ತೀರ್ಥಹಳ್ಳಿ: ‘ತಾಲ್ಲೂಕಿನ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯ ಕಸ ಸಂಗ್ರಹಣೆ ವಾಹನ ಆರಂಭದಲ್ಲೇ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಗ್ರಾಮಸ್ಥರು, ಜನಪ್ರತಿನಿಧಿಗಳು ಗೋಗರೆದರೂ ಕಸ ವಿಲೇವಾರಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ಪಂದಿಸುತ್ತಿಲ್ಲ’ ಎಂಬ ದೂರು ಸಾರ್ವಜನಿಕರಿಂದ ಕೇಳಿ ಬಂದಿದೆ. ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 8 ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಿದೆ. ಗ್ರಾಮದ ವ್ಯಾಪ್ತಿಯಲ್ಲಿ ಅನೇಕ ವಾಣಿಜ್ಯ ಮಳಿಗೆ, ದಿನಂಪ್ರತಿ ಸಭೆ-ಸಮಾರಂಭಗಳು ನಡೆಯುವುದರಿಂದ ಹೆಚ್ಚು ಕಸ …
Read More »ಕಾಂಗ್ರೆಸ್ ಗೆ ಸಿದ್ದು ಅನಿವಾರ್ಯ.. ಅವರಿಲ್ಲ ಎಂದರೆ ಪಕ್ಷವೇ ಇಲ್ಲ ಎಂದರ್ಥ :ಕೆ.ಎನ್. ರಾಜಣ್ಣ
ತುಮಕೂರು : ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾಸ್ ಲೀಡರ್, ಅವರ ಅನಿವಾರ್ಯತೆ ಕಾಂಗ್ರೆಸ್ ಪಕ್ಷಕ್ಕೆ ಇದೆ ಇನ್ನು ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಇಲ್ಲ ಎಂದರೆ ಕಾಂಗ್ರೆಸ್ ಪಕ್ಷ ಇರಲ್ಲ ಎಂದು ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಕೆ ಎನ್ ರಾಜಣ್ಣ ಆಚರಿ ಹೇಳಿಕೆಯನ್ನು ನೀಡಿದ್ದಾರೆ . ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ಸಾಮೂಹಿಕ ನಾಯಕತ್ವ …
Read More »ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳದ ಯುವತಿ ಮೇಲೆ ಗ್ಯಾಂಗ್ ರೇಪ್:
ಆರೋಪಿಗಳ ಪೈಕಿ ರಜತ್ ಡೇಟಿಂಗ್ ಆಯಪ್ ಮೂಲಕ ಯುವತಿಯನ್ನ ಪರಿಚಯಿಸಿಕೊಂಡಿದ್ದ. ಪರಿಚಯ ಸ್ನೇಹಕ್ಕೆ ತಿರುಗಿತ್ತು. ಇಬ್ಬರು ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡಿದ್ದರು. ಸಲುಗೆ ಹೆಚ್ಚಾದ ಹಿನ್ನೆಲೆ ಇದೇ ತಿಂಗಳು 24ರಂದು ಯುವತಿಯನ್ನ ರಜತ್ ಮನೆಗೆ ಆಹ್ವಾನಿಸಿದ್ದ. ಈ ವೇಳೆ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು ಎಂದು ತಿಳಿದುಬಂದಿದೆ. ಬೆಂಗಳೂರು: ರಾಜಧಾನಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿ ಮೇಲೆ ಸಾಮೂಹಿಕ ಆತ್ಯಾಚಾರ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ …
Read More »ಹಿಜಾಬ್ ಧರಿಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯರು: ಮುಖ್ಯ ಅಧೀಕ್ಷಕ ಸೇರಿ 7 ಶಿಕ್ಷಕರು ಸಸ್ಪೆಂಡ್
ಗದಗದ ಸಿ.ಎಸ್.ಪಾಟೀಲ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆದಿದ್ದರು. ಗದಗ: ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಇಬ್ಬರು ಪರೀಕ್ಷಾ ಮುಖ್ಯ ಅಧೀಕ್ಷಕರು ಸೇರಿ ಏಳು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಡಿಡಿಪಿಐ ಜಿ.ಎಂ.ಬಸವಲಿಂಗಪ್ಪ ಈ ಕುರಿತು ಆದೇಶ ಹೊರಡಿಸಿದ್ದು, ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿದ್ದಾರೆ. ನಗರದ ಸಿ.ಎಸ್.ಪಾಟೀಲ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅನುಮತಿಸಲಾಗಿತ್ತು
Read More »ಈಶ್ವರಪ್ಪ ವಿರುದ್ಧ ಗುತ್ತಿಗೆದಾರ ಸಂತೋಷ್ ಪಾಟೀಲ್ ಆರೋಪ
ಬೆಳಗಾವಿ : ಕಮೀಷನ್ ಆರೋಪದಿಂದ ನುಣುಚಿಕೊಳ್ಳಲು ಸಚಿವ ಕೆ.ಎಸ್. ಈಶ್ವರಪ್ಪನವರು ಏನೇನೋ ಹೇಳಿಕೆ ನೀಡುತ್ತಿದ್ದಾರೆ ಎಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಆರೋಪಿಸಿದ್ದಾರೆ. ಈ ಕುರಿತು ವಿಡಿಯೋ ಹೇಳಿಕೆ ಜೊತೆಗೆ ಬಿಜೆಪಿ ಮೆಂಬರ್ಶಿಪ್ ಕಾರ್ಡ್ ಸಹ ಬಿಡುಗಡೆ ಮಾಡಿದ್ದಾರೆ. ಮುಂದೆ ಆಗುವ ಅನಾಹುತಕ್ಕೆ ಈಶ್ವರಪ್ಪನವರೇ ಹೊಣೆ : ನಿಮ್ಮ ಮೇಲೆ ವಿಶ್ವಾಸವಿಟ್ಟು ಕಾಮಗಾರಿ ಪೂರ್ಣ ಮಾಡಿದ್ದೇನೆ. ವರ್ಕ್ ಆರ್ಡರ್, ಪೇಮೆಂಟ್ ಇಸ್ಯೂ ಮಾಡುವುದಾಗಿ ಹೇಳಿದ್ದಾಗಲೇ ಕಾಮಗಾರಿ ಮಾಡಿದ್ದೇನೆ. ಸುಮ್ಮನೇ ನುಣುಚಿಕೊಳ್ಳುವ ಸಲುವಾಗಿ ಅವನು ಯಾರು …
Read More »ಐಪಿಎಲ್ನಲ್ಲಿ ಕಠಿಣ ನಿಯಮ ಜಾರಿ ಮಾಡಲು ಮುಂದಾದ ಬಿಸಿಸಿಐ
IPL 2022: ಗುಜರಾತ್ ಟೈಟನ್ಸ್ ತಂಡದ ಆರಂಭಿಕನಾಗಿದ್ದ ಜೇಸನ್ ರಾಯ್ ಹಾಗೂ ಕೆಕೆಆರ್ ತಂಡಕ್ಕೆ ಆರಂಭಿಕನಾಗಿ ಅಲೆಕ್ಸ್ ಹೇಲ್ಸ್ ಆಯ್ಕೆಯಾಗಿದ್ದರು.ಐಪಿಎಲ್ ಸೀಸನ್ 15 (IPL 2022) ಶುರುವಾಗಿದೆ. ಈಗಾಗಲೇ ಬಹುತೇಕ ತಂಡಗಳ ಮೊದಲ ಪಂದ್ಯ ಮುಗಿದಿದೆ. ಇದಾಗ್ಯೂ ಅನೇಕ ವಿದೇಶಿ ಆಟಗಾರರು ಇನ್ನೂ ಕೂಡ ಐಪಿಎಲ್ನಲ್ಲಿ ಕಾಣಿಸಿಕೊಂಡಿಲ್ಲ. ರಾಷ್ಟ್ರೀಯ ತಂಡಗಳಲ್ಲಿರುವ ಆಟಗಾರರು ಇನ್ನಷ್ಟೇ ಐಪಿಎಲ್ಗೆ ಆಗಮಿಸಬೇಕಿದೆ. ಆದರೆ ಈ ಆಟಗಾರರು ಬಂದೇ ಬರಲಿದ್ದಾರೆ ಎಂಬುದಕ್ಕೆ ಯಾವುದೇ ಖಚಿತತೆ ಇಲ್ಲ. ಹೀಗಾಗಿಯೇ …
Read More »ಮಗುವಿನಂಥ ಮನಸ್ಸು.. ತೊಟ್ಟಿಲಲ್ಲಿ ಮಲಗಿ ಮಗುವಾದ ‘ದೊಡ್ಮನೆ’ ಶಿವಣ್ಣ..!
ಸರಳ, ಸಜ್ಜನಿಕೆ, ಸ್ನೇಹ ಜೀವಿ, ಮಗು ಥರಾ ಮನಸ್ಸಿನ ಶಿವಣ್ಣ ಮಕ್ಕಳ ಜೊತೆ ಅಕ್ಷರಶಃ ಮಗುವಾಗಿ ಬಿಡ್ತಾರೆ.. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಶಿವಣ್ಣರಿಗೆ ಸಂಬಂಧಿಸಿದ ವಿಡಿಯೋ ಒಂದು ಭಾರೀ ವೈರಲ್ ಆಗ್ತಿದೆ. ಸಂಬಂಧಿಕರ ಮಕ್ಕಳ ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ತೆಗೆದ ಫೋಟೋ ಹಾಗೂ ವಿಡಿಯೋಗಳು ಇವು ಎನ್ನಲಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಶಿವಣ್ಣ, ತೊಟ್ಟಿಲಲ್ಲಿ ಮಲಗಿಕೊಂಡಿದ್ದಾರೆ. ಕಾಲು ಮೇಲೆ ಕಾಲು ಹಾಕಿ ಮಲಗಿ, ಒಂದು ಕೈಯನ್ನ ತಲೆ ದಿಂಬಾಗಿ ಇಟ್ಟುಕೊಂಡು …
Read More »ಕೊಂಡೋತ್ಸವದ ವೇಳೆ ಅವಘಡ; ಮಹಿಳೆ ಸಾವು, 45ಕ್ಕೂ ಹೆಚ್ಚು ಮಂದಿಗೆ ಗಾಯ
ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಹುಲಗೆರೆಪುರದಲ್ಲಿ ಕೊಂಡೋತ್ಸವ ನಡೆಯುತ್ತಿದ್ದ ವೇಳೆ ಅವಘಡ ನಡೆದಿದೆ. ಕಟ್ಟಡ ಒಂದರ ಸಜ್ಜ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿದ್ದಾಳೆ. ಪುಟ್ಟಲಿಂಗಮ್ಮ ಮೃತ ಮಹಿಳೆ. ಗ್ರಾಮದ ಬಸವೇಶ್ವರ ದೇವಾಲಯದ ಕೊಂಡೋತ್ಸವ ಇತ್ತು. ಈ ಕೊಂಡೋತ್ಸವ ನೋಡಲು ಹಳೆಯ ಕಟ್ಟಡದ ಮೇಲೆ ಜನರು ನಿಂತಿದ್ದರು. ಹಳೆ ಕಟ್ಟಡವಾದ್ದರಿಂದ ಮನೆಯ ಸಜ್ಜ ಕುಸಿದು ಮಹಿಳೆ ಸಾವನ್ನಪ್ಪಿದ್ದಾಳೆ. ದುರ್ಘಟನೆಯಲ್ಲಿ ಸುಮಾರು 30 ರಿಂದ 40 ಜನರಿಗೆ ಗಾಯವಾಗಿದೆ. ಗಾಯಳುಗಳಿಗೆ ಮದ್ದೂರಿನ ಸರ್ಕಾರಿ …
Read More »ಡೆತ್ನೋಟ್ ಬರೆದಿಟ್ಟು ಶಂಕರಪ್ಪ ಆತ್ಮಹತ್ಯೆ! ಮದ್ವೆಯಾದ 5 ತಿಂಗಳಲ್ಲೇ ದುರಂತ, ಪತ್ನಿ ಮೇಘನಾಳ ಗೋಳಾಟ ನೋಡಲಾಗ್ತಿಲ್ಲ.
ಕುಣಿಗಲ್: ವಯಸ್ಸಿನಲ್ಲಿ ತನಗಿಂತ 20 ವರ್ಷ ದೊಡ್ಡವನ ಜತೆ ಯುವತಿಯೇ ಇಷ್ಟಪಟ್ಟು ಸರಳವಾಗಿ ಮದುವೆ ಆಗಿದ್ದರು. ಈ ಜೋಡಿಯ ಫೊಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು ಕೂಡ. ‘ಒಲವಿನ ಬದುಕಿಗೆ ಪ್ರೀತಿಯೊಂದಿದ್ದರೆ ಸಾಕು ಬೇರೇನೂ ಬೇಡ. ಶುಭವಾಗಲಿ’ ಎಂದು ನೂರಾರು ಜನ ಹರಸಿದ್ದರು ಕೂಡ. ಆದರೀಗ ಈ ಜೋಡಿಯ ಬಾಳಲ್ಲಿ ದುರಂತ ಸಂಭವಿಸಿದೆ. ಯುವತಿ ಜತೆ ಸಪ್ತಪದಿ ತುಳಿದಿದ್ದ ರೈತ ಶಂಕರಪ್ಪ ಇಂದು (ಮಂಗಳವಾರ) ಬೆಳಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳದಲ್ಲಿ …
Read More »53.79 ಟನ್ ಕಬ್ಬು ಸಾಗಿಸಿ ದಾಖಲೆ
ಮುಧೋಳ: ಜಮಖಂಡಿ ತಾಲ್ಲೂಕು ನಾವಲಗಿ ಗ್ರಾಮದ ಪ್ರಗತಿಪರ ರೈತ ಬಸಪ್ಪ ಸದಪ್ಪ ಮುಗಳಖೋಡ ತಮ್ಮ ಜಮೀನಿನಲ್ಲಿ ಬೆಳೆದ 53.79 ಟನ್ ಕಬ್ಬನ್ನು ತಮ್ಮ ಟ್ರ್ಯಾಕ್ಟರ್ ನಲ್ಲಿ ಮುಧೋಳದ ನಿರಾಣಿ ಸಕ್ಕರೆ ಕಾರ್ಖಾನೆಗೆ ಸಾಗಿಸಿ ದಾಖಲೆ ಮಾಡಿದರು. ನಿರಾಣಿ ಸಕ್ಕರೆ ಕಾರ್ಖಾನೆಯ ಕಬ್ಬು ವಿಭಾಗದ ನಿರ್ದೇಶಕ ಎನ್.ವಿ ಪಡಿಯಾರ ಮತ್ತು ಡಿ.ಬಿ.ನಾಯಕ, ಕೆ. ದ್ವಾರಕೀಶ್, ಅವರು ಪ್ರಗತಿಪರ ರೈತ ಬಸಪ್ಪ ಅವರನ್ನು ಸನ್ಮಾನಿಸಿದರು. ‘53.79 ಟನ್ ಕಬ್ಬು ಸಾಗಿಸಿರುವುದು ಸಾರ್ವಕಾಲಿಕ ದಾಖಲೆಯಾಗಿದೆ’ ಎಂದು …
Read More »
Laxmi News 24×7