ಬೆಂಗಳೂರು, ಏ.22. ರಾಜ್ಯದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಕಮೀಷನ್ ಗಲಾಟೆ ನಡೆಯುತ್ತಿರುವುದರ ಮಧ್ಯೆಯೇ ಹೈಕೋರ್ಟ್ ಗುತ್ತಿಗೆದಾರರಿಗೆ ನೆರವಿಗೆ ಧಾವಿಸಿದೆ. ನ್ಯಾಯಾಲಯ ಮಹತ್ವದ ಪ್ರಕರಣವೊಂದರಲ್ಲಿ, ಯಾವುದೇ ಲೋಪವಿಲ್ಲದೆ ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರಿಗೆ ಸಕಾಲದಲ್ಲಿ ಹಣ ಪಾವತಿ ಮಾಡಬೇಕು ಎಂದು ಸರ್ಕಾರ ಮತ್ತು ಬಿಬಿಎಂಪಿಗೆ ಖಡಕ್ ಆದೇಶ ನೀಡಿದೆ. “ಯಾವುದೇ ಲೋಪವಿಲ್ಲದೆ ಕಾಮಗಾರಿ ಪೂರ್ಣಗೊಳಿಸಿದ್ದರೂ ಗುತ್ತಿಗೆ ಹಣ ಪಾತಿಸುತ್ತಿಲ್ಲವೆಂದು ಆಕ್ಷೇಪಿಸಿ ಗುತ್ತಿಗೆದಾರರು ಕೋರ್ಟ್ ಮೆಟ್ಟಿಲೇರುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. …
Read More »ತಡರಾತ್ರಿ ಪಂಪ್ಸೆಟ್ ಕದಿಯಲು ಬಂದ ಯುವಕರಿಬ್ಬರನ್ನು ಅಮಾನುಷವಾಗಿ ಕೊಂದ ತೋಟದ ಮಾಲೀಕ!
ತುಮಕೂರು: ರೈತರ ತೋಟದಲ್ಲಿ ಮೋಟಾರ್ ಪಂಪ್ಸೆಟ್ ಕದಿಯಲು ಬಂದು ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಯುವಕರಿಬ್ಬರನ್ನು ಹಿಗ್ಗಾಮುಗ್ಗಾ ಥಳಿಸಿ ಕೊಲೆ ಮಾಡಲಾಗಿದೆ. ಇಂತಹ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬ ಹೋಬಳಿಯ ಪೆದ್ದನಹಳ್ಳಿಯಲ್ಲಿ ಸಂಭವಿಸಿದೆ. ಪೆದ್ದನಹಳ್ಳಿ ಗ್ರಾಮದ ಅನಿಲ್ (32) ಮತ್ತು ಮಂಚಲದೋರೆ ಗ್ರಾಮದ ಅನಿಲ್(33) ಕೊಲೆಯಾದ ಯುವಕರು. ಆಟೋ ಚಾಲಕನಾಗಿದ್ದ ಅನಿಲ್, ಪೆದ್ದನಹಳ್ಳಿ ಸುತ್ತಮುತ್ತ ಆಟೋ ಓಡಿಸಿಕೊಂಡಿದ್ದ. ಮೂರು ತಿಂಗಳ ಹಿಂದೆ ಅನಿಲ್ ವಿರುದ್ಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಮೇಲೆ …
Read More »ವಿಧಾನ ಕದನ: ಮೊದಲ ಸುತ್ತು – ಬೆಳಗಾವಿ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಅಲ್ಲೋಲ ಕಲ್ಲೋಲ ಉಂಟು ಮಾಡಿವೆ
ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಗಡಿ ಜಿಲ್ಲೆ ಬೆಳಗಾವಿ ಯಾವಾಗಲೂ ಸುದ್ದಿ ಮಾಡುವ ಕೇಂದ್ರ. ಜಿಲ್ಲೆಯ ಎಷ್ಟೋ ಬೆಳವಣಿಗೆಗಳು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿವೆ. ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಅಲ್ಲೋಲ ಕಲ್ಲೋಲ ಉಂಟು ಮಾಡಿವೆ. ಈ ರೀತಿಯ ಘಟನೆಗಳು ಜಿಲ್ಲೆಗೆ ಹೊಸದೇನಲ್ಲ. ಬೆಂಗಳೂರು ನಂತರ ಅತೀ ಹೆಚ್ಚು ಅಂದರೆ 18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವುದರಿಂದ ಸಹಜವಾಗಿಯೇ ಎಲ್ಲರ ಕಣ್ಣು ಜಿಲ್ಲೆಯ ಮೇಲೆ ನೆಟ್ಟಿರುತ್ತದೆ. ರಾಜಕಾರಣದ ಮಾತು ಬಂದಾಗ ಬೆಳಗಾವಿ ಜಿಲ್ಲೆ ಉಳಿದ ಜಿಲ್ಲೆಗಳಿಗಿಂತ ಭಿನ್ನವಾಗಿ …
Read More »ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಕೋರ್ಟ್ ನಿಂದ ವಾರೆಂಜ್ ಜಾರಿ! ಕಾರಣ ಏನು ಗೊತ್ತಾ?
ಬೆಂಗಳೂರು : ಕೊರೊನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪದಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ನೋಟಿಸ್ ನೀಡಿದೆ. ಈ ಕುರಿತು ಮಾತನಾಡಿರುವ ಡಿ.ಕೆ. ಶಿವಕುಮಾರ್, ಕೊರೊನಾ ನಿಯಮ ಉಲ್ಲಂಘನಡೆ ಮಾಡಿ ಪ್ರತಿಭಟನೆ ಮಾಡಿದ ವಿಚಾರಕ್ಎಕ ಸಂಬಂಧಿಸಿದಂತೆ ನನಗೆ ಕೋರ್ಟ್ ವಾರೆಂಟ್ ಜಾರಿ ಮಾಡಿದೆ. ಪೆಟ್ರೋಲ್, ಡೀಸೆಲ್ ಏರಿಕೆ ಪ್ರತಿಭಟನೆಯಲ್ಲಿ ಭಾಗಿಯಾದ ಹಿನ್ನೆಲೆ ಕೋರ್ಟ್ ವಾರೆಂಟ್ ಜಾರಿ ಮಾಡಿದ್ದು, ಕೋರ್ಟ್ ಗೆ ಹೋಗುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಏಪ್ರಿಲ್ 13 …
Read More »ಗಲಭೆ ಬೆನ್ನಲ್ಲೇ ಜವಳಿ ವ್ಯಾಪಾರ ಮಂಕು
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಹಾಗೂ ನಂತರದ ವದಂತಿಗಳಿಂದಾಗಿ ಇಲ್ಲಿನ ವ್ಯಾಪಾರ ವಹಿವಾಟಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದ್ದು, ಅದರಲ್ಲೂ ಜವಳಿ ವ್ಯಾಪಾರದ ಮೇಲೆ ಮಂಕು ಕವಿದಿದೆ. ಮದುವೆ, ಶುಭ ಸಮಾರಂಭಗಳಿಗೆ ಜವಳಿ ಖರೀದಿಸಬೇಕಾದ ಜನರು ಬೇರೆ ನಗರದತ್ತ ಮುಖ ಮಾಡಿದ್ದು, ಹಿಂದಿನ ಮತೀಯ ಗಲಭೆ, ಗಲಾಟೆಗಳಿಂದ ಇಂದಿಗೂ ವಾಣಿಜ್ಯ ನಗರಿ ಎಂದು ಸೂಕ್ಷ್ಮ ಪ್ರದೇಶ ಎನ್ನುವ ಭಾವನೆ ಮರುಕಳಿಸಿದೆ. ಸುತ್ತಲಿನ ನಾಲ್ಕೈದು ಜಿಲ್ಲೆಯ ಜನರಿಗೆ ವಾಣಿಜ್ಯ ನಗರಿ ಹುಬ್ಬಳ್ಳಿ …
Read More »ಹುಬ್ಬಳ್ಳಿಯಲ್ಲಿ ಡಿಜೆ ಹಳ್ಳಿ ಕೆಜೆ ಹಳ್ಳಿ ಮಾದರಿಯಲ್ಲಿಯೇ ಗಲಭೆ ಮಾಡುವ ಪ್ರಯತ್ನ
ಬೆಂಗಳೂರು: ಆಡಳಿತದಲ್ಲಿ ಸುಧಾರಣೆ ತಂದು ನಾಗರಿಕರಿಗೆ ತಮ್ಮ ಹಕ್ಕುಗಾರಿಕೆ ಮೇಲೆ ನಿಯಂತ್ರಣ ಸಾಧಿಸಲು ಅವಶ್ಯಕ ಬದಲಾವಣೆಯನ್ನು ಮಾಡಿ ಸಶಕ್ತಗೊಳಿಸುವುದು ಸರ್ಕಾರದ ಆಡಳಿತ ಸುಧಾರಣೆಯ ಉದ್ದೇಶ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಗುರುವಾರ ಹೇಳಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ್, ಸಾರ್ವಜನಿಕರಿಗೆ ಸ್ವಯಂ ಸೇವೆಯ(Self service) ಮುಖಾಂತರ ಸರ್ಕಾರದ ಸೇವಾ ಸೌಲಭ್ಯವನ್ನು ಪಡೆಯಲು ವ್ಯವಸ್ಥೆ ಸೃಷ್ಟಿಸುವುದು ಸರ್ಕಾರದ ಆದ್ಯತೆಯಾಗಿದೆ. ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ ನಾಗರಿಕರು 1) 11ಇ ಸ್ಕೆಚ್, 2) …
Read More »ಹುಬ್ಬಳ್ಳಿಯಲ್ಲಿ ಡಿಜೆ ಹಳ್ಳಿ ಕೆಜೆ ಹಳ್ಳಿ ಮಾದರಿಯಲ್ಲಿಯೇ ಗಲಭೆ ಮಾಡುವ ಪ್ರಯತ್ನ:ಪ್ರಹ್ಲಾದ್ ಜೋಶಿ
ಹುಬ್ಬಳ್ಳಿಯಲ್ಲಿ ಡಿಜೆ ಹಳ್ಳಿ ಕೆಜೆ ಹಳ್ಳಿ ಮಾದರಿಯಲ್ಲಿಯೇ ಗಲಭೆ ಮಾಡುವ ಪ್ರಯತ್ನವನ್ನು ಮಾಡಲಾಗುತ್ತಿತ್ತು. ನನಗೆ ಈ ಕುರಿತಂತೆ ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿಯೂ ಕೆಜೆ ಹಳ್ಳಿ ಡಿಜೆ ಹಳ್ಳಿ ಮಾದರಿಯಲ್ಲಿ ಹುಬ್ಬಳ್ಳಿಯಲ್ಲಿ ಗಲಾಟೆಗೆ ಪ್ಲ್ಯಾನ್ ನನಗೆ ಪೊಲೀಸರು ಈ ಕುರಿತಂತೆ ಮಾಹಿತಿಯನ್ನು ನೀಡಿದ್ದಾರೆ ಎಂದ ಪ್ರಹ್ಲಾದ್ ಜೋಶಿ ಕಾಂಗ್ರೆಸ್ ತನ್ನ ತುಷ್ಠೀಕರಣ ಪಾಲಿಸಿಯನ್ನು ಮೊದಲು ಬಿಡಲಿ ಗಲಭೆಯಿಂದ ಲಾಭ …
Read More »ಶಿಕ್ಷಕನ ಮೇಲೆ ಹಲ್ಲೆಗೆ ಯತ್ನ: ಮೂವರು ವಿದ್ಯಾರ್ಥಿಗಳು ಅಮಾನತು!
ತಮಿಳುನಾಡು: ಶಾಲೆಯ ಮೂವರು ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ನಿಂದಿಸಿದ್ದಲ್ಲದೇ, ಹಲ್ಲೆಗೆ ಯತ್ನಿಸಿದ್ದು, ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿರುವ ಘಟನೆ ತಮಿಳುನಾಡಿನ ಮದನೂರ್ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಅದರ ವಿಡಿಯೋ ಕೂಡ ವೈರಲ್ ಆಗುತ್ತಿದೆ. ಏನಿದು ಘಟನೆ? ಸಸ್ಯಶಾಸ್ತ್ರದ ಶಿಕ್ಷಕ ಸಂಜಯ್ ಗಾಂಧಿ ಅವರು 12 ನೇ ತರಗತಿಯ ವಿದ್ಯಾರ್ಥಿಗಳಿಗೆ ತಮ್ಮ ದಾಖಲೆ ಪುಸ್ತಕಗಳನ್ನು ಸಲ್ಲಿಸುವಂತೆ ಹೇಳಿದರು. ಈ ವೇಳೆ ತರಗತಿಯ ವಿದ್ಯಾರ್ಥಿಯಾದ ಮಾರಿ ಎಂದು ಗುರುತಿಸಲಾದ ಹುಡುಗ …
Read More »ತಹಶೀಲ್ದಾರ್ ಮನವೊಲಿಕೆಗೂ ಬಗ್ಗದ ಹಿಜಾಬ್ ಹೋರಾಟಗಾರ್ತಿಯರು: ಪಿಯು ಪರೀಕ್ಷೆ ಬರೆಯದೇ
ಉಡುಪಿ: ಇಂದಿನಿಂದ ಆರಂಭಗೊಂಡಿರುವಂತ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ, ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯೋದಕ್ಕೆ ಅವಕಾಶ ನೀಡುವಂತೆ ಹಿಜಾಬ್ ಹೋರಾಟಗಾರ್ತಿಯರಾದಂತ ಆಲಿಯಾ ಅಸಾದಿ ಹಾಗೂ ರೇಷ್ಮಾ ಪಟ್ಟು ಹಿಡಿದಿದ್ದರು. ಅವರನ್ನು ತಹಶೀಲ್ದಾರ್ ಕೋರ್ಟ್ ಆದೇಶದಂತೆ ಹಿಜಾಬ್ ತೆಗೆದು ಪರೀಕ್ಷೆ ಬರೆಯುವಂತೆ ಮನವೊಲಿಕೆ ಮಾಡಿದ್ರು. ಆದ್ರೇ ಅದಕ್ಕೂ ಬಗ್ಗದಂತ ಹಿಜಾಬ್ ಹೋರಾಟಗಾರ್ತಿಯರು, ಪರೀಕ್ಷೆಯನ್ನೇ ಬರೆಯದೇ ಮನೆಗೆ ವಾಪಾಸ್ ಆಗಿದ್ದಾರೆ.
Read More »ಸಿದ್ದರಾಮಯ್ಯ ನನ್ನನ್ನು ಜೈಲಿಗೆ ಕಳುಹಿಸಲು ಯತ್ನಿಸಿದ್ದರು: ಎಚ್ಡಿ ಕುಮಾರಸ್ವಾಮಿ
ಮೈಸೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ತೀವ್ರಗೊಂಡಿದ್ದು, ಅಹಿಂದ ನಾಯಕರು ನನ್ನನ್ನು ಜೈಲಿಗೆ ಕಳುಹಿಸಿಲು ಪಿತೂರಿ ನಡೆಸಿದ್ದರು ಎಂದು ಗುರುವಾರ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಲು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮುರಿದು ಬೀಳಲು ಸಿದ್ದರಾಮಯ್ಯ ಅವರೇ ಕಾರಣ’ ಎಂದು ಆರೋಪಿಸಿದ್ದಾರೆ. ಇದೇ ವೇಳೆ ಈಶ್ವರಪ್ಪ ಬದಲಿಗೆ ಕುಮಾರಸ್ವಾಮಿಯವರನ್ನು ಬಂಧಿಸಬೇಕೆಂಬ ಸಿದ್ದರಾಮಯ್ಯ ಅವರ ಹೇಳಿಕೆ ವಿರುದ್ಧ ಕಿಡಿಕಾರಿದ …
Read More »
Laxmi News 24×7