ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ಇಂದು ಐದನೇ ದಿನಕ್ಕೆ ಕಾಲಿರಿಸಿದೆ. ಆದರೆ ಇದರ ವಿರುದ್ಧ ರಾಜ್ಯ ಹೈಕೋರ್ಟ್ ಗರಂ ಆಗಿದ್ದು, ಕೊರೊನಾ ಇರೋವಾಗ ಏನಿದೆಲ್ಲಾ ಹುಡುಗಾಟ ಎಂಬ ಧಾಟಿಯಲ್ಲಿ ತೀವ್ರ ಅಸಮಾಧಾನ ಹೊರಹಾಕಿದೆ. ಕೋರ್ಟ್ ನೋಟಿಸ್ ಕೈಯಲ್ಲಿ ಹಿಡಿದು, ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ರಾಜ್ಯ ಸರ್ಕಾರ ಸೆಟೆದು ನಿಂತಿದೆ. ಭಾರೀ ಸಂಖ್ಯೆಯಲ್ಲಿ ಪೊಲೀಸ್ ಪಡೆಯನ್ನು ಫೀಲ್ಡ್ಗಿಳಿಸಿದೆ. ಇಂದು ಐದನೇ ದಿನಕ್ಕೇ ಕಾಂಗ್ರೆಸ್ ಪಾದಯಾತ್ರೆ …
Read More »ಐವರು ಐಎಎಸ್ ಅಧಿಕಾರಿಗಳ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕೆಳಕಂಡ ಸ್ಥಳಗಳಿಗೆ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಮೋಹನ್ ರಾಜ್ ಕೆ.ಪಿ.- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು. ಶರತ್ ಬಿ- ವಿಶೇಷ ಆಯುಕ್ತರು (ಕಲ್ಯಾಣ), ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು. ಡಾ.ರವಿ ಎಂ.ಆರ್- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮ, …
Read More »ಗೋಕಾಕ: ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮವನ್ನು ಲಕ್ಷ್ಮೀ ಏಜುಕೇಶನ ಟ್ರಸ್ಟಿನ್ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಉದ್ಘಾಟಿಸುತ್ತಿರುವುದು.
ಗೋಕಾಕ: ದೇಶದಲ್ಲಿಯೇ ಬಲಿಷ್ಠವಾದ ಯುವಶಕ್ತಿ ಸ್ವಾಮಿ ವಿವೇಕಾನಂದರ ಆದರ್ಶಗಳ ಆಚರಣೆಯೊಂದಿಗೆ ಬಲಿಷ್ಠ ಭಾರತ ನಿರ್ಮಾಣಕ್ಕೆ ಶ್ರಮಿಸುವಂತೆ ನಗರದ ಲಕ್ಷ್ಮೀ ಏಜುಕೇಶನ ಟ್ರಸ್ಟಿನ್ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಯುವ ಪೀಳಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಹೆಚ್ಚಿನ …
Read More »ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಆಸ್ಪತ್ರೆಗೆ ದಾಖಲು
ಬೆಳಗಾವಿ, ಜ.11: ಆಧ್ಯಾತ್ಮಿಕ ಪ್ರವಚನಕಾರ, ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರು ಸ್ನಾನ ಗೃಹದಲ್ಲಿ ಬಿದ್ದ ಕಾರಣ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ಕೇರೂರ ಗ್ರಾಮದಲ್ಲಿ ಆಧ್ಯಾತ್ಮ ಪ್ರವಚನಕ್ಕಾಗಿ ತೆರಳಿದ್ದ ಅವರು ಅಲ್ಲಿನ ಭಕ್ತರೊಬ್ಬರ ತೋಟದ ಮನೆಯೊಂದರಲ್ಲಿ ಉಳಿದುಕೊಂಡಿದ್ದರು. ಸ್ನಾನ ಗೃಹದಲ್ಲಿ ಕಾಲು ಜಾರಿ ಬಿದ್ದ ಕಾರಣ ಗಾಯಗೊಂಡಿದ್ದಾರೆ. ಕೂಡಲೇ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ಚಿಕ್ಕೋಡಿಯಲ್ಲಿ ಪ್ರಾಥಮಿಕ ಚಿಕಿತ್ಸೆ ಮಾಡಲಾಗಿದೆ. ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ …
Read More »ವಾಚಕರವಾಣಿ: ನಿವೃತ್ತಿ ವಯಸ್ಸು ಏರಿಕೆ, ಮಾರಕ ನಿರ್ಧಾರ
ನಿವೃತ್ತಿ ವಯಸ್ಸು ಹೆಚ್ಚಿಸುವುದು ಯುವಪೀಳಿಗೆಗೆ ಮಾರಕವಾಗುವ ನಿರ್ಧಾರ. ಯಾವುದೇ ರಾಜ್ಯ ತನ್ನ ನೌಕರರ ನಿವೃತ್ತಿ ವಯಸ್ಸು ನಿಗದಿ ಮಾಡುವ ಮುನ್ನ ಸಮಾಜದ ಮೇಲೆ ಅದರಿಂದಾಗುವ ದುಷ್ಪರಿಣಾಮದ ಬಗ್ಗೆ ಅವಲೋಕಿಸ ಬೇಕಿದೆ. ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 55 ವರ್ಷ ಇದ್ದಾಗ ಸಮಾಜದಲ್ಲಿ ನಿರುದ್ಯೋಗ ಸಮಸ್ಯೆ ಇರಲಿಲ್ಲ. ಈ ಮಿತಿಯನ್ನು 58 ವರ್ಷಕ್ಕೆ ಏರಿಸಿದಾಗ ತಕ್ಕಮಟ್ಟಿಗೆ ನಿರುದ್ಯೋಗ ಸಮಸ್ಯೆ ಕಾಡಲಾರಂಭಿಸಿತು. ಅದನ್ನು 60 ವರ್ಷಕ್ಕೆ ಹೆಚ್ಚಿಸಿದಾಗ ಸಮಸ್ಯೆ ಉಲ್ಬಣಗೊಂಡಿದ್ದನ್ನು ಅಂಕಿಅಂಶಗಳೇ ದೃಢಪಡಿಸುತ್ತವೆ. …
Read More »ಕೆಎಂಎಫ್ ವಾರ್ಷಿಕವಾಗಿ 17 ಸಾವಿರ ಕೋಟಿ ರೂ ಗಳ, ವ್ಯವಹಾರ ನಡೆಸುತ್ತಿರುವ ರಾಜ್ಯದ ನಂ1 ಸಹಕಾರಿ ಸಂಸ್ಥೆ
ಮೂಡಲಗಿ: ರಾಜ್ಯದ 14 ಜಿಲ್ಲಾ ಹಾಲು ಒಕ್ಕೂಟಗಳಿಂದ ಕೂಡಿರುವ ಕೆ.ಎಂ.ಎಫ್ ವಾರ್ಷಿಕವಾಗಿ ಸುಮಾರು 17 ಸಾವಿರ ಕೋಟಿ ರೂಪಾಯಿ ವ್ಯವಹಾರ ಮಾಡುತ್ತಿರುವ ರಾಜ್ಯದ ಅಗ್ರಗಣ್ಯ ಸಹಕಾರಿ ಸಂಸ್ಥೆಯಾಗಿದೆ. ಈ ಮೂಲಕ ಹೈನೋದÀ್ಯಮಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಮೂಲಕ ರೈತರ ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ ಎಂದು ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ತಾಲೂಕಿನ ನಾಗನೂರು ಹಾಲು ಉತ್ಪಾದಕರ ಸಹಕಾರಿ ಸಂಘದ …
Read More »ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸೆರ್ಲಾಕ್ ಪ್ಯಾಕ್ನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಮಹಿಳೆ ಬಂಧನ
ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ದಾಳಿ ನಡೆಸಿರುವ ಬೆಂಗಳೂರು ಎನ್ಸಿಬಿ ಅಧಿಕಾರಿಗಳು ಸುಮಾರು 1.5 ಕೋಟಿ ರೂ. ಮೌಲ್ಯದ 995 ಗ್ರಾಂ ಡ್ರಗ್ಸ್ (Methamphetamine) ವಶಕ್ಕೆ ಪಡೆದಿದ್ದಾರೆ. ಮಾದಕ ವಸ್ತು ಸಾಗಿಸುತ್ತಿದ್ದ ಉಗಾಂಡ ಮೂಲದ ಮಹಿಳೆಯನ್ನು ಬಂಧಿಸಿದ್ದಾರೆ. ನಿಖರ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಶುಕ್ರವಾರ ಈ ಕಾರ್ಯಾಚರಣೆ ನಡೆದಿದೆ. ಉಗಾಂಡ ಮೂಲದ ಮಹಿಳೆಯು ದೆಹಲಿಯಿಂದ ಡ್ರಗ್ಸ್ ತರಿಸಿಕೊಂಡು ರಾಜ್ಯದಲ್ಲಿ ಮಾರಾಟಕ್ಕೆ ಮುಂದಾಗಿದ್ದಳು ಎಂದು ತಿಳಿದು ಬಂದಿದೆ. ಮಕ್ಕಳಿಗೆ ಆಹಾರವಾಗಿ ನೀಡಲಾಗುವ …
Read More »ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ 400 ಕ್ಕೂ ಹೆಚ್ಚು ಸಂಸತ್ ಸಿಬ್ಬಂದಿಗೆ ಕೊವಿಡ್ ಪಾಸಿಟಿವ್
ದೆಹಲಿ: ಸಂಸತ್ನ ಬಜೆಟ್ ಅಧಿವೇಶನದ (Budget Session of the Parliament) ಮೊದಲು ಅಧಿಕೃತ ಮೂಲಗಳ ಪ್ರಕಾರ, 400 ಕ್ಕೂ ಹೆಚ್ಚು ಸಂಸತ್ ಸಿಬ್ಬಂದಿಗೆ ಕೊವಿಡ್ (Covid-19) ದೃಢಪಟ್ಟಿದೆ. ಜನವರಿ 4 ರಿಂದ 8 ರವರೆಗೆ ಸಂಸತ್ತಿನ 1,409 ಸಿಬ್ಬಂದಿಗಳಲ್ಲಿ 402 ಸಿಬ್ಬಂದಿಗೆ ವೈರಸ್ಗೆ ಧನಾತ್ಮಕ ಪರೀಕ್ಷೆ ನಡೆಸಲಾಗಿದೆ ಎಂದು ಅಧಿಕಾರಿಗಳು ಎಎನ್ಐಗೆ ತಿಳಿಸಿದ್ದಾರೆ. ನಂತರ ಅವರ ಮಾದರಿಗಳಲ್ಲಿ ರೂಪಾಂತರಿ ಇದೆಯೇ ಎಂಬುದನ್ನು ಖಚಿತಪಡಿಸಲು ಜೀನೋಮ್ ಅನುಕ್ರಮಕ್ಕಾಗಿ ಕಳುಹಿಸಲಾಗಿದೆ. ಸಂಸತ್ತಿನ …
Read More »ಪರಿಷತ್ ವಿಪಕ್ಷ ನಾಯಕ ಸ್ಥಾನಕ್ಕೆ ಪೈಪೋಟಿ
ಬೆಂಗಳೂರು: ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕನ ಸ್ಥಾನಕ್ಕೆ ಕಾಂಗ್ರೆಸ್ನಲ್ಲಿ ದೊಡ್ಡ ಮಟ್ಟದ ಪೈಪೋಟಿ ಶುರುವಾಗಿದ್ದು, ಘಟಾನುಘಟಿಗಳು ಸ್ಪರ್ಧೆಯಲ್ಲಿದ್ದಾರೆ. ಈ ಹುದ್ದೆಗೆ ಮಾನದಂಡ ಪಕ್ಷ ನಿಷ್ಠೆಯಾ ಅಥವಾ ವಿವಾದಾತ್ಮಕ ವ್ಯಕ್ತಿತ್ವವಾ ಎಂಬ ವಿಷಯ ಹೈಕಮಾಂಡ್ ಅಂಗಳ ತಲುಪಿದೆ. ಈ ಹುದ್ದೆಯಲ್ಲಿ ತಮ್ಮವರನ್ನು ಪ್ರತಿಷ್ಠಾಪಿಸಲು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ “ರಂಗಪ್ರವೇಶ’ ಮಾಡಿದ್ದಾರೆ. ಬಿ.ಕೆ.ಹರಿಪ್ರಸಾದ್, ನಸೀರ್ ಅಹಮದ್, ಸಿ.ಎಂ.ಇಬ್ರಾಹಿಂ, ಅಲ್ಲಂ …
Read More »ಮೇಕೆದಾಟು ನಡಿಗೆ ನಿಲ್ಲದು; ನಮ್ಮನ್ನು ತಡೆಯಲಾಗದು..
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕರೊನಾ ಪಾಸಿಟಿವಿಟಿ ಪ್ರಮಾಣ ಶೇ.6.45ಕ್ಕೆ ಜಿಗಿತಕಂಡು ಸಂಭಾವ್ಯ ಅನಾಹುತದ ಮುನ್ಸೂಚನೆ ನೀಡಿರುವ ಹೊರತಾಗಿಯೂ ಮೇಕೆದಾಟು ಯೋಜನೆಗಾಗಿ ಜ.9ರಿಂದ ಹಮ್ಮಿಕೊಂಡಿರುವ ಪಾದಯಾತ್ರೆಯನ್ನು ನಡೆಸಿಯೇ ಸಿದ್ಧ ಎಂದು ಕಾಂಗ್ರೆಸ್ ಪಟ್ಟು ಹಿಡಿದಿದೆ. ಕೋವಿಡ್ ವ್ಯಾಪಕವಾಗುತ್ತಿರುವ ಹಿನ್ನೆಯಲ್ಲಿ ಸಭೆ, ಸಮಾರಂಭ, ರಾಜಕೀಯ ರ್ಯಾಲಿಗಳಿಗೆ ಸರ್ಕಾರ ನಿರ್ಬಂಧ ಹೇರಿದ ಬೆನ್ನಲ್ಲೇ ಬುಧವಾರ ಮಧ್ಯಾಹ್ನ ಕಾಂಗ್ರೆಸ್ ನಾಯಕರು ಸಭೆ ನಡೆಸಿ, ಪಾದಯಾತ್ರೆ ನಿಲ್ಲಿಸುವುದು ಬೇಡ ಎಂಬ ನಿರ್ಣಯಕ್ಕೆ ಬಂದರು. ಹಾಗೆಯೇ ಜಂಟಿ ಸುದ್ದಿಗೋಷ್ಠಿ …
Read More »
Laxmi News 24×7