Breaking News
Home / ರಾಷ್ಟ್ರೀಯ (page 718)

ರಾಷ್ಟ್ರೀಯ

ರೇಪ್​ ಕೇಸ್​ನಿಂದ ತೆಹಲ್ಕಾ ಮ್ಯಾಗಜಿನ್​ ಸಂಸ್ಥಾಪಕ ತರುಣ್​ ತೇಜ್​ಪಾಲ್​ ಖುಲಾಸೆ: ಗೋವಾ ನ್ಯಾಯಾಲಯ ಆದೇಶ

ಪಣಜಿ, ಮೇ 21: ಗೋವಾದ ಸೆಷನ್ಸ್ ನ್ಯಾಯಾಲಯದಿಂದ ಶುಕ್ರವಾರದಂದು ಖ್ಯಾತ ಪತ್ರಕರ್ತ, ತೆಹಲ್ಕಾ ಸಹ ಸಂಸ್ಥಾಪಕ, ಸಂಪಾದಕ ತರುಣ್ ತೇಜಪಾಲ್ ಗೆ ನೆಮ್ಮದಿಯ ಸುದ್ದಿ ಸಿಕ್ಕಿದೆ. ತಮ್ಮ ಸಂಸ್ಥೆಯ ಮಹಿಳಾ ಸಹೋದ್ಯೋಗಿ ಅಸಭ್ಯವಾಗಿ ನಡೆದುಕೊಂಡ ಘಟನೆಗೆ ಸಂಬಂಧಿಸಿದ ಪ್ರಕರಣದಿಂದ ತೇಜಪಾಲ್ ಖುಲಾಸೆಗೊಂಡಿದ್ದಾರೆ. ಗೋವಾದ ಸೆಷನ್ಸ್ ನ್ಯಾಯಾಲಯದ ಜಡ್ಜ್ ಕ್ಷಮಾ ಜೋಶಿ ಅವರು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ, ತೇಜ್ ಪಾಲ್ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಆದೇಶ ನೀಡಿದ್ದಾರೆ. ಈ ಪ್ರಕರಣ ಬೆಳಕಿಗೆ …

Read More »

ಮುಂಬೈ ಬಾರ್ಜ್‌ ದುರಂತ- ಕ್ಯಾಪ್ಟನ್‌ ವಿರುದ್ಧ ಎಫ್‌ಐಆರ್‌

ಮುಂಬೈ, ಮೇ 21: ತೌಕ್ತೆ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಮುಂಬೈನಿಂದ 35 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಮುಳುಗಿದ್ದ ಬಾರ್ಜ್ ಪಿ -305 ರ ಕ್ಯಾಪ್ಟನ್ ವಿರುದ್ಧ ನಿರ್ಲಕ್ಷ್ಯದಿಂದ ಜನರ ಸಾವಿಗೆ ಕಾರಣದ ಆರೋಪದಲ್ಲಿ ಮುಂಬೈ ಪೊಲೀಸರು ಶುಕ್ರವಾರ ಎಫ್‌ಐಆರ್ ದಾಖಲಿಸಿದ್ದಾರೆ. 261 ಜನರನ್ನು ಹೊತ್ತೊಯ್ಯುತ್ತಿದ್ದ ಬಾರ್ಜ್ ಪಿ -305 ರ ಸೋಮವಾರ ತೌಕ್ತೆ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಮುಳುಗಿತ್ತು. ಈ ಘಟನೆ ನಡೆದು ಐದು ದಿನಗಳಾಗಿದ್ದು ಈವರೆಗೆ 49 ಶವಗಳು …

Read More »

ಬಂಗಾರಕ್ಕೆ ಕನ್ನ ಹಾಕಿದ್ದ ಡಿ.ವೈ.ಎಸ್ ಪಿ ಜಾವೇದ ಮತ್ತು ಸಹಚರರಿಗೆ ಸಿಕ್ತು ರಾತ್ರೋರಾತ್ರಿ ವರ್ಗಾವಣೆ ಶಿಕ್ಷೆ : ಇಷ್ಟೆಲ್ಲಾ ಬೇಕಿತ್ತಾ

ಗೋಕಾಕ:ಬಂಗಾರಕ್ಕೆ ಕನ್ನ ಹಾಕಿದ್ದ ಡಿ.ವೈ.ಎಸ್ ಪಿ ಜಾವೇದ ಮತ್ತು ಸಹಚರರಿಗೆ ಸಿಕ್ತು ರಾತ್ರೋರಾತ್ರಿ ವರ್ಗಾವಣೆ ಶಿಕ್ಷೆ : ಇಷ್ಟೆಲ್ಲಾ ಬೇಕಿತ್ತಾ ಸಾಬಾ ಗೋಕಾಕ ಡಿ.ವೈ.ಎಸ್.ಪಿ ಯಾಗಿ ಬಂದಿದ್ದ ವಿಜಯಪುರ ಜಿಲ್ಲೆಯ ಶೆಗುಣಶಿ ಗ್ರಾಮದ ಜಾವೇದ ಇನಾಂದಾರ ತಮ್ಮ ಸ್ವ- ಗ್ರಾಮ ದಲ್ಲಿ ತನಗಾದ ಅವಮಾನಗಳನ್ನು ಗೆದ್ದು ಡಿ.ವೈ.ಎಸ್‌.ಪಿ ಹುದ್ದೆಗೆ ಏರಿ ಗ್ರಾಮದ ಜನರ ಹುಬ್ಬೇರಿಸಿದರು ಇವರ ಈ ಡಿಟ್ಟ ಕ್ರಮದಿಂದ ಅವರಿಗೆ ಅವಮಾನ ಮಾಡಿದ ಗ್ರಾಮದ ಜನರಿಂದಲೇ ಸತ್ಕಾರ ಮಾಡಿಸಿಕೊಂಡು …

Read More »

ಕೋವಿಡ್ ಲಾಕ್ ಡೌನ್ ನಿಯಮ ಉಲ್ಲಂಘನೆ; ಸಿಎಂ ಪುತ್ರ ಬಿವೈ ವಿಜಯೇಂದ್ರ ವಿರುದ್ಧ ಎಫ್‌ಐಆರ್ ಗೆ ಒತ್ತಡ

ಮೈಸೂರು: ಕೋವಿಡ್ ತಡೆಯುವುದಕ್ಕಾಗಿ ಕಟ್ಟುನಿಟ್ಟಾದ ಲಾಕ್‌ಡೌನ್ ವಿಧಿಸಿದ್ದರು, ಈ ನಿ‌ಯಮ ಉಲ್ಲಂಘಿಸಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ನಡೆದುಕೊಂಡಿರುವ ಕಾರಣ ಅವರ ವಿರುದ್ಧ ಎಫ್‌ಐಆರ್ ದಾಖಲು ಮಾಡಬೇಕು ಎಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಒತ್ತಾಯಿಸಿದೆ. ವೈ.‌ ವಿಜಯೇಂದ್ರ ಮೇ 18ರಂದು ಕುಟುಂಬ ಸಮೇತರಾಗಿ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದರು. ವಿಶೇಷ ಪೂಜೆ ಹಾಗೂ ಹೋಮ ನಡೆಸಿದ್ದರು. ಇದು ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ 2005, ಸೆಕ್ಷನ್ …

Read More »

ಆಕ್ಸಿಜನ್ ದುರಂತ: ಚಾಮರಾಜನಗರ ಡಿಸಿ ಡಾ.ಎಂ.ಆರ್‌.ರವಿ ಎತ್ತಂಗಡಿ

ಚಾಮರಾಜನಗರ: ಜಿಲ್ಲೆಯಲ್ಲಿ ನಡೆದ ಆಕ್ಸಿಜನ್ ದುರಂತಕ್ಕೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರನ್ನು ಹೊಣೆಯಾಗಿಸಿ ಸ್ಥಳ ನೀಡದೇ ಸರ್ಕಾರ ಅವರನ್ನು ಎತ್ತಂಗಡಿ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ಫೆ‌.13ರಂದೇ ಚಾಮರಾಜನಗರ ಡಿಸಿ ರವಿ ಅವರನ್ನು ವರ್ಗಾವಣೆಗೊಳಿಸಿ ಅವರ ಸ್ಥಾನಕ್ಕೆ ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಡಾ.ಬಿ‌.ಸಿ.ಸತೀಶ್ ಅವರನ್ನು ನೇಮಕ ಮಾಡಲಾಗಿತ್ತು. ಆದರೆ ಬಳಿಕ ಕೆಲವು ಬೆಳವಣಿಗೆಗಳು ನಡೆದು ರವಿ ಗಡಿಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಮುಂದುವರೆದಿದ್ದರು. ದುರಂತ ನಡೆದ ಬಳಿಕ ನಡೆದ ನ್ಯಾಯಾಂಗ ತನಿಖೆಯಲ್ಲಿ …

Read More »

ಕೊವಿಡ್ ಪರೀಕ್ಷೆಯನ್ನು ಮನೆಯಲ್ಲಿ ನಾವೇ ಮಾಡಿಕೊಳ್ಳಬಹುದು; ಐಸಿಎಂಆರ್​ನಿಂದ ಬಿಡುಗಡೆಯಾಯ್ತು ಹೊಸ ಕಿಟ್

ದೆಹಲಿ: ಕೊವಿಡ್-19 ಪರೀಕ್ಷೆಯನ್ನು ನಮಗೆ ನಾವೇ ಮಾಡಿಕೊಳ್ಳಬಹುದು. ಯಾವುದೇ ವೈದ್ಯಕೀಯ ಸಿಬ್ಬಂದಿಯ ಇರುವಿಕೆಯ ಹೊರತಾಗಿ, ಕೊರೊನಾ ಪರೀಕ್ಷೆಯನ್ನು ನಾವೇ ಮಾಡಿಕೊಳ್ಳಬಹುದು. ಈ ನೂತನ ವ್ಯವಸ್ಥೆಗೆ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ಇಂದು (ಮೇ 19) ಸೂಚನೆ ನೀಡಿದೆ. ನಮಗೆ ನಾವೇ ಕೊರೊನಾ ಪರೀಕ್ಷೆ ನಡೆಸುವುದು ಹೇಗೆ ಎಂಬ ಬಗ್ಗೆ ಸೂಚನೆ ನೀಡಿದ ಐಸಿಎಂಆರ್ ಕೊವಿಸೆಲ್ಫ್ ಎಂಬ ಕಿಟ್​ನ ಬಗ್ಗೆ ವಿವರಣೆ ನೀಡಿದೆ. ಸ್ವತಃ ನಮಗೆ ನಾವೇ ಕೊವಿಡ್-19 ಪರೀಕ್ಷೆ …

Read More »

ದೆಹಲಿಯಲ್ಲಿ ಕೊರೊನಾ ಪ್ರಕರಣಗಳ ಇಳಿಕೆ: ಮೂರನೇ ಅಲೆ ಎದುರಿಸಲು ಸಿದ್ಧತೆ

ದೆಹಲಿ, ಮೇ 20: ಕಳೆದ ನಾಲ್ಕು ವಾರಗಳ ಹಿಂದೆ ದೇಶದ ರಾಜಧಾನಿ ದೆಹಲಿ ಕೊರೊನಾ ವೈರಸ್‌ನಿಂದ ತತ್ತರಿಸಿಹೋಗಿತ್ತು. ಎರಡನೇ ಅಲೆ ದೇಶಾದ್ಯಂತ ದೊಡ್ಡ ಆಘಾತವನ್ನು ನೀಡುತ್ತಿರುವಂತೆಯೇ ದೆಹಲಿ ಆಸ್ಪತ್ರೆಗಳಲ್ಲಿಯೂ ಆಕ್ಸಿಜನ್, ಬೆಡ್ ಸಮಸ್ಯೆಗಳು ಭಾರೀ ಪ್ರಮಾಣದಲ್ಲಿ ತಲೆದೂರಿತ್ತು. ಆದರೆ ಸದ್ಯ ಕೊರೊನಾ ವೈರಸ್‌ ಪ್ರಕರಣಗಳು ದೆಹಲಿಯಲ್ಲಿ ಕಡಿಮೆಯಾಗುತ್ತಿದೆ. ಹೀಗಾಗಿ ದೆಹಲಿ ಸರ್ಕಾರ ಮೂರನೇ ಅಲೆ ಎದುರಿಸಲು ಸಿದ್ಧತೆಗಳನ್ನು ಆರಂಭಿಸಿದೆ. ಬುಧವಾರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೂರನೇ ಅಲೆ ಎದುರಿಸಲು …

Read More »

ಕೊರೊನಾವೈರಸ್: ಹೊಸ ಪ್ರಕರಣಗಳ ಇಳಿಕೆ, ಗುಣಮುಖರ ಸಂಖ್ಯೆ ಏರಿಕೆ!

ನವದೆಹಲಿ, ಮೇ 20: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯಿಂದ ತತ್ತರಿಸಿದ ಭಾರತದಲ್ಲಿ ಮಹಾಮಾರಿ ಕೊಂಚ ನಿಯಂತ್ರಣಕ್ಕೆ ಬಂದಿದೆ. ದೇಶದಲ್ಲಿ ಹೊಸ ಸೋಂಕಿತ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ ಏರುಮುಖವಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,76,070 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 3,69,077 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದು ದಿನದಲ್ಲಿ ಮಹಾಮಾರಿಗೆ 3,874 ಮಂದಿ ಬಲಿಯಾಗಿದ್ದಾರೆ. ಭಾರತದಲ್ಲಿ ಒಟ್ಟು 2,57,72,400 …

Read More »

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್: ಶಿಕ್ಷಕರ ನೇಮಕಾತಿಗೆ ಸಚಿವ ಸುರೇಶ್ ಕುಮಾರ್ ಸೂಚನೆ

ಬೆಂಗಳೂರು: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಚುರುಕುಗೊಳಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಲಾಕ್ಡೌನ್ ಮುಗಿದ ಕೂಡಲೇ ಶಿಕ್ಷಕರ ವರ್ಗಾವಣೆ ಮಾಡಲಾಗುವುದು. 6 ರಿಂದ 8 ನೇ ತರಗತಿ ಪದವೀಧರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಆದೇಶಿಸಿದ್ದು, ವಿಳಂಬವಾಗಿರುವ ಕಾರಣ ನೇಮಕಾತಿಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಈ ಹಿನ್ನೆಲೆಯಲ್ಲಿ ಕಾಲಮಿತಿಯೊಳಗೆ ನೇಮಕಾತಿಗೆ ಕ್ರಮ ಕೈಗೊಳ್ಳಲು …

Read More »

ಕೋವಿಡ್ ವಿಶೇಷ ಪ್ಯಾಕೇಜ್ ಬಡವರ ಬ್ರೇಕ್ ಫಾಸ್ಟ್ ಗೂ ಆಗಲ್ಲ-ಎಚ್.ಕೆ ಪಾಟೀಲ್

ಗದಗ: ಕೊರೊನಾದಿಂದಾಗಿ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಸಿಎಂ ಬಿಎಸ್‍ವೈ ನೀಡಿರುವ ವಿಶೇಷ ಪ್ಯಾಕೇಜ್ ಬಡವರ ಬ್ರೇಕ್ ಫಾಸ್ಟ್ ಗೂ ಸಾಕಗಲ್ಲ ಎನ್ನುವ ಮೂಲಕ ಕಾಂಗ್ರೆಸ್ ಹಿರಿಯ ಶಾಸಕ ಎಚ್.ಕೆ ಪಾಟೀಲ್ ಟೀಕೆ ಮಾಡಿದ್ದಾರೆ. ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಎಚ್.ಕೆ ಪಾಟೀಲ್, ಯಡಿಯೂರಪ್ಪ ಕೊರೊನಾ ಕಷ್ಟಕಾಲದಲ್ಲಿ ಘೋಷಣೆ ಮಾಡಿರುವ ವಿಶೇಷ ಪ್ಯಾಕೇಜ್ ಏನು ಪ್ರಯೋಜನ ಇಲ್ಲ. ಅದರಲ್ಲೂ ಕಲಾ ತಂಡದಲ್ಲಿ ಎಂಟತ್ತು ಜನರಿರುತ್ತಾರೆ ಅವರಿಗೆ 3 ಸಾವಿರ ಯಾವ ಲೆಕ್ಕ ಎಂದು …

Read More »