ಕಲಬುರಗಿ: ಉಪ ಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ನೋಂದಣಿಯಾದ ಜಿಲ್ಲೆಯ ಸಾರ್ವಜನಿಕ ಸೇವಾ ವಾಹನಗಳ ಪೈಕಿ 197 ವಾಹನಗಳಿಗೆ ಮಾತ್ರವೇ ವೆಹಿಕಲ್ ಲೋಕೇಶನ್ ಟ್ರ್ಯಾಕಿಂಗ್ (ವಿಎಲ್ಟಿ) ಮತ್ತು ತುರ್ತು ಸಂದರ್ಭದ ಬಟನ್ (ಪ್ಯಾನಿಕ್ ಬಟನ್) ಉಪಕರಣ ಅಳವಡಿಕೆಯಾಗಿದೆ. ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಸಾರ್ವಜನಿಕ ಸೇವಾ ವಾಹನಗಳಿಗೆ ವಿಎಲ್ಟಿ ಡಿವೈಸ್ ಅಳವಡಿಸುವಂತೆ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಸೂಚಿಸಿದ್ದಾರೆ. ಅದರಂತೆ ಶಾಲಾ ವಾಹನ, …
Read More »ಬಿಜೆಪಿಯನ್ನು ನಾಯಿಗೆ ಹೋಲಿಸಿದ ಕೈ ನಾಯಕ ನಾನಾ ಪಟೋಲೆ: ಟೀಕೆ
ಮುಂಬಯಿ: ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಬಿಜೆಪಿಯನ್ನು “ನಾಯಿ’ಗೆ ಹೋಲಿಸಿ ವಿವಾದ ಸೃಷ್ಟಿಸಿದ್ದಾರೆ. ಅಕೋಲಾ ಪಶ್ಚಿಮ ಕ್ಷೇತ್ರದಲ್ಲಿ ಮಾತನಾಡಿ, “ಹಿಂದುಳಿದ ವರ್ಗದವರನ್ನು ಬಿಜೆಪಿಯವರು ನಾಯಿಯೆಂದು ಕರೆಯುತ್ತಾರೆ. ಅವರಿಗೆ ನೀವು ಮತ ನೀಡಬೇಕೇ? ನಾಯಿಗೆ ಯಾವ ಸ್ಥಳ ತೋರಿಸಲಾಗುತ್ತದೆಯೋ, ಈ ಬಾರಿಯ ಎಲೆಕ್ಷನ್ನಲ್ಲಿ ಬಿಜೆಪಿಯನ್ನು ಸೋಲಿಸಿ ಅದೇ ಸ್ಥಿತಿ ತರಬೇಕು ಎಂದು ಹೇಳಿದ್ದಾರೆ. ಈ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿಯ ಕಿರೀಟ್ ಸೋಮಿಯಾ, ಕಾಂಗ್ರೆಸ್ ಸೋಲುತ್ತಿದೆ. ಹಾಗಾಗಿ ಇಂಥ ಹೇಳಿಕೆ …
Read More »ಇ-ಖಾತಾ ಸಮಸ್ಯೆ: ಇಂದು ಸಚಿವರ ಸಭೆ
ಬೆಂಗಳೂರು: ಸಾರ್ವಜನಿಕರಿಗೆ ದಸ್ತಾವೇಜು ನೋಂದಣಿ ವಿಚಾರದಲ್ಲಿ ಸೃಷ್ಟಿಯಾಗಿ ರುವ ಇ-ಖಾತಾ ಸಮಸ್ಯೆ ಪರಿಹರಿ ಸುವುದಕ್ಕಾಗಿ ಬುಧವಾರ ಉನ್ನತ ಮಟ್ಟದ ಸಭೆ ಆಯೋಜಿಸಲಾಗಿದೆ. ಕಂದಾಯ ಸಚಿವ ಕೃಷ್ಣಬೈರೇಗೌಡ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಪೌರಾಡಳಿತ ಸಚಿವ ರಹೀಂ ಖಾನ್ ಭಾಗವಹಿಸಲಿದ್ದಾರೆ. ಸ್ಥಿರಾಸ್ತಿ ದಸ್ತಾವೇಜು ನೋಂದಣಿಗೆ ಕಾವೇರಿ-2 ತಂತ್ರಾಂಶದೊಂದಿಗೆ ಇ-ಆಸ್ತಿ ಮತ್ತು ಇ-ಸ್ವತ್ತು ತಂತ್ರಾಂಶವನ್ನು 2014ರಲ್ಲೇ ಸಂಯೋಜನೆ ಗೊಳಿಸಲಾಗಿದೆ. ಹೀಗಾಗಿ ಈಗ ಇ-ಖಾತಾ ಕಡ್ಡಾಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ …
Read More »ಏ ಕುಮಾರಸ್ವಾಮಿ ನಿನ್ ರೇಟ್ ಹೇಳು, ಮುಸಲ್ಮಾನರಿಂದ ಚಂದಾ ಎತ್ತಿ ಇಡೀ ನಿನ್ನ ಕುಟುಂಬ ಖರೀದಿ ಮಾಡ್ತೇನೆ: ಸಚಿವರ ಶಾಕಿಂಗ್ ಹೇಳಿಕೆ!
ರಾಮನಗರ: ಚನ್ನಪಟ್ಟಣ ಉಪ ಚುನಾವಣೆ (Channapatna By-Election) ಕಣ ದಿನದಿಂದ ದಿನಕ್ಕೆ ರಂಗೇರಿದ್ದು ಕಾಂಗ್ರೆಸ್ (Congress) ಅಭ್ಯರ್ಥಿ ಸಿ ಪಿ ಯೋಗೇಶ್ವರ್ (CP Yogeshwar) ಮತ್ತು ಎನ್ಡಿಎ (NDA) ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಪರ ಪ್ರಮುಖ ನಾಯಕರು ಪ್ರಚಾರ ನಡೆಸುತ್ತಿದ್ದಾರೆ. ಜನರ ಮತವನ್ನು ಸೆಳೆಯಲು ಕಸರತ್ತು ನಡೆಸುತ್ತಿರುವ ನಾಯಕರು, ಪರಸ್ಪರ ಆರೋಪ ಮತ್ತು ಪ್ರತ್ಯಾರೋಪಗಳನ್ನು ಮಾಡುತ್ತಿದ್ದಾರೆ. ಭಾನುವಾರ ರಾತ್ರಿ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚಿಸಿದ …
Read More »ಪ್ರಜ್ವಲ್ ರೇವಣ್ಣಗೆ ‘ಕಂಬಿ’ ಎಣಿಕೆ ಫಿಕ್ಸ್
ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಇಡೀ ರಾಜ್ಯ ಅಷ್ಟೇ ಅಲ್ಲದೆ, ದೇಶಾದ್ಯಂತ ಸದ್ದು ಮಾಡಿತ್ತು. ಇನ್ನು ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದು (ನವೆಂಬರ್ 11) ಸುಪ್ರೀಂಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಅವರಿಗೆ ಇನ್ಮುಂದೆ ಜೈಲೂಟ ಫಿಕ್ಸ್ ಆದಂತಾಗಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇನ್ನು …
Read More »ಮಹಾರಾಷ್ಟ್ರ ಚುನಾವಣೆ: ಬಂಡಾಯದ ಬಿಸಿ, ಕಾಂಗ್ರೆಸ್ ನಿಂದ 28 ಮಂದಿ ಅಮಾನತು
ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 28 ಬಂಡಾಯ ಅಭ್ಯರ್ಥಿಗಳನ್ನು ಈ ಕೂಡಲೇ ಜಾರಿಗೆ ಬರುವಂತೆ ಆರು ವರ್ಷಗಳ ಕಾಲ ಅಮಾನತು ಮಾಡಿ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಎಫ್. ಪಟೋಲೆ ಆದೇಶಿಸಿದ್ದಾರೆ ಎಂದು ಪಕ್ಷದ ನಾಯಕರೊಬ್ಬರು ಸೋಮವಾರ ತಿಳಿಸಿದ್ದಾರೆ. ಭಾನುವಾರ ತಡರಾತ್ರಿ ಎರಡು ಪ್ರತ್ಯೇಕ ಪಟ್ಟಿಗಳನ್ನು ಬಿಡುಗಡೆ ಮಾಡಲಾಗಿದ್ದು, ಪಕ್ಷದ ನಿರ್ದೇಶನಗಳನ್ನು ಧಿಕ್ಕರಿಸಿ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ 21 ಅಭ್ಯರ್ಥಿಗಳು ಮತ್ತು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ …
Read More »ಆತ್ಮಹ*ತ್ಯೆ ಪ್ರಕರಣ: ಆರ್ಥಿಕ ಮುಗ್ಗಟ್ಟು, ಶೋಕಿ ಜೀವನವೇ ಮುಳುವಾಯಿತೇ?
ಕಿನ್ನಿಗೋಳಿ: ಆರ್ಥಿಕ ಮುಗ್ಗಟ್ಟು ಮತ್ತು ಶೋಕಿ ಜೀವನವೇ ಪಕ್ಷಿಕೆರೆಯ ಕಾರ್ತಿಕ್ ಭಟ್ ಕುಟುಂಬದ ಅಂತ್ಯಕ್ಕೆ ಕಾರಣವಾಯಿತೇ ಎಂಬ ಸಂಶಯ ಬಲಗೊಳ್ಳುತ್ತಿದೆ. ಕಳೆದ ಸುಮಾರು ಸಮಯದಿಂದ ಕೆಲಸ ಇಲ್ಲದಿದ್ದರೂ ಶೋಕಿ ಜೀವನದಲ್ಲಿಯೇ ಕಾಲ ಕಳೆಯುತ್ತಿದ್ದ ಕಾರ್ತಿಕ್ ಭಟ್ (32) ಆರ್ಥಿಕ ಸಮಸ್ಯೆಯಿಂದ ಮೇಲೆ ಬರಲಾರದೆ ಪತ್ನಿ ಪ್ರಿಯಾಂಕಾ (28) ಮತ್ತು ಪುಟ್ಟ ಮಗ ಹೃದಯ್ (4) ನನ್ನು ನಿರ್ದಯವಾಗಿ ಕೊಲೆ ಮಾಡಿ ಬಳಿಕ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವಂತೆ ಇಡೀ ಪ್ರಕರಣ …
Read More »ಕಾಂಗ್ರೆಸ್ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
ಬಳ್ಳಾರಿ: ಗಣಿಬಾಧಿತ ಸಂಡೂರು ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆ ಕಣ ಕಾವೇರಿದೆ. ಕಾಂಗ್ರೆಸ್-ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಉಭಯ ಪಕ್ಷಗಳ ಸಚಿವರು, ಶಾಸಕರು, ಮುಖಂಡರು ಕ್ಷೇತ್ರದಲ್ಲೇ ಬಿಡಾರ ಹೂಡಿ ಮತಬೇಟೆ ನಡೆಸಿದ್ದಾರೆ. ಕಾಂಗ್ರೆಸ್ ಕ್ಷೇತ್ರ ಉಳಿಸಿಕೊಳ್ಳುವ ತವಕದಲ್ಲಿದ್ದರೆ, ಬಿಜೆಪಿ ಕ್ಷೇತ್ರವನ್ನು ಕಸಿದುಕೊಳ್ಳಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಕಾಂಗ್ರೆಸ್ ಒಂದೇ ಕುಟುಂಬಕ್ಕೆ ಟಿಕೆಟ್ ನೀಡಿದೆ ಎಂಬುದೇ ಬಿಜೆಪಿಗೆ ಅಸ್ತ್ರವಾದರೆ, ಕಾಂಗ್ರೆಸ್ಗೆ ಬಿಜೆಪಿ ಅಭ್ಯರ್ಥಿ ಸ್ಥಳೀಯರಲ್ಲ, ಹೊರಗಿನವರು ಎಂಬುದು ಪ್ರತ್ಯಸ್ತ್ರವಾಗಿದೆ. ಸಂಡೂರು ಎಸ್ಟಿ …
Read More »ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
ಹೊಸದಿಲ್ಲಿ: 5 ಲಕ್ಷ ರೂ. ಲಂಚ ಸ್ವೀಕಾರದ ಆರೋಪ ಎದುರಿಸುತ್ತಿರುವ ದಿಲ್ಲಿ ನಗರ ವಸತಿ ಸುಧಾರಣ ಮಂಡಳಿಯ ಕಾನೂನು ಅಧಿಕಾರಿಯ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ 3.79 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾಗಿ ಹೇಳಿದ್ದಾರೆ. ಆರೋಪಿಯನ್ನು ವಿಜಯ್ ಮಗ್ಗೊà ಎಂದು ಗುರುತಿಸಲಾಗಿದೆ. ನಿರ್ಬಂಧ ತೆಗೆಯಲು ವಿಜಯ್ ಮತ್ತು ಅವರ ಸಹವರ್ತಿ 40 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಉದ್ಯಮಿ ನ.4ರಂದು ದೂರು ನೀಡಿದ್ದರು. 5 …
Read More »ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
ಹೊಸದಿಲ್ಲಿ: ಉಪಮುಖ್ಯಮಂತ್ರಿ ವಿರುದ್ದದ ಆದಾಯ ಮೀರಿದ ಆಸ್ತಿ (Disproportionate assets) ಪ್ರಕರಣದ ಸಿಬಿಐ ತನಿಖೆಗೆ ಒಪ್ಪಿಗೆ ಹಿಂತೆಗೆದುಕೊಳ್ಳುವ ರಾಜ್ಯ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ ಮನವಿಗೆ ಸುಪ್ರೀಂ ಕೋರ್ಟ್ ಶುಕ್ರವಾರ(ನ8) ಕರ್ನಾಟಕ ಸರಕಾರ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ನೋಟಿಸ್ ನೀಡಿ ಪ್ರತಿಕ್ರಿಯೆ ಕೇಳಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಡಿ.ಕೆ.ಶಿವಕುಮಾರ್ ಮತ್ತು ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿ ಉತ್ತರ ಕೋರಿದೆ. 2023 ನವೆಂಬರ್ 23 …
Read More »