Breaking News

ರಾಷ್ಟ್ರೀಯ

ಜಮೀನಿನಲ್ಲಿ ಮರಾಠಾ ಸಮಾಜದವರು ಬಂದು ಬೆಳೆಹಾನಿ ಮಾಡುತ್ತಿದ್ದಾರೆ: ನ್ಯಾಯಕ್ಕಾಗಿ ಕಮಿಶನರ್ ಮೊರೆಹೋದ ದಲಿತರು

ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ಪರಿಶಿಷ್ಠ ಜಾತಿಗೆ ಸೇರಿದವರಿಗೆ ಸೇರಿದ ಜಮೀನಿನಲ್ಲಿ ಮರಾಠಾ ಸಮಾಜದವರು ಬಂದು ಬೆಳೆಹಾನಿ ಮಾಡುತ್ತಿದ್ದಾರೆ. ಈ ಕುರಿತು ನ್ಯಾಯಾಲಯದಲ್ಲಿ ವ್ಯಾಜ್ಯವಿದ್ದು ತಮಗೆ ನ್ಯಾಯ ಕೊಡಿಸಬೇಕೆಂದು ದಲಿತ ಸಂಘರ್ಷ ಸಮಿತಿಯ ಭೀಮವಾದ ಸಂಘಟನೆ ವತಿಯಿಂದ ಬೆಳಗಾವಿ ಎಸ್‍ಪಿ ಹಾಗೂ ಕಮಿಶನರ್‍ರವರಿಗೆ ಮನವಿಯನ್ನು ಸಲ್ಲಿಸಲಾಯಿತು. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ದಲಿತ ಸಮುದಾಯದವರಿಗೆ ಸೇರಿದ 300/285 ರಿಜಿಸ್ಟರ್ ಸರ್ವೆ ನಂಬರ್‍ನಲ್ಲಿ ಒಟ್ಟು 25 ಎಕರೆ ಜಮೀನಿದೆ. ಇದನ್ನು ನಮ್ಮ …

Read More »

ಶಿವಸೇನೆಯ 42ಶಾಸಕರು ಗುವಾಹತಿ ತಲುಪಿದ್ದು, ಏಕನಾಥ ಶಿಂಧೆ ಪಾಳಯ ಸೇರಿದ್ದಾರೆ.

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಮೈತ್ರಿಯ ಮಹಾ ವಿಕಾಸ್ ಅಘಾಡಿ (Maha Vikas Aghadi – MVA) ಸರ್ಕಾರದ ಪತನ ಬಹುತೇಕ ಸನ್ನಿಹಿತವಾಗಿದೆ. ಶಿವಸೇನೆಯ 42 ಶಾಸಕರು ಏಕನಾಥ ಶಿಂಧೆ (Eknath Shinde) ನೇತೃತ್ವದ ಬಂಡುಕೋರರ ಬಣಕ್ಕೆ ನಿಷ್ಠೆ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಉದ್ದವ್ ಠಾಕ್ರೆ (CM Uddhav Thackeray) ಬೆಂಬಲಕ್ಕೆ ನಿಂತ ಶಾಸಕರ ಸಂಖ್ಯೆ ಕೇವಲ‌ 13ಕ್ಕೆ ಇಳಿದಿದೆ. ಶಿವಸೇನೆಯ ಮತ್ತಷ್ಟು ಶಾಸಕರು ಗುವಾಹತಿ ತಲುಪಿದ್ದು, ಏಕನಾಥ ಶಿಂಧೆ …

Read More »

ಯಾರು ಸ್ತ್ರೀಯರಿಗೆ ಅಪಮಾನ ಮಾಡುತ್ತಾರೋ ಅವರ ಪತನ ನಿಶ್ಚಿತ – ಕಂಗನಾ

ಮುಂಬೈ: ಮಹಾ ವಿಕಾಸ ಅಘಾಡಿ ಸರ್ಕಾರ ಪತನಗೊಳ್ಳುತ್ತಿದ್ದಂತೆ ಬಾಲಿವುಡ್ ನಟಿ ಕಂಗನಾ ರಣಾವತ್ ಈ ಹಿಂದೆ ಹೇಳಿದ್ದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಸುಶಾಂತ್ ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಂಗನಾ ರಣಾವತ್ ಕಿಡಿಕಾರಿದ್ದರು. ಈ ತಿಕ್ಕಾಟ ಜೋರಾದ ಸಮಯದಲ್ಲೇ ಕಂಗನಾ ರಣಾವತ್ ಮನೆ ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಈ ಹಿಂದೆ ಬಿಎಂಸಿ ಮನೆಯನ್ನು ಕೆಡವಿತ್ತು. ಇದಕ್ಕೆ ಅಂದು ತಿರುಗೇಟು ಕೊಟ್ಟಿದ್ದ ನಟಿ, ನೆನಪಿರಲಿ ಉದ್ಧವ್ …

Read More »

ಸಾಹುಕಾರ ಮುಂಬೈ ನಲ್ಲೇ ಠಿಕಾಣಿ ದೇವೇಂದ್ರ ಫಡ್ನವಿಸ್‌ ಇಂದು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಅನುಮತಿ ,ಕೇಳುವ ಸಾಧ್ಯತೆ.?

ಮುಂಬೈ: ಮಹಾ ವಿಕಾಸ ಅಘಾಡಿ ಸರ್ಕಾರಿ ಪತನಗೊಳ್ಳುವುದು ಅಧಿಕೃತವಾಗುತ್ತಿದ್ದಂತೆ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್‌ ಇಂದು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಅನುಮತಿ ಕೇಳುವ ಸಾಧ್ಯತೆಯಿದೆ. ಇಂದು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರಿಗೆ ತಮ್ಮ ಸರ್ಕಾರಕ್ಕೆ ಬೆಂಬಲ ನೀಡುವ ಶಾಸಕರ ಪಟ್ಟಿಯನ್ನು ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ ಬುಧವಾರ ಬಿಜೆಪಿ ನಾಯಕ, ಕೇಂದ್ರ ಸಚಿವ ರಾವ್‌ಸಹೇಬ್‌ ಪಾಟೀಲ್‌ ಶಿವಸೇನೆ ಆಂತರಿಕ ಬಿಕ್ಕಟ್ಟಿನಿಂದ ಆಜಕೀಯ ಅಸ್ಥಿರತೆ ಸೃಷ್ಟಿಯಾಗಿದೆ. ಬಿಜೆಪಿ ಸರ್ಕಾರ …

Read More »

ಮಹಾರಾಷ್ಟ್ರದ ರಾಜಕೀಯ ಪರಿಸ್ಥಿತಿಯು ವಿಧಾನಸಭೆಯ ವಿಸರ್ಜನೆಯತ್ತ ಸಾಗುತ್ತಿದೆ: ಸಂಜಯ್ ರಾವತ್’ ಸುಳಿವು

ಮುಂಬೈ : ಶಿವಸೇನೆ ನಾಯಕ ಹಾಗೂ ಸಂಪುಟ ಸಚಿವ ಏಕನಾಥ್ ಶಿಂಧೆ ಕರೆ ನೀಡಿದ್ದ ಬಂಡಾಯ ಕೊನೆಗೂ ಯಶಸ್ವಿಯಾಗಿದೆ. ಯಾಕಂದ್ರೆ, ಈಗ ವಿಧಾನಸಭೆ ವಿಸರ್ಜನೆಯತ್ತ ಸಾಗುತ್ತಿದೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಟ್ವೀಟ್ ಮಾಡಿದ್ದಾರೆ. ಆದ್ದರಿಂದ, ಠಾಕ್ರೆ ಸರ್ಕಾರದ ಅಂತಿಮವಾಗಿ ಎರಡೂವರೆ ವರ್ಷಗಳಲ್ಲಿ ಅಂತ್ಯಗೊಂಡಿದೆ.   ಏಕನಾಥ್ ಶಿಂಧೆ ಶಿವಸೇನೆ ವಿರುದ್ಧ ದೊಡ್ಡ ಬಂಡಾಯವನ್ನೇ ಆರಂಭಿಸಿದ್ದಾರೆ. ಎಲ್ಲಾ ಶಾಸಕರೊಂದಿಗೆ ಶಿಂಧೆ ಈಗ ಗುವಾಹಟಿಯಲ್ಲಿ ತಂಗಿದ್ದು, ಏಕನಾಥ್ ಶಿಂಧೆ 33 …

Read More »

ಗೋಕಾಕ : 20 ವರ್ಷದ ಮಹಿಳೆ ನಾಪತ್ತೆ……?

ಗೋಕಾಕ ತಾಲೂಕಿನ ಕೆಮ್ಮನಕೋಲ ಗ್ರಾಮದ ೨೦ ವರ್ಷದ ಬಸವ್ವ ಬಸವರಾಜ ಹಣಮಂತನ್ನವರ ಜೂನ್ ೧೬ ರಂದು ಬೆಳಿಗ್ಗೆ ೬ ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ನಾಪತ್ತೆಯಾಗಿದ್ದಾರೆ. ನಾಪತ್ತೆ ಮಹಿಳೆ ಚಹರೆ: ಎತ್ತರ ೫’೩, ಸದೃಢ ಮೈ, ಮುಖ ಬಣ್ಣ ಸಾದಾಗಪ್ಪು ಬಣ್ಣ , ಮಾತನಾಡುವ ಭಾಷೆ ಕನ್ನಡ , ಧರಿಸಿರುವ ಉಡುಪು ಚಾಕಲೇಟ್ ಗವನ.   ಮಹಿಳೆ ಪತ್ತೆಯಾದ್ದಲ್ಲಿ ಕುಲಗೋಡ ಪೋಲಿಸ್ ಠಾಣೆಯ ದೂರವಾಣಿ ಸಂಖ್ಯೆ – ೦೮೩೩೪-೨೨೨೨೩೩ನ್ನು ಸಂಪರ್ಕಿಸಬಹುದು …

Read More »

ಗೌಂಡವಾಡ ಗ್ರಾಮಕ್ಕೆ ಭೇಟಿ-ಗ್ರಾಮಸ್ಥರಲ್ಲಿ ಧೈರ್ಯ ತುಂಬಿದ ಶಾಸಕ ಸತೀಶ್‌ ಜಾರಕಿಹೊಳಿ

  ಬೆಳಗಾವಿ: ಗೌಂಡವಾಡ ಗ್ರಾಮದಲ್ಲಿ ದೇವಸ್ಥಾನ ಜಮೀನಿಗಾಗಿ ಗ್ರಾಮಸ್ಥರಿಗೆ ಬೆನ್ನೆಲುಬಾಗಿ ನಿಂತಿದ್ದ ಹತ್ಯೆಯಾದ ಸತೀಶ್‌ ಪಾಟೀಲ್‌ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾಕಿಹೊಳಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಇದೇ ವೇಳೆ ಸತೀಶ್ ತಾಯಿ ತಮ್ಮ ಅಳಲು ತೋಡಿಕೊಂಡು, ನನ್ನ ಮಗ ಅಮಾಯಕ, ಗ್ರಾಮಸ್ಥರ ಒತ್ತಾಯದ ಮೇರೆಗೆ ದೇವಸ್ಥಾನದ ಜಮೀನಿಗಾಗಿ ಪೈಟ್ ಮಾಡುತ್ತಿದ್ದ, ಇದೇ ವಿಷಯ ಇಟ್ಟುಕೊಂಡು ಮೂರು ಬಾರಿ ಮಗನ ಕೊಲೆಗೆ ಯತ್ನಿಸಿದ್ದರು. ಆದರೆ …

Read More »

ಮನೆ ಕಳ್ಳನನ್ನು ಬಂಧಿಸಿದ ಹುಕ್ಕೇರಿ ಪೊಲೀಸರು

ಹುಕ್ಕೇರಿ – ಐದು ದಿನಗಳ ಹಿಂದೆ ಹುಕ್ಕೇರಿ ಪಟ್ಟಣದ ವಿವಿಧ ಗಲ್ಲಿಗಳಲ್ಲಿ 6 ಮನೆಗಳ ಸರಣಿ ಕಳ್ಳತನ ಆಗಿ ಸುಮಾರು 48,000/-ರೂ ಮೌಲ್ಯದ ಬಂಗಾರ ಹಾಗೂ ಬೆಳ್ಳಿಯ ಆಭರಣ ಹಾಗೂ 5000/- ರೂ ನಗದು ಕಳ್ಳತನ ಆಗಿತ್ತು. ಈ ಸಂಬಂಧ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ (ಅಪರಾಧ ಸಂಖ್ಯೆ: 116/2022, ಕಲಂ 454, 457, 380, 51 ಐ.ಪಿ.ಸಿ) ಪ್ರಕರಣ ದಾಖಲಾಗಿತ್ತು. ಹುಕ್ಕೇರಿ ತಾಲೂಕಿನ ಸಂಕೇಶ್ವರ, ಯಮಕನಮರಡಿ ಮತ್ತು ಹುಕ್ಕೇರಿ ಠಾಣಾ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಇಡೀ ಕ್ಷೇತ್ರ ಅಭಿವೃದ್ಧಿ ಪಥದತ್ತ *ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ ಕಾಮಗಾರಿಗೆ 4 ಕೋಟಿ ರೂ.

  ಗೋಕಾಕ- :ಕಳ್ಳಿಗುದ್ದಿ, ರಡ್ಡೇರಹಟ್ಟಿ ಮತ್ತು ಮನ್ನಿಕೇರಿ ಗ್ರಾಮಗಳ ಅಭಿವೃದ್ಧಿಗಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಸಾಕಾರಗೊಳಿಸಿದ್ದು, ಕಳ್ಳಿಗುದ್ದಿಯಿಂದ ಕೌಜಲಗಿವರೆಗಿನ ರಸ್ತೆ ಕಾಮಗಾರಿಗೆ 4 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದಾರೆಂದು ಕಳ್ಳಿಗುದ್ದಿ ಗ್ರಾಪಂ ಅಧ್ಯಕ್ಷ ಬಾಳಪ್ಪ ಗೌಡರ ತಿಳಿಸಿದರು. ಇತ್ತೀಚೆಗೆ ಲೋಕೋಪಯೋಗಿ ಇಲಾಖೆಯ ಎಸ್‍ಎಚ್‍ಡಿಪಿ ಯೋಜನೆಯಡಿ ಮಂಜೂರಾದ 4 ಕೋಟಿ ರೂ. ವೆಚ್ಚದ ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ …

Read More »

ಹಂಗಾಮಾ ಸೃಷ್ಟಿಸಿದ ಸಚಿವನ ‘ಪತ್ನಿ’: ಪರಪುರುಷನ ಜತೆ ಲಾಡ್ಜ್​ನಲ್ಲಿ ಅರೆಸ್ಟ್​!

ಮುಂಬೈ: ಒಂದೆಡೆ ಮಹಾರಾಷ್ಟ್ರ ಸರ್ಕಾರದ ಪತನದ ಅಂಚಿನಲ್ಲಿದ್ದರೆ, ಅದೇ ಇನ್ನೊಂದೆಡೆ ಮಹಾರಾಷ್ಟ್ರದ ಸಾಮಾಜಿಕ ನ್ಯಾಯ ಖಾತೆಯ ಸಚಿವ ಧನಂಜಯ್ ಮುಂಡೆ ನನ್ನ ಗಂಡ, ನಾನು ಆತನ ಎರಡನೆಯ ಹೆಂಡತಿ ಎಂದು ಭಾರಿ ಕೋಲಾಹಲ ಸೃಷ್ಟಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.   ಕರುಣಾ ಶರ್ಮಾ (43) ಎಂಬ ಮಹಿಳೆ ಬಂಧನಕ್ಕೆ ಒಳಗಾಗಿದ್ದಾರೆ. ಈಕೆ ಈ ಹಿಂದೆ ಭಾರಿ ಸುದ್ದಿ ಮಾಡಿದ್ದರು. ತಾವು ಮುಂಡೆ ಅವರ ಎರಡನೆಯ ಪತ್ನಿ ಎಂದು ಹೇಳಿಕೊಂಡು ತೀವ್ರ ಗಲಾಟೆ …

Read More »