ಇಂದಿನಿಂದ ರಾಜ್ಯದಾದ್ಯಂತ ಪಿಯು ಪರೀಕ್ಷೆ ಆರಂಭವಾಗಲಿದ್ದು, ಮೇ 18 ರ ವರೆಗೆ ನಡೆಲಿದೆ. ಪರೀಕ್ಷೆ ಸುಗಮವಾಗಿ ನಡೆಯಲು ಈಗಾಗಲೇ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ಸಲುವಾಗಿ ಸಹಾಯವಾಣಿಯನ್ನೂ ಸಹ ಆರಂಭಿಸಲಾಗಿದ್ದು, ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್. ಬೆಳಿಗ್ಗೆ 10:15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿದ್ದು, 6 ಲಕ್ಷದ 84 ಸಾವಿರದ 255 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರದ …
Read More »ಜೆಡಿಎಸ್ ಟೀ ಶರ್ಟ್ ಹಾಕಿ ಬೈಕ್ ರ್ಯಾಲಿಗೆ ಬಂದವರಿಗೆ ಫುಲ್ ಟ್ಯಾಂಕ್ ಪೆಟ್ರೋಲ್
ಕೋಲಾರ: ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡವರಿಗೆ ಉಚಿತ ಪೆಟ್ರೋಲ್ ಎಂದಿದ್ದೇ ತಡ ಬೈಕ್ ಸವಾರರು ಪೆಟ್ರೋಲ್ ಬಂಕ್ನಲ್ಲಿಯೇ ಮುಗಿಬಿದ್ದ ಪ್ರಸಂಗ ಕೋಲಾರದ ಮಾಲೂರಿನಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಜೆಡಿಎಸ್ ಪಕ್ಷದಿಂದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಪೆಟ್ರೋಲ್ ಉಚಿತ ಎಂದು ಹೇಳಲಾಗಿತ್ತು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸಿಎಂ ಇಬ್ರಾಹಿಂ ಸೇರಿದಂತೆ ಹಲವಾರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಇದಕ್ಕಾಗಿ ಮಾಲೂರು ಜೆಡಿಎಸ್ ಅಭ್ಯರ್ಥಿ ಜಿ.ಇ.ರಾಮೇಗೌಡ ಬೈಕ್ ರ್ಯಾಲಿಯಲ್ಲಿ ಪಾಲ್ಗೊಳ್ಳುವವರಿಗೆ ಉಚಿತ …
Read More »ಹೊಸ ಸಿನಿಮಾ ತೋರಿಸುವೆ ಕಾಯಿರಿ: ಸಿ.ಎಂ. ಇಬ್ರಾಹಿಂ
ಹಾಸನ: ‘ರಾಜ್ಯದಲ್ಲಿ ಬಿಜೆಪಿ- ಕಾಂಗ್ರೆಸ್ ಎಷ್ಟೇ ಕುಣಿದಾಡಿದರೂ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ತೊಲಗಬೇಕು. ಸರ್ವಧರ್ಮ ಸಮನ್ವಯ ಉಳಿಯಬೇಕು’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು. ಜೆಡಿಎಸ್ ಜಲಧಾರೆ ಸಮಾವೇಶದಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಜೆಡಿಎಸ್ ಸಂಘಟನೆ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವುದು ಗೊತ್ತಿದೆ. ಶಿವಲಿಂಗೇಗೌಡ, ರಾಮಸ್ವಾಮಿ ಸೇರಿದಂತೆ ಯಾರೂ, ಎಲ್ಲೂ ಹೋಗಲ್ಲ. ಉತ್ತರ ಕರ್ನಾಟಕ ಹಲವರು ಪಕ್ಷಕ್ಕೆ ಬರುತ್ತಾರೆ. ಮುಂದೆ ಹೊಸ ಸಿನಿಮಾ ತೋರಿಸುವೆ, …
Read More »ಕರ್ನಾಟಕದಲ್ಲಿ ನಮ್ಮ ಸರ್ಕಾರ ಬರಬೇಕು, 40% ಸರ್ಕಾರ ಹೋಗಬೇಕು – ಎಎಪಿ ಅಧ್ಯಕ್ಷ ಅರವಿಂದ್ ಕೇಜ್ರಿವಾಲ್ ಕರೆ
ಬೆಂಗಳೂರು: ದೆಹಲಿ, ಪಂಜಾಬ್ ನಲ್ಲಿ ನಮ್ಮ ಸರ್ಕಾರ ಇದೆ. ಈಗ ಕರ್ನಾಟಕದಲ್ಲಿ ನಮ್ಮ ಸರ್ಕಾರ ಬರಬೇಕು. ಇಲ್ಲಿ 40% ಸರ್ಕಾರ ಇದೆ. ದೆಹಲಿಯಲ್ಲಿ ೦% ಸರ್ಕಾರ ಇದೆ. ಈ ಸರ್ಕಾರ ಹೋಗಿ, ನಮ್ಮ ಎಎಪಿ ಸರ್ಕಾರ ಬರಬೇಕು ಎಂಬುದಾಗಿ ಎಎಪಿ ಅಧ್ಯಕ್ಷ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕರೆ ನೀಡಿದ್ದಾರೆ. ಇಂದು ರೈತ ಸಮಾವೇಶದಲ್ಲಿ ಭಾವಹಿಸಿ ಮಾತನಾಡಿದಂತ ಅವರು, ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆ ತಂದಿತ್ತು. ಅಹಂಕಾರದಿಂದ …
Read More »ಕರ್ನಾಟಕದ ಮುಡಿಗೆ ಮತ್ತೊಂದು ಗರಿ : ಸರ್ಕಾರದ ʼಸೇವಾ ಸಿಂಧು ಪೋರ್ಟಲ್ʼಗೆ ʼಕೇಂದ್ರ ಪ್ರಶಸ್ತಿʼ
ನವದೆಹಲಿ : ರಾಜ್ಯ ಸರ್ಕಾರದ ಮುಡಿಗೆ ಮತ್ತೊಂದು ಪ್ರಶಸ್ತಿಯ ಗರಿ ದೊರೆತಿದೆ. ಸರ್ಕಾರದ ಸೇವಾ ಸಿಂಧು ಪೋರ್ಟಲ್ಗೆ ಕೇಂದ್ರ ಸರ್ಕಾರದ ಉತ್ಕೃಷ್ಟ ಪ್ರಶಸ್ತಿ ದೊರೆತಿದೆ. ಹೌದು, ಉತ್ಕೃಷ್ಟ ಸಾರ್ವಜನಿಕ ಆಡಳಿತಕ್ಕೆ ಕೇಂದ್ರ ಸರ್ಕಾರ ನೀಡುವ ಸುಗಮ ಸೇವೆ ವಿಭಾಗದ ಪ್ರಶಸ್ತಿಗೆ ಕರ್ನಾಟಕ ಆಯ್ಕೆಯಾಗಿದ್ದು, ದೆಹಲಿ ವಿಜ್ಞಾನ ಭವನದಲ್ಲಿ ಪ್ರಧಾನಿ ಮೋದಿ ಪ್ರಶಸ್ತಿ ಪ್ರಧಾನ ಮಾಡಿದರು. ಇನ್ನು ರಾಜ್ಯ ಸರ್ಕಾರದ ಪರ ಐಎಎಸ್ ಅಧಿಕಾರಿ ದೀಪ್ತಿ ಆದಿತ್ಯ ಕಾನಡೆ ಪ್ರಶಸ್ತಿ ಸ್ವೀಕರಿಸಿದರು. …
Read More »ದೆಹಲಿಯ ಖಾಸಗಿ ಶಾಲೆಗಳ 4 ಲಕ್ಷ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗೆ: ಕೇಜ್ರಿವಾಲ್
ಬೆಂಗಳೂರು: ದೆಹಲಿಯಲ್ಲಿ ಈ ವರ್ಷ ಖಾಸಗಿ ಶಾಲೆಗಳನ್ನು ತೊರೆದು 4 ಲಕ್ಷ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಿಗೆ ದಾಖಲಾಗಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ರ ಕೇಜ್ರಿವಾಲ್ ಹೇಳಿದ್ದಾರೆ. ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ ರೈತರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ‘ದೆಹಲಿಯಲ್ಲಿ ಐದು ವರ್ಷಗಳಲ್ಲಿ ಸರ್ಕಾರಿ ಶಾಲೆಗಳನ್ನು ಬದಲಾಯಿಸಿದ್ದೇವೆ. ಈ ವರ್ಷ ನಾಲ್ಕು ಲಕ್ಷ ವಿದ್ಯಾರ್ಥಿಗಳು ಖಾಸಗಿ ಶಾಲೆಗಳನ್ನು ತೊರೆದು ಸರ್ಕಾರಿ ಶಾಲೆಗಳಿಗೆ ದಾಖಲಾಗಿದ್ದಾರೆ. ದೆಹಲಿಯಲ್ಲಿ ಆಸ್ಪತ್ರೆಗಳ ಪರಿಸ್ಥಿತಿಯೂ …
Read More »BREAKING ಸಿನಿಮೀಯ ರೀತಿಯಲ್ಲಿ ಮೂವರು ವಿಚಾರಣಾಧೀನ ಕೈದಿಗಳು ಎಸ್ಕೇಪ್
ರಾಯಚೂರು: ಮೂವರು ವಿಚಾರಣಾಧೀನ ಕೈದಿಗಳು ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಹರ್ಷ, ರಾಜೇಶ್ ಖನ್ನಾ ಮಯ ಹಾಗೂ ಗೋವಿಂದ ಪಲ್ಲು ಪರಾರಿಯಾದ ವಿಚಾರಣಾಧೀನ ಕೈದಿಗಳು. ಏನಿದು ಪ್ರಕರಣ..? ಈ ಮೂವರು ಆರೋಪಿಗಳು ಗ್ಯಾಂಗ್ ಕಟ್ಟಿಕೊಂಡು ರಾಬರಿ ಮತ್ತು ಕೊಲೆ ಮಾಡಿರುವ ಆರೋಪ ಇದೆ. ಆರೋಪ ಪ್ರಕರಣದಲ್ಲಿ ಬಂಧಿತರಾಗಿದ್ದ ಇವರನ್ನ 2ನೇ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡಿಸಿದ್ದರು. ವಿಚಾರಣೆ ಮುಗಿದ ಬಳಿಕ …
Read More »ಶೋಷಿತರ ಸಬಲೀಕರಣಕ್ಕೆ ಸಾಲ ಯೋಜನೆ; ಬ್ಯಾಂಕ್ಗಳು ಅರ್ಜಿ ತಿರಸ್ಕರಿಸಿದರೆ ನಿಗಮದಿಂದಲೇ ಆರ್ಥಿಕ ಸಹಾಯ
ಬೆಂಗಳೂರು: ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಶೋಷಿತರಿಗೆ ಸಕಾಲಕ್ಕೆ ಪುನರ್ವಸತಿ ಮತ್ತು ಪರಿಹಾರ ಸಿಗುತ್ತಿಲ್ಲ ಎಂಬ ಕೊರಗು ನಿವಾರಿಸಲು ಸರ್ಕಾರ ಮುಂದಾಗಿದೆ. ಉದ್ಯಮ, ಸೇವೆ, ವ್ಯಾಪಾರ ಯೋಜನೆಯಡಿ ಸಾಲಕ್ಕಾಗಿ ಸಲ್ಲಿಸಿದ ಅರ್ಜಿಗಳನ್ನು ಬ್ಯಾಂಕ್ಗಳು ತಿರಸ್ಕರಿಸಿದರೂ ಪರಿಶಿಷ್ಟ ಜಾತಿ ಸಂತ್ರಸ್ತರು ಇನ್ನು ಹೆದರಬೇಕಿಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದಲೇ ಸಹಾಯಧನದ ಜತೆಗೆ ನೇರ ಸಾಲ ಸೌಲಭ್ಯವೂ ದೊರೆಯಲಿದೆ. ಜಿಲ್ಲಾಧಿಕಾರಿ ಹಂತದಲ್ಲಿ ಈ ಯೋಜನೆ ಅನುಷ್ಠಾನವಾಗಲಿದೆ. ದಲಿತ ಸಂಘಟನೆಗಳ ಧರಣಿಗೆ ಸರ್ಕಾರ ಸ್ಪಂದಿಸಿದ್ದು, ಸಮಾಜ ಕಲ್ಯಾಣ ಇಲಾಖೆ …
Read More »ಸ್ನೇಹಿತನ ಶವ ಊರಿಗೆ ಕೊಂಡೊಯ್ಯುತ್ತಿದ್ದ ಮೂವರು ಮಾರ್ಗ ಮಧ್ಯೆ ಸ್ಥಳದಲ್ಲೇ ಸಾವು!
ರಾಯಚೂರು: ಬೆಂಗಳೂರಿನಲ್ಲಿ ಮೃತಪಟ್ಟಿದ್ದ ಗೆಳೆಯನ ಶವವನ್ನು ಊರಿಗೆ ಕೊಂಡೊಯ್ಯುತ್ತಿದ್ದ ಮೂವರು ಮಿತ್ರರು ಮಾರ್ಗಮಧ್ಯೆ ಭೀಕರ ಅಪಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಗೊಲ್ಲಪಲ್ಲಿ ಬಳಿ ಈ ಅಪಘಾತ ಸಂಭವಿಸಿದ್ದು, ಅಂಬರೀಷ್ (30), ಗೋವಿಂದ್ (35) ದೇವರಾಜ್ (34) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಕಾರು ಚಾಲಕ ಉಸ್ಮಾನ್ ಪಾಷಾ ಹಾಗೂ ಯಲ್ಲಾಲಿಂಗ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಸಾವಿಗೀಡಾದವರು ಹಾಗೂ ಗಾಯಾಳುಗಳು ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಇವರ …
Read More »ಗೃಹ, ವಾಹನ ಸಾಲಗಾರರಿಗೆ ಬಿಗ್ ಶಾಕ್ : ಸಾಲದ `EMI’ ಏರಿಕೆ!
ನವದೆಹಲಿ:ಕಳೆದ ಕೆಲವು ದಿನಗಳಲ್ಲಿ ಹಲವಾರು ಬ್ಯಾಂಕ್ಗಳು ತಮ್ಮ ಕನಿಷ್ಠ ವೆಚ್ಚದ ನಿಧಿ ಆಧಾರಿತ ಸಾಲ ದರಗಳನ್ನು (MCLR) ಹೆಚ್ಚಿಸಿವೆ.ಆದ್ದರಿಂದ ಕಾರ್ಪೊರೇಟ್, ಗೃಹ ಮತ್ತು ವಾಹನ ಸಾಲದ ದರಗಳು ಹೆಚ್ಚಾಗುವ ಸಾಧ್ಯತೆಯಿದೆ. ಎಸ್ಬಿಐ, ಬ್ಯಾಂಕ್ ಆಫ್ ಬರೋಡಾ, ಕೋಟಕ್ ಮಹೀಂದ್ರಾ ಬ್ಯಾಂಕ್ ಮತ್ತು ಆಕ್ಸಿಸ್ ಬ್ಯಾಂಕ್ ಕಳೆದ ಕೆಲವು ದಿನಗಳಲ್ಲಿ ಏಪ್ರಿಲ್ 12 ರಿಂದ ದರಗಳನ್ನು ಹೆಚ್ಚಿಸಿವೆ. ಎಸ್ಬಿಐ ತನ್ನ ಎಂಸಿಎಲ್ಆರ್ ಅನ್ನು ಎಲ್ಲಾ ಅವಧಿಗಳಲ್ಲಿ 10 ಬೇಸಿಸ್ ಪಾಯಿಂಟ್ಗಳು …
Read More »
Laxmi News 24×7