ಮೂಡಲಗಿ : ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಅಸ್ಥೆ, ಕಾಳಜಿಯಿಂದ ಮೂಡಲಗಿ ತಾಲೂಕಿಗೆ ಹೊಸ ಉಪ ನೋಂದಣಿ ಕಛೇರಿಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ. ಈ ಮೂಲಕ ಶೀಘ್ರದಲ್ಲಿಯೇ ಮೂಡಲಗಿ ತಾಲೂಕಿನಲ್ಲಿ ಉಪ ನೋಂದಣಿ ಕಛೇರಿ ಆರಂಭಗೊಳ್ಳಲಿದೆ. ಹೊಸದಾಗಿ ಈ ಉಪ ನೋಂದಣಿ ಕಛೇರಿಯನ್ನು ಆರಂಭವಾಗಿರುವುದರಿಂದ ಮೂಡಲಗಿ, ಅರಭಾವಿ ಸೇರಿದಂತೆ ಸುತ್ತಮುತ್ತಲಿನ ಹೋಬಳಿ ಮತ್ತು ಗ್ರಾಮಗಳಲ್ಲಿರುವ ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದೆ. ಈ ಮೊದಲು ಗೋಕಾಕ …
Read More »ಬಿಎಸ್ವೈ ಯುಗ ಅಂತ್ಯವಾಗಿದೆ, ಇನ್ನೂ ಮೂರ್ನಾಲ್ಕು ಜನರ ಯುಗ ಮುಗಿಯಲಿದೆ : ಶಾಸಕ ಯತ್ನಾಳ್
ಬೆಳಗಾವಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅನಿವಾರ್ಯ ಹಾಗೂ ಅವಶ್ಯಕವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಜಪೇಯಿ ನಂತರ ಕೇಂದ್ರದಲ್ಲಿ ನರೇಂದ್ರ ಮೋದಿ ಬಂದ ಮೇಲೆ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಅನಿವಾರ್ಯ ಹಾಗೂ ಅವಶ್ಯಕವಾಗಿದೆ. ಕ್ರಿಯಾಶೀಲವಾಗಿ ಕೆಲಸ ಮಾಡುವ ಎರಡನೇ ನಾಯಕತ್ವ ರಾಜ್ಯಕ್ಕೆ ಬೇಕಾಗಿದೆ. ಬಿಎಸ್ವೈ ಯುಗ ಅಂತ್ಯವಾಗಿದೆ. ಅವರ ಸಮಕಾಲೀನ ಇನ್ನೂ ಮೂರ್ನಾಲ್ಕು ಜನರದ್ದು ಯುಗ ಮುಗಿಯಲು ಬಂದಿದೆ. ಬಸವರಾಜ ಬೊಮ್ಮಾಯಿ …
Read More »ಗೋಕಾಕ ಕ್ಷೇತ್ರದ ಅಭಿವೃದ್ಧಿಗಾಗಿ 52 ಕೋಟಿ ರೂ ಬಿಡುಗಡೆ-ಶಾಸಕ ರಮೇಶ ಜಾರಕಿಹೊಳಿ.!
ಗೋಕಾಕ: ಗೋಕಾಕ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 31 ಕೋಟಿ ರೂ. ಅಂತರ್ಜಲ ಹೆಚ್ಚಳ ಮಾಡಲು ಹಾಗೂ ಜಾನುವಾರುಗಳ ಕುಡಿಯುವ ನೀರಿಗಾಗಿ 19 ಕೋಟಿ ಮತ್ತು ಮಠಗಳ ಅಭಿವೃದ್ಧಿಗಾಗಿ 2 ಕೋಟಿ ರೂ.ಗಳು ಸೇರಿ ಒಟ್ಟು 52 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ಪಂಚಾಯತ ರಾಜ್ಯ ಇಲಾಖೆಯ ಒಟ್ಟು 31 ಕೋಟಿ ರೂ, ಗ್ರಾಮೀಣ ಪ್ರದೇಶದಲ್ಲಿ ಅಂತರ್ಜಲ …
Read More »ಸಿಟಿ ಬಸ್ ತೆರಳದ ಜಾಗಕ್ಕೆ ಕೆಎಸ್ಸಾರ್ಟಿಸಿ ಬಸ್
ಮಹಾನಗರ: ಪರವಾನಿಗೆ ಹೊಂದಿರುವ ಮಾರ್ಗಗಳಲ್ಲಿ ಸಿಟಿ ಬಸ್ಗಳು ಸಂಚರಿಸದಿದ್ದರೆ ಅಂತಹ ರೂಟ್ಗಳಲ್ಲಿ ಕೆಎಸ್ಸಾರ್ಟಿಸಿ ಬಸ್ಗಳಿಗೆ ತಾತ್ಕಾಲಿಕವಾಗಿ ಪರವಾನಿಗೆ ನೀಡಲು ಆರ್ಟಿಒ ಮುಂದಾಗಿದೆ. ಕೋವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ಕೆಲವೊಂದು ಮಾರ್ಗಗಳಲ್ಲಿ ಸ್ಥಗಿತಗೊಂಡಿದ್ದ ಸಿಟಿ ಬಸ್ ಕಾರ್ಯಾಚರಣೆ ಇನ್ನೂ ಆರಂಭ ಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಸಾರ್ವಜನಿ ಕರಿಂದ ದೂರುಗಳು ಕೇಳಿ ಬರುತ್ತಿವೆ. ಇದೇ ಕಾರಣಕ್ಕೆ ಸಾರ್ವಜನಿ ಕರು ಲಿಖೀತ ದೂರು ನೀಡಲು ಆರ್ಟಿಒ ಮನವಿ ಮಾಡಿತ್ತು. ಅದರಂತೆ ಈಗಾ ಗಲೇ ಸುಮಾರು 15 ಮಂದಿ …
Read More »ಕರ್ನಾಟಕ ರತ್ನ ಅಪ್ಪು ಅಗಲಿ 3 ತಿಂಗಳು..ಸಸಿ ನೆಟ್ಟು ಭಾವುಕರಾದ ರಾಘಣ್ಣ
ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದಿಗೆ ಮೂರು ತಿಂಗಳು ಕಳೆದಿದೆ. ಕಳೆದ ವರ್ಷ ಅಕ್ಟೋಬರ್ 29 ರಂದು ಹೃದಯಾಘಾತದಿಂದ ಪುನೀತ್ ರಾಜ್ ಕುಮಾರ್ ಇಹಲೋಕ ತ್ಯಜಿಸಿದ್ದರು. ಪುನೀತ್ ರಾಜ್ ಕುಮಾರ್ ನಿಧನರಾಗಿ ಮೂರು ತಿಂಗಳು ಕಳೆದ ಹಿನ್ನೆಲೆ, ಪುನೀತ್ ಸಮಾಧಿ ಬಳಿ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ. ಸಮಾಧಿ ಬಳಿ ಅಶ್ವಿನಿ ಪುನೀತ್ ರಾಜ್ಕುಮಾರ್, ಪುತ್ರಿ ಧೃತಿ , ರಾಘವೇಂದ್ರ ರಾಜ್ ಕುಮಾರ್ ಮತ್ತು ಅವರ ಪತ್ನಿ …
Read More »ಅರಭಾವಿ ಕ್ಷೇತ್ರದ ರಸ್ತೆಗಳು ಹಾಗೂ ದೇವಸ್ಥಾನಗಳ ಅಭಿವೃದ್ಧಿಗೆ 52 ಕೋಟಿ ರೂ. ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಅರಭಾವಿ ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಹಾಗೂ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 2 ಕೋಟಿ ರೂ.ಗಳು ಸೇರಿ ಒಟ್ಟು 52 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿರುವ ರಸ್ತೆಗಳ ಸುಧಾರಣೆಗಾಗಿ ಲೋಕೋಪಯೋಗಿ ಇಲಾಖೆಯ ಒಟ್ಟು 34.53 ಕಿ.ಮೀ ರಸ್ತೆಗಳ ಸುಧಾರಣೆಗಾಗಿ 32 ಕೋಟಿ ರೂ. ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ …
Read More »ಅಂಬೇಡ್ಕರ ಪೊಟೊ ತೆಗೆಸಿದ ನ್ಯಾಯಾದೀಶರ ವಿರುದ್ದ ಮೋದಿಗೆ ಪತ್ರ,,
ಅಂಬೇಡ್ಕರ ಪೊಟೊ ತೆಗೆಸಿದ ನ್ಯಾಯಾದೀಶರ ವಿರುದ್ದ ಮೋದಿಗೆ ಪತ್ರ,, ಗಣರಾಜ್ಯೋತ್ಸವ ದಿನದಂದು ಅಂಬೇಡ್ಕರ ಬಾವ ಚಿತ್ರ ತೆಗೆಸಿ ಪೂಜೆ ಮಾಡಿ ಅವಮಾನ ಮಾಡಿದ ಮಲ್ಲಿಕಾರ್ಜುನಗೌಡ ಅವರನ್ನು ಸೇವೆಯಿಂದ ವಜಾಗೊಳಿಸಲು ಗೋಕಾಕದಲ್ಲಿ ಬಸವೇಶ್ವರ ವೃತ್ತದಲ್ಲಿ ಗೋಕಾಕದ ಶೂನ್ಯ ಸಂಪಾದನಮಠದ ಶ್ರೀ ಮುರುಘರಾಜೆಂದ್ರ ಮಹಾಸ್ವಾಮಿಗಳ ಮುಖಂಡತ್ವದಲ್ಲಿ ಹಾಗೂ ಯುವ ದಲಿತ ಸಮಿತಿ ನೇತೃತ್ವದಲ್ಲಿ ವಿವಿದ ಸಂಘಟನೆಗಳಿಂದ ಪ್ರದಾನ ಮಂತ್ರಿಯವರಿಗೆ ಸಾವಿರಾರು ಪತ್ರ ಬರೆದು ಪತ್ರ ಚಳುವಳಿ ಮಾಡಲಾಯಿತು. ಈ ಸಮಯದಲ್ಲಿ ಮಾತನಾಡಿದ …
Read More »ನೂತನವಾಗಿ ಆಯ್ಕೆಯಾದ ತಾಲೂಕಿನ ಪಿಎಸ್ಐ ಗಳಿಗೆ ಸನ್ಮಾನ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರಿಂದ
ಗೋಕಾಕ ನಗರದ ಸಾಹುಕಾರ ಗೃಹ ಕಛೇರಿಯಲ್ಲಿ ಇಂದು 2021. 22ನೇ ಸಾಲಿನ ಪಿಎಸ್ಐ ಹುದ್ದೆಗೆ ಆಯ್ಕೆಯಾದ ಗೋಕಾಕ ತಾಲೂಕಿನ ಶಿವಾಪೂರ.ಕೊ ಗ್ರಾಮದ ಕು.ಕಿರಣ ಬಸಗೌಡ ಪಾಟೀಲಘಟಪ್ರಭಾ ಪಟ್ಟಣದ ಕು.ಚೈತ್ರಾ ಹಣಮಂತ ಗಿಡುರಮಮದಾಪೂರ ಗ್ರಾಮದ ಕು.ಕೀರ್ತಿ ನಿಂಗಪ್ಪ ಕಮತ ಇವರಿಗೆ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರು ಸನ್ಮಾನಿಸಿ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದರು, ಈ ಸಂದರ್ಭದಲ್ಲಿ ಭೀಮನಗೌಡ ಪೋಲೀಸಗೌಡರ,ಟಿ.ಆರ್ ಕಾಗಲ್,ಮಡ್ಡೆಪ್ಪ ತೋಳಿನವರ,ಬಿಇಓ ಜಿ.ಬಿ ಬಳಗಾರ,ಸುರೇಶ ಸನದಿ, ಲಕ್ಷ್ಮೀಕಾಂತ ಎತ್ತಿನಮನಿ …
Read More »ಬಿಜೆಪಿಗೆ ಬಹುಮತ ಸಿಕ್ಕರೆ ನಾನೇ ಮುಖ್ಯಮಂತ್ರಿ ಆಗ್ತೀನಿ ಅಂತ ನಾನೂ ಹೇಳ್ತೀನಿ,’ :”ಎಂದ ಯತ್ನಾಳ್
ಬಿಜೆಪಿ ಪುನಃ ಸರ್ಕಾರ ರಚಿಸಬೇಕಾದರೆ, ಜೆಡಿ(ಎಸ್) ನೆರವು ಅನಿವಾರ್ಯವೇ ಎಂದು ಕೇಳಿದಾಗ, ಕುಮಾರಸ್ವಾಮಿಯವರ ಜಗಳ ಡಿಕೆ ಶಿವಕುಮಾರ ಜೊತೆ ಇದೆ, ನಮ್ಮೊಂದಿಗಿಲ್ಲ. ಆದಾಗ್ಯೂ, ಬಿಜೆಪಿಗೆ ಪೂರ್ಣ ಬಹುಮತ ಸಿಗುತ್ತದೆ. ಯಾರ ನೆರವೂ ಬೇಕಾಗುವುದಿಲ್ಲ ಎಂದು ಯತ್ನಾಳ್ ಹೇಳಿದರು. ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ (Basangoda Patil Yatnal) ಆವರು ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತಿಗೆ ಸಿಕ್ಕರು. ಸ್ವಾಭಾವಿಕವಾಗಿಯೇ, ಕಾಂಗ್ರೆಸ್ ಪಕ್ಷದಿಂದ ಹೊರಬರುವ ನಿರ್ಧಾರ ಮಾಡಿಡರುವ ಸಿ ಎಂ …
Read More »ಆರ್ಥಿಕತೆ ಆಶಾವಾದ: ಕೇಂದ್ರ ಬಜೆಟ್ 2022; ದಿನಗಣನೆ 4
ಸಂಸತ್ನ ಬಜೆಟ್ ಅಧಿವೇಶನ ಜ.31ರಂದು ಶುರುವಾಗಲಿದೆ. ಫೆ.1ರ ಬೆಳಗ್ಗೆ 11 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮುಂಗಡಪತ್ರ ಮಂಡನೆ ಮಾಡಲಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ಕಳೆದ ಶುಕ್ರವಾರ ರಾಷ್ಟ್ರೀಯ ಸಾಂಖ್ಯಿಕ ಕಚೇರಿ 2021-22ರ ರಾಷ್ಟ್ರೀಯ ಆದಾಯದ ಮೊದಲ ಮುಂಗಡ ಅಂದಾಜು ವಿವರಗಳನ್ನು ಪ್ರಕಟಿಸಿದೆ. ಇದು ವಾರ್ಷಿಕ ಮುಂಗಡಪತ್ರ ಸಿದ್ಧಪಡಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಇದರೊಂದಿಗೆ ದೇಶದ ಸದ್ಯದ ಆರ್ಥಿಕ ಸ್ಥಿತಿಗತಿಯ ಅವಲೋಕನ ಇಲ್ಲಿದೆ. ಕೋವಿಡ್-19 ಸಂಕಷ್ಟದ ಕಾರಣ ಕಳೆದ ಮೂರು ವರ್ಷಗಳಿಂದ …
Read More »
Laxmi News 24×7