Breaking News

ರಾಷ್ಟ್ರೀಯ

ರಾಜಕೀಯಕ್ಕಿಂತ ಕಾವೇರಿಯೇ ಮುಖ್ಯ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಒಗ್ಗಟ್ಟು ಪ್ರದರ್ಶನ

ಬೆಂಗಳೂರು: ಮೇಕೆದಾಟು ವಿಷಯದಲ್ಲಿ ರಾಜಕೀಯಕ್ಕಿಂತ ನಾಡಿನ ಜನರ ಹಿತ ಮುಖ್ಯ. ನಮ್ಮ ನೆಲ, ಜಲ, ಭಾಷೆ, ಗಡಿಗೆ ಸಂಬಂಧಿಸಿದ ವಿಷಯದಲ್ಲಿ ನಾವೆಲ್ಲ ಒಂದೇ ಎಂದು ನೆರೆ ರಾಜ್ಯಕ್ಕೆ ಸಂದೇಶ ಕಳುಹಿಸಿದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮುಖ್ಯ ನಾಯಕರು ಮಾತಿನ ಚಾಟಿ ಬೀಸಿ ವಿಧಾನಸಭೆಯಿಂದಲೇ ತಮಿಳುನಾಡಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ಮಂಗಳವಾರ ಪ್ರಶ್ನೋತ್ತರ ಕಲಾಪದ ಬಳಿಕ ಶೂನ್ಯ ವೇಳೆಯಲ್ಲಿ ತಮಿಳುನಾಡು ವಿಧಾನಸಭೆ ನಿರ್ಣಯದ ವಿಷಯ ಪ್ರಸ್ತಾಪವಾಯಿತು. ಈ ವೇಳೆ, ತಮಿಳುನಾಡಿನ ಗದಾ ಪ್ರಹಾರ …

Read More »

ಕದ್ರಿ ದೇವಳದ ಹುಂಡಿ ಹಣವನ್ನೇ ನುಂಗಿದ ಮಹಿಳಾ ಟ್ರಸ್ಟಿ!

ಮಂಗಳೂರು: ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದವರು, ಅಲ್ಲಿನ ಅಭಿವೃದ್ಧಿ ವಿಚಾರ ನೋಡುವುದು, ಹಿತ ಕಾಪಾಡುವ ಕೆಲಸ ಮಾಡಬೇಕು. ರಾಜ್ಯದಲ್ಲೇ ಬಹುತೇಕ ಆಸ್ತಿಕರು ಭೇಟಿ ನೀಡುವ ತಾಣ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನ. ಇಲ್ಲಿನ ಮಹಿಳಾ ಟ್ರಸ್ಟಿಯೋರ್ವರು ಹುಂಡಿಯ ಹಣವನ್ನೇ ನುಂಗಿ ಹಾಕಿರುವುದು ಈಗ ಬಯಲಾಗಿದೆ. ಫೆಬ್ರವರಿಯಲ್ಲಿ ನಡೆದಿರುವ ಈ ಪ್ರಕರಣ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಈಗ ವಿಚಾರ ಹಲವು ತಿರುವು ಪಡೆದುಕೊಂಡಿದೆ. ಸ್ಥಳೀಯರು ಹಾಗೂ ದೇಗುಲದ ಭಕ್ತರು ಈ ಪ್ರಕರಣದ ಕುರಿತು …

Read More »

ಜೇಮ್ಸ್​’ ಪ್ರದರ್ಶನ ತಡೆಗೆ ಬಿಜೆಪಿ ಯತ್ನ!

ಬೆಂಗಳೂರು: ರಾಜ್ಯದ ಅನೇಕ ಕಡೆ ಬಿಜೆಪಿ ಶಾಸಕರು ನಟ ಪುನೀತ್​ ರಾಜ್​ಕುಮಾರ್​ ಅಭಿನಯದ ಜೇಮ್ಸ್​ ಪ್ರದರ್ಶನ ನಿಲ್ಲಿಸಿ ‘ದಿ ಕಾಶ್ಮೀರ್​ ಫೈಲ್ಸ್’​ ಚಿತ್ರ ಪ್ರದರ್ಶನ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ ಎಂಬ ದೂರುಗಳಿವೆ. ಸರ್ಕಾರ ಕೂಡಲೇ ಈ ದೌರ್ಜನ್ಯಕ್ಕೆ ತಡೆ ಹಾಕಬೇಕೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.   ಸೋಮವಾರ ಜೇಮ್ಸ್​ ಚಿತ್ರದ ನಿರ್ಮಾಪಕ ಕಿಶೋರ್ ಅವರು​ ನನ್ನನ್ನು ಭೇಟಿಯಾಗಿ, ಅನೇಕ ಕಡೆಗಳಲ್ಲಿ ಬಿಜೆಪಿ ಶಾಸಕರು ಮತ್ತು ಕಾರ್ಯಕರ್ತರು ಜೇಮ್ಸ್​ ಚಿತ್ರ ಪ್ರದರ್ಶನ …

Read More »

ಕಚ್ಚಾ ಬಾದಮ್​ ಹಾಡಿಗೆ ಪೊಲೀಸ್​ ಸಿಬ್ಬಂದಿ ಹಾಕಿದ ಸ್ಟೆಪ್ಸ್​:

ನವದೆಹಲಿ: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಹಲ್​ಚಲ್​ ಎಬ್ಬಿಸಿರುವ ಹಾಡೆಂದರೆ ಅದು ಕಚ್ಚಾ ಬಾದಾಮ್. ಫೇಸ್​ಬುಕ್​, ಟ್ವಿಟರ್​, ಯೂಟ್ಯೂಬ್​ ಮತ್ತು ಇನ್​ಸ್ಟಾಗ್ರಾಂ ಎಲ್ಲಿ ನೋಡಿದರೂ ಬರೀ ಕಚ್ಚಾ ಬಾದಾಮ್​ ರೀಮಿಕ್ಸ್​ ಹಾಡೇ ಕಣ್ಣು ಮುಂದೆ ಬರುತ್ತಿದೆ. ಇನ್ನೂ ಕೂಡ ಅದರ ಪ್ರಭಾವ ಮಾತ್ರ ಕಡಿಮೆಯಾಗಿಲ್ಲ. ಅಲ್ಲದೆ, ಈ ಹಾಡಿಗೆ ಫಿದಾ ಆದ ಎಷ್ಟೋ ಮಂದಿ ಸೊಂಟ ಬಳಕಿಸುತ್ತಿದ್ದಾರೆ. ಇದೀಗ ಪೊಲೀಸ್​ ಸಿಬ್ಬಂದಿ ಇದೇ ಹಾಡಿಗೆ ಡಾನ್ಸ್​ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ …

Read More »

ಕಾರ್ವಿುಕರಿಗೆ ಕನಿಷ್ಠ ವೇತನ ಭದ್ರತೆ; ತಿಂಗಳಿಗೆ 10,685 ರೂಪಾಯಿಗಿಂತ ಕಡಿಮೆ ಸಂಬಳ ಕೊಡುವಂತಿಲ್ಲ

ಭದ್ರತಾ ಏಜೆನ್ಸಿ ಹಾಗೂ ಆಟೋಮೊಬೈಲ್ ಇಂಡಸ್ಟ್ರಿಗಳಲ್ಲಿ ಕೆಲಸ ಮಾಡುವ ಕಾರ್ವಿುಕರಿಗೆ ‘ಕನಿಷ್ಠ ವೇತನ’ ನಿಗದಿಪಡಿಸಿ ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿದೆ. ಕೆಲವೇ ದಿನಗಳಲ್ಲಿ ಹೊಸ ಕಾಯ್ದೆ ಜಾರಿಯಾಗಲಿದ್ದು, ತಿಂಗಳಿಗೆ ಕನಿಷ್ಠ ವೇತನ 10,685 ರೂ. (ತುಟ್ಟಿಭತ್ಯೆ ಹೊರತುಪಡಿಸಿ) ನಿಗದಿಪಡಿಸಿದೆ. ರಾಜ್ಯಾದ್ಯಂತ ಭದ್ರತಾ ಏಜೆನ್ಸಿಗಳಲ್ಲಿ ಕೆಲಸ ಮಾಡುವ, ಏಜೆನ್ಸಿಗಳ ಮೂಲಕ ನೇಮಕ ಮಾಡಿಕೊಳ್ಳುವ ಎಲ್ಲ ಸಿಬ್ಬಂದಿ ಹಾಗೂ ಆಟೋಮೊಬೈಲ್ ಇಂಜಿನಿಯರಿಂಗ್ ಕ್ಷೇತ್ರದ (ಉತ್ಪಾದನೆ, ಅಸೆಂಬ್ಲಿಂಗ್, ಬಾಡಿ …

Read More »

ಹೀರೋ ಮೋಟೋಕಾರ್ಪ್ ಅಧ್ಯಕ್ಷ, ಎಂಡಿ ನಿವಾಸ, ಕಚೇರಿ ಮೇಲೆ ಐಟಿ ದಾಳಿ

ನವದೆಹಲಿ: ಹೀರೋ ಮೋಟೋಕಾರ್ಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಪವನ್ ಮುಂಜಾಲ್ ಅವರ ಗುರುಗ್ರಾಮ್ ಕಚೇರಿ ಮತ್ತು ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಮುಂಜಾನೆ ದಾಳಿ ನಡೆಸಿದೆ. ಆದಾಯ ತೆರಿಗೆ ಇಲಾಖೆಯು ಹೀರೋ ಮೋಟೋಕಾರ್ಪ್ ನ ಹಲವು ಪ್ರದೇಶಗಳಲ್ಲಿ ಶೋಧ ನಡೆಸುತ್ತಿದೆ. ಪ್ರವರ್ತಕ ಪವನ್ ಮುಂಜಾಲ್ ಅವರ ಕಚೇರಿ ಮತ್ತು ನಿವಾಸ ಮತ್ತು ಕಂಪನಿಯ ಉನ್ನತ ಅಧಿಕಾರಿಗಳೊಂದಿಗೆ ಸಂಪರ್ಕ ಹೊಂದಿದ ಪ್ರದೇಶಗಳು ಈ ಹುಡುಕಾಟದಲ್ಲಿವೆ. ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ …

Read More »

60 ಕಿ.ಮೀ. ಪರಿಮಿತಿಗೆ ಒಂದೇ ಟೋಲ್ ಪ್ಲಾಜಾ: ನಿತಿನ್ ಗಡ್ಕರಿ

ನವದೆಹಲಿ: ‘ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿ 60 ಕಿ.ಮೀ ಮಿತಿಯಲ್ಲಿ ಒಂದು ಟೋಲ್‌ ಪ್ಲಾಜಾ ಕಾರ್ಯನಿರ್ವಹಿಸಲಿದೆ. ಹೆಚ್ಚುವರಿ ಇದ್ದಲ್ಲಿ ಮುಂದಿನ ಮೂರು ತಿಂಗಳಲ್ಲಿ ಅವುಗಳನ್ನು ತೆಗೆಯಲಾಗುವುದು’ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.   ಅವರು ಮಂಗಳವಾರ ಲೋಕಸಭೆಯಲ್ಲಿ ಈ ವಿಷಯ ತಿಳಿಸಿದರು. ‘ಗರಿಷ್ಠ 8 ಪ್ರಯಾಣಿಕರು ಇರುವ ವಾಹನನಗಳಲ್ಲಿ ಸುರಕ್ಷತೆಗೆ ಒತ್ತುನೀಡಲು, ಅಂಥ ವಾಹನಗಳಲ್ಲಿ ಕನಿಷ್ಠ 6 ಏರ್‌ಬ್ಯಾಗ್‌ ಇರುವುದನ್ನು ಕಡ್ಡಾಯಗೊಳಿಸಲಾಗಿದೆ’ ಎಂದು ತಿಳಿಸಿದರು. ‘ವಿದ್ಯುತ್‌ …

Read More »

ಮೂವರು ಹೆಂಡ್ತಿಯರ ಗಂಡನ ಕೊಲೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ಎ ರಡನೇ ಪತ್ನಿಯೇ ತನ್ನ ಪತಿಯನ್ನು ಕೊಲ್ಲಲು ಲಕ್ಷಗಟ್ಟಲೇ ಸುಪಾರಿ

ಬೆಳಗಾವಿ: ಬೆಳಗಾವಿಯ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಪ್ರಕರಣ ಭೇದಿಸುವಲ್ಲಿ ಗ್ರಾಮೀಣ ‌ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಗಂಡನ ಬ್ಯುಸಿನೆಸ್ ಪಾರ್ಟ್ನರ್​ಗಳ ಜತೆಗೂಡಿ ಎರಡನೇ ಪತ್ನಿಯೇ ಹತ್ಯೆಗೆ ಸುಪಾರಿ ನೀಡಿರುವ ಸಂಗತಿ ಬೆಳಕಿಗೆ ಬಂದಿದೆ. ಕೊಲೆಯಾದವನ ಎರಡನೇ ಪತ್ನಿ ಸೇರಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಗಂಡನ ಕೊಲೆ : ಬೆಳಗಾವಿಯ ಭವಾನಿ ನಗರದ ಗಣಪತಿ ಮಂದಿರ ಬಳಿ ಮಾ.15 ರಂದು ರಿಯಲ್ ಎಸ್ಟೇಟ್ ಉದ್ಯಮಿ ರಾಜು ದೊಡ್ಡಬೊಮ್ಮನ್ನವರ್​ನ್ನು (46) ಬರ್ಬರವಾಗಿ ಕೊಲೆ ಮಾಡಲಾಗಿತ್ತು. ರಾಜು …

Read More »

ಅಲಾರವಾಡ ನ್ಯಾಯ ಬೆಲೆ ಅಂಗಡಿ ಲೈಸೆನ್ಸ್ ರದ್ದು

ಪಡಿತರ ವಿತರಣೆಯಲ್ಲಿ ಲೋಪ ಎಸಗಿರುವ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಅಲಾರವಾಡ ಗ್ರಾಮದಲ್ಲಿರುವ ನ್ಯಾಯ ಬೆಲೆ ಅಂಗಡಿಯನ್ನು ರದ್ದು ಪಡಿಸಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ ಆದೇಶ ಹೊರಡಿಸಿದ್ದಾರೆ. ಹೌದು ಅಲಾರವಾಡ ಗ್ರಾಮದ ವಿಲೇಜ್ ಕಮೀಟಿ ಅಲಾರವಾಡ ಹೆಸರಿನ ನ್ಯಾಯ ಬೆಲೆ ಅಂಗಡಿ ಮೇಲೆ ಗ್ರಾಹಕರು ಸಾಕಷ್ಟು ದೂರು ಕೇಳಿ ಬಂದಿದ್ದವು. ಈ ಬಗ್ಗೆ ವಿಚಾರಣೆ ನಡೆಸಿದ್ದ ಆಹಾರ ಇಲಾಖೆ ಅಧಿಕಾರಿಗಳು …

Read More »

ಟ್ವಿಟರ್‌ನಲ್ಲಿ ಬೆಳಗಾವಿ ಫೈಲ್ಸ್ ಎಂದು ವ್ಯಂಗ್ಯದ ಚಿತ್ರವನ್ನು ಸಂಜಯ್ ರಾವತ್ ಪೋಸ್ಟ್ ಮಾಡಿದ್ದು, ಕನ್ನಡಿಗರು ಆಕ್ರೋಶ

ಬೆಳಗಾವಿ: ವಿವಾದಾತ್ಮಕ ಟ್ವೀಟ್ ಮೂಲಕ ಶಿವಸೇನೆ ನಾಯಕ ಸಂಜಯ್ ರಾವತ್​ ಮತ್ತೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಬಗ್ಗೆ ಪರ ವಿರೋಧ ಚರ್ಚೆ ಮಧ್ಯೆಯೇ ಟ್ವಿಟರ್‌ನಲ್ಲಿ ಸಂಜಯ್ ರಾವತ್ ಬೆಳಗಾವಿ ಫೈಲ್ಸ್ ಎಂದು ಪೋಸ್ಟ್ ಮಾಡಿದ್ದು, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.   ಬೆಳಗಾವಿ ಫೈಲ್ಸ್ ಎಂದು ವ್ಯಂಗ್ಯದ ಚಿತ್ರವನ್ನು ರಾವತ್ ಪೋಸ್ಟ್ ಮಾಡಿದ್ದಾರೆ. ಬೆಳಗಾವಿ ಫೈಲ್ಸ್ ಏನು ಕಡಿಮೆ ಇದೆಯಾ? ಪ್ರಜಾಪ್ರಭುತ್ವದ ಹತ್ಯೆ ಎಂಬ ಬರಹ …

Read More »