Breaking News

ರಾಷ್ಟ್ರೀಯ

ಖ್ಯಾತ ನಟನ ಸೇರ್ಪಡೆಯಿಂದ ಹೈವೋಲ್ಟೇಜ್ ಬಂಗಾಳದಲ್ಲಿ ಬಿಜೆಪಿಗೆ ಹೆಚ್ಚಿದ ಬಲ

ಕೋಲ್ಕತ್ತಾ : ಇಂದು ಕೊಲ್ಕತ್ತಾದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ರ್ಯಾಲಿಯಲ್ಲಿ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ( 70 ) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಪಶ್ಚಿಮ ಬಂಗಾಳದ ಬಿಜೆಪಿ ಹಿರಿಯ ನಾಯಕರ ಸಮ್ಮುಖದಲ್ಲಿ ಮಿಥುನ್ ಚಕ್ರವರ್ತಿ ಬಿಜೆಪಿ ಪಕ್ಷಕ್ಕೆ ಸೇರಿದ್ದು, ರಾಲಿಯಲ್ಲಿ ಬಿಜೆಪಿ ಪಕ್ಷದ ಧ್ವಜ ಹಾರಿಸುವ ಮೂಲಕ ತಮ್ಮ ಸೇರ್ಪಡೆಯನ್ನು ಸ್ಪಷ್ಟವಾಗಿ ಘೋಷಿಸುತ್ತಾರೆ. ಈ ಹಿಂದೆ ಸಿಪಿಎಂಗೆ ಆಪ್ತರಾಗಿದ್ದ ಮಿಥುನ್ , ಕೆಲಕಾಲ ಟಿಎಂಸಿ ಸಂಸದರಾಗಿ ಶಾರದಾ ಚಿಟ್‌ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ …

Read More »

ದಿನೇಶ್ ಕಲ್ಲಹಳ್ಳಿ ದೂರು ವಾಪಸ್: ತುರ್ತು ಸುದ್ದಿಗೋಷ್ಠಿ ಕರೆದ ಬಾಲಚಂದ್ರ ಜಾರಕಿಹೊಳಿ !!

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ದೂರು ವಾಪಸ್ ಪಡೆದುಕೊಳ್ಳಲು ಮುಂದಾಗಿದ್ದು, ಈ ಬೆನ್ನಲ್ಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಸುದ್ದಿಗೋಷ್ಠಿ ಆಹ್ವಾನಿಸಿದ್ದಾರೆ.   ಸಂಜೆ 5 ಗಂಟೆಗೆ ಕುಮಾರ ಕೃಪಾ ಹೋಟೆಲ್ ನಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸುದ್ದಿಗೋಷ್ಠಿ ನಡೆಸಲಿದ್ದು, ತೀವ್ರ ಕುತೂಹಲ ಕೆರಳಿಸಿದೆ.

Read More »

ಗೇೂಕಾಕ ತಾಲ್ಲೂಕಿನ ಪಿ ಜಿ.ಹುಣಶ್ಯಾಳ ಕ್ರಾಸ್ ಬಳಿ ಜಾರಕಿಹೋಳಿ ಅಭಿಮಾನಿಗಳಿಂದ ಮುಂದುವರಿದ ಪ್ರತಿಭಟನೆ.

ಗೋಕಾಕ: ತಾಲೂಕಿನ ಪಿ.ಜಿ. ಹುಣಶ್ಯಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ, ಸದಸ್ಯರು ಹಾಗೂ ಗ್ರಾಮಸ್ಥರು ರಮೇಶ ಜಾರಕಿಹೊಳಿ ಅಭಿಮಾನಿ ಬಳಗದಿಂದ ದಿನದಿಂದ ದಿನಕ್ಕೆ ರಂಗೆರುತ್ತಿರುವ ಪಿ.ಜಿ ಹುಣಶ್ಯಾಳ ಕ್ರಾಸ್ ಬಳಿ ನಡೆಯುತ್ತಿರುವ ಪ್ರತಿಭಟನೆ. ದಿನೇಶ ಕಲ್ಲಹಳ್ಳಿಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ. ನಕಲಿ ಸಿ.ಡಿ ತಯಾರಿಸಿ ವಿರೋದಿಗಳಿಂದ ಷಡ್ಯಂತ್ರ ರೂಪಿಸಿರುವ ನಕಲಿ ಸಿ.ಡಿಯಿಂದಾಗಿ ರಮೇಶ ಜಾರಕಿಹೊಳಿ ಅವರ ರಾಜಕೀಯ ಕ್ಷೇತ್ರದಲ್ಲಿನ ಏಳಿಗೆ ಸಹಿಲಾರದವರ ಷಡ್ಯಂತ್ರದಿಂದ ಇಷ್ಟು ದಿನದಿಂದ ರಾಜಕೀಯವಾಗಿ ಮುಂದು ವರೆದದನ್ನು …

Read More »

ಶಾಸಕ ಸತೀಶ ಜಾರಕಿಹೊಳಿ ಜೊತೆ ಮತ್ತೊಮ್ಮೆ ಹೆಲಿಕಾಪ್ಟರ್ ವಿಹಾರಕ್ಕೆ MBV ಅವಕಾಶ!! ಶಿವಾಜಿ ಮಹಾರಾಜರ ಕುರಿತು ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ ಆಹ್ವಾನ

ಬೆಳಗಾವಿ:   ಸದಾ ಒಂದಿಲ್ಲದೊಂದು  ವಿನೂತನವಾಗಿ ಕಾರ್ಯಕ್ರಮ ಹಮ್ಮಿಕೊಂಡು ರಾಜ್ಯದ ಜನರ ಗಮನ ಸೆಳೆಯುವ ಮಾನವ ಬಂಧುತ್ವ ವೇದಿಕೆ  ಸಂಘಟನೆ  ಇದೀಗ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ರಾಜ್ಯ ಮಟ್ಟದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ಆಯೋಜಿಸಿದೆ. ವಿಶೇಷ ಎಂದ್ರೆ ಮತ್ತೊಮ್ಮೆ ಶಾಸಕ ಸತೀಶ ಜಾರಕಿಹೊಳಿ ಅವರೊಂದಿಗೆ ಹೆಲಿಕಾಪ್ಟರ್ ವಿಹಾರಕ್ಕೆ  ಅವಕಾಶ ಕಲ್ಪಿಸಿದೆ. ಛತ್ರಪತಿ ಶಿವಾಜಿ ಮಹಾರಾಜರ ಇತಿಹಾಸ ಹಾಗೂ ಅವರ ಪಟ್ಟಾಭಿಷೇಕ ನಿರಾಕರಣೆ ಮತ್ತು ಆಡಳಿತ ಪತನವಿಷಯದ ಕುರಿತು ಪ್ರಬಂಧ ಹಾಗೂ ಭಾಷಣ ಸ್ಪರ್ಧೆ …

Read More »

ರಮೇಶ ಸಿಡಿ ಪ್ರಕರಣದಿಂದ ಮುಕ್ತರಾಗಲೆಂದು ಅಭಿಮಾನಿಗಳಿಂದ 30 ಕಿ.ಮೀ ದೀರ್ಘ ದಂಡ ನಮಸ್ಕಾರ

ಗೋಕಾಕ : ಮಾಜಿ ಸಚಿವ ರಮೇಶ ಜಾರಕಿಹೊಳಿ ಶೀಘ್ರ ಸಿಡಿ ಪ್ರಕರಣದಿಂದ ಮುಕ್ತವಾಗಲೆಂದು ಪ್ರಾರ್ಥಿಸಿ  ತವಗ ಗ್ರಾಮದ ಇಬ್ಬರು ಅಭಿಮಾನಿಗಳು  ದೀರ್ಘ ದಂಡ ನಮಸ್ಕಾರ ಹಾಕಿದ್ದರು. ತವಗ ಗ್ರಾಮದ ನಿವಾಸಿಗಳಾದ ಲಕ್ಕಪ್ಪ ಹತ್ತರಕಿ, ಶ್ರಿಕಾಂತ ದುಂಡರಗಿ ಎಂಬ ರಮೇಶ ಅಭಿಮಾನಿಗಳು  ತವಗ ಗ್ರಾಮದಿಂದ ಗೋಕಾಕ್ ವರೆಗೆ ಸುಮಾರು 30 ಕಿ.ಮೀ ದಿಡ್  ನಮಸ್ಕಾರ್ ಕೈಗೊಂಡಿದ್ದಾರೆ. ಇದೇ ವೇಳೆ ಲಕ್ಕಪ್ಪ ಮಾತನಾಡಿ, ರಮೇಶ ಜಾರಕಿಹೊಳಿ ಅವರಿಗೊಸ್ಕರ್ ಬೆಳಗಾವಿಯಿಂದ ಬೆಂಗಳೂರು, ದೆಹಲಿ ಅವರಿಗೆ ಹೋರಾಟ …

Read More »

ಬಿಗ್‌ಬಾಸ್‌ ಮನೆಯಿಂದ ಧನುಶ್ರೀ ಔಟ್‌?

ಬಿಗ್‌ಬಾಸ್‌ ಸೀಸನ್‌-8ರ ಮೊದಲ ವಾರ ಮನೆಯಿಂದ ಹೊರಹೋಗೋ ಸ್ಪರ್ಧಿ ಯಾರು? ಭಾನುವಾರ ಎಲ್ಲರ ತಲೆಗೆ ಹುಳ ಬಿಟ್ಟಿರೋ ಪ್ರಶ್ನೆ ಇದು. ಶನಿವಾರ ಎಪಿಸೋಡ್‌ಗಳಲ್ಲಿ ಎಲಿಮನೇಷನ್‌ ನಡೀತಾ ಇತ್ತು. ಆದ್ರೆ, ಈ ವಾರ ಎಲಿಮನೇಷನ್‌ ರೌಂಡ್‌ನ ಭಾನುವಾರಕ್ಕೆ ಮುಂದೂಡಲಾಗಿದ.   ನಿನ್ನೆಯ ಎಪಿಸೋಡ್‌ನಲ್ಲಿ ಶುಭಾ ಪೂಂಜಾ ಹಾಗೂ ಗಾಯಕ ವಿಶ್ವನಾಥ್‌ ಸೇವ್ ಆಗಿದ್ದಾರೆ. ಇನ್ನೂ ನೇರವಾಗಿ ನಾಮಿನೇಟ್ ಆಗಿರೋ ನಿರ್ಮಲಾ, ರಘು ಗೌಡ ಹಾಗೂ ಟಿಕ್‌ಟಾಕ್‌ ಸ್ಟಾರ್ ಧನುಶ್ರೀ ಡೇಂಜರ್‌ ಝೋನ್‌ನಲ್ಲಿದ್ದಾರೆ. …

Read More »

ರಾಬರ್ಟ್ ಗೆ 2 ಮುಖ್ಯ ಚಿತ್ರಮಂದಿರಗಳು..!

ಈ ಹಿಂದೆ ಸಿನಿಮಾಗಳು 1ಮುಖ್ಯ ಚಿತ್ರಮಂದಿರದಲ್ಲಿ ಬಿಡುಗಡೆ ಆಗುತ್ತಿದ್ದವು. ಹೌದು ಬೆಂಗಳೂರಿನ ಕೆ ಜಿ ರಸ್ತೆಯಲ್ಲಿರುವ ಯಾವುದಾದರೂ ಒಂದು ಚಿತ್ರಮಂದಿರವನ್ನು ಮುಖ್ಯ ಚಿತ್ರಮಂದಿರ ಎಂದು ಘೋಷಿಸಿ ಚಿತ್ರಗಳನ್ನ ಬಿಡುಗಡೆ ಮಾಡಲಾಗುತ್ತಿತ್ತು ಆದರೆ ಇದೀಗ ಕಾಲ ಬದಲಾಗಿದೆ ಕೆಜಿ ರಸ್ತೆಯ ಚಿತ್ರಮಂದಿರ ಮಾತ್ರವಲ್ಲದೆ ಬೇರೆ ಚಿತ್ರಮಂದಿರಗಳನ್ನು ಸಹ ಮುಖ್ಯ ಚಿತ್ರಮಂದಿರ ಎಂದು ಘೋಷಿಸಲಾಗುತ್ತಿದೆ. ಇದೀಗ ದರ್ಶನ್ ಅಭಿನಯದ ರಾಬರ್ಟ್ ಚಿತ್ರವನ್ನು ಸಹ 2ಮುಖ್ಯ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಮಾರ್ಚ್ 11 ರಂದು …

Read More »

ದಿವ್ಯಳನ್ನು ಬಿಗ್‍ ಮನೆಯಿಂದ ಕಳಿಸಿಕೊಡ್ಬೇಕು ಅಂತ ಮಂಜು ಹೇಳಿದ್ಯಾಕೆ..?

ಬೆಂಗಳೂರು: ಬಿಗ್‍ಬಾಸ್ ಸೀಸನ್ 8ರ ಮೊದಲ ವೀಕೆಂಡ್ ಎಪಿಸೋಡ್ ಪ್ರಸಾರವಾಗಿದೆ. ‘ವಾರದ ಕಥೆ ಕಿಚ್ಚನ ಜೊತೆ’ಯಲ್ಲಿ ಸುದೀಪ್ ಎಂದಿನಂತೆ ತಮ್ಮ ಮಾತುಗಾರಿಕೆ, ಹಾಸ್ಯದಿಂದ ಮನೆಯ ಸದಸ್ಯರು ತಮ್ಮ ಮಾತಿಗೆ ತಲೆದೂಗುವಂತೆ ಮಾಡಿದರು. ಅಂತೆಯೇ ಸುದೀಪ್ ಅವರು ಎಲ್ಲರ ಬಳಿ ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಹೇಳಿದರು. ಹೌದು. ಬಿಗ್ ಮನೆಯಲ್ಲಿ ಅತ್ಯಂತ ಉತ್ಸಾಹದಿಂದ ಮನೆಮಂದಿಯನ್ನು ನಗಿಸುವ ಲ್ಯಾಗ್ ಮಂಜು ಬಳಿ ಮನೆಯ ಸದಸ್ಯರ ಯಾವ ಒಂದು ವಿಚಾರ ಒಳ್ಳೆಯದಿದೆ ಹಾಗೂ …

Read More »

ಕೊರೊನಾಗೆ ಕಡಿವಾಣ ಹಾಕಲು ಕೇಂದ್ರದ ‘3ಟಿ’ ಸೂತ್ರ

ನವದೆಹಲಿ: ದೇಶದಲ್ಲಿ ಕೊರೊನಾ ಅಬ್ಬರ ಮತ್ತೆ ಆರಂಭವಾಗಬಹುದು ಅನ್ನುವ ಆತಂಕ ಕೆಲವೆಡೆ ಮನೆ ಮಾಡಿದೆ. ಈ ಹಿನ್ನಲೆ ಕೊರೊನಾ ಸೋಂಕಿನ ಹರಡುವಿಕೆಗೆ ಕಡಿವಾಣ ಹಾಕೋಕೆ ‘ಟೆಸ್ಟ್‌, ಟ್ರ್ಯಾಕ್‌, ಟ್ರೀಟ್‌’ ಎಂಬ ಮಂತ್ರವನ್ನು ಪಾಲಿಸಿ ಎಂದು 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಹರಿಯಾಣ, ಆಂಧ್ರಪ್ರದೇಶ, ಒಡಿಶಾ, ಗೋವಾ, ಹಿಮಾಚಲ, ಉತ್ತರಾಖಂಡ, ದೆಹಲಿ ಮತ್ತು ಚಂಡೀಘಡದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಹೆಚ್ಚು ಪರೀಕ್ಷೆ …

Read More »

ಸ್ಪಿನ್ನರ್ಸ್ ಎದುರು ಟೀಮ್ ಇಂಡಿಯಾ ಬ್ಯಾಟ್ಸ್​ಮೆನ್​ ಸೈಲೆಂಟ್..?

ಸ್ಪಿನ್ನರ್​ಗಳನ್ನ ಎದುರಿಸೋದ್ರಲ್ಲಿ ಟೀಮ್ ಇಂಡಿಯಾ ವಿಶ್ವದ ಅಗ್ರಗಣ್ಯ ತಂಡ. ಇದು ಟೀಮ್ ಇಂಡಿಯಾದ ಬ್ಯಾಟಿಂಗ್ ಶಕ್ತಿಯೂ ಹೌದು. ಆದ್ರೆ ಇದೇ ಈಗ ಭಾರತ ತಂಡದ ವಿಕ್ನೇಸ್ ಆಗಿದೆಯಾ ಅನ್ನೋ ಅನುಮಾನ ಹುಟ್ಟುಹಾಕಿದೆ. ಟೀಮ್ ಇಂಡಿಯಾ.. ಕ್ರಿಕೆಟ್ ಲೋಕದ ವಿಶ್ವ ದರ್ಜೆಯ ತಂಡ. ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿರುವ ಭಾರತ ಕ್ರಿಕೆಟ್ ಲೋಕದ ಹೆಮ್ಮರ. ಹೀಗಾಗಿಯೇ ಟೀಮ್ ಇಂಡಿಯಾ, ಪ್ರತಿಭೆಗಳ ಕಣಜವಾಗಿದೆ. ವಿಶ್ವ ಶ್ರೇಷ್ಠ ಬ್ಯಾಟಿಂಗ್ ದಿಗ್ಗಜರನ್ನ, ವೇಗಿಗಳನ್ನ ಹೊಂದಿದೆ. ಹಾಗೇ ಸರ್ವ …

Read More »
Sahifa Theme License is not validated, Go to the theme options page to validate the license, You need a single license for each domain name.