Home / ರಾಷ್ಟ್ರೀಯ (page 777)

ರಾಷ್ಟ್ರೀಯ

ಜಲ್ಲಿಕಟ್ಟು ಕ್ರೀಡೆ ವೇಳೆ ಸಂಭವಿಸಿದ ದುರಂತ: ನಾಲ್ವರ ಸಾವು

ಚೆನ್ನೈ : ತಮಿಳುನಾಡಿನ ಜನಪದ ಕ್ರೀಡೆಯಾಗಿರುವ ಜಲ್ಲಿಕಟ್ಟು ಸ್ಪರ್ಧೆ ವೇಳೆ ದುರಂತ ಸಂಭವಿಸಿದ್ದು, ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಶಿವಗಂಗಾ ಜಿಲ್ಲೆಯ ಅರಲಿಪಾರಯಿ ಗ್ರಾಮದಲ್ಲಿ ಹೋರಿ ಬೆದರಿಸುವ ವೇಳೆ ಈ ಘಟನೆ ಸಂಭವಿಸಿದೆ. ಸ್ಥಳೀಯ ದೇವಸ್ಥಾನದ ಉತ್ಸವದ ಅಂಗವಾಗಿ ಜಲ್ಲಿಕಟ್ಟು ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ವೇಳೆ 30 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಅಜಿತ್ , ಮಾರುತು , ಸೇತು ಮತ್ತು ಮಹೇಶ್ ಎನ್ನುವವರು ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ . ಇನ್ನು …

Read More »

ಮಹಾರಾಷ್ಟ್ರದಲ್ಲಿ 10,12ನೇ ತರಗತಿಗಳಿಗೆ ಪರೀಕ್ಷಾ ದಿನಾಂಕ ಪ್ರಕಟ

ಪುಣೆ,ಫೆಬ್ರವರಿ 27: ಮಹಾರಾಷ್ಟ್ರದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ.ಹಾಗಿದ್ದರೂ ಪ್ರೌಢಶಿಕ್ಷಣ ಮಂಡಳಿ 10 ಹಾಗೂ 12ನೇ ತರಗತಿಗಳಿಗೆ ಪರೀಕ್ಷಾ ದಿನಾಂಕವನ್ನು ಘೋಷಣೆ ಮಾಡಿದೆ. ಮಹಾರಾಷ್ಟ್ರ ಪ್ರೌಢ ಶಿಕ್ಷಣ ಮಂಡಳಿಯ 10 (ಎಸ್‌ಎಸ್‌ಸಿ) ಹಾಗೂ 12ನೇ ತರಗತಿ (ಎಚ್‌ಎಸ್‌ಸಿ) ಪರೀಕ್ಷೆಗಳು ಏ. 23ರಿಂದ ಮೇ 21ರ ವರೆಗೆ ನಡೆಯಲಿವೆ ಎಂದು ಮಂಡಳಿಯ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.   ನಾವು ಫೆಬ್ರವರಿ 16 ರಂದು ಪರೀಕ್ಷೆಯ ಪ್ರಸ್ತಾವಿತ ದಿನಾಂಕಗಳನ್ನು ಘೋಷಿಸಿದ್ದೆವು ಮತ್ತು ತಜ್ಞರಿಂದ …

Read More »

ಕಂಗನಾ-ಹೃತಿಕ್​ ಕೇಸ್​: ವಿಚಾರಣೆಗೆ ಹಾಜರಾದ ‘ಕ್ರಿಶ್’ ಹೀರೋ

ಮಹಾರಾಷ್ಟ್ರ: 5 ವರ್ಷ ಹಳೆಯ ಕೇಸ್​​ ಒಂದರಲ್ಲಿ ಹೃತಿಕ್ ರೋಷನ್ ಇಂದು ಮುಂಬೈ ಪೊಲೀಸ್ ಸ್ಟೇಷನ್​​ಗೆ ಬಂದು ಕ್ರೈಂ ಬ್ರಾಂಚ್ ಅಧಿಕಾರಿಗಳ ಮುಂದೆ ಹೇಳಿಕೆ ದಾಖಲಿಸಿದ್ಧಾರೆ. 2016ರಲ್ಲಿ ನಟ ಹೃತಿಕ್ ರೋಷನ್ ಮುಂಬೈ ಪೊಲೀಸ್ ಠಾಣೆಯಲ್ಲಿ ಒಂದು ದೂರು ದಾಖಲಿಸಿದ್ರು. 2013ರಿಂದ 2014ರವರೆಗೆ ನನ್ನ ಹೆಸರಲ್ಲಿ ನಕಲಿ ಇ-ಮೇಲ್ ಐಡಿ ರಚಿಸಿ, ಕಂಗನಾ ಜೊತೆ ಯಾರೋ ಮಾತನಾಡ್ತಿದ್ಧಾರೆ ಅಂತ ದೂರಿದ್ದರು. ಆದ್ರೆ ಕಂಗನಾ ಮಾತ್ರ ಹೃತಿಕ್ ನನ್ನ ಜೊತೆ ಪ್ರೀತಿಯ …

Read More »

ಫಾಸ್ಟ್‌ಟ್ಯಾಗ್ ಟೋಲ್ ಕಲೆಕ್ಷನ್: ಒಂದು ದಿನಕ್ಕೆ 104 ಕೋಟಿ ರೂಪಾಯಿ

ಫಾಸ್ಟ್‌ಟ್ಯಾಗ್‌ ಮೂಲಕ ತನ್ನ ದೈನಂದಿನ ಟೋಲ್ ಸಂಗ್ರಹವು ಶುಕ್ರವಾರ (ಫೆ. 26) ಸುಮಾರು 104 ಕೋಟಿ ರೂ. ತಲುಪಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ತಿಳಿಸಿದೆ. ಫೆಬ್ರವರಿ 16, 2021 ರಿಂದ ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್‌ಟ್ಯಾಗ್‌ ಮೂಲಕ ಬಳಕೆದಾರರ ಶುಲ್ಕವನ್ನು ಕಡ್ಡಾಯಗೊಳಿಸಿದ ನಂತರ, ಫಾಸ್ಟ್‌ಟ್ಯಾಗ್‌ ಮೂಲಕ ಟೋಲ್ ಸಂಗ್ರಹವು ಸ್ಥಿರವಾದ ಬೆಳವಣಿಗೆಯನ್ನು ಕಂಡಿದೆ ಎಂದು ಅದು ಹೇಳಿದೆ. “ಈ ವಾರದಲ್ಲಿ ಟೋಲ್ ಸಂಗ್ರಹವು ಪ್ರತಿದಿನ 100 ಕೋಟಿ ರೂ.ಗಳಿಗಿಂತ …

Read More »

ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಯಾನ ಸಂಚಾರ ನಿಷೇಧ

ನವದೆಹಲಿ: ಮಾರ್ಚ್ 31ರ ತನಕ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಯಾನ ಸಂಚಾರ ನಿಷೇಧಿಸಿ ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಆದೇಶಿಸಿದೆ. ಕಳೆದ ವರ್ಷ ಮಾರ್ಚ್ 23ರ ಬಳಿಕ ಅಂತಾರಾಷ್ಟ್ರೀಯ ವಿಮಾನಯಾನ ಸಂಚಾರವನ್ನು ಕೋವಿಡ್-19 ಹಿನ್ನೆಲೆಯಲ್ಲಿ ನಿಲ್ಲಿಸಲಾಗಿತ್ತು. ಇದನ್ನು ಈಗ ಮಾರ್ಚ್ 31ರ ತನಕ ಮುಂದುವರಿಸಿದೆ ಎಂದು ಡಿಜಿಸಿಎ ತಿಳಿಸಿದೆ. ವಿಶೇಷ ವಿಮಾನ ಹಾಗೂ ಸರಕು ಸಾಗಾಣೆಗೆ ಈ ನಿಷೇಧ ಅನ್ವಯ ಆಗಲ್ಲ. ನಿಗದಿತ ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಡಿಜಿಸಿಎ …

Read More »

ತೈಲೋತ್ಪನ್ನಗಳ ದರಗಳು ಮತ್ತೆ ಏರಿಕೆ.. ಥೂ ಎಂದು ಸರ್ಕಾರಕ್ಕೆ ಉಗಿತಿರೋ ಜನ…

ನವದೆಹಲಿ: ತೈಲೋತ್ಪನ್ನಗಳ ದರಗಳು ಮತ್ತೆ ಏರಿಕೆ ಕಂಡಿದ್ದು ವಾಹನ ಸವಾರರಿಗೆ ಹೊರೆಯಾಗುತ್ತಿದೆ. ಮೂರು ದಿನಗಳ ಬಳಿಕ ಮತ್ತೆ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 24 ಪೈಸೆ ಮತ್ತು ಡೀಸೆಲ್ ದರದಲ್ಲಿ 15 ಪೈಸೆ ಏರಿಕೆಯಾಗಿದೆ. ಹೌದು..ಭಾರತದಲ್ಲಿ ತೈಲೋತ್ಪನ್ನಗಳ ದರಗಳಲ್ಲಿ 24 ರಿಂದ 15 ಪೈಸೆಯಷ್ಟು ಏರಿಕೆಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ 91.17 ರೂ. ಗೆ ಏರಿಕೆಯಾಗಿದ್ದು, ಡೀಸೆಲ್ ದರ ಕೂಡ 81.47 ರೂ. ಗೆ ಏರಿಕೆಯಾಗಿದೆ. ಇನ್ನು …

Read More »

ಕಾಂಗ್ರೆಸ್ ನಾಯಕರ ಹೆಸರು ಹೇಳಿ ಲೋನ್ ಕೊಡಿಸುವುದಾಗಿ ನಂಬಿಸಿ ಜನರಿಗೆ ಲಕ್ಷಾಂತರ ರೂಪಾಯಿಗಳನ್ನು ಕಾಂಗ್ರೆಸ್ ನಾಯಕಿಯೇ ವಂಚಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ.

ಹುಬ್ಬಳ್ಳಿ: ಕಾಂಗ್ರೆಸ್ ನಾಯಕರ ಹೆಸರು ಹೇಳಿ ಲೋನ್ ಕೊಡಿಸುವುದಾಗಿ ನಂಬಿಸಿ ಜನರಿಗೆ ಲಕ್ಷಾಂತರ ರೂಪಾಯಿಗಳನ್ನು ಕಾಂಗ್ರೆಸ್ ನಾಯಕಿಯೇ ವಂಚಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಕಾರ್ಯಕರ್ತೆ ಪೂರ್ಣಿಮಾ ಸವದತ್ತಿ  ಜನರಿಗೆ ಲಕ್ಷಾಂತರ ರೂಪಾಯಿಗಳನ್ನು ದೋಚಿದ್ದಾಳೆ ಎನ್ನುವ ಆರೋಪ ಹೊರಿಸಲಾಗಿದೆ. ಈ ಕುರಿತು ಜನರು ಪೊಲೀಸ್ ದೂರು ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಕಪ್ಪುಹಣದಲ್ಲಿ ಲೋನ್ ಕೊಡಿಸುವುದಾಗಿ ಹೇಳಿ ಮಹಿಳೆ ವಂಚಿಸಿದ್ದಾಳೆ ಎನ್ನಲಾಗಿದೆ.  ವಿದ್ಯಾರ್ಥಿ ಲೋನ್, ಸೈಟ್ ಹೋಮ್, ಹೋಮ್ …

Read More »

ಜಾನುವಾರು ಹತ್ಯೆ: ಸದ್ಯಕ್ಕೆ ಕಠಿಣ ಕ್ರಮ ಇಲ್ಲ

ಬೆಂಗಳೂರು: ‘ಜಾನುವಾರು ಸಾಗಣೆ ಮಾಡುವವರ ವಿರುದ್ಧ ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಕಾಯ್ದೆ-2020 ಅನ್ನು ಸದ್ಯಕ್ಕೆ ಕಠಿಣವಾಗಿ ಅನ್ವಯ ಮಾಡುವುದಿಲ್ಲ’ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ನೀಡಿರುವ ತನ್ನ ಭರವಸೆ ಮುಂದುವರಿಸಿದೆ. ಈ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಿರುವುದನ್ನು ಗಮನದಲ್ಲಿ ಇಟ್ಟುಕೊಂಡು ತಿದ್ದುಪಡಿ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಮುಖ್ಯ ನ್ಯಾಯಮುರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಸಮಯ ನೀಡಿತು. ಇದೇ ವೇಳೆ ಆಕ್ಷೇಪಣೆ ಸಲ್ಲಿಸಲು ಹೆಚ್ಚಿನ ಸಮಯ ಬೇಕು …

Read More »

ಜಲ ವಿವಾದ ಇತ್ಯರ್ಥ. 26 ರಂದು ಉನ್ನತ ಮಟ್ಟದ ಸಭೆ

ಬೆಂಗಳೂರು. ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ, ಅಂತರ ರಾಜ್ಯ ಜಲವಿವಾದಗಳು, ಸರ್ವೋಚ್ಚ ನ್ಯಾಯಾಲಯದಲ್ಲಿರುವ ದಾವೆಗಳ ಕುರಿತಂತೆ ಉನ್ನತ ಮಟ್ಟದ ಸಭೆ ನಾಳೆ (ಫೆ.26) ಬೆಳಿಗ್ಗೆ ೧೧ ಕ್ಕೆ ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ನಡೆಯಲಿದೆ. ಈ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ವಹಿಸವರು. ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ  ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ …

Read More »

ಗೋಕಾಕ ತಾಲೂಕಾ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜುಗೊಳ್ಳುತ್ತಿರುವ ರಂಗಕರ್ಮಿ

ಗೋಕಾಕ: ಇಲ್ಲಿಯ ಎನ್‍ಇಎಸ್ ಶಾಲಾ ಆವರಣದಲ್ಲಿ ಶನಿವಾರದಂದು ನಡೆಯಲಿರುವ     ಗೋಕಾಕ ತಾಲೂಕಾ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜುಗೊಳ್ಳುತ್ತಿರುವ ರಂಗಕರ್ಮಿ ಬಸವಣ್ಣೆಪ್ಪ ಹೊಸಮನಿ ವೇದಿಕೆ.

Read More »