ತೆಲಂಗಾಣದ(Telangana) ಹೈದರಾಬಾದ್ನಲ್ಲಿರುವ(Hyderabad) ಅವೇರ್ ಗ್ಲೆನಿಗಲ್ಸ್ ಗ್ಲೋಬಲ್ ಆಸ್ಪತ್ರೆಯ(Glenigals Global Hospital) ವೈದ್ಯರು ಕೀಹೋಲ್(Keyhole) ಶಸ್ತ್ರಚಿಕಿತ್ಸೆಯ ಮೂಲಕ ರೋಗಿಯೊಬ್ಬರಿಂದ ಕೇವಲ ಒಂದು ಗಂಟೆ ಅವಧಿಯಲ್ಲಿ 206 ಮೂತ್ರಪಿಂಡದ ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ರೋಗಿಯು ಆರು ತಿಂಗಳಿಗೂ ಹೆಚ್ಚು ಕಾಲ ತನ್ನ ಎಡ ಸೊಂಟದಲ್ಲಿ ತೀವ್ರವಾದ ನೋವಿನಿಂದ ಬಳಲುತ್ತಿದ್ದ ಹಿನ್ನಲೆ, ಬೇಸಿಗೆಯ ತಿಂಗಳು ಪ್ರಾರಂಭವಾದಾಗಿನಿಂದ ತಾಪಮಾನದ ಪರಿಣಾಮ ಇದು ಮತ್ತಷ್ಟು ಉಲ್ಬಣಗೊಂಡಿದೆ. ಹೀಗಾಗಿ ಕೂಡಲೇ ಶಸ್ತ್ರಚಿಕಿತ್ಸೆಗೆ ಎಂದು ಬಂದ ರೋಗಿಗೆ ಕಾದಿದ್ದು ಆಶ್ಚರ್ಯವೇ, ವೈದ್ಯರಿಗೂ …
Read More »ಮಳೆ ಹಾನಿ ವೀಕ್ಷಿಸಲು ಸಿಎಂ ಬಸವರಾಜ ಬೊಮ್ಮಾಯಿ ಅವರೇ ಬೆಳಗ್ಗೆ ಸಿಟಿ ರೌಂಡ್ಸ್
ಬೆಂಗಳೂರು: ಮಂಗಳವಾರ ರಾತ್ರಿ ಸುರಿದ ಮಹಾಮಳೆಗೆ ರಾಜ್ಯ ರಾಜಧಾನಿ ಬೆಂಗಳೂರು ಅಕ್ಷರಶಃ ತತ್ತರಿಸಿದೆ. ಬುಧವಾರವೂ ಅಬ್ಬರಿಸಿದ ವರುಣ, ಇಂದು ಬೆಳ್ಳಂಬೆಳಗ್ಗೆಯೂ ಅಬ್ಬರಿಸುತ್ತಿದ್ದು, ಜನಜೀವನ ಮೂರಾಬಟ್ಟೆಯಾಗಿದೆ. ಸಾವಿರಾರು ಮನೆಗಳಿಗೆ ಮಳೆ ನೀರಿನ ಜತೆಗೆ ಕೊಳಚೆ ನೀರೂ ನುಗ್ಗಿದೆ, ತಗ್ಗುಪ್ರದೇಶದಲ್ಲಿ ರಸ್ತೆಗಳು ಜಲಾವೃತಗೊಂಡಿದೆ. ಮಳೆ ಹಾನಿ ವೀಕ್ಷಿಸಲು ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ಅವರೇ ಇಂದು ಬೆಳಗ್ಗೆ ಸಿಟಿ ರೌಂಡ್ಸ್ ಮಾಡುತ್ತಿದ್ದಾರೆ. ಸಿಎಂ ನಿವಾಸದಿಂದ ಅಧಿಕಾರಿಗಳ ಜತೆ ವೋಲ್ವೋ ಬಸ್ ಹತ್ತಿದ ಬೊಮ್ಮಾಯಿ ಅವರು …
Read More »ನವಜೋತ್ ಸಿಂಗ್ ಸಿಧುಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದ ಸುಪ್ರೀಂಕೋರ್ಟ್
ನವದೆಹಲಿ: ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್ ನಾಯಕ ನವಜೋತ್ ಸಿಧುಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಸುಪ್ರೀಕೋರ್ಟ್ ಗುರುವಾರ ಆದೇಶಿಸಿದೆ.ಮೂರು ದಶಕಗಳ ಬಳಿಕ ಇದೀಗ ನ್ಯಾಯಾಲಯ ಪ್ರಕರಣದ ತೀರ್ಪನ್ನು ಪ್ರಕಟಿಸಿದೆ. 1988ರಲ್ಲಿ ನಡೆದ ರಸ್ತೆ ಗಲಾಟೆ ಪ್ರಕರಣದಲ್ಲಿ ನವಜೋತ್ ಸಿಂಗ್ ಸಿಧು ಅಪರಾಧಿ ಎಂದು ಪರಿಗಣಿಸಿ ಜೈಲು ಶಿಕ್ಷೆ ವಿಧಿಸಿದೆ. ಈ ಗಲಾಟೆಯಲ್ಲಿ ಓರ್ವ ಮೃತಪಟ್ಟಿದ್ದ.ಇನ್ನು ಒಂದು ವರ್ಷದ ಜೈಲು ಶಿಕ್ಷೆ ಜತೆಗೆ 1 ಸಾವಿರ ರೂ. ದಂಡ ವಿಧಿಸಿದೆ. …
Read More »ಗುತ್ತಿಗೆದಾರರ 40% ಕಮಿಷನ್ ಕೂಗಿಗೆ ಧ್ವನಿಯಾಗಿದ್ದ ಕಾಂಗ್ರೆಸ್ ಈಗ ಉಲ್ಟಾ?
ರಾಜ್ಯ ಬಿಜೆಪಿ ಸರಕಾರ ನಲವತ್ತು ಪರ್ಸೆಂಟ್ ಅವ್ಯವಹಾರ ನಡೆಸುತ್ತಿದೆ ಎನ್ನುವ ಆರೋಪ ಮನೆಮಾತಾಗಲು ಪ್ರಮುಖ ಕಾರಣವಾಗಿದ್ದ ಗುತ್ತಿಗೆದಾರರ ಸಂಘ ಮತ್ತು ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರು ಕಾಂಗ್ರೆಸ್ ಏಜೆಂಟ್ ನಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ರಾಜ್ಯ ಸರಕಾರದ ಇಲಾಖೆಗಳಲ್ಲಿ ಅದರಲ್ಲೂ ಪ್ರಮುಖವಾಗಿ ಜಲಸಂಪನ್ಮೂಲ, ಆರೋಗ್ಯ ಮತ್ತು ಲೋಕೋಪಯೋಗಿ ಇಲಾಖೆಗಳಲ್ಲಿ ಭಾರೀ ಅವ್ಯವಹಾರ ನಡೆಯುತ್ತಿದೆ ಎಂದು ಕೆಂಪಣ್ಣ ಅವರು ನೇರವಾಗಿ ಪ್ರಧಾನಮಂತ್ರಿಗೆ ಪತ್ರ ಬರೆದಿದ್ದರು. ಪ್ರಧಾನಿಗೆ ಬರೆದ ಪತ್ರ ಸಾರ್ವಜನಿಕವಾಗುತ್ತಿದ್ದಂತೆಯೇ ವಿರೋಧ …
Read More »ಚಿಕ್ಕಬಳ್ಳಾಪುರದ ಒಂದೇ ಶಾಲೆಯ ಮೂವರು ರಾಜ್ಯಕ್ಕೆ ಪ್ರಥಮ 625 ಅಂಕಗಳನ್ನು ಪಡೆದಿದ್ದಾರೆ.
ಚಿಕ್ಕಬಳ್ಳಾಫುರ: ಜಿಲ್ಲೆಯ ಒಂದೇ ಶಾಲೆಯ ಮೂವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿಯ ಬಿಜಿಎಸ್ ಶಾಲೆಯ ಜಯಂತಿ ಬಿ ಗೌಡ, ಲೀಸಾ ಎಚ್.ಸಿ, ಪ್ರೀತಿ ಎಸ್ 625 ಅಂಕಗಳನ್ನು ಪಡೆದಿದ್ದಾರೆ. ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿನಿಯರನ್ನು ಶಾಲಾ ಆಡಳಿತ ಮಂಡಳಿ ಅಭಿನಂದಿಸಿದೆ. ಶಿಡ್ಲಘಟ್ಟದ ಬಿಜಿಎಸ್ ಶಾಲೆಯ ಜಿ ಹರ್ಷಿತಾ ಹಾಗೂ ಗೌರಿಬಿದನೂರಿನ ಬಿಜಿಎಸ್ ಶಾಲೆಯ ತೃಪ್ತಿ ಕೆಸಿ 625 ಅಂಕಗಳನ್ನು ಪಡೆದಿದ್ದಾರೆ. ಈ ಬಾರಿ ರಾಜ್ಯದಲ್ಲಿ ಶೇ.85.63 …
Read More »ಬಿಡದಿ ನಿತ್ಯಾನಂದನ ಆರೋಗ್ಯ.ಬಿಗಡಾಯಿಸಿತೇ .?
ನವದೆಹಲಿ: ಕೈಲಾಸ ದೇಶದ ಪೀಠಾಧಿಪತಿ ಬಿಡದಿ ನಿತ್ಯಾನಂದನ ಆರೋಗ್ಯ ತೀವ್ರವಾಗಿ ಬಿಗಡಾಯಿಸಿರುವ ಶಂಕೆ ಮೂಡಿದೆ. ತಾನು ಬದುಕಲು ಬಯಸುತ್ತಿಲ್ಲ ಎಂದು ನಿತ್ಯಾನಂದ ಫೇಸ್ಬುಕ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. ತನಗೆ ಕ್ಯಾನ್ಸರ್ ಇಲ್ಲ, ದೇಹದ ಎಲ್ಲಾ ಅಂಗಾಂಗ ಸರಿಯಾಗಿ ಕೆಲಸ ಮಾಡ್ತಿವೆ ಎಂದು ವೈದ್ಯಕೀಯ ವರದಿಗಳು ಹೇಳುತ್ತಿವೆ. ಆದರೆ ತಮಗೆ ಅನ್ನ, ನೀರು ಸೇವಿಸಲು ಆಗುತ್ತಿಲ್ಲ. ಒಂದು ವೇಳೆ ಬಲವಂತವಾಗಿ ಆಹಾರ ಸೇವಿಸಿದರೂ ಅದು ಜೀರ್ಣವಾಗುತ್ತಿಲ್ಲ. ನಿತ್ಯ ಪೂಜೆ ಮಾತ್ರ ಮಾಡಲು …
Read More »ಗಂಡನ ಕಡತ ತುಡಿತ! ಗದಗ ನಗರಸಭೆಯಲ್ಲಿ ಅಧ್ಯಕ್ಷೆಯ ಗಂಡನದ್ದೇ ದರ್ಬಾರ್; ಪತಿ ನೋಡಿದ ಬಳಿಕವಷ್ಟೇ ಫೈಲ್ ಗೆ ಸಹಿ ಹಾಕ್ತಾರೆ ಮೇಡಂ
ಗದಗ: ಮಹಿಳೆಯರಿಗೆ ಸಮಾನತೆ ಸಿಗಲಿ ಅಂತ ಸರ್ಕಾರ ಮಹಿಳಾ ಮೀಸಲಾತಿ ಜಾರಿ ಮಾಡಿದೆ. ಅದರಂತೆ ಈ ನಗರಸಭೆಗೆ ಮಹಿಳಾ ಅಧ್ಯಕ್ಷೆ ಆಗಿದ್ದಾರೆ. ಆದ್ರೆ, ಇಲ್ಲಿ ದರ್ಬಾರ್ ಮಾಡೋದು ಮಾತ್ರ ಅಧ್ಯಕ್ಷೆ ಗಂಡ. ಅಧ್ಯಕ್ಷೆ ಚೇಂಬರ್ಗೆ ಬಂದು ಅಧ್ಯಕ್ಷೆಯ ಪಕ್ಕದ ಖುರ್ಚಿಯಲ್ಲಿ ಕುಳಿತು ದರ್ಬಾರ್ ಮಾಡ್ತಾರೆ. ಫೈಲ್ ಪರಿಶೀಲನೆ ಮಾಡ್ತಾರೆ. ನಗರಸಭೆ ಸದಸ್ಯರ ಸಭೆಯಲ್ಲೂ ಅಧ್ಯಕ್ಷೆ ಪತಿ ಅಂದಾ ದರ್ಬಾರ್ ನಡೆಸಿದ್ದಾರಂತೆ. ಅಧ್ಯಕ್ಷೆ ಗಂಡ ಕೆಲಸ ನಗರಸಭೆಯಲ್ಲೇನಿದೇ ಅಂತ ಸದಸ್ಯರು ಪ್ರಶ್ನೆ …
Read More »ಡಾ. ಬಿ.ಆರ್. ಅಂಬೇಡ್ಕರ್ ಅವರು ಬರೆದ ಸಂವಿಧಾನದಷ್ಟೇ ವಿಶ್ವ ಗುರು ಬಸವಣ್ಣವರ ವಚನಗಳು ಹರಿತವಾಗಿವೆ: ಸತೀಶ್ ಜಾರಕಿಹೊಳಿ
ಡಾ. ಬಿ.ಆರ್. ಅಂಬೇಡ್ಕರ್ ಅವರು ಬರೆದ ಸಂವಿಧಾನದಷ್ಟೇ ವಿಶ್ವ ಗುರು ಬಸವಣ್ಣವರ ವಚನಗಳು ಹರಿತವಾಗಿವೆ. ಆದಕಾರಣ ಬುದ್ದ, ಬಸವಣ್ಣ, ಡಾ. ಅಂಬೇಡ್ಕರ್ ಅವರ ಚಿಂತನೆಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.ತಾಲೂಕಿನ ಖಡಕಲಾಟ ಗ್ರಾಮದಲ್ಲಿ ಆಯೋಜಿಸಿದ್ದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯ ಸ್ವರ್ಣ ಮಹೋತ್ಸವ ಹಾಗೂ ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ಯ್ರ ಸಿಕ್ಕು 60 ವರ್ಷಗಳ ಅವಧಿಯಲ್ಲಿ ಡಾ. …
Read More »ಪಿಎಸ್ಐ ನೇಮಕಾತಿ ಅಕ್ರಮ ಭೇದಿಸಲು ಸಹಾಯವಾಯ್ತು ಫೋಟೋಶೂಟ್
ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಯಶಸ್ಸು ಕಂಡ ನಂತರ ಕಲಬುರಗಿಯ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಿಬ್ಬಂದಿಗಳು ಫೋಟೋಶೂಟ್ ಮಾಡಿಸಿದ್ದರು. ಈಗ ಈ ಫೋಟೋಶೂಟ್ ಅಕ್ರಮ ಭೇದಿಸಲು ಅಧಿಕಾರಿಗಳಿಗೆ ಸಹಾಯವಾಗಿದೆ. ಪಿಎಸ್ಐ ಪರೀಕ್ಷೆ ಬಳಿಕ ಎಲ್ಲ ಸಿಬ್ಬಂದಿಗೆ 4 ಸಾವಿರ ಹೆಚ್ಚಿನ ಭತ್ಯೆಯನ್ನು ಶಾಲೆಯ ಒಡತಿ ದಿವ್ಯಾ ಹಾಗರಗಿ ನೀಡಿದ್ದರು. ಆ ಭತ್ಯೆ ನೀಡುವ ಸಂದರ್ಭದಲ್ಲಿ ನೆನಪಿನ ಸ್ಮರಣಾರ್ಥ ಇದೊಂದು ಐತಿಹಾಸಿಕ …
Read More »ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಶೀಘ್ರ 8650 ಕೋಟಿ ರೂ. ಬಿಡುಗಡೆ: ಬೊಮ್ಮಾಯಿ
ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯನ್ನು ಸಜ್ಜುಗೊಳಿಸುವ ಜತೆಗೆ ಸರ್ಕಾರದ ವರ್ಚಸ್ಸು ವೃದ್ಧಿಗೆ ಮುಂದಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಎಲ್ಲ 224 ಕ್ಷೇತ್ರಗಳ ಅಭಿವೃದ್ಧಿಗೆ ಬಂಪರ್ ಕೊಡುಗೆ ನೀಡಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಸರ್ಕಾರ ಇದೆ ಎಂಬ ಭಾವನೆಯೇ ಕಾಣುತ್ತಿಲ್ಲವೆಂದು ಬಿಜೆಪಿ ವರಿಷ್ಠರು, ಸಂಘ ಪರಿವಾರದ ಮುಖಂಡರೇ ಆಂತರಿಕವಾಗಿ ವ್ಯಕ್ತಪಡಿಸುತ್ತಿದ್ದ ಅಭಿಪ್ರಾಯಗಳನ್ನು ಬದಲಾಯಿಸುವ ಉದ್ದೇಶದಿಂದ ಬೊಮ್ಮಾಯಿ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ. ಆಡಳಿತ ಪಕ್ಷದ ಶಾಸಕರು ಈ ಬಗ್ಗೆ …
Read More »
Laxmi News 24×7