ಬೆಂಗಳೂರು: 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಕಳೆದ ಮೂರು ವರ್ಷಗಳಲ್ಲಿನ ಕಲಿಕಾ ಕೊರತೆಯನ್ನು ಸರಿದೂಗಿಸೋ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ( School Education Department ) 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಈ ವೇಳಾಪಟ್ಟಿಯಂತೆ ಪ್ರಸಕ್ತ ವರ್ಷವನ್ನು ಕಲಿಕಾ ಚೇತರಿಕೆ ವರ್ಷವೆಂದು ಸಂಕಲ್ಪಿಸಲಾಗಿದ್ದು, ವಾರ್ಷಿಕ ಪಠ್ಯವಸ್ತು ಬೋಧನೆಯನ್ನು ಕಲಿಕಾ …
Read More »ಅರೆಸ್ಟ್ ಆದ ದಿವ್ಯಾ ಹಾಗರಗಿ ಹೈಡ್ರಾಮಾ, ಊಟ ನಿರಾಕರಣೆ, ಎಸಿ ಇಲ್ದೆ ನಿದ್ರೆ ಇಲ್ಲ –
ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮಕ್ಕೆ ಸಾಥ್ ನೀಡಿರುವ ಆರೋಪದಡಿ ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿಯನ್ನು ಶುಕ್ರವಾರ ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಸದ್ಯ 11 ದಿನಗಳ ಕಾಲ ದಿವ್ಯಾ ಹಾಗರಗಿಯನ್ನು ನ್ಯಾಯಾಲಯ ಸಿಐಡಿ ಕಸ್ಟಡಿಗೆ ನೀಡಿದೆ. ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ದಿವ್ಯಾ ಹಾಗರಗಿ ಕಳೆದ 18 ದಿನಗಳಿಂದ ತಲೆ ಮರೆಸಿಕೊಂಡಿದ್ದರು. ಆದರೆ ಸಿಐಡಿ ಅಧಿಕಾರಿಗಳು ಶುಕ್ರವಾರ ಮಹಾರಾಷ್ಟ್ರದ ಪುಣೆಯ ಹೋಟೆಲ್ವೊಂದರ ಬಳಿ ದಿವ್ಯಾ …
Read More »ಸಿಎಂ ಮನೆಯಲ್ಲೇ ಚರ್ಚೆಗೆ ಮುಹೂರ್ತ ಫಿಕ್ಸ್
ಬೆಂಗಳೂರು: ಮೇ 3 ಬಿಜೆಪಿಗೆ ಬಿಗ್ ಡೇ ಆಗಲಿದೆ. ಸಂಪುಟ ಪುನಾರಚನೆಯ ಮಾತುಕತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆಯಲ್ಲೇ ನಡೆಯಲಿದೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಬಸವರಾಜ ಬೊಮ್ಮಾಯಿ ಅವರು ಊಟದ ವ್ಯವಸ್ಥೆ ಏರ್ಪಾಡು ಮಾಡಿದ್ದಾರೆ. ಮಧ್ಯಾಹ್ನ 2 ರಿಂದ 3ಗಂಟೆ ತನಕ ಸಿಎಂ ಸರ್ಕಾರಿ ನಿವಾಸದಲ್ಲಿ ಅಮಿತ್ ಶಾ ಲಂಚ್ ಟಾಕ್ ನಡೆಯಲಿದೆ. ಆ ಒಂದು ಗಂಟೆಯಲ್ಲಿ ರಾಜ್ಯ ಸಂಪುಟ …
Read More »ಆರೋಪಿಗಳ ಕುಟುಂಬಕ್ಕೆ ಸಹಾಯ ಮಾಡಿದ್ದು ತಪ್ಪು : ಜಮೀರ್ ನಡೆಗೆ ನಲಪಾಡ್ ರಿಯಾಕ್ಷನ್
ಧಾರವಾಡ: ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅವರ ಮನೆಯವರಿಗೆ ರಂಜಾನ್ ಪ್ರಯುಕ್ತ ಶಾಸಕ ಜಮೀರ್ ಅಹ್ಮದ್ ಸಹಾಯ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೊಹಮ್ಮದ್ ನಲಪಾಡ್, ನಾನು ಅದರ ಜೊತೆಗೂ ನಿಂತುಕೊಳ್ಳಲ್ಲ ಎಂದಿದ್ದಾರೆ. ಆ ಬಗ್ಗೆ ನನಗೆ ಮಾಹಿತಿ ಇಲ್ಲ. ಅದು ಅವರ ವೈಯಕ್ತಿಕ. ಪಕ್ಷದ ಬ್ಯಾನರ್ ನಲ್ಲಿ ಕೊಡುತ್ತಿಲ್ಲ. ಅವರ ವೈಯಕ್ತಿಕವಾಗಿ ಕೊಡುತ್ತಿದ್ದಾರೆ. ಪಕ್ಷದಿಂದ ಕೊಟ್ಟಾಗ ಕಮೆಂಟ್ ಮಾಡಬಹುದು. ನನಗೇನು ಇದು ಸರಿ ಎನ್ನಿಸುತ್ತಿಲ್ಲ. …
Read More »ಕಾಂಗ್ರೆಸ್ಸೋ, ಬಿಜೆಪಿಯೋ? ಜಿ.ಟಿ.ದೇವೇಗೌಡ ಮನಸ್ಸು ಎತ್ಲಾಗೆ!
ದಳಪತಿಗಳ ಜೊತೆ ಮುನಿಸುಕೊಂಡು ಜೆಡಿಎಸ್ ಬಿಡಲು ಸಿದ್ದರಾಗಿರುವ ಹಾಲೀ ಶಾಸಕರ ಪರಿಸ್ಥಿತಿ ಇನ್ನೂ ತ್ರಿಶಂಕು ಸ್ಥಿತಿ. ಕಾಂಗ್ರೆಸ್ ಸೇರಲು ಬಯಸುತ್ತಿರುವ ಈ ನಾಯಕರುಗಳಿಗೆ, ಆ ಪಕ್ಷದಿಂದ ರೆಡ್ ಕಾರ್ಪೆಟ್ ವೆಲ್ಕಂ ಸಿಗುವುದು ಕಷ್ಟ ಎನ್ನುವುದು ತಾಜಾ ರಾಜಕೀಯ ಬೆಳವಣಿಗೆಗಳು. ಇದಕ್ಕೆ ಹಲವು ಕಾರಣಗಳಿವೆ, ಒಂದು ಅವರವರು ಪ್ರತಿನಿಧಿಸುವ ಕ್ಷೇತ್ರದ ಸ್ಥಳೀಯ ಕಾಂಗ್ರೆಸ್ ಮುಖಂಡರ ಮತ್ತು ಕಾರ್ಯಕರ್ತರ ವಿರೋಧ. ಚುನಾವಣೆಯಂತಹ ಸೂಕ್ಷ್ಮ ಸಂದರ್ಭದಲ್ಲಿ ಇಂತಹ ವಿರೋಧವನ್ನು ಎದುರು ಹಾಕಿಕೊಳ್ಳಲು ಯಾವ …
Read More »SSC MTS ಪೇಪರ್ 2 ಪ್ರವೇಶ ಕಾರ್ಡ್ 2022 ಬಿಡುಗಡೆ: ಈ ರೀಡಿ ಡೌನ್ ಲೋಡ್ ಮಾಡಿಕೊಳ್ಳಿ
ನವದೆಹಲಿಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಮಲ್ಟಿ ಟಾಸ್ಕಿಂಗ್ ಸ್ಟಾಫ್ ಪೇಪರ್ 2 2020 ರ ಪ್ರವೇಶ ಕಾರ್ಡ್ ಅನ್ನು NWR ವೆಬ್ಸೈಟ್ ಅಂದರೆ sscnwr.org ನಲ್ಲಿ ಬಿಡುಗಡೆ ಮಾಡಿದೆ. ಆಯೋಗವು SSC ER ವೆಬ್ಸೈಟ್ನಲ್ಲಿ (sscer.org) ಅಪ್ಲಿಕೇಶನ್ ಸ್ಥಿತಿಯನ್ನು ಸಕ್ರಿಯಗೊಳಿಸಿದೆ. SSC MTS ಪೇಪರ್ 1 ಅನ್ನು ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ಅಪ್ಲಿಕೇಶನ್ ಸ್ಥಿತಿಯನ್ನು ಪರಿಶೀಲಿಸಬಹುದು ಮತ್ತು SSC ಯ ಅಧಿಕೃತ ಪ್ರಾದೇಶಿಕ ವೆಬ್ಸೈಟ್ನಿಂದ SSC MTS ಪೇಪರ್ …
Read More »ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ACB ದಾಳಿ: 10 ಲಕ್ಷ ರೂ ಹಣ ವಶ
ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ನಿನ್ನೆ ಸಂಜೆ ರಾಜಾಜಿನಗರದಲ್ಲಿರುವ ಭೋವಿ ಅಭಿವೃದ್ಧಿ ನಿಗಮದ ಎಂಡಿ ಲೀಲಾವತಿ ಮತ್ತು ಜಿಎಂ ನಾಗರಾಜಪ್ಪ ಮನೆ ಮೇಲೆ ಎಸಿಬಿ ಅಧಿಕಾರಿ ಗಳು ದಾಳಿ ನಡೆಸಿ ಕಡತಗಳ ಪರಿಶೀಲನೆ ಕೈಗೊಂಡಿದ್ದರು. ಭೋವಿ ಅಭಿವೃದ್ಧಿ ಪ್ರಾಧಿಕಾರದ ವ್ಯವಹಾರಗಳ ಸಂಬಂಧ ಸಾರ್ವಜನಿ ಕರಿಂದ ದೂರುಗಳು ಕೇಳಿ ಬಂದಿದ್ದವು. ಪ್ರಾಥಮಿಕ ತನಿಖೆಯಲ್ಲಿ ಉದ್ಯಮ ಶೀಲತೆ ಯೋಜನೆ, ಐರಾವತ ಯೋಜನೆ, ಗಂಗಾಕಲ್ಯಾಣ, …
Read More »ಡಿಸಿ ಕಚೇರಿ ಕೆಡವಿದರೆ ದೊಡ್ಡಳ್ಳಿ ಮಾದರಿ ಗೋಲಿಬಾರ್ : ರೇವಣ್ಣ
ಹಾಸನ, ಏ.29- ದಶಕಗಳ ಇತಿಹಾಸದ ಹಿನ್ನೆಲೆ ಹೊಂದಿರುವ ಜಿಲ್ಲಾಧಿಕಾರಿ ಕಚೇರಿಯನ್ನು ಕೆಡವಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಸಜ್ಜಿತವಾಗಿರುವ ಜಿಲ್ಲಾಧಿಕಾರಿ ಕಟ್ಟಡ ಕೆಡವಿ ಹೊಸದಾಗಿ ನಿರ್ಮಾಣ ಮಾಡಲು ಬಿಡುವುದಿಲ್ಲ. ಈ ಹಿಂದೆಯೇ ನವೀಕರಣಕ್ಕೆ 3 ಕೋಟಿ ರೂ. ವ್ಯಯ ಮಾಡಲಾಗಿದ್ದು, ಈಗಿರುವಂತಹ ಜಿಲ್ಲಾಧಿಕಾರಿ ಕಚೇರಿ ತೆರವು ಮಾಡಬಾರದು ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿ ಕಚೇರಿ ಕೆಡವಿದ ಪಕ್ಷದಲ್ಲಿ ದೊಡ್ಡಳ್ಳಿ ಮಾದರಿ ಗೋಲಿಬಾರ್ …
Read More »ಅಶ್ಲೀಲ ವೆಬ್ಸೈಟ್ನಲ್ಲಿ ಉರ್ಫಿ ಜಾವೇದ್ ಫೋಟೋ;
ಉರ್ಫಿ ಜಾವೇದ್ ಅವರ ಫೋಟೋ ಅಶ್ಲೀಲ ವೆಬ್ಸೈಟ್ನಲ್ಲಿ ಅಪ್ಲೋಡ್ ಆದಾಗ ಅವರನ್ನು ಇಡೀ ಊರಿನವರು ಹಾಗೂ ಕುಟುಂಬದವರು ಅವಮಾನಿಸಿದ್ದರು. ಆ ಘಟನೆ ಕುರಿತು ಉರ್ಫಿ ಮಾತನಾಡಿದ್ದಾರೆ.ನಟಿ ಉರ್ಫಿ ಜಾವೇದ್ (Urfi Javed) ಅವರು ಪ್ರತಿ ದಿನವೂ ಸುದ್ದಿ ಆಗುತ್ತಿದ್ದಾರೆ. ಒಂದಿಲ್ಲೊಂದು ಕಾರಣಕ್ಕೆ ಅವರ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತದೆ. ವಿಚಿತ್ರ ಬಟ್ಟೆ ಧರಿಸಿ ಹೊರಬರುವ ಮೂಲಕ ಅವರು ಫೇಮಸ್ ಆಗಿದ್ದಾರೆ. ಈ ಕಾರಣಕ್ಕಾಗಿ ನೆಟ್ಟಿಗರು ಎಷ್ಟೇ ಟ್ರೋಲ್ (Urfi Javed Troll) ಮಾಡಿದರೂ ಆ …
Read More »ದೂರು ನೀಡಲು ಬಂದ ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡ ಪೊಲೀಸ್ ಅಧಿಕಾರಿ!
ಪಟನಾ: ದೂರು ನೀಡಲು ಬಂದ ಮಹಿಳೆಯ ಕೈಯಿಂದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಠಾಣೆಯಲ್ಲೇ ಮಸಾಜ್ ಮಾಡಿಸಿಕೊಂಡಿರುವ ಘಟನೆ ಬಿಹಾರದ ಸಹರ್ಸಾ ಜಿಲ್ಲೆಯಲ್ಲಿ ನಡೆದಿದೆ. ಇದೀಗ ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಸಧ್ಯ ಅಧಿಕಾರಿಯನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. ಹೌದು, ದೂರು ಕೊಡಲು ಠಾಣೆಗೆ ಬಂದಿದ್ದ ಮಹಿಳೆಯ ಬಳಿ ಠಾಣೆಯ ಒಳಗಡೆ ಮಸಾಜ್ ಮಾಡಿಸಿಕೊಂಡು ಹಿರಿಯ ಅಧಿಕಾರಿ ದರ್ಪ ಮೆರೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈರಲ್ …
Read More »
Laxmi News 24×7