ಉಡುಪಿ: ಲಾಡ್ಜ್ ನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. ಉಡುಪಿ ನಗರ ಠಾಣೆಯಲ್ಲಿ ಮಧ್ಯರಾತ್ರಿ 2.20ರ ಸುಮಾರಿಗೆ ಎಫ್ಐಆರ್ ದಾಖಲಾಗಿದೆ. ಪ್ರಕರಣದಲ್ಲಿ ಎ-1 ಆರೋಪಿ ಸಚಿವ ಕೆ.ಎಸ್ ಈಶ್ವರಪ್ಪ, ಎ-2 ಈಶ್ವರಪ್ಪ ಆಪ್ತ ಬಸವರಾಜ್, ಎ-2 ಈಶ್ವರಪ್ಪ ಆಪ್ತ ರಮೇಶ್ ಆಗಿದ್ದು, ಇವರುಗಳ ವಿರುದ್ಧ ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ರಡಿ ಎಫ್ಐಆರ್ ದಾಖಲು ಮಾಡಿಕೊಳ್ಳಲಾಗಿದೆ.ಸಂತೋಷ್ ಆತ್ಮಹತ್ಯೆ ವಿಚಾರ ಬೆಳಕಿಗೆ …
Read More »ಕೂಡಲೇ ಈಶ್ವರಪ್ಪ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಬಂಧಿಸಿ
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣ ಯಾರು ಎಂಬುದನ್ನು ಡೆತ್ ನೋಟ್ ನಲ್ಲಿ ಸ್ಪಷ್ಟವಾಗಿ ತಿಳಿಸಿದ್ದು, ಕೂಡಲೇ ಆರೋಪ ಹೊತ್ತಿರುವ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಬೇಕು.ಕೂಡಲೇ ಆತನನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಆರೋಪಿ ಸಚಿವರ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಬೇಕು. ಈ 40% …
Read More »ಈಶ್ವರಪ್ಪ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ,: ಈಶ್ವರ್ ಖಂಡ್ರೆ
ಬೆಂಗಳೂರು:ಗುತ್ತಿಗೆದಾರ ಸಂತೋಷ ಪಾಟೀಲ ಬಿಜೆಪಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಬಲಿಪಶು ಆಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ ಸಚಿವ ಕೆ ಎಸ್ ಈಶ್ವರಪ್ಪ ಅವರ ಮೇಲೆ ನೇರ ಆರೋಪ ಮಾಡಿದ್ದಾರೆ. ಆದ್ದರಿಂದ ಸರ್ಕಾರ ಕೂಡಲೇ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಮಾಡಬೇಕು ಮತ್ತು ಭ್ರಷ್ಟಾಚಾರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ. ಈ ಕುರಿತು ಪ್ರತಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಜೆಪಿ ಸರ್ಕಾರ …
Read More »ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ : ಉಡುಪಿಗೆ ಆಗಮಿಸಿದ ಕುಟುಂಬಿಕರು
ಉಡುಪಿ: ಕೆ.ಎಸ್. ಈಶ್ವರಪ್ಪ ವಿರುದ್ಧ ಶೇ 40ರಷ್ಟು ಕಮಿಷನ್ ಆರೋಪ ಮಾಡಿ ಉಡುಪಿಯ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಕುಟುಂಬಿಕರು ಮಂಗಳವಾರ ತಡರಾತ್ರಿ ಉಡುಪಿಗೆ ಆಗಮಿಸಿದರು. ಬೆಂಗಳೂರಿಂದ ಮತ್ತು ಬೆಳಗಾವಿಯಿಂದ ಬಂದಿರುವ ಸಹೋದರರು ಸೇರಿದಂತೆ ಎಂಟು ಮಂದಿ ಕುಟುಂಬಿಕರು ಘಟನೆ ನಡೆದ ಖಾಸಗಿ ಲಾಡ್ಜ್ ಗೆ ಆಗಮಿಸಿ ನೇರವಾಗಿ ಆತ್ಮಹತ್ಯೆ ಮಾಡಿಕೊಂಡ ರೂಮ್ ನಂಬರ್ 207 ತೆರಳಿದರು. ನಾವು ಬಾರದೆ ಯಾವುದೇ ತನಿಖೆ ಮುಂದುವರೆಸಬೇಡಿ …
Read More »ಹಲವು ವರ್ಷಗಳಿಂದ ತಿರುಪತಿಗೆ ಬರುತ್ತಿದ್ದೇವೆ. ಆದರೆ, ಈಗ ಇರುವ ಪರಿಸ್ಥಿತಿ ಈ ಮೊದಲು ಎಂದೂ ಕಂಡಿರಲಿಲ್ಲ ಎಂದು ಭಕ್ತರೊಬ್ಬರು ಆಕ್ರೋಶ
ತಿರುಪತಿ, ಆಂಧ್ರಪ್ರದೇಶ : ಶ್ರೀವಾರಿ ದರ್ಶನಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ತಿರುಪತಿಯಲ್ಲಿ ಸರ್ವದರ್ಶನ ಟೋಕನ್ ನೀಡುವ ಮೂರು ಕೇಂದ್ರಗಳಲ್ಲಿ ಭಕ್ತಾದಿಗಳು ಹೆಚ್ಚಾದ ಕಾರಣ ಉಂಟಾದ ನೂಕುನುಗ್ಗಲಿನಲ್ಲಿ ಮೂವರಿಗೆ ಗಾಯವಾಗಿದೆ. ಆ ಮೂವರನ್ನು ರುಯಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಿನಗಳ ನಂತರ ಗೋವಿಂದರಾಜಸ್ವಾಮಿ ಸತ್ರ, ಶ್ರೀನಿವಾಸಂ ಮತ್ತು ಭೂದೇವಿ ಕಾಂಪ್ಲೆಕ್ಸ್ಗಳಲ್ಲಿ ಸರ್ವದರ್ಶನ ಟೋಕನ್ಗಳನ್ನು ನೀಡಲಾಗಿರುವ ಕಾರಣದಿಂದ ನೂಕುನುಗ್ಗಲು ಸಂಭವಿಸಿದೆ ಎನ್ನಲಾಗಿದೆ. ಇದರೊಂದಿಗೆ ಸಣ್ಣ ಮಕ್ಕಳಿಗೆ ಆಹಾರ, ಕುಡಿಯುವ ನೀರಿನಂತಹ …
Read More »ನನ್ನ ಮೇಲೆ ಆಪಾದನೆ ಮಾಡಿದವ್ರು ಕೋರ್ಟ್ನಲ್ಲೇ ಪ್ರೂವ್ ಮಾಡ್ಬೇಕಿತ್ತು.. ಆತ್ಮಹತ್ಯೆಗೂ ನನ್ಗೂ ಸಂಬಂಧ ಇಲ್ಲ.. ಈಶ್ವರಪ್ಪ
ಮೈಸೂರು : ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ಆತ ಯಾರೆಂಬುದು ನನಗೆ ಗೊತ್ತೇ ಇಲ್ಲ ಎಂದು ಸಚಿವ ಈಶ್ವರಪ್ಪ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಈಶ್ವರಪ್ಪ ಅವರು, ತಮ್ಮ ಇಲಾಖೆಯ ಮೇಲೆ ಶೇ.40ರಷ್ಟು ಕಮಿಷನ್ ಆರೋಪ ಮಾಡಿದ ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಏನೂ ಇಲ್ಲ. ಆತ ಯಾರೆಂಬುದು ನನಗೆ ಗೊತ್ತೇ ಇಲ್ಲ. ಈತ ನಮ್ಮ ಇಲಾಖೆಯ ಮೇಲೆ ಆರೋಪ ಮಾಡಿರುವ …
Read More »ಕಾರು ನಿಲ್ಲಿಸಿ ಹೋಗುತ್ತಿದ್ದೀರಾ, ಎಚ್ಚರ!; ಒಂದೇ ದಿನ ಒಂದೇ ಥರದ ಎರಡು ಪ್ರಕರಣ.
ವಿಜಯಪುರ: ರಾಜ್ಯದಲ್ಲೀಗ ಕಾರು ನಿಲ್ಲಿಸಿ ಹೋಗುವುದಕ್ಕೂ ಭಯ ಎನಿಸುವಂಥ ವಾತಾವರಣ ಉಂಟಾದಂತಿದೆ. ಅದರಲ್ಲೂ ಒಂದೇ ದಿನ ಒಂದೇ ಥರದ ಎರಡು ಪ್ರಕರಣಗಳು ನಡೆದಿರುವುದು ಕಾರುಗಳ ಮಾಲೀಕರಲ್ಲಿ ಆತಂಕ ಉಂಟುಮಾಡಿದ್ದು, ಎಚ್ಚರ ವಹಿಸಬೇಕಾದ ಸೂಚನೆಯನ್ನೂ ಪರೋಕ್ಷವಾಗಿ ನೀಡಿದೆ. ಬೆಳಗಾವಿಯ ಗೋಕಾಕ್ನ ಸಬ್ ಜೈಲ್ ಮುಂದೆ ನಿಲ್ಲಿಸಿದ್ದ ಇನ್ನೋವಾ ಕಾರಿನ ಗಾಜು ಒಡೆದ ಕಳ್ಳರು, ಮುತ್ತುನಂದಿ ಎಂಬವರ 10 ಲಕ್ಷ ರೂ. ದೋಚಿಕೊಂಡು ಹೋದ ಬೆನ್ನಿಗೆ ರಾಜ್ಯದಲ್ಲಿ ಅಂಥದ್ದೇ ಮತ್ತೊಂದು ಪ್ರಕರಣ ನಡೆದಿದೆ. …
Read More »ಎಲ್ಲರ ಚಿತ್ತ ಬಿಎಸ್ವೈ-ಅರುಣ್ ಸಿಂಗ್ ಭೇಟಿಯತ್ತ!
ಬೆಳಗಾವಿ : ಗಡಿ ಜಿಲ್ಲೆ ಬೆಳಗಾವಿಯ ಬಿಜೆಪಿ ನಾಯಕರ ಮಧ್ಯೆದ ಸಂಘರ್ಷ ತಾರಕಕ್ಕೇರುತ್ತಿದೆ. ಚುನಾವಣೆಗೆ ಒಂದು ವರ್ಷ ಬಾಕಿ ಉಳಿದಿದೆ. ಕಮಲ ನಾಯಕರ ಈ ಕಲಹ ಬಿಜೆಪಿ ಹೈಕಮಾಂಡ್ಗೆ ತಲೆನೋವಾಗಿದೆ. ಕತ್ತಿ-ಸವದಿ ಹಾಗೂ ಜಾರಕಿಹೊಳಿ ಬ್ರದರ್ಸ್ ಮಧ್ಯೆದ ವೈಮನಸ್ಸು ದಿನ ಕಳೆದಂತೆ ಬಿಗಡಾಯಿಸುತ್ತಿದೆ. ಭಿನ್ನಮತ ಶಮನಕ್ಕೆ ಸ್ವತಃ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ನಾಳೆಯಿಂದ ಎರಡು ದಿನಗಳ ಕಾಲ ಬೆಳಗಾವಿಯಲ್ಲೇ ಠಿಕಾಣಿ …
Read More »ಬಿಜೆಪಿ ಸರ್ಕಾರವೆಂದರೆ ಅದು ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ
ಬಿಜೆಪಿ ಸರ್ಕಾರ ಅಂದರೆ ಅದು ಸುಳ್ಳಿನ ಕಾರ್ಖಾನೆ. ಅಧಿಕಾರಕ್ಕೆ ಬಂದಾಗಿನಿಂದ ಬರೀ ಸುಳ್ಳುಗಳನ್ನು ಹೇಳುತ್ತಲೇ ಇದ್ದಾರೆ. ಸ್ವಾತಂತ್ರ್ಯ ಭಾರತದ ನಂತರ ಹಲವಾರು ಪ್ರಧಾನಿಗಳು ಬಂದರೂ, ಮೋದಿಯಷ್ಟು ಸುಳ್ಳು ಹೇಳುವವರು ಯಾರೂ ಬರಲಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಫ್ರೀಡಂ ಪಾರ್ಕ್ ನಲ್ಲಿ ಬೆಲೆ ಏರಿಕೆ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಯದ್ವಾತದ್ವ …
Read More »ರಾಮನವಮಿ, ಮಾಂಸಾಹಾರದ ವಿಚಾರವಾಗಿ ಜೆಎನ್ಯುನಲ್ಲಿ ಗುಂಪು ಘರ್ಷಣೆ
ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕಾವೇರಿ ಹಾಸ್ಟೆಲ್ನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಎಬಿವಿಪಿ ಸದಸ್ಯರು ಹಾಸ್ಟೆಲ್ನಲ್ಲಿ ಮಾಂಸಾಹಾರ ಸೇವಿಸದಂತೆ ವಿದ್ಯಾರ್ಥಿಗಳನ್ನು ತಡೆದು ಹಿಂಸಾತ್ಮಕ ವಾತಾ ವರಣ ಸೃಷ್ಟಿಸಿದ್ದಾರೆ ಎಂದು ವಿ.ವಿ.ಯವಿದ್ಯಾರ್ಥಿ ಸಂಘ (ಜೆಎನ್ಯುಎಸ್ಯು) ಆರೋಪಿಸಿದೆ. ಆದರೆ ಎಬಿವಿಪಿ ಈ ಆರೋಪವನ್ನು ನಿರಾಕರಿಸಿದೆ. ರಾಮನವಮಿ ನಿಮಿತ್ತ ಹಾಸ್ಟೆಲ್ನಲ್ಲಿ ಏರ್ಪಡಿಸಿದ್ದ ಪೂಜೆಗೆ ಎಡ ಪಂಥೀಯರು ಅಡ್ಡಿಪಡಿಸಿದ್ದಾರೆ ಎಂದು ಆಪಾದಿಸಿದೆ. ‘ಎರಡೂ ಗುಂಪಿನವರು ಪರಸ್ಪರ ಕಲ್ಲು …
Read More »
Laxmi News 24×7