Breaking News

ರಾಷ್ಟ್ರೀಯ

ಗುಜರಾತ್​ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿರುವ ಆಮ್ ಆದ್ಮಿ

ಕೇಜ್ರಿವಾಲ್​ ಮತ್ತು ಭಗವಂತ್ ಮಾನ್ ಇಬ್ಬರೂ ಇಂದು ಮೊದಲು ಸಬರಮತಿ ಆಶ್ರಮಕ್ಕೆ ಭೇಟಿ ಕೊಟ್ಟು ಅಲ್ಲಿಂದ 2 ಕಿಮೀ ದೂರದವರೆಗೆ ರೋಡ್ ಶೋ ನಡೆಸಲಿದ್ದಾರೆ. ಇದಕ್ಕೆ ಪಕ್ಷ ತಿರಂಗ ಯಾತ್ರಾ ಎಂದು ಹೆಸರಿಟ್ಟುಕೊಂಡಿದೆ.ದೆಹಲಿ: ಅರವಿಂದ್​ ಕೇಜ್ರಿವಾಲ್(Arvind Kejriwal)​ಅವರ ಆಮ್​ ಆದ್ಮಿ ಪಕ್ಷ(Aam Aadmy Party)ತನ್ನ ವ್ಯಾಪ್ತಿಯನ್ನು ಹೆಚ್ಚಿಸುತ್ತಿದೆ. ಈ ಬಾರಿ ಚುನಾವಣೆಯಲ್ಲಿ ಪಂಜಾಬ್​ ರಾಜ್ಯವನ್ನು ಗೆದ್ದುಕೊಂಡಿದೆ. ಇದೀಗ ವರ್ಷದ ಕೊನೆಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಗುಜರಾತ್​​ನಲ್ಲಿ ಪಕ್ಷದ ಪ್ರಾಬಲ್ಯ ಹೆಚ್ಚಿಸಲು …

Read More »

ನಕ್ಸಲ್ ನಾಯಕಿ ಸಾವಿತ್ರಿಯನ್ನು ಶೃಂಗೇರಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಚಿಕ್ಕಮಗಳೂರು: ಮಲೆನಾಡಿನ ನಕ್ಸಲ್ ಚಳವಳಿಯಲ್ಲಿ ಸಕ್ರಿಯವಾಗಿದ್ದು, ಸುಮಾರು 1 ದಶಕದಿಂದ ಭೂಗತರಾಗಿ ಇತ್ತೀಚೆಗೆ ಕೇರಳದಲ್ಲಿ ಬಂಧಿತರಾಗಿರುವ ಸಾವಿತ್ರಿ(37) ಅವರನ್ನು ಶುಕ್ರವಾರ ಶೃಂಗೇರಿಯ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಶುಕ್ರವಾರ ಬೆಳಗ್ಗೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಸಾವಿತ್ರಿ ಅವರನ್ನು ಶೃಂಗೇರಿ ಪಟ್ಟಣದ ನ್ಯಾಯಾಲಯದ ಆವರಣಕ್ಕೆ ಕರೆ ತಂದ ಪೊಲೀಸರು ಕೆಲ ಹೊತ್ತಿನ ಬಳಿಕ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶ ಸಚಿನ್ ಅವರ ಮುಂದೆ ಹಾಜರುಪಡಿಸಿದರು. ವಿಚಾರಣೆ ಬಳಿಕ ನ್ಯಾಯಾಧೀಶರು ಆರೋಪಿ ಸಾವಿತ್ರಿ ಅವರನ್ನು ಎ.8ರವರೆಗೆ …

Read More »

ಶಾಂತಿ ಕದಡುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ: ಎಸ್‌ಡಿಪಿಐ ಪ್ರತಿಭಟನೆ

ಚಾಮರಾಜನಗರ: ಹಿಜಾಬ್‌, ಮುಸ್ಲಿಮರಿಗೆ ವ್ಯಾಪಾರ ನಿರ್ಬಂಧ, ಹಲಾಲ್‌ ವಿಚಾರಗಳನ್ನು ಮುಂದಿಟ್ಟುಕೊಂಡು ಕರ್ನಾಟಕದಲ್ಲಿ ಶಾಂತಿ ಸೌಹಾರ್ದತೆಯನ್ನು ಕದಡಲು ಯತ್ನಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ (ಎಸ್‌ಡಿಪಿಐ) ವತಿಯಿಂದ ನಗರದಲ್ಲಿ ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಯಿತು.   ಡೀವಿಯೇಷನ್‌ ರಸ್ತೆಯಲ್ಲಿರುವ ಲಾರಿ ನಿಲ್ದಾಣದಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ‘ಸಮಾಜದಲ್ಲಿ ಜಾತಿ, ಧರ್ಮ ನಡುವೆ ಧ್ವೇಷವನ್ನು ಬಿತ್ತಿ ಶತ …

Read More »

ಉತ್ತರ ಕೊಡಿ: ಅಮಿತ್‌ ಶಾಗೆ ಸಿದ್ದರಾಮಯ್ಯ ಸವಾಲು

ಬೆಂಗಳೂರು: ರಾಜ್ಯ ಪ್ರವಾಸ ಕೈಗೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ನೋಟು ರದ್ದು, ಕೃಷಿ ಕಾಯ್ದೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನೆ ಕೇಳಿದ್ದಾರೆ.   ‘ಆನ್ಸರ್‌ ಮಾಡಿ ಅಮಿತ್‌ ಶಾ’ ಹೆಸರಿನಲ್ಲಿ ಸರಣಿ ಟ್ವೀಟ್‌ ಮಾಡಿರುವ ಅವರು, ‘ಸಹಕಾರ ಸಮ್ಮೇಳನಲ್ಲಿ ಭಾಷಣ ಆರಂಭಿಸುವ ಮುನ್ನ ಈ ಪ್ರಶ್ನೆಗಳಿಗೆ ಉತ್ತರಿಸಿ’ ಎಂದು ಕೇಳಿದ್ದಾರೆ. ‘ಸಹಕಾರ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ನೀಡುತ್ತಿದ್ದೀರಿ. ಈ …

Read More »

ಈ ರಾಶಿಯ ಯುಗಾದಿಯ ಶುಭಯೋಗ ಪ್ರಾರಂಭ!

ಈ ರಾಶಿಯ ಯುಗಾದಿಯ ಶುಭಯೋಗ ಪ್ರಾರಂಭ! ಈ ರಾಶಿಯ ಉದ್ಯೋಗಿಗಳಿಗೆ ಮುಂಬಡ್ತಿ,ವರ್ಗಾವಣೆ,ಮನೆ ಕಟ್ಟಡ ಇತ್ಯಾದಿ ಯಶಸ್ವಿ ಕಾರ್ಯ ಪ್ರಾರಂಭ! ಶನಿವಾರ ರಾಶಿ ಭವಿಷ್ಯ-ಏಪ್ರಿಲ್-2,2022 ಯುಗಾದಿ,ಚೈತ್ರ ನವರಾತ್ರಿ ಸೂರ್ಯೋದಯ: 06:10am, ಸೂರ್ಯಸ್ತ: 06:29pm ಶುಭಕೃತ್ ನಾಮ ಸಂವತ್ಸರ ಶಾಲಿವಾಹನ ಶಕೆ1944, ಸಂವತ್ 2078 ಚೈತ್ರ ಮಾಸ, ಶಿಶಿರ ಋತು, ಶುಕ್ಲ ಪಕ್ಷ, ಉತ್ತರಾಯಣ ತಿಥಿ: ಪಾಡ್ಯ 11:58am ವರೆಗೂ, ನಂತರ ಬಿದಿಗೆ ನಕ್ಷತ್ರ: ರೇವತಿ 11:21am ವರೆಗೂ , ಅಶ್ವಿನಿ ಯೋಗ: …

Read More »

ಎಳೆನೀರು ಮಾರುತ್ತಿದ್ದ ಮಹಿಳೆಯ ಮಾಂಗಲ್ಯ ಸರ ದೋಚಿ ಪರಾರಿ

ಗಂಗಾವತಿ: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿಗೆ ಆಗಮಿಸುವ ಪ್ರವಾಸಿಗರಿಗೆ ಎಳೆನೀರು, ತೆಂಗಿನಕಾಯಿ ಮಾರಾಟ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಸರವನ್ನು ಕಳ್ಳರು ದೋಚಿ ಪರಾರಿಯಾದ ಘಟನೆ ಶುಕ್ರವಾರ ನಡೆದಿದೆ. ಹನುಮನಹಳ್ಳಿ ಗ್ರಾಮದ ಖಾಜಾಬಿ ಹತ್ತಿರ ಬೈಕ್ ನಲ್ಲಿಆಗಮಿಸಿದ ಮೂವರು ತೆಂಗಿನ ಕಾಯಿ ಖರೀದಿಸುವ ನೆಪದಲ್ಲಿ ಮಹಿಳೆಯ ಕತ್ತಿನಲ್ಲಿದ್ದ 2ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.ಶುಕ್ರವಾರ ಅಮವಾಸ್ಯೆಯಾಗಿದ್ದರಿಂದ ಹೆಚ್ಚಿನ ಭಕ್ತರು ಅಂಜನಾದ್ರಿ ಬೆಟ್ಟಕ್ಕೆ ಆಗಮಿಸುತ್ತಿದ್ದು, ಶನಿವಾರ, ಮಂಗಳವಾರ ಅಮಾವಾಸ್ಯೆ ಮತ್ತು ಹುಣ್ಣಿಮೆಯಂದು …

Read More »

ಸಹಕಾರ ಸಮ್ಮೇಳನ: ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಉದ್ಘಾಟನೆ

ಬೆಂಗಳೂರು: ಅರಮನೆ ಮೈದಾನದಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯ ಸಹಕಾರ ಸಮ್ಮೇಳನದಲ್ಲಿ ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆ “ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್” ಉದ್ಘಾಟಿಸಲಾಯಿತು. ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ನಂದಿನಿ ಕ್ಷೀರ ಸಮೃದ್ದಿ ಸಹಕಾರ ಬ್ಯಾಂಕ್ ಲಾಂಛನ ಬಿಡುಗಡೆ ಮಾಡಿದರು.   ಸಮಾರಂಭದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಕರ್ನಾಕಟದಲ್ಲಿ ಸಹಕಾರಿ ರಂಗ ಮಹತ್ವದ ಪಾತ್ರ ವಹಿಸಿದೆ. ಸಹಕಾರ ಗ್ರಾಮೀಣ ಆರ್ಥಿಕ ಚಟುವಟಿಕೆಗೆ ದೊಡ್ಡ …

Read More »

ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿ 20 ಮಕ್ಕಳು ಅಸ್ವಸ್ಥ

ಪಾಟ್ನಾ: ಶಾಲೆಯಲ್ಲಿ ಮಧ್ಯಾಹ್ನ ವೇಳೆ ನೀಡಲಾಗಿದ್ದ ಉಪಹಾರ ಸೇವಿಸಿ 20 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಬಿಹಾರದ ಮಾಧೇಪುರ ಜಿಲ್ಲೆಯ ಕಾಶಿಪುರದಲ್ಲಿ ಬೆಳಕಿಗೆ ಬಂದಿದೆ. ಮಕ್ಕಳು ಸೇವಿಸಿದ ಆಹಾರ ಕಲುಷಿತಗೊಂಡಿದ್ದರಿಂದ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಹುತೇಕ ಮಕ್ಕಳು ಸಹಜ ಸ್ಥಿತಿಗೆ ಮರಳಿದ್ದು, ಇಬ್ಬರು ಮಕ್ಕಳಿಗೆ ಇನ್ನೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರಾದ ಡಾ.ಮುಖೇಶ್‌ಕುಮಾರ್ ತಿಳಿಸಿದ್ದಾರೆ. ಘಟನೆ ಸಂಬಂಧ ಶಾಲಾ ಶಿಕ್ಷಕಿ ಬಬಿತಾ ಕುಮಾರಿ ಅವರಿಂದ ಮಾಹಿತಿ ಪಡೆದ ಬ್ಲಾಕ್ ಶಿಕ್ಷಣಾಧಿಕಾರಿ …

Read More »

130 ಕೋಟಿ ವೆಚ್ಚದಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಶಂಕು ಸ್ಥಾಪನೆ

ಬೆಳಗಾವಿ: ನಗರದ ವಡಗಾವಿಯ ನಾಲ್ಕು ಎಕರೆ ಜಾಗದಲ್ಲಿ 130 ಕೋಟಿ ವೆಚ್ಚದಲ್ಲಿ ಕಿದ್ಚಾಯಿ ಕ್ಯಾನ್ಸರ್ ಸಂಸ್ಥೆ ಆರಂಭಿಸುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಬೆಂಗಳೂರು ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ನಿರ್ದೇಶಕ ಡಾ.ಸಿ.ರಾಮಚಂದ್ರ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರು, ಶಿವಮೊಗ್ಗ, ಮೈಸೂರಿನಲ್ಲಿ ಕೇಂದ್ರ ಆರಂಭಿಸಲಾಗುತ್ತಿದೆ. ಅದೇ ರೀತಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರ ಮುತುವರ್ಜಿಯಿಂದ ಮುಖ್ಯಮಂತ್ರಿಯವರು ಬೆಳಗಾವಿಗೆ ಕ್ಯಾನ್ಸರ್ ಸಂಸ್ಥೆ ಮಂಜೂರು ಮಾಡಲಾಗಿರುತ್ತದೆ. …

Read More »

ನಂಬರ್​ಪ್ಲೇಟ್ ನಿರಾಳ; ಹಳೇ ವಾಹನಕ್ಕೂ ಹೈ ಸೆಕ್ಯುರಿಟಿ ಸಂಖ್ಯಾಫಲಕ ಅಳವಡಿಕೆ

ಬೆಂಗಳೂರು :ಹಳೇ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ (ಎಚ್​ಎಸ್​ಆರ್​ಪಿ) ನಂಬರ್ ಅಳವಡಿಸುವಲ್ಲಿ ನಡೆಯುತ್ತಿರುವ ಗೋಲ್ಮಾಲ್​ಗೆ ಕೊನೆಗೂ ಸರ್ಕಾರವೇ ಬ್ರೇಕ್ ಹಾಕಿದೆ. 2019ರ ಏ.1ಕ್ಕಿಂತ ಮೊದಲು ರಸ್ತೆಗಿಳಿದಿರುವ ಹಳೇ ವಾಹನಗಳ ನಂಬರ್ ಪ್ಲೇಟ್​ಗಳನ್ನು ಎಚ್​ಎಸ್​ಆರ್​ಪಿ ಫಲಕಗಳಾಗಿ ಪರಿವರ್ತಿಸಲು ತೀರ್ವನಿಸಿದೆ. ಜತೆಗೆ ಸರ್ಕಾರವೇ ಗರಿಷ್ಠ ದರ ನಿಗದಿಪಡಿಸಲಿದೆ. ಇದರೊಂದಿಗೆ ಹಳೇ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಳವಡಿಕೆ ನಿಯಮ ಕಡ್ಡಾಯವೋ ಅಲ್ಲವೋ ಎಂಬ ಗೊಂದಲಕ್ಕೂ ತೆರೆಬಿದ್ದಂತಾಗಿದೆ. ಹೊಸ ವ್ಯವಸ್ಥೆ ಜಾರಿ ವಿಚಾರದ …

Read More »