ವಿಜಯಪುರ : ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಸಚಿವ ಸಿ.ಎನ್.ಅಶ್ವತ್ಥ ನಾರಾಯಣ್ ಸಹೋದರನ ಹೆಸರು ಕೇಳಿಬಂದಿರುವುದರ ಕುರಿತು ತನಿಖೆಯಾಗಬೇಕು. ಇದರಲ್ಲಿ ಯಾರೇ ಇದ್ದರೂ ಮುಲಾಜಿಲ್ಲದೆ ತನಿಖೆಯಾಗಲಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ. ಪಿಎಸ್ಐ ನೇಮಕಾತಿ ಅಕ್ರಮದ ಕುರಿತು ಮಾತನಾಡಿದ ಅವರು, ಬಿಜೆಪಿ ಸರ್ಕಾರವೇ ಇದನ್ನು ತನಿಖೆ ಮಾಡಿದೆ. ನಮ್ಮ ಸರ್ಕಾರದಿಂದಲೇ ಈ ಪ್ರಕರಣ ಹೊರಗೆ ಬಂದಿದೆ. ಹಿಂದೆ ಕೂಡ ಇಂತಹ ಡೀಲ್ ನಡೆದಿವೆ, ಇದೆ ಮೊದಲೇನಲ್ಲ. ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ …
Read More »ಅನ್ಯಧರ್ಮದಲ್ಲಿ ಜನಿಸಿದ್ದರೆ ಬಸವಣ್ಣ ವಿಶ್ವಖ್ಯಾತಿ ಪಡೆಯುತ್ತಿದ್ದ: ಶಿವಾನಂದ ಪಾಟೀಲ
ವಿಜಯಪುರ: ಬಸವಣ್ಣ ಇಸ್ಲಾಂ ಧರ್ಮದಲ್ಲಿ ಜನಿಸಿದ್ದರೆ ಮಹ್ಮದ್ ಪೈಗಂಬರರನ್ನು, ಕ್ರೈಸ್ತ ಧರ್ಮದಲ್ಲಿ ಜನಿಸಿದ್ದರೆ ಏಸುವಿಗಿಂತ ಮಿಗಿಲಾಗಿ ಜಗತ್ತನ್ನು ಆವರಿಸಿರುತ್ತಿದ್ದರು. ಆದರೆ ಬಸವಣ್ಣ ಎಂಬ ಮಹಾನ್ ದಾರ್ಶನಿಕ ಕನ್ನಡ ನೆಲದ ಬಾಗೇವಾಡಿಯಲ್ಲಿ ನೆಲೆಸಿದ್ದರಿಂದ ಅವರ ವೈಚಾರಿಕ ಸಂದೇಶಗಳು ಜಗತ್ತಿನ ಮೂಲೆ ಮೂಲೆಗೆ ತಲುಪುವಲ್ಲಿ ವಿಫಲವಾಗಿದೆ ಎಂದು ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಹೇಳಿದರು. ಮಂಗಳವಾರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ರಾಜ್ಯ ಸರ್ಕಾರದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ …
Read More »ಮುಖ್ಯಮಂತ್ರಿ ಬೊಮ್ಮಾಯಿ ನಿವಾಸದಲ್ಲಿ ಹೋಳಿಗೆ ಊಟ ಸವಿದ ಅಮಿತ್ ಶಾ!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಯೋಜಿಸಿದ್ದ ಭೋಜನಕೂಟದಲ್ಲಿ ಅಮಿತ್ ಶಾ ಭಾಗಿಯಾಗಿದ್ದು, ಇವರ ಜೊತೆಗೆರಾಜ್ಯ ಬಿಜೆಪಿ ನಾಯಕರು ಪಾಲ್ಗೊಂಡಿದ್ದು, ಬೆಳ್ಳಿ ತಟ್ಟೆಯಲ್ಲಿ ಭೋಜನ ಸೇವಿಸಿದರು. ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏರ್ಪಡಿಸಿರುವ ಭೋಜನ ಕೂಟದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ …
Read More »ಟೋಲ್ ಸಂಗ್ರಹಕ್ಕೆ ಕೇಂದ್ರದ ಹೊಸ ಪ್ಲಾನ್-ಶೀಘ್ರದಲ್ಲಿ ಫಾಸ್ಟ್ ಟ್ರ್ಯಾಕ್ ರದ್ದು !
ನವದೆಹಲಿ: ಹೆದ್ದಾರಿಯ ಟೋಲ್ ಸಂಗ್ರಹ ಕೇಂದ್ರದಲ್ಲಿ ಈಗಾಗಲೇ ಫಾಸ್ಟ್ ಟ್ರ್ಯಾಕ್ ವ್ಯವಸ್ಥೆ ಇದೆ. ಆದರೆ, ಕೇಂದ್ರ ಸರ್ಕಾರ ಈ ಒಂದು ವ್ಯವಸ್ಥೆಯನ್ನ ರದ್ದುಗೊಳಿಸಲು ಮುಂದಾಗಿದೆ. ಅದರ ಬದಲು ಬೇರೆ ವ್ಯವಸ್ಥೆ ಮಾಡಲು ಸಿದ್ದತೆ ನಡೆಸಿದೆ. ಕೇಂದ್ರ ಸರ್ಕಾರ ಸ್ಯಾಟಲೈಟ್ ನ್ಯಾವಿಗೇಷನ್ ಸಿಸ್ಟಂ ಬಳಸಿ ಟೋಲ್ ಸಂಗ್ರಹಿಸಲು ಮುಂದಾಗಿದ್ದು, ಭಾರತದಲ್ಲಿ ಪ್ರಾಯೋಗಿಕವಾಗಿಯೇ ಇದರ ಪರೀಕ್ಷೆಯನ್ನೂ ಮಾಡಲಾಗುತ್ತಿದೆ. ವಿಶೇಷವೇನೆಂದ್ರೆ ಈ ವ್ಯವಸ್ಥೆಯಲ್ಲಿ ಎಷ್ಟು ಕಿಲೋಮೀಟರ್ ವಾಹನಗಳು ಓಡಿರುತ್ತವೆಯೋ ಅಷ್ಟೆಕ್ಕೆ ಮಾತ್ರ ಟೋಲ್ …
Read More »ಬ್ಲೂಟೂತ್ ಬಳಸಿ PSI ಪರೀಕ್ಷೆ ಪಾಸ್ ಮಾಡಿದ್ದ ಪ್ರಭು ಅರೆಸ್ಟ್
ಕಲಬುರಗಿ: PSI ಪರೀಕ್ಷಾ ಅಕ್ರಮ ಕುರಿತು ಸಿಐಡಿ ತನಿಖೆ ಚುರುಕುಗೊಳಿಸಿದ್ದು, ಬಂಧಿತ ಆರೋಪಿಗಳ ಸಂಖ್ಯೆ 40ರ ಗಡಿ ದಾಟಿದೆ. ಇಂದೂ ಸಹ ಬೆಂಗಳೂರಿನಲ್ಲಿ ಒರ್ವ ಆರೋಪಿಯನ್ನು ಬಂಧಿಸಲಾಗಿದೆ. ಕಲಬುರಗಿಯಲ್ಲಿ ಇನ್ನೊಬ್ಬ ಆರೋಪಿ ತಾನೇ ಠಾಣೆಗೆ ಹೋಗಿ ಶರಣಾಗಿದ್ದಾನೆ. ಇಲ್ಲಿನ ಮತ್ತೊಂದು MSI ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಬಯಲಾಗಿದೆ. ಈ ಕೇಂದ್ರದಲ್ಲಿ ಒಟ್ಟು 8 ಅಭ್ಯರ್ಥಿಗಳು ಪರೀಕ್ಷೆ ಪಾಸ್ ಮಾಡಿದ್ದರು. ಅವರಲ್ಲಿ ಓರ್ವ ಅಭ್ಯರ್ಥಿ ಪ್ರಭು ಬ್ಲೂಟೂತ್ ಬಳಸಿ ಅಕ್ರಮವಾಗಿ ಪರೀಕ್ಷೆ ಪಾಸ್ …
Read More »ಮೇ 10ರ ಒಳಗಡೆ ಸಿಎಂ ಬದಲಾವಣೆ ಆಗಲಿದ್ದಾರೆ:ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು: ಒಂದೊಂದು ರಾಜ್ಯದಲ್ಲಿ ಒಂದೊಂದು ಮಾದರಿಯನ್ನು ಜಾರಿ ಮಾಡುತ್ತಿರುವ ಬಿಜೆಪಿ ಹೈಕಮಾಂಡ್ ಚುನಾವಣೆ ಹತ್ತಿರ ಬರುತ್ತಿರುವ ಕರ್ನಾಟಕದಲ್ಲಿ ಯಾವ ಮಾದರಿಗೆ ಮಣೆ ಹಾಕುತ್ತದೆ? ಅಥವಾ ಕರ್ನಾಟಕದ್ದೇ ಮಾಡೆಲ್ ತರುತ್ತಾ ಎಂಬ ಕುತೂಹಲ ಎದ್ದಿದೆ. ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮೇ 10ರ ಒಳಗಡೆ ಸಿಎಂ ಬದಲಾವಣೆ ಆಗಲಿದ್ದಾರೆ ಎಂದು ಹೇಳಿದರೆ ಯಡಿಯೂರಪ್ಪ, ಅಶೋಕ್ ಸಿಎಂ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ ನಾಯಕರು ಏನೇ ಹೇಳಿದರೂ ಬಿಜೆಪಿ ಹೈಕಮಾಂಡ್ ಭಿನ್ನವಾಗಿ …
Read More »ಅಮಿತ್ ಶಾ ಸಮ್ಮುಖದಲ್ಲಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಬಸವರಾಜ ಹೊರಟ್ಟಿ
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅವರು ಇಂದು (ಮೇ 03) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ಸೇರ್ಪಡೆಯಾಗಿ ಮಾತನಾಡಿದ ಬಸವರಾಜ ಹೊರಟ್ಟಿ, ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಬಿಜೆಪಿಗೆ ಬರುವುದು ಒಳ್ಳೆಯದು ಎಂದು ಅಮಿತ್ ಶಾ ಹೇಳಿದರು. ಜೆಡಿಎಸ್ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯವಿದೆ. ಆದರೆ ಮತದಾರರ …
Read More »ಮೋದಿ ವಿದೇಶದಿಂದ ಹಿಂದಿರುಗಿದ ನಂತರ ಕರ್ನಾಟಕದಲ್ಲಿ ಸಿಎಂ ಬದಲಾವಣೆ, ಸಂಪುಟ ಪುನಾರಚನೆ: ಬಸನಗೌಡ ಯತ್ನಾಳ
ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸದಿಂದ ಹಿಂದಿರುಗಿದ ಬಳಿಕ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ಸಚಿವ ಸಂಪುಟ ಪುನಾರಚನೆ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಇನ್ನು ಎರಡು ದಿನಗಳಲ್ಲಿ ಮೋದಿ ವಿದೇಶ ಪ್ರವಾಸದಿಂದ ಹಿಂದಿರುಗಲಿದ್ದಾರೆ. ಅನಂತರ ಸಿಎಂ ಬದಲಾವಣೆ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುತ್ತಾರೆ. ಈಗಾಗಲೇ ಪಕ್ಷದ ಹೈಕಮಾಂಡ್ ಅಗತ್ಯ ಮಾಹಿತಿ ಪಡೆದುಕೊಂಡಿದೆ. ದೆಹಲಿಯಲ್ಲಿ …
Read More »ಬಿ.ಎಲ್. ಸಂತೋಷ್ ಹೇಳಿಕೆಗೆ ಟಾಂಗ್ ನೀಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ
ಶಿವಮೊಗ್ಗ: ಹೊಸ ಮುಖಗಳ ಪರಿಚಯವೇ ಬಿಜೆಪಿ ಅಧಿಕಾರಕ್ಕೇರಲು ಕಾರಣ ಎಂದು ಹೇಳುವ ಮೂಲಕ ಪರೋಕ್ಷವಾಗಿ ನಾಯಕತ್ವ ಬದಲಾವಣೆ ಮಾತುಗಳನ್ನು ಆಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿಕೆಗೆ ಟಾಂಗ್ ನೀಡಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಯಾವುದೇ ನಾಯಕತ್ವದ ಬದಲಾವಣೆ ಪ್ರಶ್ನೆ ಇಲ್ಲ ಎಂದು ತಿಳಿಸಿದ್ದಾರೆ. ಶಿವಮೊಗ್ಗದ ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ನಾಯಕತ್ವ ಬದಲಾವಣೆಯ ಯಾವುದೇ ಚರ್ಚೆಯಿಲ್ಲ, ಅಂತಹ ವಿಚಾರವಿದ್ದರೆ ನನಗೆ ಗೊತ್ತಾಗುತ್ತಿತ್ತು. ಈಗಿರುವ ಸಿಎಂ ಬಸವರಾಜ್ …
Read More »ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ : ಅರ್ಜಿ ಸಲ್ಲಿಸಿದ 72 ಗಂಟೆಯೊಳಗೆ ಮನೆ ಬಾಗಿಲಿಗೆ ಬರಲಿದೆ ಪಿಂಚಣಿ!
ಬೆಂಗಳೂರು : ಪಿಂಚಣಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಪಿಂಚಣಿ ಮಂಜೂರಾತಿಗೆ ‘ಹಲೋ ಕಂದಾಯ ಸಚಿವರೇ’ ಎಂಬ ಸಹಾಯವಾಣಿ ಆರಂಭಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಕಂದಾಯ ಸಚಿವ ಆರ್ ಅಶೋಕ್ ( Minister R Ashok ), ಬೆಂಗಳೂರಿನ ನಾಗರೀಕರಿಗೆ ವಿವಿಧ ಪಿಂಚಣಿ ಸೌಲಭ್ಯ ತಲುಪಿಸಲು ಇ-ಕಾಮರ್ಸ್ ಮೊರೆ ಹೋಗೋದಕ್ಕೆ ಚಿಂತನೆ ನಡೆಸಲಾಗಿದೆ. ಬೆಂಗಳೂರಿನಲ್ಲಿ ಸ್ವಿಗ್ಗಿ, ಡಂಜೋ, ಜೊಮ್ಯಾಟೋ ಸಿಬ್ಬಂದಿ …
Read More »
Laxmi News 24×7