ವೈಜ್ಞಾನಿಕ ಕೊಡುಗೆಗಳಿಂದ ಜಗತ್ತು ಅಂಗೈಯಲ್ಲಿ ಹಿಡಿಯಲು ಸಾಧ್ಯವಾಗಿದೆ. ಇಂಥಹ ವಿಶೇಷತೆಗಳನ್ನು ಕೊಡಲು ಶ್ರಮ ಅತ್ಯಗತ್ಯ. ಸಾಧನೆಗಳು ಶ್ರಮಿಕರ ಸ್ವತ್ತಾಗಿದೆ ಎಂದು ರಾಜ್ಯ ಕ್ರೈಡಲ್ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಹಿರೇಮಠ ಹೇಳಿದರು. ಅವರು ಶನಿವಾರ ಬೆಂಗಳೂರಿನ ಭೂಸೇನಾ ನಿಗಮದ ಕೇಂದ್ರ ಕಚೇರಿಯಲ್ಲಿ ಅಕ್ಕತಂಗೇರಹಾಳ ಗ್ರಾಮದ ಐ.ಐ.ಎಸ್.ಸ್ಸಿ. ಪಿ.ಎಚ್.ಡಿ ಸಾಧಕ , ಚೇತನ ಉರಬಿನಹಟ್ಟಿ ಅವರಿಂದ ಸನ್ಮಾನಿಸಿ ಸ್ವೀಕರಿಸಿ ಮಾತನಾಡಿದರು. ಜಗತ್ತಿನ ಹೆಸರಾಂತ ತಾಂತ್ರಿಕ ಸಂಸ್ಥೆಗಳಲ್ಲಿ ಅಗ್ರಮಾನ್ಯ ಹೆಸರು ಭಾರತೀಯ ವಿಜ್ಞಾನ ಸಂಸ್ಥೆಗಿದೆ. …
Read More »ಜೈಲಿನಿಂದ ಬಿಡುಗಡೆಯಾಗುತ್ತಲೇ ʼಶಾಕಿಂಗ್ʼ ಸಂಗತಿ ಹೇಳಿದ ನಟಿ ಚಿತಾಳೆ
ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ ವಿರುದ್ಧ ಅವಹೇಳನಾಕಾರಿ ಪದ್ಯ ಬರೆದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಮರಾಠಿ ನಟಿ ಕೇಟಕಿ ಚಿತಾಳೆ, ಪೊಲೀಸ್ ಕಸ್ಟಡಿಯಲ್ಲಿದ್ದ ಸಂದರ್ಭದಲ್ಲಿ ತನಗೆ ಕಿರುಕುಳ ಮತ್ತು ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಮನೆಯಲ್ಲಿದ್ದಾಗ ನನ್ನನ್ನು ಕಾನೂನುಬಾಹಿರವಾಗಿ ವಶಕ್ಕೆ ತೆಗೆದುಕೊಂಡ ಪೊಲೀಸರು ಯಾವುದೇ ಬಂಧನ ವಾರಂಟ್ ಮತ್ತು ನೊಟೀಸ್ ನೀಡದೇ ನನ್ನನ್ನು ಜೈಲಿಗೆ ಹಾಕಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂಬುದು ನನಗೆ ಗೊತ್ತಿದೆ. ನಾನು ಸತ್ಯವನ್ನೇ …
Read More »ಸರ್ಕಾರಿ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ 50ಕ್ಕೂ ಹೆಚ್ಚು ಜನರು ಗಾಯ
ಶಿವಮೊಗ್ಗ: ಸರ್ಕಾರಿ (KSRTC) ಮತ್ತು ಖಾಸಗಿ ಬಸ್ ( Privet Bus ) ನಡುವೆ ಅಪಘಾತ ( Accident ) ಸಂಭವಿಸಿ 50ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ( Injured ) ಘಟನೆ ಶಿವಮೊಗ್ಗ ( Shivamogga ) ತಾಲೂಕಿನ ತೋಟದಕೆರೆ ಬಳಿ ನಡೆದಿದೆ. ಗಾಯಾಳುಗಳನ್ನು ಮೆಗ್ಗಾನ್ (Meggan Hospital) ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಖಾಸಗಿ ಬಸ್ ಚಾಲಕ ಶ್ರೀಧರ್ ಸ್ಥಿತಿ ಗಂಭೀರವಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ನಡೆದಿದೆ. ಖಾಸಗಿ ಬಸ್ ಕೆಕೆಬಿ ಶಿವಮೊಗ್ಗದಿಂದ ಶೃಂಗೇರಿ ಹೊರಟಿತ್ತು. …
Read More »2022ರ ವಿಧಾನಸಭೆ ಚುನಾವಣೆ ಮಾಜಿ ಸಿಎಂ ಸಿದ್ದರಾಮಯ್ಯ ಸವದತ್ತಿ ಯಿಂದ ಸ್ಪರ್ಧೆ ?
ಬೆಳಗಾವಿ: 2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಹೆಚ್ಚಿರುವ ವಿಧಾನಸಭೆ ಕ್ಷೇತ್ರಗಳ ಮೇಲೆ ಕಾಂಗ್ರೆಸ್ನ ಕೆಲವು ಪ್ರಮುಖ ನಾಯಕರು ಕಣ್ಣಿಟ್ಟಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೇರಿದಂತೆ ಕೆಲವು ಕಾಂಗ್ರೆಸ್ ನಾಯಕರು ತಾವು ಈಗ ಶಾಸಕರಾಗಿರುವ ಕ್ಷೇತ್ರವನ್ನು ಮುಂದಿನ ಚುನಾವಣೆಯಲ್ಲಿ ಉಳಿಸಿಕೊಳ್ಳಲು ಸಮರ್ಥರಿದ್ದರೂ ಕೂಡ ಕ್ಷೇತ್ರ ಬದಲಾಯಿಸಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಕಳೆದ ಮೂರು ಚುನಾವಣೆಗಳಲ್ಲಿ ಬಿಜೆಪಿಯ ಆನಂದ್ ಮಾಮ್ನಿ ಗೆದ್ದಿರುವ ಪಕ್ಷದ ಮತಗಳ …
Read More »ಪಕ್ಷ ಸಂಘಟನೆಗೆ ಸಾಮಾಜಿಕ ಜಾಲತಾಣ ಸದ್ಬಳಕೆ ಅಗತ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಘಟಫ್ರಭ: ಸಾಮಾಜಿಕ ಜಾಲತಾಣ ಸದ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ತಳ ಮಟ್ಟದಲ್ಲಿ ಸಂಘಟಿಸಲು ಆದ್ಯತೆ ನೀಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಪಟ್ಟಣದ ಡಾ. ಎನ್.ಎಸ್. ಹರ್ಡೇಕರ್ ತರಬೇತಿ ಕೇಂದ್ರದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳು ದೇಶ-ವಿದೇಶಗಳಲ್ಲಿನ ಬೆಳೆವಣಿಗೆಗಳನ್ನು ಸೆಂಕೆಂಡ್ಗಳಲ್ಲಿ ಜನಸಾಮಾನ್ಯರಿಗೆ ತಲುಪಿಸಿ ಅವರ ನಡುವೆ ಸಂವಹನ ಸಾಮರ್ಥ್ಯವನ್ನು …
Read More »ಮಗನಿಗೆ MBBS ಸೀಟು ಕೊಡಿಸಲು ವೈದ್ಯ ತಂದೆಯ ಪರದಾಟ; ವಂಚಕರು ಪೀಕಿದ್ದು ₹1.16 ಕೋಟಿ!
ಬೆಂಗಳೂರು: ಖಾಸಗಿ ಕಾಲೇಜಿನಲ್ಲಿ ಮಗನಿಗೆ ಎಂಬಿಬಿಎಸ್ ಸೀಟು ಕೊಡಿಸುವುದಾಗಿ ಹೇಳಿ ವೈದ್ಯನನ್ನು ನಂಬಿಸಿ 1.16 ಕೋಟಿ ರೂ ಪಡೆದು ವಂಚಿಸಿದ್ದ ಐವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 24 ಲಕ್ಷ ರೂ. ನಗದು, 25 ಗ್ರಾಂ ಚಿನ್ನಾಭರಣ ಹಾಗೂ ನಕಲಿ ವಾಕಿಟಾಕಿಗಳನ್ನು ಜಪ್ತಿ ಮಾಡಲಾಗಿದೆ. ಕಲಬುರಗಿಯ ಆಳಂದ ಮೂಲದ ವೈದ್ಯ ಶಂಕರ್ ಬಾಬುರಾವ್ ನೀಡಿದ ದೂರಿನ ಮೇರೆಗೆ ವಂಚಕರಾದ ನಾಗರಾಜ್, ಮಲ್ಲಿಕಾರ್ಜುನ್, ಮಧು, ಬಸವರಾಜ್ ಹಾಗೂ ಹಮೀದ್ ಎಂಬುವವರು ಪೊಲೀಸರ …
Read More »40 ದಿನ ಬೆಳಗಾವಿ, ಬಳ್ಳಾರಿ ಜೈಲಿನಲ್ಲಿದ್ದ ಏಕನಾಥ ಶಿಂಧೆ!
ಬೆಳಗಾವಿ: ಅತ್ಯಂತ ತಳಮಟ್ಟದಿಂದ ಬದುಕು ಆರಂಭಿಸಿ ಇಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನದವರೆಗೂ ಪಯಣ ಬೆಳೆಸಿರುವ ಏಕನಾಥ ಶಿಂದೆ ತಮ್ಮ ಹೋರಾಟದ ಬದುಕಿನಲ್ಲಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 40 ದಿನಗಳ ಕಾಲ ಬೆಳಗಾವಿಯ ಹಿಂಡಲಗಾ ಹಾಗೂ ಬಳ್ಳಾರಿ ಜೈಲಿನಲ್ಲಿ ಕಳೆದಿದ್ದರು. 1985 ರಲ್ಲಿ ಭುಗಿಲೆದ್ದಿದ್ದ ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದದ ದಳ್ಳುರಿ ಬೆಳಗಾವಿಯನ್ನು ಅಕ್ಷರಶಃ ಬೆಂಕಿಯುಂಡೆಯಾಗಿಸಿತ್ತು. ಈ ವೇಳೆ ಬೆಳಗಾವಿಯಲ್ಲಿ ಶರದ್ ಪವಾರ್ ನೀಡಿದ ಕರೆಯಂತೆ ನಡೆದ ಗಡಿ …
Read More »ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಾವನ್ನೇ ಬಯಸಿದರಾ ಮಾಜಿ ಶಾಸಕ?
ಹಾಸನ: ರಾಜಕಾರಣಿಗಳು ವಾಗ್ದಾಳಿ ನಡೆಸುವ ಬರದಲ್ಲಿ ಮಾತಿನ ನಿಯಂತ್ರಣ ಕಳೆದುಕೊಳ್ಳುತ್ತಾರೆ ಎಂಬುದು ಪದೇ ಪದೇ ಗೋಚರಿಸುತ್ತಿರುತ್ತದೆ. ಆದರೆ ಅದು ಮಾಜಿ ಪ್ರಧಾನಿಯೊಬ್ಬರ ಸಾವನ್ನು ಬಯಸುವ ಮಟ್ಟಕ್ಕೆ ಹೋಗುತ್ತದೆ ಎಂಬುದು ವಿಪರ್ಯಾಸ. ಇಂಥದ್ದೊಂದು ವಿವಾದವನ್ನು ಸೃಷ್ಟಿಸಿದ್ದಾರೆ ಮಾಜಿ ಶಾಸಕ ಕೆ.ಎನ್.ರಾಜಣ್ಣ. ಸಮಾರಂಭವೊಂದರಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಶಾಸಕ ಕೆ.ಎನ್ ರಾಜಣ್ಣ, ಪರೋಕ್ಷವಾಗಿ ದೇವೇಗೌಡರ ಸಾವಿನ ಬಗ್ಗೆ ಮಾತನಾಡಿದ್ದು, ಜನಾಕ್ರೋಶಕ್ಕೆ ಗುರಿಯಾಗಿದ್ದಾರೆ. ಹೆಚ್.ಡಿ.ದೇವೇಗೌಡರು ಈಗಾಗಲೇ …
Read More »ಬೆಳಗಾವಿ-ನಿಪ್ಪಾಣಿ ರಸ್ತೆ ಅಗಲೀಕರಣಕ್ಕೆ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್
ಬೆಂಗಳೂರು: ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬೆಳಗಾವಿ-ನಿಪ್ಪಾಣಿ ನಡುವಿನ ರಸ್ತೆ ಅಗಲೀಕರಣಕ್ಕೆ ಅನುಮೋದನೆ ನೀಡಲಾಗಿದೆ. ಅಲ್ಲದೇ ಚಿಕ್ಕೋಡಿಯಲ್ಲಿ ಕೋರ್ಟ್ ಕಟ್ಟಡ ನಿರ್ಮಾಣಕ್ಕೂ ಅನುದಾನ ಬಿಡುಗಡೆ ಮಾಡಲಾಗಿದೆ. ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಬೆಳಗಾವಿ ಜಿಲ್ಲೆಯ ಅಥಣಿ-ನಿಪ್ಪಾಣಿ ರಸ್ತೆ ಅಗಲೀಕರಣಕ್ಕೆ ಸಂಪುಟ ಸಭೆ ಸಮ್ಮತಿ ಸೂಚಿಸಿದೆ. 32 ಕೋಟಿ ರೂ ವೆಚ್ಚದಲ್ಲಿ ಅಥಣಿ-ನಿಪ್ಪಾಣಿ ರಸ್ತೆ ಅಗಲೀಕರಣಕ್ಕೆ ಅನುಮೋದನೆ ನೀಡಲಾಗಿದೆ ಎಂದರು. ಹಲವು …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯ : ಅಶೋಕ ಪಾಟೀಲ…
ಘಟಪ್ರಭಾ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಮರ್ಥ ನಾಯಕತ್ವದಲ್ಲಿ ಅರಭಾವಿ ಮತಕ್ಷೇತ್ರ ಸರ್ವಾಂಗೀಣ ಪ್ರಗತಿಯತ್ತ ಮುನ್ನಡೆಯುತ್ತಿದ್ದು, ಅದರಂತೆ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಸಹಕಾರದೊಂದಿಗೆ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಹೇಳಿದರು. ಇಲ್ಲಿಗೆ ಸಮೀಪದ ಅರಭಾವಿ-ಚಳ್ಳಿಕೇರಿ ರಾಹೆ-45 ಯಿಂದ ಪ್ರಭಾಶುಗರವರೆಗಿನ ಲೋಕೋಪಯೋಗಿ ಇಲಾಖೆಯ ಅನುದಾನದಡಿ 2 ಕೋಟಿ ರೂ. ವೆಚ್ಚದ ರಸ್ತೆ …
Read More »
Laxmi News 24×7