ಬಾಗಲಕೋಟೆ : ಮುಂಬರುವ ದಿನಗಳಲ್ಲಿ ಚಾಲನಾ ಲೈಸೆನ್ಸ್ ಇಲ್ಲದೇ ಚಾಲನೆ ಮಾಡುತ್ತಿರುವವರಿಗೆ ವರ್ಷದಲ್ಲಿ ಎರಡು ದಿನ ಉಚಿತವಾಗಿ ಚಾಲನಾ ಲೈಸೆನ್ಸ್ ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ತಿಳಿಸಿದರು. ತಾಲೂಕಿನ ಶಿಗಿಕೇರಿ ಬಾದಾಮಿ ರಸ್ತೆಯಲ್ಲಿ ಜಿಲ್ಲಾಡಳಿತ ಹಾಗೂ ಸಾರಿಗೆ ಇಲಾಖೆ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡ ನೂತನ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥದ ಭೂಮಿ ಪೂಜೆ ನೆರವೇರಿಸಿ ಸಮಾರಂಭವನ್ನು ಉದ್ದೇಶಿಸಿ …
Read More »ಹೊಸ ವರ್ಷದ ವೇಳೆ ಡಿಸಿಗಳಿಗೆ ಸಿಎಂ ಬಿಸಿ ಮುಟ್ಟಿಸಿದ ಬೆನ್ನಲ್ಲೇ ಆಡಳಿತಕ್ಕೆ ಮೇಜರ್ ಸರ್ಜರಿ
ಬೆಂಗಳೂರು: ಹೊಸ ವರ್ಷದ ಸಂದರ್ಭದಲ್ಲಿ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಐಎಎಸ್, ಐಪಿಎಸ್ ಐಎಫ್ಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಕೆ.ಎಸ್.ಪಿ.ಎಸ್.ನಿಂದ ಐಪಿಎಸ್ ಗೆ ಬಡ್ತಿ ಹೊಂದಿದ 26 ಅಧಿಕಾರಿಗಳಿಗೆ ಎಸ್ಪಿ ಹುದ್ದೆಗೆ ಬಡ್ತಿ ನೀಡಿ ಸ್ಥಳ ನಿಯುಕ್ತಿ ಮಾಡಲಾಗಿದೆ. 50ಕ್ಕೂ ಹೆಚ್ಚು ಅಧಿಕಾರಿಗಳಿಗೆ ಬಡ್ತಿ ನೀಡಲಾಗಿದೆ. ಬಡ್ತಿ ಹೊಂದಿದವರು ಪಿ.ಎಸ್. ಹರ್ಷ -ಹೆಚ್ಚುವರಿ ಆಯುಕ್ತರು, ವಾರ್ತಾ ಇಲಾಖೆ ಎಸ್. ಮುರುಗನ್ -ಎಡಿಜಿಪಿ, ಲಾಜಿಸ್ಟಿಕ್ ಅಂಡ್ ಮಾಡರ್ನೈಸೇಶನ್ ಕೆ.ವಿ. ಶರತ್ -ಎಡಿಜೆಪಿ, ಸಿಐಡಿ …
Read More »50ನೆಯ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ ಸೂ ಪ್ರಸಿದ್ಧ ದೇವಸ್ತಾನ ತುಳಸಿಗೆರೆ ಹನುಮಂತನ ಸನ್ನಿಧಿಯಲ್ಲಿ ನೆರವೇರಿಸಿದ ಶ್ರೀ ಸಂತೋಷ್ ಜಾರಕಿಹೊಳಿ ಅವರು
ಸಂತೋಷ್ ಜಾರಕಿಹೊಳಿ ಅವರು ಸುಮಾರು ಎರಡು ವರ್ಷ ವಾಯಿತು ಸತತವಾಗಿ ಪ್ರತಿ ಶನಿವಾರ ಗೋಕಾಕ ,ಸವದತ್ತಿ ,ಯರಗಟ್ಟಿ, ಹಾಗೂ ಸುತ್ತಮುತ್ತಲಿನ ಹಳ್ಳಿ ಹಳ್ಳಿಗೆ ತೆರಳಿ ಪ್ರತಿ ಶನಿವಾರ ಒಂದೊಂದು ಗ್ರಾಮದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ಮಾಡುತ್ತಾ ಬಂದಿದ್ದಾರೆ. ಇಂದು ಐವತ್ತನೇ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ ವನ್ನಾ ಬಾಗಲಕೋಟೆ ಜಿಲ್ಲೆಯ ಸುಪ್ರಸಿದ್ದ ಆಂಜನೇಯ ಸ್ವಾಮಿ ದೇವಾಲಯ ದಲ್ಲಿ ಹಮ್ಮಿ ಕೊಂಡಿದ್ದ ಅವರು ಇಲ್ಲಿಯೂ ಕೂಡ ಸುಮಾರು ಜನಾ ಭಕ್ತಾದಿಗಳು ಪ್ರಸಾದ …
Read More »ರೇಪ್ ದೃಶ್ಯಗಳಲ್ಲಿ ನಟಿಸುವ ಆಫರ್ಗಳನ್ನೇ ನೀಡುತ್ತಿದ್ದರು: ಹಿರಿಯ ನಟಿ ಬೇಸರ
ಹಮ್ ಆಪ್ ಕೇ ಹೈ ಕೋನ್’ ಸಿನಿಮಾ ಹಿಂದಿ ಚಿತ್ರರಂಗದ ಸೂಪರ್-ಡೂಪರ್ ಹಿಟ್ ಸಿನಿಮಾಗಳಲ್ಲಿ ಒಂದು. 14 ಹಾಡುಗಳಿದ್ದ ‘ಹಮ್ ಆಪ್ಕೆ ಹೈ ಕೋನ್’ ಸಿನಿಮಾ ವರ್ಷಗಳ ಕಾಲ ಚಿತ್ರಮಂದರಿಗಳಲ್ಲಿ ಓಡಿತ್ತು, ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಎಂಬ ದಾಖಲೆಯನ್ನು ಬಹು ಸಮಯ ಹೊಂದಿತ್ತು. ನಂತರ ಅದನ್ನು ಡಿಡಿಎಲ್ಜೆ ಮುರಿಯಿತು. ಈ ಸಿನಿಮಾದಲ್ಲಿ ನಟಿಸಿದ್ದ ಎಲ್ಲ ನಟ-ನಟಿಯರೂ ಆ ನಂತರ ಹಲವು ಸಿನಿಮಾಗಳಲ್ಲಿ ಬ್ಯುಸಿಯಾದರು. ‘ಹಮ್ ಆಪ್ಕೆ ಹೈ …
Read More »ವಿದೇಶದಿಂದ ಬೆಂಗಳೂರಿಗೆ ಬಂದ 9 ಮಂದಿಗೆ ಕೊರೊನಾ
ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೆ ಕೊರೊನಾ ಸ್ಫೋಟಗೊಂಡಿದೆ. ವಿದೇಶದಿಂದ ಬಂದ 9 ಮಂದಿ ಪ್ರಯಾಣಿಕರಿಗೆ ಪಾಸಿಟಿವ್ ಬಂದಿದೆ. ಇಂದು ಬೆಳಗ್ಗಿನ ಜಾವ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ 9 ಮಂದಿಯಲ್ಲಿ ಸೋಂಕು ಕಾಣಿಸಿದೆ. ಇಂಗ್ಲೆಂಡ್ 5, ಅಮೆರಿಕ 2, ಘಾನಾ 1, ಸ್ಕಾಟ್ಲ್ಯಾಂಡ್ನಿಂದ ಬಂದ ಒಬ್ಬರಿಗೆ ಕೊರೊನಾ ಬಂದಿದೆ.
Read More »ರಾಜ್ಯ ಸರ್ಕಾರದ ಸಚಿವ ಸಂಪುಟ ಬದಲಾವಣೆ ಬಗ್ಗೆ ಸ್ಪೋಟಕ ಬಾಂಬ್ ಸಿಡಿಸಿದ ಯತ್ನಾಳ್
ವಿಜಯಪುರ: ಒಂದೆಡೆ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ( Karnataka BJP Government ) ಸಿಎಂ ಬದಲಾವಣೆ ಇಲ್ಲ ಅಂತ ವರಿಷ್ಠರೇ ಹೇಳಿದ್ದಾರೆ. ಮತ್ತೊಂದೆಡೆ ಸಚಿವ ಸಂಪುಟ ವಿಸ್ತರಣೆ ( Karnataka Cabinet Expansion ) ಬಗ್ಗೆ ಯಾವುದೇ ಸುಳಿವು ಕೂಡ ಇಲ್ಲ. ಹೀಗೆ ಇರುವಾಗಲೇ ರಾಜ್ಯ ಸರ್ಕಾರದ ಸಚಿವ ಸಂಪುಟ ಬದಲಾವಣೆ ಬಗ್ಗೆ ಸ್ಪೋಟಕ ಬಾಂಬ್ ಅನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ( MLA Basanagouda Patil …
Read More »ಅರಭಾವಿ, ಕಲ್ಲೊಳ್ಳಿ, ನಾಗನೂರ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರ ಭರ್ಜರಿ ಜಯ. ಸಂಸದ ಈರಣ್ಣ ಕಡಾಡಿಯವರಿಗೆ ತೀವ್ರ ಮುಖಭಂಗ
ಮೂಡಲಗಿ : ಕಳೆದ ಸೋಮವಾರದಂದು ಜರುಗಿದ ತಾಲೂಕಿನ ಕಲ್ಲೋಳಿ, ನಾಗನೂರ, ಅರಭಾವಿ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರೇ ಭರ್ಜರಿ ಜಯ ಸಾಧಿಸುವ ಮೂಲಕ ಮೇಲುಗೈ ಸಾಧಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಭದ್ರಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿಗಳ ಕಮಾಲ, : ಮತ್ತೆ ಸಾಹುಕಾರರಿಗೆ ಜೈ ಎಂದ ಪಕ್ಷೇತರ ವಿಜಯ ಶಾಲಿ ಅಭ್ಯರ್ಥಿಗಳು.. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆಯಲ್ಲಿ 16 ಸ್ಥಾನಗಳ …
Read More »ರಾಜ್ಯ ಸ್ಥಳೀಯ ಸಂಸ್ಥೆ ಚುನಾವಣೆ: ಕೈ ಮೇಲು, ಮುದುಡಿದ ಕಮಲ, ಜೆಡಿಎಸ್ ಪಾತಾಳ!
ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಆಡಳಿತ ಪಕ್ಷ ಬಿಜೆಪಿಗೆ ಹಿನ್ನಡೆ ಉಂಟಾದರೆ, ಪ್ರತಿಪಕ್ಷ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಜೆಡಿಎಸ್ ಪಾತಳಕ್ಕೆ ಕುಸಿದಿದೆ. ಗುರುವಾರ ನಡೆದ ಫಲಿತಾಂಶದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೆಚ್ಚಿಸಿಕೊಂಡರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಶಿಧರ ಜೊಲ್ಲೆ ಮತ್ತು ಶ್ರೀರಾಮುಲು ಮುಂತಾದ ಬಿಜೆಪಿ ನಾಯಕರಿಗೆ ತವರಿನಲ್ಲಿ ಸೋಲುಂಟಾಗಿದೆ. ಪಟ್ಟಣ ಪಂಚಾಯಿತಿಯ 577 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 236 ಸ್ಥಾನಗಳಲ್ಲಿ …
Read More »ಯುವಕರ ಅಸಭ್ಯ ವರ್ತನೆ: ಸ್ಥಳದಲ್ಲಿ ಅಟ್ಟಾಡಿಸಿ ವಾರ್ನಿಂಗ್ ಕೊಟ್ಟ ಸ್ಟಾರ್ ಗಾಯಕಿ ಮಂಗಲಿ!
ಒಂಗೋಲ್: ರಾಬರ್ಟ್ ಚಿತ್ರದ ತೆಲುಗು ವರ್ಷನ್ ‘ಕಣ್ಣೇ ಅದಿರಿಂದಿ’ ಹಾಡಿನ ಮೂಲಕ ಎಲ್ಲೆಡೆ ಸಂಚಲನ ಮೂಡಿಸಿರುವ ತೆಲಂಗಾಣದ ಜಾನಪದ ಗಾಯಕಿ ಮಂಗಲಿ ಸಾಲು ಸಾಲು ಸಿನಿಮಾಗಳಲ್ಲಿ ಹಾಡುವ ಮೂಲಕ ತುಂಬಾ ಬಿಜಿಯಾಗಿದ್ದಾರೆ. ಇತ್ತೀಚೆಗಷ್ಟೇ ಅವರು ಹಾಡಿದ್ದ ಪುಷ್ಪ ಚಿತ್ರದ ಕನ್ನಡ ವರ್ಷನ್ ‘ಊ ಅಂತಿಯಾ ಮಾವ ಊಹು ಅಂತಿಯಾ’ ಕೂಡ ತುಂಬಾ ಸದ್ದು ಮಾಡಿದೆ. ಅಲ್ಲದೆ, ಏಕ್ ಲವ್ ಯಾ ಚಿತ್ರದ ‘ಎಣ್ಣೆಗೂ ಹೆಣ್ಣಿಗೂ ಎಲ್ಲಿಂದ ಲಿಂಕ್ ಇಟ್ಟೆ’ ಎಂಬ ಹಾಡು …
Read More »ರಾಜ್ಯದಲ್ಲಿ ಯಾವುದೇ ರೀತಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ: ಯತ್ನಾಳ
ರಾಜ್ಯದಲ್ಲಿ ಯಾವುದೇ ರೀತಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಯಾರಾದರೂ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡಿದರೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಎಚ್ಚರಿಕೆಯನ್ನು ಕೇಂದ್ರ ಸಚಿವರು ಹಾಗೂ ಉಸ್ತುವಾರಿ ಅರುಣಸಿಂಗ್ ಅವರು ನೀಡಿದ್ದಾರೆ ಎಂದು ಶಾಸಕ ಬಸನಗೌಡ ಯತ್ನಾಳ ಪಾಟೀಲ ಹೇಳಿದರು. ಹುಬ್ಬಳ್ಳಿ ನಗರದಲ್ಲಿಂದು ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾರೇ ಮಾತನಾಡಿದರು. ಅವರ ವಿರುದ್ಧ ಸೂಕ್ತ ಕ್ರಮಗಳನ್ನು ಜರುಗಿಸುವ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ …
Read More »
Laxmi News 24×7