Breaking News

ರಾಷ್ಟ್ರೀಯ

545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ವಿಚಾರ; ಕಾಂಗ್ರೆಸ್ ಮಾಜಿ ಸಚಿವನ ಆಪ್ತ ಶರತ್ ಅರೆಸ್ಟ್!

ಮಂಡ್ಯ: 545ಪಿಎಸ್‌ಐಹುದ್ದೆಗಳ (PSI Recruitment) ನೇಮಕಾತಿಯಲ್ಲಿ ನಡೆದ ಅಕ್ರಮದ ಬಗ್ಗೆ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯಲ್ಲಿ ಕಲಬುರಗಿ ಜೊತೆ ಬೇರೆ ಬೇರೆ ಜಿಲ್ಲೆಗಳಲ್ಲೂ ಅಕ್ರಮ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇನ್ನು ಈ ಅಕ್ರಮಕ್ಕೆ ಸಂಬಂಧಿಸಿ ಮಂಡ್ಯದ ಮಾಜಿ ಸಚಿವರ ಆಪ್ತನ್ನು ಬಂಧಿಸಲಾಗಿದೆ. ಶರತ್ ರಾಮಣ್ಣ ಎಂಬಾತನನ್ನು ಸಿಐಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶರತ್ ಮಂಡ್ಯ ಜಿಲ್ಲೆಯ ನಾಗಮಂಗಲದವನು. ಈತ ಮಾಜಿ ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ, ಮಾಜಿ …

Read More »

ಸಮುದ್ರದಲ್ಲಿ ತೇಲಿ ಬಂತು ʻನಿಗೂಢ ಚಿನ್ನದ ಬಣ್ಣದ ರಥʼ!.

ಶ್ರೀಕಾಕುಳಂ (ಆಂಧ್ರಪ್ರದೇಶ): ಆಂಧ್ರದ ಶ್ರೀಕಾಕುಳಂ ಜಿಲ್ಲೆಯ ಸುನ್ನಪಲ್ಲಿ ಸಮುದ್ರ ಬಂದರಿನಲ್ಲಿ ಅಸಾನಿ ಚಂಡಮಾರುತದ ಪ್ರಭಾವದ ನಡುವೆ ಮಂಗಳವಾರ ನಿಗೂಢವಾದ ಚಿನ್ನದ ಬಣ್ಣದ ರಥವೊಂದು ದಡ ಸೇರಿದೆ. ಇದು ಮಂಗಳವಾರ ಈ ಪ್ರದೇಶದಲ್ಲಿ ಅಸಾನಿ ಚಂಡಮಾರುತದ ಪ್ರಭಾವದ ನಡುವೆ ದಡಕ್ಕೆ ತೇಲಿ ಬಂದಿದೆ. ಈ ವೇಳೆ ದಡದಲ್ಲಿದ್ದ ಜನರು ರಥವನ್ನು ನೀರಿನಿಂದ ಎಳೆದು ದಡಕ್ಕೆ ತಂದಿದ್ದಾರೆ. ‘ಇದು ಬೇರೆ ದೇಶದಿಂದ ಬಂದಿರಬಹುದು. ನಾವು ಗುಪ್ತಚರ ಮತ್ತು ಉನ್ನತ ಅಧಿಕಾರಿಗಳಿಗೆ ತಿಳಿಸಿದ್ದೇವೆ’ ಎಂದು …

Read More »

ಜೈಲಿನಲ್ಲಿ ಪತಿ ಕಂಡು ಕಿಂಗ್‍ಪಿನ್ ಕಣ್ಣೀರು

ಕಲಬುರಗಿ: ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ಆರೋಪಿ ದಿವ್ಯಾ ಹಾಗರಗಿ ಕಲಬುರಗಿ ಸೆಂಟ್ರಲ್ ಜೈಲು ಸೇರಿಕೊಂಡಿದ್ದು, ಕಣ್ಣೀರಾಕುತ್ತಿದ್ದಾಳೆ. ಜೈಲಿನ ಬ್ಯಾರಕ್ ಹಿಂದೆ ಇದ್ದ ಪತಿ ರಾಜೇಶ್ ಕಂಡು ದಿವ್ಯಾ ಹಾಗರಗಿ ಕಣ್ಣೀರು ಹಾಕಿದ್ದಾಳೆ. ದೂರದಿಂದಲೇ ಪತಿ ರಾಜೇಶ್‍ನನ್ನು ನೋಡ್ತಿದ್ದ ಹಾಗೆಯೇ ಕುಸಿದು ಬಿದ್ದು ಕಣ್ಣೀರು ಸುರಿಸಿದ್ದಾಳೆ. ಇತ್ತ ದಿವ್ಯಾ ಕಂಡು ಜೈಲಿನ ಬ್ಯಾರಕ್ ಹಿಂದೆಯಿಂದ ರಾಜೇಶ್ ಕೂಡ ಅತ್ತಿದ್ದಾರೆ. ಒಟ್ಟಿನಲ್ಲಿ ಅರ್ಧ ಗಂಟೆಗೂ …

Read More »

ಅಶ್ವತ್ಥ ನಾರಾಯಣ ಎಂ.ಬಿ ಪಾಟೀಲರನ್ನು ಭೇಟಿಯಾಗಿದ್ದಾರೆ: ಡಿ.ಕೆ ಶಿವಕುಮಾರ್

ಬೆಂಗಳೂರು : ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ತಮ್ಮ ಇಲಾಖೆಗಳಲ್ಲಿ ನಡೆದಿರುವ ಹಗರಣಗಳ ವಿರುದ್ಧ ಧ್ವನಿ ಎತ್ತದಂತೆ ಮನವೊಲಿಸುವುದಕ್ಕಾಗಿ ಕಾಂಗ್ರೆಸ್ ಶಾಸಕ ಎಂ.ಬಿ. ಪಾಟೀಲರನ್ನು ಭೇಟಿಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ‘ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳವುದಕ್ಕಾಗಿ ಸಚಿವರು ಪಾಟೀಲರ ಮನೆಗೆ ಹೋಗಿ ಬಂದಿದ್ದಾರೆ. ಈಗ ಬೇರೆ ಸಬೂಬು ಹೇಳಬಹುದು. ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ಎಂ.ಬಿ. ಪಾಟೀಲರ …

Read More »

PSI ನೇಮಕಾತಿಯಲ್ಲಿ ಅಕ್ರಮ ಪ್ರಕರಣ- ಆರೋಪಿ ಪತಿಯನ್ನೇ ಜೈಲಿಗಟ್ಟಿದ ಜೈಲರ್ ಪತ್ನಿ!

ಕಲಬುರಗಿ: ಪಿಎಸ್‍ಐ ನೇಮಕಾತಿ ಪರೀಕ್ಷೆಯ ಅಕ್ರಮ ಇದೀಗ ಖಾಕಿ ಸುತ್ತಲೂ ಸುತ್ತುವರಿಯೋಕೆ ಮುಂದಾಗಿದೆ. ಅಕ್ರಮದಲ್ಲಿ ಭಾಗಿಯಾಗಿದ್ದ ಕೆಎಸ್‍ಆರ್‍ಪಿ ಕಮಾಂಡೆಂಟ್ ವೈಜನಾಥ್ ರೇವೂರ್ ರನ್ನ ಬಂಧಿಸಿ ಹೆಚ್ಚಿನ ವಿಚಾರಣೆಗಾಗಿ ಸಿಐಡಿ ಅಧಿಕಾರಿಗಳು ಏಳು ದಿನ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಮತ್ತೊಂದೆಡೆ ಅಕ್ರಮಕ್ಕೆ ಸಾಥ್ ನೀಡಿದ ಆರೋಪದಲ್ಲಿ 10 ಜನ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ. ಪಿಎಸ್‍ಐ ಹಗರಣದ ಒಂದೊಂದೇ ರಹಸ್ಯ ಬಯಲಾಗ್ತಿದ್ದಂತೆ ಅಲರ್ಟ್ ಆದ ಸಿಐಡಿ ಅಕ್ರಮಕ್ಕೆ ಕುಮ್ಮಕ್ಕು ನೀಡಿದ ಪೊಲೀಸ್ …

Read More »

ದಿವ್ಯಾ ದಂಪತಿಗೆ ಜೈಲುಭಾಗ್ಯ, ಜಡ್ಜ್​​ ಮುಂದೆ ಸಿಐಡಿ ಅಧಿಕಾರಿ ವಿರುದ್ಧ ಆರೋಪಗಳ ಸುರಿಮಳೆ

ಬೆಂಗಳೂರು/ ಕಲಬುರ್ಗಿ: 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿಯಲ್ಲಿ (PSI Recruitment scam) ಅಕ್ರಮ ಪ್ರಕರಣದಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್​ ಠಾಣೆ ಪೊಲೀಸರು ಬಂಧಿಸಿರುವ ಬಂಧಿತ 11 ಅಭ್ಯರ್ಥಿಗಳಿಗೆ 14 ದಿನ ನ್ಯಾಯಾಂಗ ಬಂಧನ ನೀಡಲಾಗಿದೆ. ಪ್ರಕರಣದ ಇಬ್ಬರು ಆರೋಪಿಗಳಿಗೆ 4 ದಿನ ಸಿಐಡಿ ಕಸ್ಟಡಿ ನೀಡಿ ಬೆಂಗಳೂರಿನ 19ನೇ ಎಸಿಎಂಎಂ ನ್ಯಾಯಾಲಯ​ ಆದೇಶ ಮಾಡಿದೆ. ಈ ಮಧ್ಯೆ, ಬೆಂಗಳೂರಿನ ಈ ಆರೋಪಿಗಳು ಜಡ್ಜ್​​ ಮುಂದೆ ತನಿಖಾಧಿಕಾರಿಗಳ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ. ಸಿಐಡಿ ಕಸ್ಟಡಿ …

Read More »

ಉದ್ಘಾಟನೆಗೊಂಡ ಎರಡೇ ತಿಂಗಳಲ್ಲಿ ಧರೆಗುರುಳಿದ ಸ್ಟೇಡಿಯಂ ಗ್ಯಾಲರಿ!

ಬೆಂಗಳೂರು: ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಉದ್ಘಾಟನೆಗೊಂಡ ಎರಡೇ ತಿಂಗಳಲ್ಲಿ ಅಟಲ್ ಬಿಹಾರಿ ವಾಹಪೇಯಿ ಕ್ರೀಡಾಂಗಣದ ಗ್ಯಾಲರಿ ನೆಲಕ್ಕುರುಳಿದೆ. ನಾಲ್ಕು ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಕ್ರೀಡಾಂಗಣವನ್ನು ಮಾರ್ಚ್ 1 ರಂದು ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದ್ದರು. ನಿನ್ನೆ ಸಂಜೆ ಬೀಸಿದ ಬಿರುಗಾಳಿ ಮಳೆಗೆ ಗ್ಯಾಲರಿ ಧರೆಗುರುಳಿದೆ. ಒಂದು ಗ್ಯಾಲರಿ ಮರಗಳಲ್ಲಿ ಸಿಲುಕ್ಕಿದ್ದರೇ ಮತ್ತೊಂದು ಗ್ಯಾಲರಿ ಸೀದಾ ಧರೆಗುರುಳಿದೆ. ಗ್ಯಾಲರಿ ಹಿಂಭಾಗದಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೂ ಕಬ್ಬಿಣದ ಸರಳುಗಳು ಬಿದ್ದಿವೆ. ಗ್ರಾನೈಟ್ ಸಮೇತ …

Read More »

ಆಪರೇಷನ್ ಕಮಲದ ಸದ್ದು ಮತ್ತೆ ಕೇಳಿಬರುತ್ತಿದೆ

ಬೆಂಗಳೂರು,ಮೇ 9- ಇನ್ನೇನು ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಉಳಿದಿದೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ ಸದ್ದು ಮಾಡಲು ಶುರುಮಾಡಿದೆ. ಹಲವು ನಾಯಕರ ಬಿಜೆಪಿ ಸೇರ್ಪಡೆ ಬಗ್ಗೆ ಪ್ರತಿಕ್ರಿಯಿಸಿದ್ದ ಕಂದಾಯ ಸಚಿವ ಆರ್. ಅಶೋಕ್, ಇದು ಮೊದಲನೇ ಪಟ್ಟಿ, ಇನ್ನು ಮತ್ತೊಂದು ಹಂತದಲ್ಲಿ ಮತ್ತೆ ಸೇರ್ಪಡೆ ಕಾರ್ಯಕ್ರಮವಿದೆ ಎಂಬ ಸುಳಿವು ನೀಡಿದ್ದಾರೆ. ಸಹಜವಾಗಿ ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಸದ್ಯ ಹಳೆ ಮೈಸೂರು …

Read More »

ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಕೆಎಸ್‌ಆರ್’ಟಿಸಿ ಬಸ್ ಅಪಘಾತ

ಬೆಂಗಳೂರು: ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಕೆಎಸ್‌ಆರ್’ಟಿಸಿ ಬಸ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ 25 ಮಂದಿ ಗಾಯಗೊಂಡು ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಮಡಿಕೇರಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ 45 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ಬಸ್ ಅಪಘಾತದಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಡಾ. ಸಂಜೀವ್ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.

Read More »

ಸುಪ್ರಭಾತ ಅಭಿಯಾನ ಆರಂಭಿಸುತ್ತಿರುವವರು ಉಗ್ರರು : ಹರಿಪ್ರಸಾದ್‌

ಬೆಂಗಳೂರು: ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಸಲು ಕರೆ ಕೊಟ್ಟವರು ಭಯೋತ್ಪಾದಕರು ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್‌ ಹೇಳಿದ್ದಾರೆ. ವಿಧಾನ ಸೌಧದಲ್ಲಿ ಮಾತನಾಡಿದ ಅವರು, ಯಾರು ಈ ಸುಪ್ರಭಾತ ಅಭಿಯಾನವನ್ನು ಪ್ರಾರಂಭ ಮಾಡುತ್ತಿದ್ದಾರೋ ಅವರು ಭಯೋತ್ಪಾದಕರು. ಅವರನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ (ಯುಎಪಿಎ) ಕಾಯ್ದೆಯ ಅಡಿಯಲ್ಲಿ ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಸಮಾಜ ವಿರೋಧಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಇವರು ಸಂಘ ಪರಿವಾರದ ವಿವಿಧ …

Read More »