Breaking News

ರಾಷ್ಟ್ರೀಯ

ಬೆಳಗಾವಿ: ಶಾರ್ಟ್ ಸರ್ಕ್ಯೂಟ್, ಸಿಲೀಂಡರ್ ಸ್ಪೋಟ, ಅಗ್ನಿ ಅನಾಹುತ

ಬೆಳಗಾವಿ – ನಗರದ ಚವ್ಹಾಟ್ ಗಲ್ಲಿಯ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಒಂದೂವರೆ ಲಕ್ಷ ರೂ. ಗೂ ಹೆಚ್ಚಿನ ಮೊತ್ತದ ನಷ್ಟವಾಗಿದೆ ಎಂದು ಪ್ರಾಥಮಿಕವಾಗಿ ಅಂದಾಜು ಮಾಡಲಾಗಿದೆ. ಚವ್ಹಾಟ್ ಗಲ್ಲಿಯ ಶಹಾಪುರಕರ್ ಎಂಬುವವರ ಮನೆಯಲ್ಲಿ ಮೊದಲು ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಉಂಟಾದ ಬೆಂಕಿ ಗ್ಯಾಸ್ ಸಿಲೀಂಡರ್ ಗೆ ತಗುಲಿ ಸಿಲಿಂಡರ್ ಸಹ ಸ್ಪೋಟಗೊಂಡಿದೆ.   ಸ್ಥಳಕ್ಕೆ ಅಗ್ನಿ ಶಾಮಕ ದಳ ಮತ್ತು ಪೊಲೀಸರು ದೌಡಾಯಿಸಿದ್ದು ಬೆಂಕಿ …

Read More »

ದೇಶದ ಗಡಿಯಲ್ಲಿ ಒಳ ನುಗ್ಗಲು ಉಗ್ರರ ಸಂಚು

ದೇಶದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಕೆಲವೊಂದು ಭಯೋತ್ಪಾದಕ ಸಂಘಟನೆಗಳಿಂದ ಜೀವ ಬೆದರಿಕೆಯ ಕರೆಗಳು ಬಂದಿದ್ದು, ಈ ಹಿನ್ನೆಲೆ ಜಮ್ಮು-ಕಾಶ್ಮೀರ ಗಡಿಯಲ್ಲಿ ಬಿಎಸ್​ಎಫ್​ ಹದ್ದಿನ ಕಣ್ಣಿಟ್ಟಿದೆ.ಈ ಕುರಿತು ಮಾಹಿತಿ ನೀಡಿದ ಭದ್ರತಾ ಪಡೆ ಇನ್ಸ್​ಪೆಕ್ಟರ್​​ ಡಿ.ಕೆ ಬೂರಾ, ಕಾಶ್ಮೀರಗಡಿಯಲ್ಲಿ ಈಗಾಗಲೇ ನಿಗಾ ವಹಿಸಲಾಗಿದ್ದು,ಎರಡು ವಾರಗಳ ಕಾಲ ಗಡಿಯಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದ್ದೇವೆ. ಯಾವುದೇ ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ಹೆಚ್ಚಿನ ಗಮನ ಹರಿಸಲಾಗಿದ್ದು, ಅಹಿತಕರ …

Read More »

ನಾಥೂರಾಮ್​ ಗೋಡ್ಸೆ ಕುರಿತ ಸಿನಿಮಾ ವಿರೋಧಿಸಿ ಮೋದಿಗೆ ಪತ್ರ

1948ರ ಜ.30ರಂದು ಗಾಂಧೀಜಿ ಹತ್ಯೆ ಆಯಿತು. ನಾಥೂರಾಮ್​ ಗೋಡ್ಸೆಯ ಗುಂಡೇಟಿಗೆ ಗಾಂಧಿ ಬಲಿಯಾದರು. ಆ ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಗೋಡ್ಸೆ ನೀಡಿದ ಹೇಳಿಕೆಗಳನ್ನೇ ಆಧರಿಸಿ ಈ ಸಿನಿಮಾ ತಯಾರಾಗಿದೆ. ‘ಗಾಂಧಿಯನ್ನು ಕೊಂದಿದ್ದು ನಾಥೂರಾಮ್​ ಗೋಡ್ಸೆ ಎಂಬುದು ಎಲ್ಲರಿಗೂ ಗೊತ್ತು. ಆದರೆ ಹತ್ಯೆ ಮಾಡಿದ್ದಕ್ಕೆ ಕಾರಣ ಏನೆಂಬದು ಅನೇಕರಿಗೆ ತಿಳಿದಿಲ್ಲ. ಆ ಕುರಿತು ಈ ಸಿನಿಮಾದಲ್ಲಿ ಹೇಳಲಾಗಿದೆ’ ಎಂದು ‘Why I killed Gandhi’ ಚಿತ್ರತಂಡ ಹೇಳಿಕೊಂಡಿದೆ.

Read More »

ಸಂಪುಟ ವಿಸ್ತರಣೆ, ಬೆಳಗಾವಿ ರಹಸ್ಯ ಸಭೆ; ಸಿಎಂ ನೀಡಿದ ಪ್ರತಿಕ್ರಿಯೆಯೇನು?

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ವಿಚಾರ ರಾಜ್ಯ ರಾಜಕೀಯ ಚಟುವಟಿಕೆ ಮತ್ತೆ ಗರಿಗೆದರಲು ಕಾರಣವಾಗಿದ್ದು, ಮಾರ್ಚ್ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಸಚಿವಾಕಾಂಕ್ಷಿಗಳು ಮಾರ್ಚ್ ನಲ್ಲಿ ಬೇಡ ಸಂಪುಟ ವಿಸ್ತರಣೆ ಈಗಲೇ ಮಾಡಬೇಕು ಎಂದು ಆಗ್ರಹಿಸಿದ್ದಾರೆ.   ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಸದ್ಯಕ್ಕೆ ನಾಲ್ಕು ಸ್ಥಾನಗಳು ಖಾಲಿ ಇದೆ. ಅದನ್ನು ಯಾವಾಗ ಭರ್ತಿ …

Read More »

ಗೆಲುವಿಗಾಗಿ ನೂರೆಂಟು ಸರ್ಕಸ್​.. ಪಂಚರಾಜ್ಯಗಳಲ್ಲಿ ‘ರಾಜಕೀಯ ತಂತ್ರ’ ಹೇಗಿದೆ..?

ಪಂಚರಾಜ್ಯಗಳ ಚುನಾವಣೆ ಬಿಸಿ ಏರ್ತಿದೆ. ಉತ್ತರ ಪ್ರದೇಶದಲ್ಲಿ ಕುರ್ಚಿಯಾಟ ಮುಂದುವರೆದಿದೆ. ಪಂಜಾಬ್​​ನಲ್ಲಿ ಕ್ಯಾಪ್ಟನ್​​ ತನ್ನ ಪಕ್ಷದ ಹುರಿಯಾಳುಗಳನ್ನ ಪ್ರಕಟಿಸಿದ್ದಾರೆ. ಇತ್ತ ಗೋವಾದಲ್ಲಿ ಕಳೆದ ಬಾರಿ ಕೈ ಸುಟ್ಕೊಂಡಿದ್ದ ಕಾಂಗ್ರೆಸ್​, ಈ ಸಲ ಚುನಾವಣೆ ಮುನ್ನವೇ ಆಣೆ ಪ್ರಮಾಣದ ಮೊರೆ ಹೋಗಿದೆ. ಸಮೀಕ್ಷೆಗಳಿಗೆ ಬೀಳುತ್ತಾ ಬ್ರೇಕ್..? ವಿವಿಧ ಸುದ್ದಿ ವಾಹಿನಗಳಲ್ಲಿ ಪ್ರಸಾರ ಆಗ್ತಿರುವ ಚುನಾವಣೆ ಸಮೀಕ್ಷೆಗಳಿಗೆ ಬ್ರೇಕ್​ ಹಾಕುವಂತೆ ಸಮಾಜವಾದಿ ಪಕ್ಷ ಆಗ್ರಹಿಸಿದೆ. ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಅಂತ …

Read More »

3ನೇ ಅಲೆ ಎಫೆಕ್ಟ್.. ಒಂದು ವೇಳೆ ನೀವು ಪತ್ರಿಕೆ ಕೊಳ್ಳದಿದ್ರೆ 3.5 ಲಕ್ಷ ಕುಟುಂಬಗಳು ಬೀದಿಗೆ

ಬಂದ್ ಇರಲಿ, ಲಾಕ್ ಡೌನ್ ಇರಲಿ. ದಿನ ಪತ್ರಿಕೆ ಹಾಕೋರು ಮಳೆ ಚಳಿ ಗಾಳಿ ಲೆಕ್ಕಿಸದೇ ಅದೇನೇ ಕಷ್ಟಗಳಿದ್ರೂ ನಾವು ಬೆಡ್​ನಿಂದ ಎದ್ದೇಳುವಷ್ಟರಲ್ಲಿ ಹಳ್ಳಿಯಿಂದ ದಿಲ್ಲಿವರೆಗಿನ ಸುದ್ದಿಗಳನ್ನ ನಮ್ಮ ಮನೆ ಬಾಗಿಲುಗಳಿಗೆ ತಲುಪಿಸುವ ಕೆಲಸ ಮಾಡ್ತಾರೆ. ಆದರೆ ಅವರ ಸಮಸ್ಯೆಗಳು ಮಾತ್ರ ಬೆಟ್ಟದಷ್ಟು. ಹೀಗೆ ಕಷ್ಟದಲ್ಲೇ ಜೀವನ ಸಾಗಿಸುತ್ತಿದ್ದವರೂ ಸದ್ಯ ಕಂಗಾಲಾಗಿದ್ದಾರೆ. ದಿನ ಬೆಳಗಾದ್ರೆ ಸಾಕು ಬಿಸಿ ಬಿಸಿ ಕಾಫಿ ಜೊತೆಗೆ ದಿನ ಪತ್ರಿಕೆ ಓದುವುದರೊಂದಿಗೆ ಬಹುತೇಕರ ದಿನಚರಿ ಶುರುವಾಗುತ್ತೆ. …

Read More »

ಕರ್ನಾಟಕದ ಆಕ್ಷೇಪ ತಿರಸ್ಕರಿಸಿದ ತಮಿಳುನಾಡು -ಟಾಪ್ 10 ಸುದ್ದಿಗಳ ಕ್ವಿಕ್​ರೌಂಡಪ್

ಬಾದಾಮಿ ಪ್ರವಾಸ ಕೈಗೊಂಡ ವಿಪಕ್ಷ ನಾಯಕ ಸಿದ್ದರಾಮಯ್ಯ ವಿಪಕ್ಷ ನಾಯಕ ಸಿದ್ದರಾಮಯ್ಯ ಮೂರು ದಿನಗಳ ಬದಾಮಿ ಕ್ಷೇತ್ರದ ಪ್ರವಾಸ ಕೈಗೊಂಡಿದ್ದಾರೆ. ವಿಶೇಷ ವಿಮಾನದ ಮೂಲಕ ಈಗಾಗ್ಲೆ ಸಿದ್ದರಾಮಯ್ಯ ಹುಬ್ಬಳ್ಳಿಗೆ ತೆರಳಿದ್ದು, ಹುಬ್ಬಳ್ಳಿಯಿಂದ ಬದಾಮಿಗೆ ಭೇಟಿ ನೀಡಲಿದ್ದಾರೆ. ಇಂದು ಬಾದಾಮಿ ಕ್ಷೇತ್ರದಲ್ಲಿಯೇ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದು, ನಾಳೆ ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ. ಗುಳೇದಗುಡ್ಡ ಹಾಗೂ ಬಾದಾಮಿ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಭಾಗಿಯಾಗಲಿದ್ದು, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಯಲ್ಲಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಹೊಗೆನಕಲ್ …

Read More »

ಕಾಂಗ್ರೇಸ್ ಪಾದಯಾತ್ರೆಯಿಂದ ಕೊರೊನಾ ಹೆಚ್ಚಾಗಿದೆ: ಕೆ.ಎಸ ಈಶ್ವರಪ್ಪಾ ಆರೋಪ

ಕಾಂಗ್ರೇಸ್ ಪಾದಯಾತ್ರೆಯಿಂದ ಕೊರೊನಾ ಹೆಚ್ಚಾಗಿದೆ ಎಂದು ಶಿವಮೊಗ್ಗ ದಲ್ಲಿ ಕೆ.ಎಸ್ ಈಶ್ವರಪ್ಪಾ ಗಂಭೀರ ಆರೋಪ ಮಾಡಿದ್ದಾರೆ.ಹೌದು ಶಿವಮೊಗ್ಗದಲ್ಲಿ ಇಂದು ಕೆ.ಎಸ್ ಈಶ್ವರಪ್ಪಾ ಅವರು ಮಾತನಾಡಿ ಕಾಂಗ್ರೇಸ್ ಪಾದಯಾತ್ರೆಯಿಂದ ಕೊರೋನಾ ಹೆಚ್ಚಾಗಿದ್ದು, ಪಾದಯಾತ್ರೆ ಪ್ರಾರಂಭವಾಗುವ ಮೊದಲೇ ಕೆಎಸ್ ಈಶ್ವರಪ್ಪಾ ಅವರು ವಿಷಯದ ಕುರಿತಂತೆ ಪ್ರಸ್ತಾಪ ಮಾಡುತ್ತಿದ್ದರು. ಈ ಹಿನ್ನಲೆಯಲ್ಲಿ ಮಲ್ಲಿಕಾರ್ಜುನ ಕರಗೆ ಸೇರಿದಂತೆ ಹಲವಾರೂ ಕಾಂಗ್ರೇಸ್ ಮುಖಂಡರಿಗೆ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಕ್ಕೆ ಕೊರೊನಾ ಪಾಸಿಟಿವ್ ಬಂದಿದೆ ಎಂದರು.ಇದು ಖಂಡಿತ ರಾಜಕೀವಲ್ಲ, ಕೇವಲ ಆರೋಗ್ಯದ …

Read More »

ಹುಬ್ಬಳ್ಳಿ: ದೂರು ನೀಡಲು ಹೋಗಿದ್ದವರ ಮೇಲೆ ಪಿಎಸ್ಐ ಧಮ್ಕಿ; ಮನನೊಂದು ಒಂದೇ ಕುಟುಂಬ ಮೂವರು ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿ: ದೂರು ನೀಡಲು ಪೊಲೀಸ್ ಠಾಣೆಗೆ (Police Station) ಹೋಗಿದ್ದವರ ಮೇಲೆ ಪಿಎಸ್ಐ (PSI) ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದ್ದು, ಮನನೊಂದ ಒಂದೇ ಕುಟುಂಬ ಮೂವರು ಆತ್ಮಹತ್ಯೆಗೆ (Suicide) ಯತ್ನಿಸಿದ್ದಾರೆ. ಗ್ರಾಮ ಪಂಚಾಯತಿ ಮಾಜಿ ಸದಸ್ಯನ ಕುಟುಂಬಸ್ಥರು ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಮೂವರಿಗೆ ಹುಬ್ಬಳ್ಳಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಜಿ ಅಧ್ಯಕ್ಷ ನಾಗನಗೌಡ ಕೋಟಿಗೌಡರ ವಿರುದ್ಧ ಮಾಜಿ ಸದಸ್ಯ ಸಿದ್ದಪ್ಪ ಕಳಸಣ್ಣ ದೂರು ನೀಡಲು ಠಾಣೆಗೆ ಹೋದಾಗ ಪಿಎಸ್ಐ …

Read More »

ಎನ್.ಸಿ.ಸಿ ಯಲ್ಲಿ 7500 ಹೊಸ ಕೆಡೆಟ್‍ಗಳಿಗೆ ಅವಕಾಶ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು:ಸ್ವಾತಂತ್ರೋತ್ಸವದ 75 ನೇ ವರ್ಷಾಚರಣೆಯ ಸಂದರ್ಭದಲ್ಲಿ 75 ಯುನಿಟ್‍ಗಳನ್ನು ಶಾಲಾ ಕಾಲೇಜುಗಳಲ್ಲಿ ಪ್ರಾರಂಭಿಸಿ, 7500 ಹೊಸ ಕೆಡೆಟ್‍ಗಳಿಗೆ ಈ ಬಾರಿ ಎನ್.ಸಿ.ಸಿ ಯಲ್ಲಿ ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನಾಚರಣೆ ಅಂಗವಾಗಿ ಹೊಸ 75 ನೇತಾಜಿ ಅಮೃತ ಎನ್.ಸಿ.ಸಿ ಶಾಲೆಗಳ ಘೋಷಣೆ, ನವೀಕೃತ ಸರ್ಕಾರಿ ವೈಮಾನಿಕ ತರಬೇತಿ ಶಾಲೆಗೆ ಚಾಲನೆ, 75 ಪೈಲಟ್‍ಗಳ ತರಬೇತಿಗೆ …

Read More »