Breaking News

ರಾಷ್ಟ್ರೀಯ

ಯುವಕರ ಅಸಭ್ಯ ವರ್ತನೆ: ಸ್ಥಳದಲ್ಲಿ ಅಟ್ಟಾಡಿಸಿ ವಾರ್ನಿಂಗ್​ ಕೊಟ್ಟ ಸ್ಟಾರ್​ ಗಾಯಕಿ ಮಂಗಲಿ!

ಒಂಗೋಲ್: ರಾಬರ್ಟ್​ ಚಿತ್ರದ ತೆಲುಗು ವರ್ಷನ್​ ‘ಕಣ್ಣೇ ಅದಿರಿಂದಿ’ ಹಾಡಿನ ಮೂಲಕ ಎಲ್ಲೆಡೆ ಸಂಚಲನ ಮೂಡಿಸಿರುವ ತೆಲಂಗಾಣದ ಜಾನಪದ ಗಾಯಕಿ ಮಂಗಲಿ ಸಾಲು ಸಾಲು ಸಿನಿಮಾಗಳಲ್ಲಿ ಹಾಡುವ ಮೂಲಕ ತುಂಬಾ ಬಿಜಿಯಾಗಿದ್ದಾರೆ. ಇತ್ತೀಚೆಗಷ್ಟೇ ಅವರು ಹಾಡಿದ್ದ ಪುಷ್ಪ ಚಿತ್ರದ ಕನ್ನಡ ವರ್ಷನ್​ ‘ಊ ಅಂತಿಯಾ ಮಾವ ಊಹು ಅಂತಿಯಾ’ ಕೂಡ ತುಂಬಾ ಸದ್ದು ಮಾಡಿದೆ. ಅಲ್ಲದೆ, ಏಕ್​ ಲವ್​ ಯಾ ಚಿತ್ರದ ‘ಎಣ್ಣೆಗೂ ಹೆಣ್ಣಿಗೂ ಎಲ್ಲಿಂದ ಲಿಂಕ್​ ಇಟ್ಟೆ’ ಎಂಬ ಹಾಡು …

Read More »

ರಾಜ್ಯದಲ್ಲಿ ಯಾವುದೇ ರೀತಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ: ಯತ್ನಾಳ

ರಾಜ್ಯದಲ್ಲಿ ಯಾವುದೇ ರೀತಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಯಾರಾದರೂ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡಿದರೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಎಚ್ಚರಿಕೆಯನ್ನು ಕೇಂದ್ರ ಸಚಿವರು ಹಾಗೂ ಉಸ್ತುವಾರಿ ಅರುಣಸಿಂಗ್ ಅವರು ನೀಡಿದ್ದಾರೆ ಎಂದು ಶಾಸಕ ಬಸನಗೌಡ ಯತ್ನಾಳ ಪಾಟೀಲ ಹೇಳಿದರು. ಹುಬ್ಬಳ್ಳಿ ನಗರದಲ್ಲಿಂದು ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾರೇ ಮಾತನಾಡಿದರು. ಅವರ ವಿರುದ್ಧ ಸೂಕ್ತ ಕ್ರಮಗಳನ್ನು ಜರುಗಿಸುವ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ …

Read More »

ಮಂಡಿ ನೋವಿನಿಂದ ಬಳಲುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ: ಪ್ರಖ್ಯಾತ ನಾಟಿ ವೈದ್ಯರಲ್ಲಿ ಚಿಕಿತ್ಸೆ

ಬೆಳಗಾವಿ: ಮಂಡಿ ನೋವಿನಿಂದ ಬಳಲುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೈಸೂರು ಮೂಲದ ಪ್ರಖ್ಯಾತ ನಾಟಿ ವೈದ್ಯರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿಗಳು ಮಂಡಿ ನೋವಿನ ಚಿಕಿತ್ಸೆಗಾಗಿ ಅಮೆರಿಕಗೆ ತೆರಳುತ್ತಿದ್ದಾರೆಂದು ಮತ್ತು ಸಂಕ್ರಾಂತಿ ನಂತರ ರಾಜ್ಯ ಮತ್ತೊಬ್ಬ ಮುಖ್ಯಮಂತ್ರಿಯನ್ನು ಕಾಣಲಿದೆ ಎಂಬ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಬೊಮ್ಮಾಯಿ ಚಿಕಿತ್ಸೆ ಪಡೆಯುತ್ತಿರುವ ದೃಶ್ಯಗಳು ಲಭ್ಯವಾಗಿದೆ. ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಚಿಕಿತ್ಸೆ ನೀಡಿ ಗುಣಮುಖಗೊಳಿಸಿದ್ದ ಲೋಕೇಶ್ ಟೇಕಲ್ ಅವರನ್ನು ಸಂಪರ್ಕಿಸಿ ಮಂಡಿ ನೋವಿಗೆ …

Read More »

ಹಿಂದೂ ಮಸೀದಿ, ಚರ್ಚ್‍ಗೆ ಹೋಗಬಹುದು, ಮತಾಂತರವಾದ್ರೆ ದೇವಸ್ಥಾನದ ಬಾಗಿಲು ಬಂದ್: ಸಿ.ಟಿ.ರವಿ

ಚಿಕ್ಕಮಗಳೂರು: ಓರ್ವ ಹಿಂದೂವಾಗಿ ಜೀಸಸ್-ಅಲ್ಲಾ ದೇವರು ಎಂದು ಒಪ್ಪಿಕೊಳ್ಳಬಹುದು. ನಮ್ಮಲ್ಲಿ ದೇವನೊಬ್ಬ ನಾಮ ಹಲವು ಎಂಬ ತತ್ವದಿದೆ. ಆದರೆ, ಇಸ್ಲಾಂ-ಕ್ರೈಸ್ತ ಆದ ಕೂಡಲೇ ದೇವಸ್ಥಾನದ ಬಾಗಿಲು ಬಂದ್ ಆಗಲಿದೆ. ಅವರಿಗೆ ಉಳಿದ ದೇವರುಗಳ ಬಗ್ಗೆ ನಿರಾಕರಣೆ ಇದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸರ್ವಧರ್ಮ ಸಮನ್ವಯದ ಕುರಿತು ಮಾತನಾಡಿದ್ದಾರೆ. ಚಿಕ್ಕಮಗಳೂರು ನಗರಸಭೆ ಚುನಾವಣೆ ಹಿನ್ನೆಲೆ ಮತದಾನ ಮಾಡಿ ಮಾತನಾಡಿದ ಅವರು, ನಮ್ಮಲ್ಲಿ ಬಹುದೇವತಾರಾಧನೆ ಇದೆ. ಹಿಂದೂವಾಗಿ ಅಲ್ಲಾ-ಕ್ರೈಸ್ತನನ್ನು ಒಪ್ಪಿಕೊಳ್ಳಬಹುದು. …

Read More »

ಸಂತೋಷ್ ಜಾರಕಿಹೊಳಿ ಅವರಿಂದ 49ನೆಯ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ

ಗೋಕಾಕ: ಗೋಕಾಕ ತಾಲೂಕಿನ ಚಿಕ್ಕ ನಂದಿ ಗ್ರಾಮದ ಶ್ರೀ ಸಿದ್ದಾರೂಢ ಮಠದಲ್ಲಿ ಇಂದು ಪ್ರತಿ ಶನಿವಾರ ದಂತೆ ಈ ಶನಿವಾರ ಕೂಡ ಅನ್ನ ಸಂತರ್ಪಣೆ ನಡೆಯಿತು. ಇಂದು ಚಿಕ್ಕನಂದಿ ಗ್ರಾಮದ ಜನತೆಗೆ ಸಾಹುಕಾರ ಹಾಗೂ ಅವರ್ ಅಭಿಮಾನ ಬಳಗದ ವತಿಯಿಂದ ಈ ಒಂದು ಕಾರ್ಯಕ್ರಮ ನಡೆಯಿತು ಚಿಕ್ಕ ಮಕ್ಕಳು ಸೇರಿದಂತೆ ಗುರು ಹಿರಿಯರು ಕೂಡ ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಅನ್ನ ಸಂತರ್ಪಣೆಯ ಲಾಭ ಪಡೆದರು   ಸುಮಾರು 49 …

Read More »

ಕೇಂದ್ರ ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

  ಅಥಣಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾರ್ವಜನಿಕರ ಸಮಸ್ಯೆಗೆ ಸ್ಪಂದನೆ ನೀಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದರು. ಅಥಣಿ ಪಟ್ಟಣದಲ್ಲಿ ಪುರಸಭೆ ಚುನಾವಣಾ ನಿಮಿತ್ತ ಹಮ್ಮಿಕೊಂಡಿದ್ದ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಡಿ. 27ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ, ಕಾಂಗ್ರೆಸ್ ಪಕ್ಷದ ಶಕ್ತಿ ಬಲಪಡಿಸಬೇಕು ಎಂದರು. ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ಹೆಚ್ಚಿನ ಅಭ್ಯರ್ಥಿಗಳು …

Read More »

ಯಡಿಯೂರಪ್ಪ ಸಿಎಂ ಆಗಿದ್ದಾಗ ಡಿಸೆಂಬರ್‌ಗೆ ಇಳಿಯುತ್ತಾರೆ ಎಂದಿದ್ದೆ, ಈಗ ಬೊಮ್ಮಾಯಿ ಅವರು ಜನವರಿಗೆ ಇಳಿಯುತ್ತಾರೆ: ಸಿ.ಎಂ. ಇಬ್ರಾಹಿಂ

ಬೆಳಗಾವಿ: ಯಡಿಯೂರಪ್ಪ ಸಿಎಂ ಆಗಿದ್ದಾಗ ಡಿಸೆಂಬರ್‌ಗೆ ಇಳಿಯುತ್ತಾರೆ ಎಂದಿದ್ದೆ, ಈಗ ಬೊಮ್ಮಾಯಿ ಅವರು ಜನವರಿಗೆ ಇಳಿಯುತ್ತಾರೆ ಎಂದು ಹೇಳಿದ್ದೇನೆ. ನಮ್ಮ ಭವಿಷ್ಯ ಸುಳ್ಳಾಗುವುದಿಲ್ಲ ಎಂದು ಕಾಂಗ್ರೆಸ್‌ ಸದಸ್ಯ ಸಿ.ಎಂ. ಇಬ್ರಾಹಿಂ ಅವರು ಹೇಳಿದ್ದಾರೆ.   ಸುವರ್ಣ ವಿಧಾನಸೌಧದಲ್ಲಿ ಮಾತನಾಡಿದ ಅವರು, ಈಗಾಗಲೇ ಮೇಲ್ನೋಟಕ್ಕೆ ಎರಡು ಮೂರು ಹೆಸರು ಕೇಳಿ ಬರುತ್ತಿವೆ. ಬೊಮ್ಮಾಯಿ ಅವರ ಕಾಲು ಚೆನ್ನಾಗಿತ್ತು. ಕೆಲಸ ಮಾಡಿ ಕುಂಟುವಂತಾಗಿದೆ. ಮುಂಬಯಿಗೆ 12 ಜನರನ್ನು ಕರೆದುಕೊಂಡು ಹೋಗಿ ವೀಡಿಯೋ ಮಾಡಿಕೊಂಡು …

Read More »

ಯಾವುದೇ ಒತ್ತಡಕ್ಕೆ ಮಣಿಯದೆ ರಾಜಕಾಲುವೆ ತೆರವು : ಬೊಮ್ಮಾಯಿ

ಬೆಳಗಾವಿ, ಡಿ.23- ಬಿಬಿಎಂಪಿ ವ್ಯಾಪ್ತಿಯಲ್ಲಿನ ರಾಜಕಾಲುವೆ ಒತ್ತುವರಿ ತೆರವಿಗೆ ಯಾವುದೇ ಒತ್ತಡಕ್ಕೆ ಮಣಿಯದೆ ಮುಲ್ಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಯು.ಬಿ.ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 382 ಎಕರೆ 27 ಗುಂಟೆ ಜಮೀನು ಒತ್ತುವರಿಯಾಗಿದೆ. ಈ ಸಂಬಂಧ 2626 ಒತ್ತುವರಿಗಳನ್ನು ಗುರುತಿಸಲಾಗಿದೆ. ಈಗಾಗಲೇ 1912 ಒತ್ತುವರಿ ತೆರವುಗೊಳಿಸಲಾಗಿದೆ.ಒಟ್ಟು 714 ರಾಜಕಾಲುವೆ ಒತ್ತುವರಿಗಳನ್ನು ತೆರವುಗೊಳಿಸಬೇಕಿದೆ. ಈ ಸಂಬಂಧಪಟ್ಟಂತೆ ಭೂಮಾಪನ ಕಾರ್ಯ …

Read More »

ವಿಜಯಪುರ | ಗುಮ್ಮಟ ನಗರ ಅಭಿವೃದ್ಧಿಗೆ ಮುನ್ನುಡಿ: ಯತ್ನಾಳ

ವಿಜಯಪುರ: ಇಲ್ಲಿನ ಜಿಲ್ಲಾ ಪಂಚಾಯ್ತಿ ಹತ್ತಿರ ನಿರ್ಮಾಣಗೊಳ್ಳಲಿರುವ ನೂತನ ಜಿಲ್ಲಾಡಳಿತ ಭವನದ ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖೆಯ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮವನ್ನು ನೆರವೇರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಿವಿಧ ಇಲಾಖೆಗಳ ಸಚಿವರು ಡಿ.25 ರಂದು ನಗರಕ್ಕೆ ಆಗಮಿಸುತ್ತಿದ್ದಾರೆ ಎಂದು ಶಾಸಕ ಬಸವನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.   ಅಂದು ಬೆಳಿಗ್ಗೆ 10ಕ್ಕೆ ಮುಖ್ಯಮಂತ್ರಿಗಳು ಹಾಗೂ ಸಚಿವರು ಮಾಜಿ ಪ್ರಧಾನಿ ದಿ. ಅಟಲ್‍ಬಿಹಾರಿ ವಾಜಪೇಯಿ ಅವರ …

Read More »

ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಮಹಿಳಾ ಮೋರ್ಚಾ ಪ್ರತಿಭಟನೆ

    ಬೆಳಗಾವಿ: ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಜನ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಮಹಿಳಾ ಮೋರ್ಚಾ ಕಾರ್ಯಕರ್ತರು ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿಯವರ ನೇತೃತ್ವದಲ್ಲಿ ನಗರದ ಕಾಂಗ್ರೆಸ್ ಭವನದಿಂದ ಸುವರ್ಣ ಸೌಧದ ವರಿಗೆ ಟ್ರ್ಯಾಕ್ಟರ್ ಮೂಲಕ ಸಾಗಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.   ಈ ಸಂದರ್ಭದಲ್ಲಿ ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ ಮಾತನಾಡಿ, ಇವತ್ತು ಕೇಂದ್ರ ಸರ್ಕಾರ ಸಿಲಿಂಡರ್, ಅಡುಗೆ ಏಣ್ಣೆ ಸೇರಿದಂತೆ ವಿವಿಧ …

Read More »