ರಾಷ್ಟ್ರೀಯ

ಬಸವರಾಜ ಬೊಮ್ಮಾಯಿ 8 ತಿಂಗಳ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ನಿರ್ಧರಿಸಿದ್ದಾರೆ.

ಬೆಂಗಳೂರು: ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಲು ಮತ್ತು ಅನುಮತಿ ಪಡೆಯಲು ದೆಹಲಿಗೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ, ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ಮಾಡುವ ಬಗ್ಗೆ ಇಂದು ವರಿಷ್ಠರ ಬಳಿ ಚರ್ಚಿಸುವ ಸಾಧ್ಯತೆ ಇದೆ. ಕರ್ನಾಟಕದ ಬಿಜೆಪಿ ಮಹಾನಾಯಕ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ಬಸವರಾಜ ಬೊಮ್ಮಾಯಿ 8 ತಿಂಗಳ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ನಿರ್ಧರಿಸಿದ್ದಾರೆ. ಇಂದು …

Read More »

ಪರೀಕ್ಷಾ ಕೊಠಡಿಯಲ್ಲಿ ಕಾಪಿ ಮಾಡಲು ವಿದ್ಯಾರ್ಥಿಯ ಖತರ್ನಾಕ್​ ಐಡಿಯಾ: ಅಧಿಕಾರಿಗಳೇ ಬೆಚ್ಚಿಬಿದ್ರು!

ಫತೇಹಾಬಾದ್(ಹರಿಯಾಣ): ಪರೀಕ್ಷೆ ಬಂದ್ರೆ ಸಾಕು ಕೆಲವು ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಇದ್ದರೆ, ಇನ್ನೂ ಕೆಲವರು ಹೆದರುವುದುಂಟು. ಹಾಗೆ ಮತ್ತೆ ಕೆಲವರು ಪರಿಕ್ಷಾ ಕೊಠಡಿಯಲ್ಲಿ ನಕಲು ಮಾಡುವುದು ಹೇಗೆ ಎಂಬ ಆಲೋಚನೆಗೆ ಬೀಳುವುದೂ ಉಂಟು. ಈ ನಕಲು ವಿಚಾರಕ್ಕೆ ಬಂದರೆ ಮೈಕ್ರೋ ಝೆರಾಕ್ಸ್​ ಅಥವಾ ಏರ್​ ಫೋನ್​ ಬಳಕೆ ಮಾಡಿರುವುದನ್ನು ನಾವು ಇದುವರೆಗೆ ನೋಡಿದ್ದೇವೆ. ಆದರೆ ಇಲ್ಲೋರ್ವ ವಿದ್ಯಾರ್ಥಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾನೆ. ಹೌದು, ಅಷ್ಟಕ್ಕೂ ಆ ವಿದ್ಯಾರ್ಥಿ ಮಾಡಿದ್ದ ಖತರ್ನಾಕ್​ …

Read More »

ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೋಟಿ,ಕೋಟಿ ಲೂಟಿ ಮಾಡಿದ ಫೈನಾನ್ಸ್ ಕಂಟ್ರೋಲರ್ ಅರೆಸ್ಟ್

ಬೆಳಗಾವಿ – ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಂಪನಿಯ ಹಣವನ್ನು ಆರ್ ಟಿ ಜಿ ಎಸ್ ಮೂಲಕ ತನ್ನ ಖಾತೆಗೆ,ತನ್ನ ಹೆಂಡತಿಯ ಖಾತೆಗೆ,ನೆಂಟರ ಖಾತೆಗೆ ವರ್ಗಾಯಿಸಿಕೊಂಡು ಶಾರ್ಜಾಗೆ ಹಾರಲು ಹೊರಟಿದ್ದ ವಂಚಕನನ್ನು ಬೆಳಗಾವಿಯ ಸೈಬರ್ ಪೋಲೀಸರು ಅರೆಸ್ಟ ಮಾಡಿದ್ದಾರೆ. ದೇಸೂರಿನ ಎಂ.ಜಿ ಅಟೋಮೋಟಿವ್ ಬಸ್ ಆ್ಯಂಡ ಕೋಚ್ ಪ್ರಾ ಲಿ ಕಂಪನಿಯ ಫೈನಾನ್ಸ್ ಕಂಟ್ರೋಲರ್ ಮತ್ತು ಅಸಿಸ್ಟಂಟ್ ಮ್ಯಾನೇಜರ್ ಮುಂಬಯಿ ಮೂಲದ ಭವ್ಯ ಹರೇನ್ ದೇಸಾಯಿ ಎಂಬಾತ ಆರ್ ಟಿ ಜಿಎಸ್ …

Read More »

ಕಿಂದರ್ ಸರ್ಪ್ರೈಸ್ ಚಾಕೊಲೇಟ್ʼ ಸೇವನೆ ಮಕ್ಕಳಿಗೆ ಎಷ್ಟು ಸೇಫ್?. ತಜ್ಞರಿಂದ ಆಘಾತಕಾರಿ ವಿಷಯ ಬಹಿರಂಗ.

ಚಾಕೊಲೇಟ್ ಮಕ್ಕಳ ಅಚ್ಚುಮೆಚ್ಚು. ಅದ್ರಲ್ಲೂ ಕಿಂದರ್ ಸರ್ಪ್ರೈಸ್ ಚಾಕೊಲೇಟ್(Kinder Surprise chocolate) ಎಲ್ಲರ ಫೇವರೇಟ್.‌ ಆದ್ರೆ, ಇವುಗಳು ಮಕ್ಕಳ ಆರೋಗ್ಯದ ಮೇಲೆ ಎಷ್ಟು ಪರಿಣಾಮ ಬೀರುತ್ತದೆ ಎಂಬುದನ್ನು ಪೋಷಕರು ತಿಳಿದುಕೊಳ್ಳುವುದು ಮುಖ್ಯವಾಗಿದೆ.   ಕಿಂದರ್ ಸರ್ಪ್ರೈಸ್ ಚಾಕೊಲೇಟ್ ಒಳಗಿನ ಎಗ್‌ ಮತ್ತು ಸಾಲ್ಮೊನೆಲ್ಲಾ ಸಾಂಕ್ರಾಮಿಕದ ನಡುವೆ ನಿಕಟ ಸಂಬಂಧ ಹೊಂದಿದೆ ಎಂದು ಬಹಿರಂಗವಾಗಿದೆ. ಇದರ ಸೇವನೆಯು ಮಕ್ಕಳನ್ನು ಅನಾರೋಗ್ಯಕ್ಕೆ ಒಳಪಡಿಸುತ್ತಿದೆ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಬ್ರಿಟನ್‌ನ ಆಹಾರ …

Read More »

ಸುಮಾರು ಒಂದು ಡಜನ್‍ಗೂ ಅಧಿಕ ಶಾಸಕರು ನಿನ್ನೆಯಿಂದಲೇ ದೆಹಲಿಗೆ ದೌಡ

ಬೆಂಗಳೂರು,ಏ.5- ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಶತಾಯಗತಾಯ ಸಂಪುಟಕ್ಕೆ ಸೇರ್ಪಡೆಯಾಗಲೇಬೇಕೆಂದು ಪಟ್ಟು ಹಿಡಿದಿರುವ ಆಕಾಂಕ್ಷಿಗಳ ದಂಡು ದೆಹಲಿಯಲ್ಲಿ ಲಾಬಿ ಆರಂಭಿಸಿದೆ. ಸುಮಾರು ಒಂದು ಡಜನ್‍ಗೂ ಅಧಿಕ ಶಾಸಕರು ನಿನ್ನೆಯಿಂದಲೇ ದೆಹಲಿಗೆ ದೌಡಾಯಿಸಿದ್ದು ತಮ್ಮ ತಮ್ಮ ಗಾಡ್‍ಫಾದರ್‍ಗಳ ಮೂಲಕ ಸಂಪುಟಕ್ಕೆ ತಮ್ಮನ್ನು ಪರಿಗಣಿಸುವಂತೆ ಒತ್ತಡದ ತಂತ್ರ ಅನುಸರಿಸುತ್ತಿದ್ದಾರೆ. ಇದರ ನಡುವೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಏಕಾಏಕಿ …

Read More »

IPL 2022: RCB vs RR ಪಂದ್ಯದ ಡ್ರೀಮ್ ಟೀಂ, ಪ್ಲೇಯಿಂಗ್ 11, ಪಿಚ್ ರಿಪೋರ್ಟ್‌

ಮುಂಬೈನ ವಾಂಖೆಡೆ ಮೈದಾನದಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ರಾಜಸ್ತಾನ್ ರಾಯಲ್ಸ್ (ಆರ್‌ಆರ್‌) ಮುಖಾಮುಖಿಯಾಗುತ್ತಿವೆ. ಐಪಿಎಲ್ 13ನೇ ಸೀಸನ್‌ನಲ್ಲಿ ಆರ್‌ಆರ್ ಮೊದಲೆರಡು ಪಂದ್ಯಗಳನ್ನ ಜಯಿಸಿ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನದಲ್ಲಿದ್ದರೆ, ಆರ್‌ಸಿಬಿ ಒಂದು ಪಂದ್ಯ ಸೋಲು ಹಾಗೂ ಗೆಲುವನ್ನ ಕಂಡಿದೆ.   ಆರ್‌ಸಿಬಿ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲನ್ನ ಕಂಡ ಬಳಿಕ, ಕೆಕೆಆರ್‌ ವಿರುದ್ಧ ಗೆದ್ದು ಕಂಬ್ಯಾಕ್ ಮಾಡಿದೆ. ಹೀಗಾಗಿ 2 ಪಾಯಿಂಟ್ಸ್‌ಗಳು ಆರ್‌ಸಿಬಿ ಖಾತೆಗೆ ಸೇರಿದೆ. …

Read More »

ಚಿಕನ್ ಖರೀದಿ ಮಾಡುವಾಗ ಗಲಾಟೆ – ಯುವಕ ಬರ್ಬರ ಹತ್ಯೆ

ಬೆಂಗಳೂರು: ಚಿಕನ್ ಖರೀದಿ ಮಾಡಲು ಹೋದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಜೆಜೆ ನಗರದಲ್ಲಿ ನಡೆದಿದೆ. ಚಂದ್ರು ಕೊಲೆಯಾದ ಯುವಕ. ಜೆಜೆ ನಗರದ ಹಳೇ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದ್ದು, ಯುವಕ ಚಂದ್ರುನನ್ನು ಸೋಮವಾರ ರಾತ್ರಿ ದುಷ್ಕರ್ಮಿಗಳು ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ.  ನಡೆದಿದ್ದೇನು? ಅಂಜಪ್ಪ ಗಾರ್ಡನ್‍ನಲ್ಲಿ ಚಂದ್ರ ಬರ್ತ್‍ಡೇ ಪಾರ್ಟಿಗೆಂದು ಹೋಗಿದ್ದನು. ಈ ವೇಳೆ ಜೆಜೆ ನಗರದಲ್ಲಿ ಚಿಕನ್ ತರಲು …

Read More »

ಬಿಎ, ಬಿಕಾಂಗೂ ಎಂಟ್ರೆನ್ಸ್ ಎಕ್ಸಾಂ: ಪಿಯು ಅಂಕವಿನ್ನು ಲೆಕ್ಕಕ್ಕಿಲ್ಲ; ಪದವಿ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷೆ

ಉನ್ನತ ಶಿಕ್ಷಣಕ್ಕೆ ತಳಹದಿ ಹಾಗೂ ವೃತ್ತಿಪರ ಕೋರ್ಸ್​ಗಳಿಗೆ ದಿಕ್ಸೂಚಿಯಾಗಬೇಕಾದ ಪಿಯುಸಿ ವ್ಯಾಸಂಗ ಸದ್ದಿಲ್ಲದಂತೆ ಮಹತ್ವ ಕಳೆದುಕೊಳ್ಳುವಂತಹ ವಾತಾವರಣ ಗೋಚರಿಸಿದೆ. ಪದವಿ ಪ್ರವೇಶಕ್ಕೂ ಇನ್ಮುಂದೆ ರಾಷ್ಟ್ರೀಯ ಪ್ರವೇಶ ಪರೀಕ್ಷೆ ವ್ಯವಸ್ಥೆ ಜಾರಿಯಾಗುತ್ತಿದೆ. ಇದರಿಂದ ಡಿಗ್ರಿ ಪ್ರವೇಶಾತಿ ವೇಳೆ ಪಿಯುಸಿ ಅಂಕಗಳ ಮಹತ್ವ ಇಲ್ಲವಾಗಲಿದೆ. ಹೀಗಾಗಿ, ಪ್ರವೇಶ ಪರೀಕ್ಷೆಗಳ ಭರಾಟೆಯಲ್ಲಿ ಪಿಯುಸಿ ಮೌಲ್ಯ ಕಳೆದು ಹೋಗುತ್ತಿದೆಯೇ? ಎರಡು ವರ್ಷಗಳ ಕೋರ್ಸ್ ನಿಷ್ಪ›ಯೋಜಕವೇ? ಎಂಬ ಚರ್ಚೆ ಶೈಕ್ಷಣಿಕ ವಲಯದಲ್ಲಿ ಶುರುವಾಗಿದೆ. ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಕಡ್ಡಾಯವಾಗಿರುವ …

Read More »

ಹಳೆ ವಾಹನ ಮಾಲೀಕರಿಗೆ ಬಿಗ್ ಶಾಕ್, FC ಶುಲ್ಕ 16 ಪಟ್ಟು ಹೆಚ್ಚಳ

ಬೆಂಗಳೂರು: ಹಳೆ ವಾಹನ ಮಾಲೀಕರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. 15 ವರ್ಷ ಮೇಲ್ಪಟ್ಟ ಸಾರ್ವಜನಿಕ ಪ್ರಯಾಣಿಕ ವಾಹನಗಳ ಫಿಟ್ ನೆಸ್ ಸರ್ಟಿಫಿಕೆಟ್ ಪರಿಷ್ಕೃತ ಶುಲ್ಕವನ್ನು 16 ಪಟ್ಟು ಏರಿಕೆ ಮಾಡಲಾಗಿದೆ. ಖಾಸಗಿ ವಾಹನಗಳ ಆರ್.ಸಿ. ನವೀಕರಣ ಶುಲ್ಕ ಕೂಡ ಹೆಚ್ಚಳ ಮಾಡಲಾಗಿದೆ. ಟ್ರಾನ್ಸ್ಪೋರ್ಟ್ ವಾಹನಗಳಿಗೆ 8 ವರ್ಷಗಳವರೆಗೆ ಪ್ರತಿ ಎರಡು ವರ್ಷಕ್ಕೆ ಒಂದು ಸಲ ಫಿಟ್ನೆಸ್ ಸರ್ಟಿಫಿಕೇಟ್ ಮಾಡಿಸಬೇಕಿದೆ. 8 ವರ್ಷಗಳ ನಂತರ ವರ್ಷಕ್ಕೆ ಒಂದು ಸಲ ಫಿಟ್ನೆಸ್ ಸರ್ಟಿಫಿಕೇಟ್ ಕಡ್ಡಾಯವಾಗಿದೆ. …

Read More »

ಇಂದೂ ವಾಹನ ಸವಾರರಿಗೆ ಬಿಗ್ ಶಾಕ್: ಪೆಟ್ರೋಲ್, ಡೀಸೆಲ್ 15 ದಿನದಲ್ಲಿ 9.20 ರೂ. ಹೆಚ್ಚಳ

ಪೆಟ್ರೋಲ್, ಡೀಸೆಲ್ ಬೆಲೆ ಇಂದು ಕೂಡ ಏರಿಕೆಯಾಗಿದೆ. 15 ದಿನಗಳಲ್ಲಿ 13 ನೇ ಬಾರಿ ಹೆಚ್ಚಳವಾಗಿದ್ದು, ಲೀಟರ್ ಗೆ 9.20 ರೂ.ನಷ್ಟು ಏರಿಕೆ ಕಂಡಿದೆ. ದೆಹಲಿಯಲ್ಲಿ ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿ ಲೀಟರ್‌ಗೆ 80 ಪೈಸೆಗಳಷ್ಟು ಏರಿಕೆಯಾಗಿದ್ದು, ಕಳೆದ ಎರಡು ವಾರಗಳಲ್ಲಿ ಲೀಟರ್‌ ಗೆ 9.20 ರೂ. ಹೆಚ್ಚಳವಾಗಿದೆ.   ದೆಹಲಿಯಲ್ಲಿ ಪೆಟ್ರೋಲ್ ದರ ಈ ಹಿಂದೆ 103.81 ರೂ.ನಿಂದ 104.61 ರೂ., ಹಾಗೂ ಡೀಸೆಲ್ ದರ.95.07 …

Read More »