Breaking News
Home / ರಾಷ್ಟ್ರೀಯ (page 741)

ರಾಷ್ಟ್ರೀಯ

ಅತ್ಯಾಚಾರ ಸಂತ್ರಸ್ತೆಯ ದೂರು ಸ್ವೀಕರಿಸಲು ಮಲಗು ಬಾ ಎಂದ ಎಸಿಪಿ! ಕಾಮುಕ ಪೊಲೀಸ್​ ವಜಾ

ಜೈಪುರ: ಅತ್ಯಾಚಾರಕ್ಕೊಳಗಾದ ಯುವತಿ ತನ್ನ ಮೇಲೆ ಆಗಿರುವ ಅನ್ಯಾಯದ ವಿರುದ್ಧ ದೂರು ದಾಖಲು ಮಾಡಲು ಬಂದರೆ, ಪೊಲೀಸ್​ ಅಧಿಕಾರಿ ದೂರು ದಾಖಲು ಮಾಡಬೇಕಿದ್ದರೆ ನನ್ನ ಜತೆ ಮಲಗು ಎಂದು ಹೇಳಿರುವ ಭಯಾನಕ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಈ ಕಾಮುಕ ಎಸಿಪಿಯ ಹೆಸರು ಕೈಲಾಶ್​ ಬೊಹರಾ. ಮಹಿಳಾ ದೌರ್ಜನ್ಯ ವಿರುದ್ದದ ವಿಶೇಷ ತಂಡದ ಎಸಿಪಿಯಾಗಿದ್ದ ಬೋಹರಾ ಇಂಥದ್ದೊಂದು ನೀಚ ಕೃತ್ಯ ಎಸಗಿದ್ದು, ಈತನ ವಿರುದ್ಧ ಸಂತ್ರಸ್ತೆ ಉನ್ನತ ಅಧಿಕಾರಿಗಳಲ್ಲಿ ದೂರು ದಾಖಲು …

Read More »

ಡಿ.ಕೆ.ಶಿವಕುಮಾರ್ ಕೇಳಿ ಭಾರತೀಯ ಜನತಾ ಪಕ್ಷ ಆಡಳಿತ ಮಾಡಲ್ಲ: ಗೋವಿಂದ ಕಾರಜೋಳ

ಬೆಳಗಾವಿ: ಡಿ.ಕೆ.ಶಿವಕುಮಾರ್ ಕೇಳಿ ಭಾರತೀಯ ಜನತಾ ಪಕ್ಷ ಆಡಳಿತ ಮಾಡಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರರ್​ಗೆ ಡಿಸಿಎಂ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ. ಇಂದು ಡಿಸಿಎಂ ಗೋವಿಂದ ಕಾರಜೋಳ ನೇತೃತ್ವದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಬಿಜೆಪಿ ಪದಾಧಿಕಾರಿಗಳ ಹಾಗೂ ಪ್ರಮುಖರ ಸಭೆ ನಡೆಯುತ್ತಿದ್ದು, ಸಭೆಗೂ ಮುನ್ನ ಮಾತನಾಡಿದರು. ಸಿಎಂ ಬಿಎಸ್​ವೈಗೆ ತಮ್ಮ ಆಡಳಿತ ಸರಿ ಅನಿಸಿದ್ರೆ ಈಶ್ವರಪ್ಪರನ್ನು ಡಿಸ್ಮಿಸ್ ಮಾಡಲಿ ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ …

Read More »

ಕೊರೊನಾ ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳುವರು ..!

ಸರ್ವಜನಿಕರಲ್ಲಿ ವಿನಂತಿ ಮಾಡಿಕೊಳ್ಳುವುದೇನೆಂದರೆ covid-19 ಎರಡನೆಯ ಅಲೆಯಾಗಿ ಪ್ರಾರಂಭವಾಗಿದ್ದು ಎಲ್ಲರೂ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಜನದಟ್ಟಣೆಯಿಂದ ದೂರ ಇರಬೇಕು ಮತ್ತು ಸ್ಯಾನಿಟೈಸರ್ ಬಳಸಬೇಕು     ಕರ್ನಾಟಕ ರಾಜ್ಯ ಸರ್ಕಾರ ಆದೇಶ ಏನೆಂದರೆ ಯಾವುದೇ ಹಬ್ಬಹರಿದಿನಗಳ ಆಚರಣೆಯನ್ನು ನಿಬಂಧನೆ ಮಾಡಲಾಗಿದೆ ಸಾರ್ವಜನಿಕರು ಜಾತ್ರೆಗಳಿಂದ, ಮತ್ತು ಸಭೆ ಸಮಾರಂಭಗಳಿಂದ ದೂರವಿರುವುದು ಉತ್ತಮ ಉದ್ಯಾನವನಗಳಲ್ಲಿ, (ಸೇರುವುದು) ಮದುವೆ, ಜಾತ್ರೆಯಲ್ಲಿ, ಸೇರುವುದು ನಿಷೇಧಿಸಲಾಗಿದೆ. ಎಂದು ಪಿ ಎಸ್ ಐ ವಾಲಿಕರ್ …

Read More »

ರಾತ್ರಿ ಪಾರ್ಟಿ ಬೆನ್ನಲ್ಲೇ ಮನೆಯಲ್ಲಿ ಬೆಂಕಿ: 5 ವರ್ಷದ ಮಗ-ಸ್ನೇಹಿತ ಸಾವು, ಕೊಲೆ ಶಂಕೆ

ಮೈಸೂರು: ಮನೆಯಲ್ಲಿ ಬೆಂಕಿ ಹೊತ್ತಿಕೊಂಡು ಮಗು ಹಾಗೂ ಓರ್ವ ವ್ಯಕ್ತಿ ಸಜೀವವಾಗಿ ದಹನವಾಗಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಸಮೀಪದ ಅಗಚಹಳ್ಳಿಯಲ್ಲಿ ನಡೆದಿದೆ. ತನ್ವೀತ್​(5) ಹಾಗು ದೀಪಕ್​ ಮೃತ ದುರ್ದೈವಿಗಳು. ಕಳಸ ಮೂಲದ ಪೇಂಟರ್​ ಭರತ್​ ಮೈಸೂರಲ್ಲಿ​ ಬಾಡಿಗೆ ಮನೆ ಮಾಡಿಕೊಂಡು ಪುತ್ರ ತನ್ವಿತ್ ಜೊತೆ ವಾಸವಾಗಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಭರತ್​​ ಎಣ್ಣೆ ಪಾರ್ಟಿ ಆಯೋಜಿಸಿದ್ದರು. ಸ್ನೇಹಿತರೆಲ್ಲ ರಾತ್ರಿ ಪೂರ ವಿಪರೀತ ಮದ್ಯಪಾನ ಮಾಡಿದ್ದರು. ಬಳಿಕ ಭರತ್​ನ ಒಬ್ಬ …

Read More »

ಕುಡಚಿ ಪಟ್ಟಣದಲ್ಲಿ ಗಾಂಜಾ ಮಾರಾಟ : ಮೂವರ ಬಂಧನ

ಚಿಂಚಲಿ :  ಕುಡಚಿ ಪಟ್ಟಣದ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಾಧಿಕ ನಬಿಲಾಲ ಮೇವೆಗಾರ (41), ಜಾಫರ ಬಾಬಾಸಾಬ ಮುಲ್ಲಾ(60) , ಪರಶುರಾಮ ಕಾಂಬಳೆ (32) ಬಂಧಿತರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, 22.000 ಸಾವಿರ ಮೊತ್ತದ 2025 ಗ್ರಾಮ ಗಾಂಜಾ ಹಾಗೂ 450 ನಗದು, 4 ಮೊಬೈಲ್  ವಶಕ್ಕೆ ಪಡೆದುಕೊಂಡಿದ್ದಾರೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …

Read More »

ನಟರೆಲ್ಲಾ ತಲೆಮರಿಸಿಕೊಂಡಿದ್ದಾರೆ, ನನ್ನ ಸಿನಿಮಾದಿಂದ ಬಾಲಿವುಡ್ ಉಳಿದುಕೊಳ್ಳಲಿದೆ :ನಟಿ ಕಂಗನಾ

ಕೊರೊನಾ ವೈರಸ್​ ಹಾವಳಿ ಕಡಿಮೆ ಆಗುತ್ತಿದೆ ಎನ್ನುವಾಗಲೇ ಎರಡನೇ ಅಲೆ ಕಾಣಿಸಿಕೊಂಡಿದೆ. ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಸಾಕಷ್ಟು ಸಿನಿಮಾಗಳು ರಿಲೀಸ್​ ಆಗುತ್ತಿವೆ. ಆದರೆ, ಬಾಲಿವುಡ್​ನಲ್ಲಿ ಸ್ಟಾರ್​ ನಟರ ಯಾವುದೇ ಸಿನಿಮಾಗಳು ತೆರೆಕಾಣುತ್ತಿಲ್ಲ. ಈ ವಿಚಾರದ ಬಗ್ಗೆ ನಟಿ ಕಂಗನಾ ರಣಾವತ್​ ಪ್ರತಿಕ್ರಿಯೆ ನೀಡಿದ್ದು, ಸ್ಟಾರ್​ ನಟರು ಈಗಾಗಲೇ ತಲೆಮರಿಸಿಕೊಂಡಿದ್ದಾರೆ. ನನ್ನ ಸಿನಿಮಾದಿಂದ ಬಾಲಿವುಡ್​ ಉಳಿದುಕೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಬಯೋಪಿಕ್​ ‘ತಲೈವಿ’ಯಲ್ಲಿ ಕಂಗನಾ …

Read More »

ಲಾಕ್‌ಡೌನ್ ವಿಧಿಸದೇ ಬೇರೆ ದಾರಿಯೇ ಇಲ್ಲ; ಮಹಾರಾಷ್ಟ್ರ ಸಿಎಂ

ಮುಂಬೈ, ಏಪ್ರಿಲ್ 2: ಕೊರೊನಾ ಪ್ರಕರಣಗಳು ಹೀಗೆ ಏರುಗತಿಯಲ್ಲೇ ಸಾಗುತ್ತಿದ್ದರೆ ಲಾಕ್‌ಡೌನ್ ವಿಧಿಸದೇ ಬೇರೆ ದಾರಿಯೇ ಇಲ್ಲ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ. ಶುಕ್ರವಾರ ಮಹಾರಾಷ್ಟ್ರದಲ್ಲಿ 47,827 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 202 ಮಂದಿ ಸಾವನ್ನಪ್ಪಿದ್ದಾರೆ. ಈ ಬೆನ್ನಲ್ಲೇ ಸಿಎಂ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಲಾಕ್‌ಡೌನ್ ಹೇರುವುದಿಲ್ಲ. ಆದರೆ ಪರಿಸ್ಥಿತಿ ಹೀಗೇ ಕೆಟ್ಟದಾಗಿ ಮುಂದುವರೆದರೆ ಸರ್ಕಾರಕ್ಕೆ ಬೇರೆ ದಾರಿಯೇ ಇಲ್ಲ ಎಂದು ಹೇಳಿದ್ದು, ಬ್ರೆಜಿಲ್, ಫಿಲಿಪ್ಪೀನ್ಸ್ …

Read More »

ನನ್ನ ಕಾರಿನ ಮೇಲೆ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದಾರೆ: ರಾಕೇಶ್ ಟಿಕಾಯತ್

ಜೈಪುರ, ಎ. 2: ಭಾರತೀಯ ಕಿಸಾನ್ ಒಕ್ಕೂಟ (ಬಿಕೆಯು)ದ ನಾಯಕ ರಾಕೇಶ್ ಟಿಕಾಯತ್ ಅವರ ವಾಹನ ವ್ಯೆಹದ ಮೇಲೆ ರಾಜಸ್ಥಾನದ ಅಲವರ್ ಜಿಲ್ಲೆಯ ತಾತರ್‌ಪುರ ಗ್ರಾಮದಲ್ಲಿ ಶುಕ್ರವಾರ ದಾಳಿ ನಡೆದಿದೆ. ಈ ದಾಳಿಯಿಂದ ಟಿಕಾಯತ್ ಅವರ ಕಾರಿನ ಕಿಟಕಿಯ ಗಾಜು ಒಡೆದಿದೆ ಎಂದು ತಿಳಿದು ಬಂದಿದೆ. ರಾಕೇಶ್ ಟಿಕಾಯತ್ ಅವರ ವಾಹನ ಅಲವಾರ್‌ನ ಹರಸೋರಾ ಗ್ರಾಮದಿಂದ ಬಾನಸೂರ್‌ಗೆ ಸಂಚರಿಸುತ್ತಿದ್ದ ಸಂದರ್ಭ ಈ ದಾಳಿ ನಡೆದಿದೆ. ಹರಸೋರಾದಲ್ಲಿ ರೈತರ ಸಭೆ ಉದ್ದೇಶಿಸಿ …

Read More »

ಸಿಎಂ ಬದಲಾವಣೆ, ಬಿಜೆಪಿಯಲ್ಲಿ ಭಾರಿ ಸ್ಫೋಟದ ಸುಳಿವು ನೀಡಿದ ಯತ್ನಾಳ್

ವಿಜಯಪುರ: ಮೇ 2 ರೊಳಗೆ ಮುಖ್ಯಮಂತ್ರಿ ಬದಲಾವಣೆಯಾಗದಿದ್ದರೆ ಬಿಜೆಪಿಯಲ್ಲಿ ಭಾರಿ ಸ್ಪೋಟವಾಗಲಿದೆ ಎಂದು ಪಕ್ಷದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಈಶ್ವರಪ್ಪ ಪಕ್ಷದ ಹಿರಿಯ ನಾಯಕರು. ರಾಜ್ಯಾಧ್ಯಕ್ಷರಾಗಿ ಅನುಭವ ಹೊಂದಿದವರು. ರಾಜ್ಯದಲ್ಲಿ ಬಿಜೆಪಿ ಕಟ್ಟುವಲ್ಲಿ ಈಶ್ವರಪ್ಪನವರ ಶ್ರಮ ಇದೆ ಎಂದು ಹೇಳಿದ್ದಾರೆ. ಅಂಥವರು ಬೇಸತ್ತು ರಾಜ್ಯಪಾಲರಿಗೆ ದೂರು ನೀಡಿರುವುದು ತಪ್ಪಲ್ಲ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಮುಖ್ಯಮಂತ್ರಿಗೆ ಬುದ್ಧಿವಾದ …

Read More »

ಮುಖದ ಗುರುತಿಸುವಿಕೆ ವಿಫಲ: ತಿರುಪತಿಗೆ ಹೋಗಿ ಮುಡಿ ಕೊಟ್ಟಿದ್ದಕ್ಕೆ ಕೆಲಸ ಕಳೆದುಕೊಂಡ ಊಬರ್​​​ ಚಾಲಕ !

ಹೈದರಾಬಾದ್​​: ಊಬರ್​ ಕ್ಯಾಬ್​​ ಚಾಲಕನೋರ್ವ ತಿರುಪತಿಗೆ ಹೋಗಿ ಮುಡಿಕೊಟ್ಟಿದ್ದೇ ಈಗ ದೊಡ್ಡ ತಪ್ಪಾಗಿದ್ದು, ಮುಡಿಕೊಟ್ಟ ಕೊಟ್ಟ ಕಾರಣಕ್ಕೆ ಈಗ ಕೆಲಸವನ್ನು ಕಳೆದುಕೊಂಡು ದಿಕ್ಕು ತೋಚದೇ ಸುಮ್ಮನೆ ಆಗಿದ್ದಾರೆ. ಹೈದರಾಬಾದ್‌ನ ಊಬರ್​​ ಚಾಲಕ ಶ್ರೀಕಾಂತ್​​ ಎನ್ನುವವರು, ರುಪತಿಗೆ ಹೋಗಿ ಮುಡಿ ಕೊಟ್ಟಿದ್ದಾರೆ. ಅಲ್ಲಿಂದ ಬಂದು ಕೆಲಸಕ್ಕೆ ಮರಳಿ ಬಂದ ವೇಳೆಯಲ್ಲಿ ಉಬರ್‌ ನಿಯಮದಂತೆ ಸೆಲ್ಫಿ ತೆಗೆದು ಲಾಗ್‌ ಇನ್‌ ಆಗಲು ಯತ್ನಿಸಿದ್ದಾರೆ, ಆದರೆ ನಾಲ್ಕು ವಿಫಲ ಯತ್ನಗಳಬಳಿಕ ಅವರ ಖಾತೆ ರದ್ದಾಗಿದೆ …

Read More »