ಬೆಂಗಳೂರು: ಅದೆಷ್ಟೋ ಜನರ ಜನ್ಮದಿನ ಯಾವಾಗ ಎಂದು ಸಾಮಾನ್ಯವಾಗಿ ತಿಳಿಯುವುದೇ ಫೇಸ್ಬುಕ್ನಿಂದ. ಅಂಥ ಫೇಸ್ಬುಕ್ ಎಂಬ ವೇದಿಕೆಯನ್ನು ಒದಗಿಸಿದ ಮಾರ್ಕ್ ಝುಕರ್ಬರ್ಗ್ ಜನ್ಮದಿನಕ್ಕೆ ಫೇಸ್ಬುಕ್ ಬಳಕೆದಾರರು ಜನ್ಮದಿನದ ಶುಭಾಶಯಗಳನ್ನೇ ಹರಿಸಿದ್ದಾರೆ. 1984ರ ಮೇ 14ರಂದು ಜನಿಸಿದ ಮಾರ್ಕ್ ಝುಕರ್ಬರ್ಗ್ ಫೇಸ್ಬುಕ್ ಆರಂಭಿಸಿದ್ದು, ಜಗತ್ತಿನಾದ್ಯಂತರ ಜನರಿಗೆ ಅಭಿವ್ಯಕ್ತಿಗೆ ಅವಕಾಶ ಮಾಡಿಕೊಟ್ಟಿದ್ದಲ್ಲದೆ, ಜನರನ್ನು ಬೆಸೆಯುವ ಸಾಧನವನ್ನೂ ಆಗಿಸಿದ್ದಾರೆ. ಅಂಥ ಝುಕರ್ಬರ್ಗ್ಗೆ 17 ಲಕ್ಷಕ್ಕೂ ಅಧಿಕ ಮಂದಿ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ. ಜನ್ಮದಿನಕ್ಕೆ ಹೇಳುವಂಥ …
Read More »ರಾಜ್ಯಸಭೆಗೆ ನಿರ್ಮಲಾ ಸೀತಾರಾಮನ್, ಪರಿಷತ್ಗೆ ವಿಜಯೇಂದ್ರ ಆಯ್ಕೆಗೆ ಸಮ್ಮತಿ
ಬೆಂಗಳೂರು: ರಾಜ್ಯಸಭೆಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಐವರು ಹಾಗೂ ವಿಧಾನ ಪರಿಷತ್ಗೆ ಶಾಸಕ ಬಿ.ಎಸ್. ಯಡಿಯೂರಪ್ಪ ಮಗ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಇಪ್ಪತ್ತು ಸಂಭ್ಯಾವರ ಹೆಸರುಗಳನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿಗೆ ಶಿಫಾರಸು ಮಾಡಲು ಶನಿವಾರ ನಡೆದ ಬಿಜೆಪಿ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ವಿಧಾನಸಭೆಯಿಂದ ವಿಧಾನ ಪರಿಷತ್ನ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಹಾಗೂ …
Read More »ಕರ್ನಾಟಕ ಸೇರಿದಂತೆ ಈ 15 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಮಳೆ
ನವದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ತನ್ನ ಇತ್ತೀಚಿನ ಬುಲೆಟಿನ್ನಲ್ಲಿ ಶುಕ್ರವಾರ ಈಶಾನ್ಯ ಮತ್ತು ದಕ್ಷಿಣ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ (UTs) ಹೆಚ್ಚಿನ ಭಾಗಗಳಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಬಿರುಗಾಳಿ ಸಹಿತ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ. . ಏತನ್ಮಧ್ಯೆ, ದೇಶದ ಮಧ್ಯ, ಉತ್ತರ ಮತ್ತು ವಾಯುವ್ಯ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿ ಪರಿಸ್ಥಿತಿಗಳಿಗೆ ಸಾಕ್ಷಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. IMD ಬುಲೆಟಿನ್ ಪ್ರಕಾರ, …
Read More »ಜಾತ್ರೆಗಳು ನಮ್ಮ ಭವ್ಯ ಪರಂಪರೆಯನ್ನು ಬಿಂಬಿಸುತ್ತವೆ- ಶಾಸಕ ಬಾಲಚಂದ್ರ ಜಾರಕಿಹೊಳಿ.
ರಾಜಾಪೂರ- ಗ್ರಾಮ ದೇವತೆ ಜಾತ್ರೆಗೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ- ಜಾತ್ರಾ ಉತ್ಸವಗಳು ನಮ್ಮ ಭಾರತೀಯ ಪರಂಪರೆ, ಇತಿಹಾಸ ವನ್ನು ಬಿಂಬಿಸುತ್ರಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ರಾಜಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ದೇವತೆ ಹಾಗೂ ಚೂನಮ್ಮದೇವಿ ಜಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೊತೆಗೆ ಜಾತ್ರೆಗಳು ನಮ್ಮ ಸಾಂಸ್ಕೃತಿಕ ರಾಯಭಾರಿಯಾಗಿವೆ ಎಂದು ಅವರು ತಿಳಿಸಿದರು. …
Read More »ಬೆಕ್ಕಿನ ಮರಿ ಎಂದು ಚಿರತೆ ಮರಿ ಮನೆಗೆ ಹೊತ್ತು ತಂದ ಬಾಲಕ..
ನಾಸಿಕ್(ಮಹಾರಾಷ್ಟ್ರ): ಬೆಕ್ಕಿನ ಮರಿ ಎಂದುಕೊಂಡು ಚಿರತೆ ಮರಿವೊಂದನ್ನ ಬಾಲಕನೊಬ್ಬ ಮನೆಗೆ ಕರೆತಂದಿರುವ ಘಟನೆ ಮಹಾರಾಷ್ಟ್ರದ ನಾಸಿಕ್ನಲ್ಲಿ ನಡೆದಿದೆ. ಇದರಿಂದ ಕುಟುಂಬಸ್ಥರು ಕೆಲ ಕಾಲ ದಿಢೀರ್ ಶಾಕ್ಗೊಳಗಾಗಿದ್ದಾರೆ. ಬೆಕ್ಕಿನ ಮರಿ ಎಂದು ಚಿರತೆ ಮರಿ ಮನೆಗೆ ಹೊತ್ತು ತಂದ ಬಾಲಕನಾಸಿಕ್ನ ಮಾಲೆಗಾಂವ್ನ ರೈತ ಠಾಕ್ರೆ ಕುಟುಂಬವಾಗಿದ್ದು, ಇವರು ವಾಸ ಮಾಡುವ ಮನೆಯ ಸ್ವಲ್ಪ ದೂರದಲ್ಲಿ ಚಿರತೆವೊಂದು ಮರಿಗೆ ಜನ್ಮ ನೀಡಿದೆ. ಆಟವಾಡುತ್ತ ಅಲ್ಲಿಗೆ ತೆರಳಿರುವ ಬಾಲಕ ಅದು ಬೆಕ್ಕಿನ ಮರಿ ಎಂದುಕೊಂಡು ಮನೆಗೆ …
Read More »ಶಿವಣ್ಣ ಪುತ್ರಿ ನಿವೇದಿತಾ ರಾಜ್ಕುಮಾರ್ ಸಿನಿಮಾ ಕ್ಷೇತ್ರಕ್ಕೆ ಎಂಟ್ರಿ
ವರನಟ, ಕನ್ನಡ ಸಿನಿ ಪ್ರಿಯರ ಆರಾಧ್ಯದೈವ ಡಾ.ರಾಜ್ಕುಮಾರ್ ಕುಟುಂಬದಿಂದ ಮತ್ತೊಬ್ಬ ಸದಸ್ಯರು ಸಿನಿಮಾ ಕ್ಷೇತ್ರಕ್ಕೆ ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ.ನಟ ಡಾ.ಶಿವರಾಜ್ಕುಮಾರ್ ಅವರ ಪುತ್ರಿ ನಿವೇದಿತಾ ರಾಜ್ಕುಮಾರ್ ಸಿನಿಮಾ ಕ್ಷೇತ್ರಕ್ಕೆ ಎಂಟ್ರಿಯಾಗಿದ್ದು, ಹೊಸ ಪ್ರತಿಭೆಗಳಿಗೆ ಸಾಥ್ ಕೊಟ್ಟಿದ್ದಾರೆ. ಕನ್ನಡದಲ್ಲಿ ಕಮರ್ಷಿಯಲ್ ಸಿನಿಮಾಗಳ ನಡುವೆ ಮೌಲ್ಯಾಧಾರಿತ ಚಿತ್ರಗಳು ಕೂಡ ಸದ್ದು ಮಾಡುತ್ತಿವೆ. ಇದರ ಜೊತೆಗೆ ಕಮರ್ಷಿಯಲ್ ಕಥೆ ಹೇಳುವಂಥ ವೆಬ್ ಸೀರಿಸ್ಗಳಿಗೆ ಯಾವುದೇ ಕೊರತೆ ಇಲ್ಲ ಅನ್ನೋದನ್ನ ತೋರಿಸೋದಕ್ಕೆ ಎಂಟ್ರಿಕೊಡುತ್ತಿದೆ ‘ಹನಿಮೂನ್’ …
Read More »ವಾಯವ್ಯ ಶಿಕ್ಷಕರ ಕ್ಷೇತ್ರಕ್ಕೆ ಜೂನ್ 13ಕ್ಕೆ ಚುನಾವಣೆ: ಘಟಾನುಘಟಿಗಳ ಸ್ಪರ್ಧೆ
ಬೆಳಗಾವಿ: ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳನ್ನು ಒಳಗೊಂಡ ವಾಯವ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್ಗೆ ನಡೆಯಲಿರುವ (ಜೂನ್ 13) ಚುನಾವಣಾ ಕಣ ಘಟಾನುಘಟಿಗಳ ಸ್ಪರ್ಧೆಯಿಂದಾಗಿ ರಂಗೇರಿದೆ. ಪ್ರತಿಷ್ಠೆ-ಪೈಪೋಟಿಗೆ ವೇದಿಕೆಯೂ ಆಗಿದೆ. ಅರುಣ ಶಹಾಪುರ ಶಿಕ್ಷಕರ ಕ್ಷೇತ್ರದಿಂದ ಹಾಲಿ ಸದಸ್ಯ ಅರುಣ ಶಹಾಪುರ ಅವರಿಗೆ ಬಿಜೆಪಿ ಮತ್ತೊಮ್ಮೆ ಟಿಕೆಟ್ ನೀಡಿದೆ. ಪ್ರತಿ ಸ್ಪರ್ಧಿಯಾಗಿ ಕಾಂಗ್ರೆಸ್ನ ಪ್ರಕಾಶ ಹುಕ್ಕೇರಿ ಕಣದಲ್ಲಿದ್ದಾರೆ. ಪದವೀಧರರ ಕ್ಷೇತ್ರದಲ್ಲಿ ಹಾಲಿ ಸದಸ್ಯ ಹಣಮಂತ ನಿರಾಣಿ ಅವರಿಗೆ …
Read More »ಗೋವಾದಲ್ಲಿ ರಷ್ಯಾ ಮೂಲದ ಬಾಲಕಿ ಮೇಲೆ ಅತ್ಯಾಚಾರ: ಗದಗದಲ್ಲಿ ಆರೋಪಿ ಸೆರೆ
ಪಣಜಿ: ಉತ್ತರ ಗೋವಾದ ಅರಂಬೋಲ್ನಲ್ಲಿರುವ ರೆಸಾರ್ಟ್ನಲ್ಲಿ ರಷ್ಯಾ ಮೂಲದ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕರ್ನಾಟಕದ ವ್ಯಕ್ತಿಯೊಬ್ಬನನ್ನು ಗೋವಾ ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ. ಮೇ 6 ರಂದು ಲೈಂಗಿಕ ದೌರ್ಜನ್ಯ ಪ್ರಕರಣ ಸಂಭವಿಸಿತ್ತು. ಗೋವಾದ ಪೆರ್ನೆಮ್ ಠಾಣೆ ಪೊಲೀಸರು ಆರೋಪಿ ರವಿ ಲಮಾಣಿ (28)ಯನ್ನು ಮೇ 10 ರಂದು ಗದಗದಲ್ಲಿ ಬಂಧಿಸಿದ್ದಾರೆ. ಸಂತ್ರಸ್ತೆಯ ತಾಯಿ ಮೇ 9 ರಂದು ದೂರು ದಾಖಲಿಸಿದ್ದರು ಎಂದು ಪೊಲೀಸ್ ಅಧಿಕಾರಿಗಳು …
Read More »ಸತ್ತಿಗೇರಿ ತೋಟದಲ್ಲಿ ಕಿಡಿಗೇಡಿಗಳಿಂದ ಮಸೀದಿ ಮೇಲೆ ಧ್ವಜ.. ಉಭಯ ಸಮುದಾಯಗಳ ಶಾಂತಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.
ಗೋಕಾಕ : ಸಮೀಪದ ಅರಭಾವಿ ಸತ್ತಿಗೇರಿ ತೋಟದ ಮಸೀದಿ ಹತ್ತಿರ ಕೆಲ ಕಿಡಗೇಡಿಗಳು ಕಳೆದ ರಾತ್ರಿ ಕೇಸರಿ ಧ್ವಜ ಕಟ್ಟಿದ್ದರಿಂದ ಕೆಲ ಕಾಲ ಪರಿಸ್ಥಿತಿ ಉದ್ವಿಘ್ನಗೊಂಡಿದ್ದು, ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಿಬ್ಬಂದಿಗಳ ಮೂಲಕ ಸತ್ತಿಗೇರಿ ತೋಟದ ಉಭಯ ಸಮುದಾಯಗಳ ಸಭೆ ನಡೆಸುವ ಮೂಲಕ ಯಶಸ್ವಿಯಾಗಿ ಸಂಧಾನ ನಡೆಸಿದ್ದಾರೆ. ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಬುಧವಾರದಂದು ಅಲ್ಲಿನ ನಿವಾಸಿಗಳ ಸಭೆ ನಡೆಸಿ …
Read More »ಮಾಜಿ ಸಚಿವ ರಮೇಶ್ ಜರಕಿಹೊಳಿಗೆ, ಸಚಿವ ಸ್ಥಾನ ಸಿಗಲಿದೆ ಎಂದು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ.
ನವದೆಹಲಿ, ಮೇ. 11: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಈ ಬಾರಿಯ ದೆಹಲಿ ಭೇಟಿ ಫಲಪ್ರದ ಕೊಡುವ ಮುನ್ಸೂಚನೆ ನೀಡಿದೆ. ಸಂಪುಟ ಪುನಾರಚನೆಗೆ ಕೇಂದ್ರ ವರಿಷ್ಠರು ಗ್ರೀನ್ ಸಿಗ್ನಲ್ ಸಿಗಲಿದ್ದು, ಹಾಲಿ ಸಚಿವರಲ್ಲಿ ನಡುಕ ಹುಟ್ಟಿಸಿದೆ. ಸಚಿವ ಸ್ಥಾನ ಅಕಾಂಕ್ಷಿಗಳಲ್ಲಿ ಸಂತಸ ಮನೆ ಮಾಡಿದೆ. ಸಂಪುಟ ಪುನಾರಚನೆಯಾದರೆ ಐವರು ಸಚಿವರು ಸಚಿವಗಿರಿ ಕಳೆದುಕೊಳ್ಳಲಿದ್ದು, ಹತ್ತು ಮಂದಿ ನೂತನ ಸಚಿವರು ಬೊಮ್ಮಾಯಿ ಕ್ಯಾಬಿನೆಟ್ ಸೇರಲಿದ್ದಾರೆ. ಸಚಿವ ಸ್ಥಾನ ಅಲಂಕರಿಸುವವರ ಸಂಭಾವ್ಯ …
Read More »
Laxmi News 24×7