ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಮಿಲಿಟರಿ ಕಾರ್ಯಾಚರಣೆ ನಡೆಸುತ್ತಿರುವ ಪರಿಣಾಮ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಸುರಕ್ಷಿತವಾಗಿ ಈ ವಿದ್ಯಾರ್ಥಿಗಳನ್ನು ಭಾರತಕ್ಕೆ ವಾಪಸ್ ಕರೆತರುವ ಕೆಲಸ ನಡೆಯುತ್ತಿದೆ. ಇದರ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಇಂದು ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಜೊತೆ ಮಹತ್ವದ ಮಾತುಕತೆ ನಡೆಸಿದರು. ದೂರವಾಣಿ ಮೂಲಕ ನಡೆದ ಮಾತುಕತೆಯಲ್ಲಿ ಉಕ್ರೇನ್ನಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲಾಗಿದ್ದು, ವಿಶೇಷವಾಗಿ ಖಾರ್ಕಿವ್ನಲ್ಲಿ ಸಿಲುಕಿಕೊಂಡಿರುವ ಭಾರತೀಯ ವಿದ್ಯಾರ್ಥಿಗಳನ್ನ ವಾಪಸ್ ಕರೆತರುವ ಬಗ್ಗೆ …
Read More »ನನ್ನ ತಮ್ಮನಿಗೆ ಬಹಳಷ್ಟು ಕನಸುಗಳಿದ್ದವು: ನವೀನ್ ಸಹೋದರ
ಹಾವೇರಿ: ನನ್ನ ತಮ್ಮನಿಗೆ ಬಹಳಷ್ಟು ಕನಸುಗಳಿದ್ದವು. ಆತನ ಜೊತೆಗೆ ಹೋದವರು ಎಲ್ಲರೂ ವಾಪಸ್ ಜೀವಂತವಾಗಿ ಬರುತ್ತಿದ್ದಾರೆ. ಆದರೆ ನನ್ನ ತಮ್ಮ ಬರಲೇ ಇಲ್ಲ ಎಮದು ಮೃತ ನವೀನ್ ಸಹೋದರ ಹರ್ಷ ಭಾವುಕರಾದರು. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಒಂದು ಕಡೆ ಅಪ್ಪ ಅಮ್ಮನನ್ನು ಸಮಾಧಾನ ಮಾಡಬೇಕು. ಮನೆಯಲ್ಲಿ ನಾನೇ ಹಿರಿಯ ಮಗ ಅವರ ಮುಂದೆ ನಾನು ಅತ್ತರೆ ನನಗೆ ನೋವು ತಡೆಯಲು ಆಗುತ್ತಿಲ್ಲ ಎಂದು ಗದ್ಗದಿತರಾದರು. ರಷ್ಯಾ-ಉಕ್ರೇನ್ ನಡುವಿನ ಯುದ್ಧದ …
Read More »ಎಳೇಬೈಲ್ನಲ್ಲಿ ದೇವಸ್ಥಾನ ಜೀರ್ಣೋದ್ಧಾರಕ್ಕೆ 5 ಲಕ್ಷ ರೂ. ಶಾಸಕರ ನಿಧಿ
ಜೀರ್ಣೋದ್ಧಾರದ ಸಲುವಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಶಾಸಕರ ನಿಧಿಯ ವತಿಯಿಂದ 5 ಲಕ್ಷ ರೂ. ನೀಡಲಾಗಿದೆ. ಮೊದಲ ಕಂತಿನಲ್ಲಿ 2.77 ಲಕ್ಷ ರೂ,ಗಳ ಚೆಕ್ ನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ದೇವಸ್ಥಾನದ ಕಮೀಟಿಯವರಿಗೆ ಮಂಗಳವಾರ ಹಸ್ತಾಂತರಿಸಿದರು. ಈ ಸಮಯದಲ್ಲಿ ಗ್ರಾಮದ ಹಿರಿಯರು, ದೇವಸ್ಥಾನದ ಕಮೀಟಿಯವರು, ಮನೋಹರ್ ಬೆಳಗಾಂವ್ಕರ್, ಮೃಣಾಲ ಹೆಬ್ಬಾಳಕರ್, ಮಹೇಶ ಪಾಟೀಲ, ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು ಉಪಸ್ಥಿತರಿದ್ದರು.
Read More »ನಾನು ಅಂಬರೀಶ್ ಮಾಡಬಾರದನ್ನೂ ಮಾಡಿದ್ದೇವೆ’: ಸಿಎಂ ಬೊಮ್ಮಾಯಿ
ಬೆಂಗಳೂರು, ಫೆ 28: ಕನ್ನಡ ಚಿತ್ರೋದ್ಯಮದಲ್ಲಿ ರೆಬೆಲ್ ಸ್ಟಾರ್ ಎಂದೇ ಗುರುತಿಸಿಕೊಂಡಿದ್ದ ಅಂಬರೀಶ್ ಅವರ ಸಮಾಧಿ ಜಾಗದಲ್ಲಿ ಸ್ಮಾರಕ ನಿರ್ಮಾಣ ಕಾರ್ಯದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫ್ಲ್ಯಾಷ್ ಬ್ಯಾಕಿಗೆ ಹೋಗಿದ್ದಾರೆ. ತಮ್ಮ ಮತ್ತು ಅಂಬರೀಶ್ ಅವರ ನಲವತ್ತು ವರ್ಷದ ಒಡನಾಟದ ಬಗ್ಗೆ ರಸವತ್ತಾಗಿ ಸಭೆಯಲ್ಲಿ ವಿವರಣೆಯನ್ನು ನೀಡಿದ ಬೊಮ್ಮಾಯಿ ಅವರ ಹೇಳಿಕೆಗೆ ನೆರೆದಿದ್ದ ಜನಸ್ತೋಮ ಚಪ್ಪಾಳೆಯ ಮೇಲೆ ಚಪ್ಪಾಳೆಯನ್ನು ಹೊಡೆದಿದೆ. “ನನ್ನ ಆತ್ಮೀಯ ಸ್ನೇಹಿತ ಅಂಬರೀಶ್, ನಮ್ಮ …
Read More »ಬೆಳಗಾವಿ ತಾಲೂಕಿನ ಬೆಳಗುಂದಿಗ್ರಾಮದಲ್ಲಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ ಕುತ್ತಿಗೆಯನ್ನು ಕತ್ತರಿಸಿ ಪರಾರಿಯಾದ ಕೊಲೆಪಾತಕಿಗಳು
ಬೆಳಗಾವಿ ತಾಲೂಕಿನ ಬೆಳಗುಂದಿಗ್ರಾಮದಲ್ಲಿ ವ್ಯಕ್ತಿಯೋರ್ವನ ಬರ್ಬರ ಹತ್ಯೆ ಕುತ್ತಿಗೆಯನ್ನು ಕತ್ತರಿಸಿ ಪರಾರಿಯಾದ ಕೊಲೆಪಾತಕಿಗಳು ಗಜಾನನ ನಾಯಿಕ್ ಕೊಲೆಯಾದ ದುರ್ದೈವಿ. ಸುಮಾರು ಅನೇಕ ವರ್ಷಗಳಿಂದ ಗಜಾನನ ನಾಯಕ್ ಹಾಗೂ ಅವರ ಪತ್ನಿ ಬೇರೆಯಾಗಿಯೇ ವಾಸಮಾಡುತ್ತಿದ್ದರು. ಗಜಾನನ ತಮ್ಮ ಮಗನೊಂದಿಗೆ ವಾಸ ಮಾಡುತ್ತಿದ್ದರು. ನಿನ್ನೆ ಮಗ ಉಜಗಾಂವ್ಗೆ ಹೋದ ಸಂದರ್ಭದಲ್ಲಿ ಇಂದು ಮಧ್ಯಾಹ್ನ ಮನೆಗೆ ಬಂದು ನೋಡಿದಾಗ ತಂದೆ ಶವವಾಗಿ ಬಿದ್ದಿರುವುದನ್ನು ನೋಡಿದ್ದಾರೆ. ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಡಿಸಿಪಿ ರವಿಂದ್ರ ಗಡಾದಿ, ಎಸಿಪಿ …
Read More »ಗೋಕಾಕ ಮುಪ್ಪಯ್ಯನ ಮಠದಲ್ಲಿ ಪಲ್ಸ್ ಪೊಲೀಯೋ ಕಾರ್ಯಕ್ರಮಕ್ಕೆ : ರಾಚೋಟಿ ಶ್ರೀಗಳಿಂದ ಚಾಲನೆ
ಗೋಕಾಕ : ನಗರದ ಸೋಮವಾರ ಪೇಟೆಯ ಅಂಗನವಾಡಿ ಕೇಂದ್ರ ಸಂಖ್ಯೆ 176 ಮತ್ತು 177 ರ ಮಕ್ಕಳಿಗೆ ರವಿವಾರದಂದು ಶ್ರೀ ಮುಪ್ಪಯ್ಯನವರ ಹಿರೇಮಠದಲ್ಲಿ ಪೂಜ್ಯ ಶ್ರೀ ರಾಚೋಟಿದೇವರು ಪೋಲಿಯೋ ಹನಿ ನೀಡುವ ಮೂಲಕ ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ನಿರ್ಮಲಾ ಸುಭಂಜಿ, ಲಕ್ಷ್ಮೀ ದೇಶನೂರ, ಮುಖಂಡರಾದ ಮಲ್ಲಿಕಾರ್ಜುನ ಹೊಸಪೇಠ, ಧರೀಶ ಕಲಘಾಣ, ಬಸವರಾಜ ಶೇಗುಣಸಿ, ಸೋಮಶೇಖರ ಮಗದುಮ್ಮ, ಬಸವರಾಜ ದೇಶನೂರ, ಗಣೇಶ ಕರೋಶಿ, …
Read More »ನ್ಯಾಯವಾದಿಯಿಂದ ಮಹಿಳೆ ಮೇಲೆ ಅತ್ಯಾಚಾರ; ಆರೋಪಿ ಬಂಧನಕ್ಕೆ ಬಲೆ ಬೀಸಿದ ಪೊಲೀಸರು
ಗೋಕಾಕ : ಮನೆಯಲ್ಲಿ ರಾತ್ರಿ ಮಕ್ಕಳೊಂದಿಗೆ ಮಲಗಿದ್ದಾಗ ಮಹಿಳೆ ಮೇಲೆ ಅತ್ಯಾಚಾರ ಏಸಗಿದ ಘಟನೆ ಘಟಪ್ರಭ ಪೊಲೀಸ್ ಠಾಣೆ ವ್ಯಾಪ್ತಿಯ ಶಿಂಗಳಾಪುರ ಗ್ರಾಮದಲ್ಲಿ ಈಚೆಗೆ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. 22.02.2022ರ ರಾತ್ರಿ ಸಂತ್ರಸ್ತೆ ಮಹಿಳೆ ಮಕ್ಕಳೊಂದಿಗೆ ಮಲಗಿದ್ದ ವೇಳೆ ಬಾಗಿಲು ಬಡೆದು ಮನೆಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರ ಏಸಗಿದ್ದಾನೆ. ಸಂತ್ರಸ್ತೆ ಮಹಿಳೆ ಕಿರುಚಿದಾಗ ಪಕ್ಕದ ಮನೆಯವರು ಸಹಾಯಕ್ಕೆ ಬಂದಿದ್ದು, ಆರೋಪಿಯಾಗಿರುವ ವಕೀಲ ಮಹಮ್ಮದ ಶಫಿ …
Read More »ಅಕ್ರಮ ಸಂಬಂಧ’ವನ್ನು ವಿರೋಧಿಸಿದ ಪತ್ನಿಯ ತಲೆ ಕಡಿದ ಪತಿ!
ಪಾಟ್ನಾ(ಬಿಹಾರ): ಬಿಹಾರದ ಗೋಪಾಲ್ಗಂಜ್ ಜಿಲ್ಲೆಯ ಮಿರ್ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ತಿಗೆಯೊಂದಿಗಿನ ಅಕ್ರಮ ಸಂಬಂಧವನ್ನು ವಿರೋಧಿಸಿದ ಪತ್ನಿಯ ತಲೆ ಕಡಿದು ಕೊಲೆ ಮಾಡಿದ್ದಲ್ಲದೇ, ಸಾಕ್ಷ್ಯ ನಾಶಪಡಿಸಲು ಶವವನ್ನು ತುಂಡು ತುಂಡಾಗಿ ಕತ್ತರಿಸಿ ಎಸೆದಿರುವ ಘಟನೆ ನಡೆದಿದೆ. ಸಂಜು ದೇವಿ ಮೃತ ಮಹಿಳೆ. ಸಂಜು ದೇವಿಯನ್ನು ಮಿರ್ಗಂಜ್ನ ಕಾಸಿ ಸಮೈಲ್ ಗ್ರಾಮದಲ್ಲಿ ವಿಜಯ್ ಗೊಂಡ್ ಅವರನ್ನು ವಿವಾಹವಾಗಿದ್ದರು. ಇವರಿಗೆ ಇಬ್ಬರು ಮಕ್ಕಳೂ ಇದ್ದಾರೆ. ಹೀಗಿದ್ದರೂ ಪತಿಯು ತನ್ನ ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ …
Read More »ಅಕ್ರಮದಲ್ಲಿ ಸಚಿವರು, ಶಾಸಕರ ಪಾತ್ರದ ಬಗ್ಗೆ ತನಿಖೆಯಾಗಲಿ: ಎಎಪಿ
ಬೆಂಗಳೂರು: ಎಸಿಬಿ ಪತ್ತೆ ಮಾಡಿರುವ ಬಿಬಿಎಂಪಿಯ ಅಕ್ರಮಗಳಲ್ಲಿ ಪ್ರಭಾವಿ ಸಚಿವರು ಹಾಗೂ ಬೆಂಗಳೂರಿನ ಶಾಸಕರುಗಳ ಪಾತ್ರ ಮಹತ್ವದ್ದಾಗಿದೆ. ಇಲ್ಲಿ ಕೇವಲ ಅಧಿಕಾರಿಗಳನ್ನು ಬಲಿಪಶು ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ಉಪಾಧ್ಯಕ್ಷ ಬಿ.ಟಿ.ನಾಗಣ್ಣ ಕಿಡಿಕಾರಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಟಿ.ನಾಗಣ್ಣ ಅವರು, ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ 27 ಕಚೇರಿಗಳ ಮೇಲೆ ದಾಳಿ ಮಾಡಿ, ಸುಮಾರು 300 ಕೋಟಿ ರೂ. ಗಿಂತಲೂ ಹೆಚ್ಚಿನ ಮೊತ್ತದ ಹಲವು ಅಕ್ರಮಗಳನ್ನು ಬಯಲು ಮಾಡಿರುವುದು …
Read More »ವಿದ್ಯಾರ್ಥಿಗಳು ಸುರಕ್ಷಿತವಾಗಿ ಕರೆ ತರಲು ಸಿಎಂಗೆ ಮನವಿ ಮಾಡಿರುವೆ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಯುದ್ಧ ಸನ್ನಿವೇಶ ನಿರ್ಮಾಣವಾಗಿರುವ ಉಕ್ರೇನ್ನಲ್ಲಿ ಮೂಡಲಗಿ ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಬೆಳಗಾವಿ ಜಿಲ್ಲೆಯ ಏಳು ಜನ ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ ಮಾಡುವಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿರುವೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಈ ಕುರಿತು ಶುಕ್ರವಾರ ಪ್ರಕಟಣೆ ನೀಡಿರುವ ಅವರು, ಯುದ್ಧ ರಾಷ್ಟ್ರದಲ್ಲಿ …
Read More »
Laxmi News 24×7