ನು ಹೇಳಿಕೊಂಡು, ಇವನು ನನಗೆ ಮೋಸ ಮಾಡಿದ ವ್ಯಕ್ತಿ. ಅವನು ಅಕ್ರಮ ಸಂಬಂಧ ಹೊಂದಿದ್ದಾನೆ …
Read More »ಗೋಕಾಕದಲ್ಲಿಂದು ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ
*ಗೋಕಾಕ*: ಪ್ರಸಕ್ತ ಸನ್ನಿವೇಶದಲ್ಲಿ ಪ್ರವಾಹ ಭೀತಿ ಇಲ್ಲದಿದ್ದರೂ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಪ್ರವಾಹ ಎದುರಾದರೂ ಅದನ್ನು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸಂಜೆ ಜರುಗಿದ ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, …
Read More »ಮಹಿಳಾ ಚಾಲಕರ ತರಬೇತಿ ಕಾರ್ಯಕ್ರಮಕ್ಕೆ ಜಿ.ಪಂ.ಸಿಇಓ ದರ್ಶನ್ ಚಾಲನೆ
ಗ್ರಾಮೀಣ ಪ್ರದೇಶದ ಘನ ಮತ್ತು ದ್ರವ್ಯ ತ್ಯಾಜ್ಯ ಘಟಕದ ನಿರ್ವಹಣೆಯ ವಾಹನಗಳಿಗೆ ಮಹಿಳಾ ಚಾಲಕರಿಗೆ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತಿ ಸಿಇಓ ದರ್ಶನ್ ಎಚ್.ವ್ಹಿ ಅವರು ಚಾಲನೆ ನೀಡಿದರು. ಜಿಲ್ಲಾ ಪಂಚಾಯತಿ, ಸಂಜೀವಿನಿ ಡೇ-ಎನ್ಆರ್ಎಲ್ಎಂ, ಸ್ವಚ್ಛ ಭಾರತ ಮಿಶನ್ ಯೋಜನೆ ಹಾಗೂ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯತಿಗಳ ಘನ ಮತ್ತು ದ್ರವ್ಯ ತ್ಯಾಜ್ಯ ನಿರ್ವಹಣೆಗಾಗಿ ಸ್ವ ಸಹಾಯ ಗುಂಪಿನ ಮಹಿಳಾ ಸದಸ್ಯರಿಗೆ …
Read More »
Laxmi News 24×7