ಮಂಗಳೂರು : ವೃದ್ಧರೋರ್ವರ ಜಾಗ ಮಾರಾಟಕ್ಕೆ ಸಂಬಂಧಿಸಿ ನಕಲಿ ದಾಖಲೆ ಸೃಷ್ಟಿಸಿ 60 ಲ.ರೂ.ಗೂ ಅಧಿಕ ವಂಚನೆ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಉಡುಪಿಯ ಅಶೋಕ ಕುಮಾರ್(47) ಮತ್ತು ರೇಷ್ಮಾ ವಾಸುದೇವ್ ನಾಯಕ್ (36) ಎಂಬವರನ್ನು ಬಂಧಿಸಿದ್ದಾರೆ. ಬೆಂಗಳೂರು ಮೂಲದ, ಪ್ರಸ್ತುತ ಬಜಪೆ ಬಳಿ ವಾಸವಿರುವ ಕ್ರಿಸ್ಟಿನ್ ಎಡ್ವಿನ್ ಜೋಸೆಫ್ ಗೋನ್ಸಾಲ್ವಿಸ್(84) ವಂಚನೆಗೊಳಗಾದವರು. ಅವರು ಉಡುಪಿ ಜಿಲ್ಲೆಯ ಮೂಡುತೋನ್ಸೆ ಗ್ರಾಮದಲ್ಲಿ 77 ಸೆಂಟ್ಸ್ ಜಾಗ ಹೊಂದಿದ್ದು ಅದನ್ನು ಮಾರಾಟ …
Read More »ನಾನು ಯಾರಿಗೂ ಐದು ಪೈಸೆಯನ್ನೂ ಕೊಡದೆ, ಚಹಾ ಕೂಡ ಕುಡಿಸದೆ ಮುಖ್ಯಮಂತ್ರಿಯಾಗಿದ್ದೆ’
ಬೆಳಗಾವಿ: ‘ನಾನು ಯಾರಿಗೂ ಐದು ಪೈಸೆಯನ್ನೂ ಕೊಡದೆ, ಚಹಾ ಕೂಡ ಕುಡಿಸದೆ ಮುಖ್ಯಮಂತ್ರಿಯಾಗಿದ್ದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಇಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿ, ಶಾಸಕರು ಆಯ್ಕೆ ಮಾಡಿದ್ದರು. ಹೈಕಮಾಂಡ್ ಒಪ್ಪಿತ್ತು. ಐದು ವರ್ಷ ಯಾರಿಗೂ ಹಣ ಕೊಡದೆ ಮುಖ್ಯಮಂತ್ರಿ ಸ್ಥಾನವನ್ನು ನಿರ್ವಹಿಸಿದೆ’ ಎಂದು ಪ್ರತಿಕ್ರಿಯಿಸಿದರು. ಮಂತ್ರಿ ಸ್ಥಾನದ ಆಕಾಂಕ್ಷಿಯಾಗಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ‘ದೆಹಲಿಯಿಂದ ನನ್ನ ಬಳಿಗೆ ಬಂದಿದ್ದ ಕೆಲವರು, …
Read More »ನಲಿವು-ನೋವುಣಿಸಿದ ಏಪ್ರಿಲ್ ಮಳೆ: ವಾಡಿಕೆಗಿಂತ ಹೆಚ್ಚಿನ ವರ್ಷಧಾರೆ
ಬೆಳಗಾವಿ: ಜಿಲ್ಲೆಯಲ್ಲಿ ಏಪ್ರಿಲ್ನಲ್ಲಿ ವಾಡಿಕೆಗಿಂತ ಸರಾಸರಿ ಶೇ 155ರಷ್ಟು ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು, ನೋವು-ನಲಿವು ಎರಡನ್ನೂ ನೀಡಿದೆ. ಬೇಸಿಗೆಯ ಸಂದರ್ಭದಲ್ಲಿ ತಂಪನ್ನೆರೆಯುವ ಜೊತೆಗೆ ನಷ್ಟವನ್ನೂ ಉಂಟು ಮಾಡಿದೆ. ಗಡಿ ಜಿಲ್ಲೆಯಲ್ಲಿ ವಾಡಿಕೆಯಂತೆ ಸರಾಸರಿ 25.5 ಮಿ.ಮೀ. ಮಳೆಯಾಗಬೇಕಿತ್ತು. ವಾಸ್ತವವಾಗಿ 64.9 ಮಿ.ಮೀ. ಮಳೆ ಸುರಿದಿದೆ. ಕೆಲವು ದಿನಗಳು ನಿತ್ಯ ಸಂಜೆ ಗುಡುಗು-ಸಿಡಿಸಲು ಸಹಿತ ವರುಣನ ಕೃಪೆಯಾಯಿತು. ಅಲ್ಲಲ್ಲಿ ಜೋರಾಗಿಯೇ ‘ಅಡ್ಡ ಮಳೆ’ಯಾಯಿತು. ಇದರಿಂದಾಗಿ ಬೇಸಿಗೆಯಲ್ಲೂ ಹಲವು ದಿನಗಳು ತಂಪಿನ ವಾತಾವರಣ …
Read More »ವೈದ್ಯನೊಬ್ಬ ಪೋಸ್ಟ್ ಮಾರ್ಟಂ ಮಾಡಬೇಕಾದರೆ 16000 ರೂ. ನೀಡುವಂತೆ ಲಂಚಕ್ಕೆ ಬೇಡಿಕೆ
ನೆಲ್ಲೂರು(ಆಂಧ್ರಪ್ರದೇಶ): ಆತ್ಮಹತ್ಯೆ ಮಾಡಿಕೊಂಡ ಪತಿ ಶವವನ್ನು ಪೋಸ್ಟ್ಮಾರ್ಟಂ ಮಾಡಲು ಮಹಿಳೆಯೊಬ್ಬರು ಹರಸಾಹಸ ಪಟ್ಟಿದ್ದು, ಮರಣೋತ್ತರ ಪರೀಕ್ಷೆ ನಡೆಸಲು ವೈದ್ಯನೊಬ್ಬ ಲಂಚ ಕೇಳಿರುವ ಅಮಾನವೀಯ ಘಟನೆಯೊಂದು ನೆಲ್ಲೂರು ಜಿಲ್ಲೆಯ ಉದಯಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಲಂಚಕ್ಕೆ ಬೇಡಿಕೆ ಇಟ್ಟ ವೈದ್ಯನ ಹೆಸರು ಸಂದಾನಿ ಬಾಷಾ. ಮರಣೋತ್ತರ ಪರೀಕ್ಷೆ ಮಾಡಲು ಲಂಚ ಕೇಳಿದ ವೈದ್ಯದೂರವಾಣಿ ಮೂಲಕ ಮಾತನಾಡಿರುವ ವೈದ್ಯ ಹಣ ನೀಡಿದರೆ ಮಾತ್ರ ಗಂಡನ ದೇಹವನ್ನು ಪೋಸ್ಟ್ಮಾರ್ಟಂ ಮಾಡುವುದಾಗಿ ಹೇಳಿದ್ದಾರೆ. ಇದರಿಂದ ದಿಗ್ಭ್ರಮೆಗೊಂಡ ಮಹಿಳೆ …
Read More »ಪಿಎಸ್ಐ ನೇಮಕಾತಿ ಹಗರಣ: ಡಿವೈಎಸ್ಪಿ, ಇನ್ಸ್ಪೆಕ್ಟರ್ ಸಿಐಡಿ ಬಲೆಗೆ
ಬೆಂಗಳೂರು/ ಕಲಬುರಗಿ: ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳ 545 ಹುದ್ದೆ ನೇಮಕಾತಿಯಲ್ಲಿ ಅಕ್ರಮ ಎಸಗಿರುವ ಪ್ರಕರಣದಲ್ಲಿ ಶಾಮೀಲಾಗಿರುವ ಡಿವೈಎಸ್ಪಿ, ಇನ್ಸ್ಪೆಕ್ಟರ್ನನ್ನು ಸಿಐಡಿ ಕೊನೆಗೂ ಬಂಧಿಸಿದೆ. ಈ ಇಬ್ಬರಿಗೂ ಕೋಳ ತೊಡಿಸುವ ಮೂಲಕ ಬಂಧಿತರ ಸಂಖ್ಯೆ 46ಕ್ಕೆ ಏರಿಕೆಯಾಗಿದೆ. ರಾಯಚೂರು ಜಿಲ್ಲೆ ಲಿಂಗಸೂಗುರು ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಮತ್ತು ಬೆರಳಚ್ಚು ವಿಭಾಗದ ಇನ್ಸ್ಪೆಕ್ಟರ್ ಆನಂದ ಮೇತ್ರೆನನ್ನು ಕಲಬುರಗಿಯಲ್ಲಿ ವಿಚಾರಣೆಗಾಗಿ ಕರೆದು ಬಂಧಿಸಲಾಗಿದೆ. ಅದೇ ರೀತಿ ಮೈಸೂರು ರಸ್ತೆ ಕುಂಬಳಗೋಡು ಠಾಣೆ ಕಾನ್ಸ್ಟೇಬಲ್ ಸೋಮನಾಥ್ ಮತ್ತು …
Read More »ನಿಜ ಹೇಳಬೇಕೆಂದರೆ, ಹೊಸಬನ ತರಹ ಫೀಲ್ ಆಗುತ್ತಿದೆ, ಆಗ ಪ್ರಯತ್ನ ಈಗ ಅನಿವಾರ್ಯತೆ
ನಿಜ ಹೇಳಬೇಕೆಂದರೆ, ಹೊಸಬನ ತರಹ ಫೀಲ್ ಆಗುತ್ತಿದೆ …’ ಶರಣ್ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಎರಡೂವರೆ ವರ್ಷಗಳಾಗಿವೆ. 2019ರ ಅಕ್ಟೋಬರ್ನಲ್ಲಿ ಅವರ ‘ಅಧ್ಯಕ್ಷ ಇನ್ ಅಮೆರಿಕಾ’ ಬಿಡುಗಡೆಯಾಗಿತ್ತು. ಇಂದು ‘ಅವತಾರ ಪುರುಷ 1′ ಬಿಡುಗಡೆಯಾಗುತ್ತಿದೆ. ಈ ಎರಡೂವರೆ ವರ್ಷಗಳಲ್ಲಿ ಸಾಕಷ್ಟು ಬದಲಾಗಿದೆ. ಜನರ ಅಭಿರುಚಿ, ಮನಸ್ಥಿತಿ, ಚಿತ್ರಗಳ ಶೈಲಿ ಎಲ್ಲವೂ ಬೇರೆಯಾಗಿದೆ. ಹೀಗಿರುವಾಗ, ‘ಅವತಾರ ಪುರುಷ’ ಬಗ್ಗೆ ಏನನ್ನುತ್ತೀರಿ? ಎಂದರೆ, ಸರಿಯಾದ ಸಮಯದಲ್ಲೇ ಚಿತ್ರ ಬಿಡುಗಡೆಯಾಗುತ್ತಿದೆ ಎಂಬ ಉತ್ತರ ಅವರಿಂದ ಬರುತ್ತದೆ. …
Read More »ಶೀಘ್ರವೇ ದೇಶದಲ್ಲಿ ‘CAA ಜಾರಿ – ಗೃಹ ಸಚಿವ ಅಮಿತ್ ಶಾ ಘೋಷಣೆ |
ಕೋವಿಡ್ -19 ಅಲೆ ಕೊನೆಗೊಂಡ ಕ್ಷಣದಲ್ಲಿ ನಾವು ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಜಾರಿಗೆ ತರುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳದ ಸಿಲಿಗುರಿ ನಗರದಲ್ಲಿ ಗುರುವಾರ ಹೇಳಿದ್ದಾರೆ. ಅವರು ಇದೇ ವೇಳೇ ಅವರು ‘ಮಮತಾ ದೀದಿಯವರು ಒಳನುಸುಳುವಿಕೆಯನ್ನು ಬಯಸುತ್ತಾರೆ ಅಂತ ಕಿಡಿಕಾರಿದರು. ಇನ್ನೂಟಿಎಂಸಿ ಸಿಎಎ ಬಗ್ಗೆ ವದಂತಿಗಳನ್ನು ಹರಡುತ್ತಿದೆ, ಆದರೆ ಅದು ನಿಜವಲ್ಲ, ಕೋವಿಡ್ ಅಲೆ ಕೊನೆಗೊಂಡ ಕ್ಷಣದಲ್ಲಿ ನಾವು ಸಿಎಎ ಅನ್ನು ಜಾರಿ …
Read More »ಮೇ 10ರೊಳಗೆ ಸಂಪುಟ ಪುನಾರಚನೆ: ಅಶೋಕ್, ಸುಧಾಕರ್, ಎಂಟಿಬಿ, ಸೋಮಣ್ಣಗೆ ಕೊಕ್? ಪ್ರೀತಮ್, ಯತ್ನಾಳ್, ವಿಜಯೇಂದ್ರ ಗೆ ಲಕ್?
ಬೆಂಗಳೂರು: ಬಸವರಾಜ ಬೊಮ್ಮಾಯಿ ಸರ್ಕಾರದ ಸಂಪುಟ ಪುನಾರಚನೆ ಇನ್ನು ಒಂದೆರಡು ದಿನಗಳಲ್ಲಿ ನಡೆಯಲಿದೆ. ಹೀಗಾಗಿ ಮೇ 11 ರಂದು ಗುರುವಾರ ಸಂಪುಟ ಸಭೆ ನಿಗದಿಯಾಗಿದೆ. ಸಂಪುಟ ಪುನಾರಚನೆ ಸಂಬಂಧ ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದರು. ಸಿಎಂ ಬೊಮ್ಮಾಯಿ ಅವರ ಜೊತೆ ಯಾರ್ಯಾರನ್ನು ಕೈ ಬಿಡಬೇಕು ಮತ್ತು ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ ಎಂದು ವರದಿಯಾಗಿದೆ. ಸಂಪುಟ ಪುನಾರಚನೆ ನಿರ್ಧಾರದೊಂದಿಗೆ ಅಮಿತ್ …
Read More »ನಾದಿನಿ ಜತೆ ಸರಸವಾಡಲು ಪತ್ನಿಯನ್ನೇ ಕೊಂದ!
ನೆಲಮಂಗಲ: ಮದ್ವೆಯಾಗಿ ಇಬ್ಬರು ಮಕ್ಕಳಿದ್ದರೂ ಈತನಿಗೆ ನಾದಿನಿ ಮೇಲಿತ್ತು ಮೋಹ. ಇದಕ್ಕೆ ಅಡ್ಡಿಯಾದ ಪತ್ನಿಯನ್ನೇ ಕೊಂದ ಗಂಡ ಸುಳ್ಳು ಕಥೆ ಕಟ್ಟಿ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಇಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಗ್ರಾಮದ ಭುವನೇಶ್ವರಿ ಬಡಾವಣೆಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಆಲೂರು ಗ್ರಾಮದ ಶ್ವೇತಾ (30) ಮೃತ ದುರ್ದೈವಿ. ಹಿರಿಯೂರು ತಾಲೂಕಿನ ಕುರುಬರಹಳ್ಳಿ ಚೌಡೇಶ್ (35) ಆರೋಪಿ. 9 ವರ್ಷಗಳ ಹಿಂದೆ ಶ್ವೇತಾ …
Read More »ಮೂರಂಕಿಗಿಂತ ಕೆಳಗಿಳಿದ ಬಿಜೆಪಿ ರಾಜ್ಯಸಭಾ ಸದಸ್ಯರ ಸಂಖ್ಯೆ
ಹೊಸದಿಲ್ಲಿ: ಮೊಟ್ಟಮೊದಲ ಬಾರಿಗೆ ರಾಜ್ಯಸಭೆಯಲ್ಲಿ 100 ಸ್ಥಾನಗಳನ್ನು ದಾಟಿದ ಒಂದು ತಿಂಗಳ ಬಳಿಕ ಮೇಲ್ಮನೆಯಲ್ಲಿ ಮತ್ತೆ ಬಿಜೆಪಿ ಸದಸ್ಯ ಬಲ 95ಕ್ಕೆ ಕುಸಿದಿದೆ. ಮೇಲ್ಮನೆಗೆ ನಾಮನಿರ್ದೇಶನಗೊಂಡಿದ್ದ ಐದು ಮಂದಿ ಸದಸ್ಯರು ಕಳೆದ ಹತ್ತು ದಿನಗಳಲ್ಲಿ ನಿವೃತ್ತರಾಗಿರುವುದು ಇದಕ್ಕೆ ಕಾರಣ. ಆದರೆ ಈ ವರ್ಗದಲ್ಲಿ ಒಟ್ಟು ಏಳು ಮಂದಿಯನ್ನು ನಾಮಕರಣ ಮಾಡಲು ಸರ್ಕಾರಕ್ಕೆ ಅವಕಾಶ ಇರುವ ಹಿನ್ನೆಲೆಯಲ್ಲಿ ಸದ್ಯದಲ್ಲೇ ಆಡಳಿತಾರೂಢ ಪಕ್ಷದ ಸದಸ್ಯಬಲ ಮೂರಂಕಿ ತಲುಪಲಿದೆ. ಆದರೆ ಹೊಸ ಸದಸ್ಯರು …
Read More »
Laxmi News 24×7