Breaking News

ರಾಷ್ಟ್ರೀಯ

ಕರ್ನಾಟಕದಲ್ಲೇ ತಲೆಎತ್ತಲಿದೆ ದೇಶದ ಲೀಥಿಯಂ ಬ್ಯಾಟರಿ ತಯಾರಿಕೆಯ ಅತಿದೊಡ್ಡ ಕಾರ್ಖಾನೆ

ರಾಜ್ಯದಲ್ಲಿ ಲಿಥಿಯಂ-ಐಯಾನ್ ಸೆಲ್ ಉತ್ಪಾದನೆಗಾಗಿ ₹6,000 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲು ‌ಎಕ್ಸೈಡ್ ಇಂಡಸ್ಟ್ರೀಸ್ ಮುಂದೆ ಬಂದಿದೆ. ಈ ನಿಟ್ಟಿನಲ್ಲಿ ಗುರುವಾರ ಎಕ್ಸೈಡ್ ಇಂಡಸ್ಟ್ರೀಸ್ ವ್ಯವಸ್ಥಾಪಕ ನಿದೇರ್ಶಕ ಮತ್ತು ಸಿಇಒ ಸುಬೀರ್ ಚಕ್ರವರ್ತಿ ಅವರು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.   ಇದು ದೇಶದಲ್ಲೇ ಅತಿದೊಡ್ಡ ಲಿಥಿಯಂ ಆಧರಿತ ಬ್ಯಾಟರಿ ಕೋಶಗಳನ್ನು ಉತ್ಪಾದಿಸುವ ಗಿಗಾ ಫ್ಯಾಕ್ಟರಿ …

Read More »

ರಾಜ್ಯಸಭೆಯಿಂದ ನಿವೃತ್ತಿಯಾಗುತ್ತಿರುವ 72 ಸಂಸದರಿಗೆ ಬೀಳ್ಕೊಡುಗೆ; ಫೋಟೋಗೆ ಫೋಸ್‌

ನವದೆಹಲಿ: ರಾಜ್ಯಸಭೆಯ 72 ನಿವೃತ್ತ ಸದಸ್ಯರಿಗೆ ಇಂದು ಬೀಳ್ಕೊಡುಗೆ ನೀಡಲಾಗಿದ್ದು, ರಾಜ್ಯಸಭಾ ಸಭಾಪತಿ ಎಂ ವೆಂಕಯ್ಯ ನಾಯ್ಡು, ಉಪ ಸಭಾಪತಿ ಹರಿವಂಶ ನಾರಾಯಣ ಸಿಂಗ್, ಪ್ರಧಾನಿ ಮೋದಿ ಹಾಗೂ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ ಗ್ರೂಪ್‌ ಫೋಟೋ ತೆಗೆಸಿಕೊಂಡರು. ಮೇಲ್ಮನೆಯ ಕೆಲ ಸದಸ್ಯರು ಈ ತಿಂಗಳು ನಿವೃತ್ತಿಯಾಗುತ್ತಿದ್ದು, ಇನ್ನು ಕೆಲವರು ಸ್ವಲ್ಪ ಸಮಯದ ನಂತರ ನಿವೃತ್ತರಾಗುತ್ತಿದ್ದಾರೆ. ಸಂಸತ್ತಿನ ಸಂಪ್ರದಾಯಕ್ಕೆ ಅನುಗುಣವಾಗಿ ಫೋಟೋ ಸೆಷನ್ ನಡೆಸಲಾಯಿತು. ರಾಜ್ಯಸಭೆಯು ನಿವೃತ್ತಿಯಾಗುವ ಸದಸ್ಯರಿಗೆ ಬೀಳ್ಕೊಡುಗೆ …

Read More »

ಚುನಾವಣೆಗೆ ವರ್ಷವಿರುವಾಗಲೇ ಸಿದ್ದರಾಮಯ್ಯ ಸೋಲು ಒಪ್ಪಿಕೊಂಡಿದ್ದಾರೆ: ಬಿಜೆಪಿ Public TV03/31/2022

ಬೆಂಗಳೂರು: ಸಿದ್ದರಾಮಯ್ಯ ಅವರು ಚುನಾವಣೆಗೆ ವರ್ಷವಿರುವಾಗಲೇ ಸೋಲನ್ನು ಒಪ್ಪಿಕೊಂಡು ಬಿಟ್ಟಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾಲೆಳಿದಿದೆ. ಟ್ವೀಟ್‍ನಲ್ಲಿ ಏನಿದೆ?: ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಯಾಗಿದ್ದಾಗಲೇ ಸೋತ ಭಯ, ಇಂದು ವಿಪಕ್ಷ ನಾಯಕನಾಗಿರುವಾಗಲೂ ಕಾಡುತ್ತಿದೆ. ಚುನಾವಣೆಗೆ ವರ್ಷವಿರುವಾಗಲೇ ಸೋಲು ಒಪ್ಪಿಕೊಂಡು ಬಿಟ್ಟಿದ್ದಾರೆ. ಸಿದ್ದರಾಮಯ್ಯನವರೇ, ಜನರು ತಿರಸ್ಕರಿಸುವ ಭಯವನ್ನು ಮತಯಂತ್ರದ ಮೇಲೆ ಹಾಕುವುದೇಕೆ? ಎಂದು ಟೀಕಿಸಿದೆ.ಬುಧವಾರ ವಿಧಾನಸಭೆಯಲ್ಲಿ ಚುನಾವಣೆ ಸುಧಾರಣೆ ಅಗತ್ಯತೆ ಕುರಿತ ಚರ್ಚೆಯಲ್ಲಿ ಮಾತನಾಡಿದ್ದ ವಿರೋಧ ಪಕ್ಷದ ನಾಯಕ …

Read More »

ನನ್ನ ಹತ್ತಿರ ಡೇಂಜರ್ಸ್ ಹುಡುಗೀರು ಇದ್ದಾರೆ-ರಾಮ್ ಗೋಪಾಲ್ ವರ್ಮಾ ಹೀಗಂದಿದ್ಯಾಕೆ..?

ಬಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಮಾಡಿರುವ ಟ್ವಿಟ್ ವಾಪಸ್ಸು ಅವರ ಬುಡಕ್ಕೆ ಬಂದಿದೆ. ನಿರ್ದೇಶಕ ರಾಜಮೌಳಿ ಅವರನ್ನು ಕಾಲೆಳೆಯಲು ಹೋಗಿ, ಅಭಿಮಾನಿಗಳಿಂದ ತಾವೇ ಕಾಲೆಳಿಸಿಕೊಂಡಿದ್ದಾರೆ ವರ್ಮಾ.ರಾಜಮೌಳಿ, ಜೂನಿಯರ್ ಎನ್.ಟಿ.ಆರ್ ಮತ್ತು ರಾಮ್ ಚರಣ್ ತೇಜ ಮೂವರು ಇರುವ ಫೋಟೋವೊಂದನ್ನು ಹಾಕಿ, ‘ರಾಜಮೌಳಿ ಸರ್, ನಿಮ್ಮೊಂದಿಗೆ ಇಬ್ಬರು ಡೇಂಜರ್ಸ ಗಂಡಸರಿದ್ದರೆ, ನನ್ನ ಹತ್ತಿರ ಡೇಂಜರ್ಸ್ ಹುಡುಗಿಯರು ಇದ್ದಾರೆ’ ಎಂದು ಬರೆದು ಟ್ವಿಟ್ ಮಾಡಿದ್ದಾರೆ. ಆ ಹುಡುಗಿಯರು ಯಾರು ಎನ್ನುವುದನ್ನೂ ಬಹಿರಂಗ …

Read More »

10ನೇ ದಿನದಲ್ಲಿ 9ನೇ ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ನವದೆಹಲಿ: ಪೆಟ್ರೋಲ್, ಡೀಸೆಲ್ ದರವು ಕಳೆದ 10 ದಿನಗಳಲ್ಲಿ 9ನೇ ಬಾರಿ ಏರಿಕೆಯಾಗಿದ್ದು, ಗುರುವಾರವೂ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್‍ಗೆ 80 ಪೈಸೆ ಏರಿಕೆಯಾಗಿದೆ. ಒಟ್ಟಾರೆಯಾಗಿ ಒಂದೇ ವಾರದಲ್ಲಿ ಲೀಟರ್‌ಗೆ 6.40ರೂ. ಏರಿಕೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 106.48 ರೂ. ಇದ್ದ ಪೆಟ್ರೋಲ್ ದರ 107.32 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್‌ಗೆ 90.50 ರೂ. ಇದ್ದ ಡೀಸೆಲ್ ದರ ರೂ. 91.29ಕ್ಕೆ ಏರಿಕೆಯಾಗಿದೆ.ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ. …

Read More »

ತರ ಹೆಸರಿಗೇ ಉಳುವ ಭೂಮಿ : ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು, ಮಾ.31- ಹಲವಾರು ವರ್ಷಗಳಿಂದ ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ಅವರ ಹೆಸರಿಗೆ ನೀಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ವಿಧಾನ ಪರಿಷತ್‍ನಲ್ಲಿ ಕಾಂಗ್ರೆಸ್ ಸದಸ್ಯ ಕೆ.ಹರೀಶ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ದಕ್ಷಿಣ ಕನ್ನಡ ಭಾಗದಲ್ಲಿ ಕುಮ್ಕಿ ಭಾಣಿ ಭೂಮಿಗಳಿವೆ, ಉತ್ತರ ಕನ್ನಡ ಜಿಲ್ಲಾಯಲ್ಲಿ ಬೆಟ್ಟ, ಹಾಡಿಗಳಿವೆ, ಮೈಸೂರು ಭಾಗದಲ್ಲಿ ಕಾನು ಮತ್ತು ಸೊಪ್ಪಿನ ಬೆಟ್ಟ ಭೂಮಿಗಳು, ಕೊಡಗಿನಲ್ಲಿ ಜಮ್ಮಾ ಮತ್ತು …

Read More »

ಒಂದು ಅಂಕ ವ್ಯತ್ಯಾಸ ಇದ್ದರೂ ಅಂಕಪಟ್ಟಿ ಬದಲು?

ಬೆಂಗಳೂರು: ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನ ಪದ್ಧತಿಯಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಪದವಿಪೂರ್ವ ಶಿಕ್ಷಣ ಇಲಾಖೆ ಮುಂದಾಗಿದ್ದು, ಇನ್ನು ಮುಂದೆ ಒಂದು ಅಂಕದ ವ್ಯತ್ಯಾಸ ಇದ್ದರೂ ಅಂಕ ಪಟ್ಟಿ ಬದಲಿಸಲು ನಿರ್ಧರಿಸಿದೆ. ಮುಂದಿನ ಶೈಕ್ಷಣಿಕ ಸಾಲಿನಿಂದಲೇ ಹೊಸ ನಿಯಮ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.   ಹಾಲಿ ನಿಯಮದ ಪ್ರಕಾರ ಮರು ಮೌಲ್ಯಮಾಪನದ ವೇಳೆ ಆರು ಅಂಕಗಳಿಗಿಂತ ಹೆಚ್ಚು ಅಂಕಗಳ ವ್ಯತ್ಯಾಸ ಇದ್ದರೆ ಮಾತ್ರ …

Read More »

ಟಿಪ್ಪು’ ಸ್ವಾತಂತ್ರ್ಯ ಯೋಧ ಎನ್ನುವುದೇ ಉತ್ಪ್ರೇಕ್ಷೆ: ಬಿಜೆಪಿ ಟೀಕೆ

ಬೆಂಗಳೂರು: ಟಿಪ್ಪು ಸುಲ್ತಾನ್ ಈ ದೇಶದ ಸ್ವಾತಂತ್ರ್ಯ ಯೋಧ ಎನ್ನುವುದೇ ಒಂದು ಉತ್ಪ್ರೇಕ್ಷೆ ಎಂದು ರಾಜ್ಯ ಬಿಜೆಪಿ ಘಟಕವು ಟೀಕಿಸಿದೆ. ಈ ಕುರಿತು ಬುಧವಾರ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, ‘ಉತ್ತರ ಭಾರತದಲ್ಲಿ ಔರಂಗಜೇಬ್, ದಕ್ಷಿಣದಲ್ಲಿ ಟಿಪ್ಪು ಸುಲ್ತಾನ್ ಮತಾಂಧ ರಾಜಸತ್ತೆಯ ಸೃಷ್ಟಿಕರ್ತರು. ಕತ್ತಿಯ ಮೊನೆಯಿಂದ ಅಮಾಯಕರ ಬದುಕು ಕಸಿದುಕೊಂಡ ಮತಾಂಧರಿವರು. ಇಂಥ ಮತೀಯ ಸುಳ್ಳು ಇತಿಹಾಸವನ್ನು ನಮ್ಮ ಮಕ್ಕಳು ಓದಬೇಕೇ?’ ಎಂದು ಪ್ರಶ್ನಿಸಿದೆ. ‘ಟಿಪ್ಪು ಸುಲ್ತಾನ್ ಈ ದೇಶದ …

Read More »

ನಿಗದಿತ ದಿನ ಬಾರದ ಕಸ ಸಂಗ್ರಹ ವಾಹನ

ತೀರ್ಥಹಳ್ಳಿ: ‘ತಾಲ್ಲೂಕಿನ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯ ಕಸ ಸಂಗ್ರಹಣೆ ವಾಹನ ಆರಂಭದಲ್ಲೇ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಗ್ರಾಮಸ್ಥರು, ಜನಪ್ರತಿನಿಧಿಗಳು ಗೋಗರೆದರೂ ಕಸ ವಿಲೇವಾರಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ಪಂದಿಸುತ್ತಿಲ್ಲ’ ಎಂಬ ದೂರು ಸಾರ್ವಜನಿಕರಿಂದ ಕೇಳಿ ಬಂದಿದೆ. ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 8 ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಿದೆ. ಗ್ರಾಮದ ವ್ಯಾಪ್ತಿಯಲ್ಲಿ ಅನೇಕ ವಾಣಿಜ್ಯ ಮಳಿಗೆ, ದಿನಂಪ್ರತಿ ಸಭೆ-ಸಮಾರಂಭಗಳು ನಡೆಯುವುದರಿಂದ ಹೆಚ್ಚು ಕಸ …

Read More »

ಕಾಂಗ್ರೆಸ್ ಗೆ ಸಿದ್ದು ಅನಿವಾರ್ಯ.. ಅವರಿಲ್ಲ ಎಂದರೆ ಪಕ್ಷವೇ ಇಲ್ಲ ಎಂದರ್ಥ :ಕೆ.ಎನ್. ರಾಜಣ್ಣ

ತುಮಕೂರು : ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾಸ್ ಲೀಡರ್, ಅವರ ಅನಿವಾರ್ಯತೆ ಕಾಂಗ್ರೆಸ್ ಪಕ್ಷಕ್ಕೆ ಇದೆ ಇನ್ನು ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಇಲ್ಲ ಎಂದರೆ ಕಾಂಗ್ರೆಸ್ ಪಕ್ಷ ಇರಲ್ಲ ಎಂದು ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಕೆ ಎನ್ ರಾಜಣ್ಣ ಆಚರಿ ಹೇಳಿಕೆಯನ್ನು ನೀಡಿದ್ದಾರೆ .   ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ಸಾಮೂಹಿಕ ನಾಯಕತ್ವ …

Read More »