ಸುವರ್ಣಸೌಧದೆದುರು ನಮಗೆ ಜಾಗೆ ಮಾತ್ರ ನೀಡಿ ನಾವೇ ಭುವನೇಶ್ವರಿ ಮೂರ್ತಿ ಸ್ಥಾಪಿಸುತ್ತೇವೆ… ಸುವರ್ಣಸೌಧದೆದುರು ಸರ್ವೋದಯ ಸ್ವಯಂಸೇವಕ ಸಂಘದಿಂದ ಆಗ್ರಹ ಸುವರ್ಣಸೌಧದೆದುರು ಭುವನೇಶ್ವರಿ ಮೂರ್ತಿ ಸ್ಥಾಪಿಸಿ… ಇಲ್ಲದಿದ್ದರೇ ಮನೆಮನೆಗಳಿಂದ ಲೋಹ ಸಂಗ್ರಹ ಅಭಿಯಾನ… ಸರ್ವೋದಯ ಸ್ವಯಂಸೇವಕ ಸಂಘದಿಂದ ಎಚ್ಚರಿಕೆ ನಮಗೆ ಜಾಗ ಮಾತ್ರ ನೀಡಿ, ನಾವೇ ಮೂರ್ತಿ ಸ್ಥಾಪಿಸುತ್ತೇವೆ ಇದೇ ಅಧಿವೇಶನದಲ್ಲಿ ಸಿಎಂ ಸಿದ್ಧರಾಮಯ್ಯನವರು ಸುವರ್ಣಸೌಧದ ಎದುರು ನಾಡದೇವತೆ ಶ್ರೀ ಭುವನೇಶ್ವರಿಯ 108 ಅಡಿಯ ಕಂಚಿನ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು. ಇಲ್ಲದಿದ್ದರೇ, ಮನೆ …
Read More »ವಿದ್ಯಾರ್ಥಿನಿಯರನ್ನು ಸ್ವಂತಖರ್ಚಲ್ಲಿ ಸಂಸತ್ ಕಲಾಪ ವೀಕ್ಷಣೆಗೆ ಕರೆದೊಯ್ಯುವ ಸಂಸದೆ
ವಿದ್ಯಾರ್ಥಿನಿಯರನ್ನು ಸ್ವಂತಖರ್ಚಲ್ಲಿ ಸಂಸತ್ ಕಲಾಪ ವೀಕ್ಷಣೆಗೆ ಕರೆದೊಯ್ಯುವ ಸಂಸದೆ (ಬೆಳಗಾವಿ ಜಿಲ್ಲೆ): ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯ ಶಾಲಾ, ಕಾಲೇಜುಗಳ 15 ವಿದ್ಯಾರ್ಥಿನಿಯರನ್ನು ಸಂಸತ್ ಕಲಾಪ ವೀಕ್ಷಣೆಗಾಗಿ ತಮ್ಮ ಸ್ವಂತ ಖರ್ಚಿನಲ್ಲಿ ವಿಮಾನದ ಮೂಲಕ ಕರೆದೊಯ್ಯಲು ಸಿದ್ಧತೆ ಮಾಡಿಕೊಂಡಿದ್ದಾರೆ. ಡಿಸೆಂಬರ್ 15ರಂದು ಬೆಳಿಗ್ಗೆ 8.45ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಿಂದ ಸಂಸದೆ ಪ್ರಿಯಾಂಕಾ ಮತ್ತು ಎಲ್ಲ ಮಕ್ಕಳು ನವದೆಹಲಿಗೆ ಪ್ರಯಾಣ ಬೆಳೆಸುವರು. 2024-25ನೇ ಸಾಲಿನ …
Read More »ವೈಜ್ಞಾನಿಕ ಮನೋಭಾವ ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ;
ವೈಜ್ಞಾನಿಕ ಮನೋಭಾವ ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ; ಚಂದನ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಎಂ ಸಿದ್ಧರಾಮಯ್ಯ ಸಿ.ಎನ್.ಆರ್ ರಾವ್ ಈ ದೇಶ ಕಂಡ ಅಪರೂಪದ ವಿಜ್ಞಾನಿ ಮೌಢ್ಯ ಹಾಗೂ ಕಂದಾಚಾರಗಳನ್ನು ಕೊನೆಗಾಣಿಸಬೇಕು. ಬಸವಣ್ಣನವರ ನಾಡಿನಲ್ಲಿ ಹುಟ್ಟಿದ ನಾವು ಇಂದಿಗೂ ಕೂಡ ಮೌಢ್ಯಗಳನ್ನು ಆಚರಿಸಲಾಗುತ್ತಿರುವುದು ದುರ್ದೈವದ ಸಂಗತಿ. ಮೌಢ್ಯ ಹಾಗೂ ಕಂದಾಚಾರಗಳನ್ನು ಕೊನೆಗಾಣಿಸಬೇಕು. ಭ್ರಾತೃತ್ವ, ಸ್ವಾತಂತ್ರ್ಯ , ಸಮಾನತೆಗಳನ್ನು ಸಂವಿಧಾನ ತಿಳಿಸಿದ್ದು, ಇದು ಅಕ್ಷರಶ: ಜಾರಿಯಾಗದೇ, ಜಾತಿ ವ್ಯವಸ್ಥೆಯಾಗಲಿ, ಅಸಮಾನತೆಯಾಗಲಿ …
Read More »ವಿಜಯಪುರದ ಚಡಚಣ ಪಟ್ಟಣದಲ್ಲಿ ಅಪಹರಣವಾಗಿದ್ದ ಒಂದೂವರೆ ವರ್ಷದ ಮಗು ಸುರಕ್ಷಿತ ಪತ್ತೆ; ಕೃತ್ಯ ಎಸಗಿದ ಮಹಿಳೆಯ ಶೋಧ ಮುಂದುವರಿಕೆ!
ವಿಜಯಪುರದ ಚಡಚಣ ಪಟ್ಟಣದಲ್ಲಿ ಅಪಹರಣವಾಗಿದ್ದ ಒಂದೂವರೆ ವರ್ಷದ ಮಗು ಸುರಕ್ಷಿತ ಪತ್ತೆ; ಕೃತ್ಯ ಎಸಗಿದ ಮಹಿಳೆಯ ಶೋಧ ಮುಂದುವರಿಕೆ! ಅಪಹರಣವಾದ ಒಂದೂವರೆ ವರ್ಷದ ಮಗು ಸುರಕ್ಷಿತ ಪತ್ತೆ! ಸಂಗಮೇಶ್ವರ ದೇವಾಲಯ ಬಳಿ ಮಗುವನ್ನು ಬಿಟ್ಟಿದ್ದರು ಮಗುವನ್ನು ಪೋಷಕರಿಗೆ ಹಸ್ತಾಂತರಿಸಿದ ಪೊಲೀಸರು ನೀಲಿ ಸೀರೆ ಮಹಿಳೆಯ ಪತ್ತೆಗಾಗಿ ತನಿಖೆ ಮುಂದುವರಿಕೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಒಂದೂವರೆ ವರ್ಷದ ಗಂಡು ಮಗು ಕಳ್ಳತನ ಪ್ರಕರಣಕ್ಕೆ ಸುಖಾಂತ್ಯ ಕಂಡಿದೆ.ಅಪಹರಣವಾದ ಮಗು ಮರಳಿ ಸುರಕ್ಷಿತವಾಗಿ …
Read More »ನುಡಿದಂತೆ ನಡೆದ ಎಂಎಲ್ಸಿ ಪ್ರಕಾಶ ಹುಕ್ಕೇರಿ: ಯಡೂರ ಗ್ರಾಮಸ್ಥರ ಮೆಚ್ಚುಗೆ!
ನುಡಿದಂತೆ ನಡೆದ ಎಂಎಲ್ಸಿ ಪ್ರಕಾಶ ಹುಕ್ಕೇರಿ: ಯಡೂರ ಗ್ರಾಮಸ್ಥರ ಮೆಚ್ಚುಗೆ! ನುಡಿದಂತೆ ನಡೆದ ಪ್ರಕಾಶ ಹುಕ್ಕೇರಿ; ಜನಮೆಚ್ಚುಗೆ! ಕಲ್ಲೋಳ-ಯಡೂರ ಬ್ರಿಡ್ಜ್ ಕಾಮಗಾರಿ ಪೂರ್ಣ ದತ್ತ ಜಯಂತಿಗೆ ಹೊಸ ಸೇತುವೆ ಸಂಚಾರ ಪ್ರಾರಂಭ! ಸಮಯಕ್ಕೆ ಭರವಸೆ ಈಡೇರಿಸಿದ ಹುಕ್ಕೇರಿ ಸಹೋದರರು. ಕಳೆದ ವರ್ಷ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರು ಕಲ್ಲೋಳ ಗ್ರಾಮದ ದತ್ತ ಜಯಂತಿಗೆ ಆಗಮಿಸಿದಾಗ ಮುಂದಿನ ದತ್ತ ಜಯಂತಿ ಒಳಗಾಗಿ ಕಲ್ಲೋಳ-ಯಡೂರ ಬ್ರಿಜ್ ಕಾಮಗಾರಿ ಮುಗಿಸಿ ಈ ಬ್ರಿಜ್ ನ ಮೂಲಕ …
Read More »ಮಂಗಳೂರು ಏರ್ಪೋರ್ಟ್ನಲ್ಲಿ ಕೆ.ಸಿ.ವೇಣುಗೋಪಾಲ್ ಎದುರು ಡಿಕೆಶಿ ಪರ ಘೋಷಣೆ
ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಪರ ಘೋಷಣೆ ಕೇಳಿಬಂತು. ಕೆ.ಸಿ.ವೇಣುಗೋಪಾಲ್ ಅವರು ಮಂಗಳೂರಿನಲ್ಲಿ ಮುಖ್ಯಮಂತ್ರಿ ಭಾಗವಹಿಸುವ ಗಾಂಧೀಜಿ- ನಾರಾಯಣ ಗುರುಗಳ ಸಂವಾದ ಶತಮಾನೋತ್ಸವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದಾರೆ. ಈ ವೇಳೆ ನೂರಾರು ಮಂದಿ ಕಾರ್ಯಕರ್ತರು ವಿಮಾನ ನಿಲ್ದಾಣದಲ್ಲಿ ಜಮಾಯಿಸಿದ್ದರು. ಕೆ.ಸಿ.ವೇಣುಗೋಪಾಲ್ ಬರುತ್ತಿದ್ದಂತೆ ಕಾರ್ಯಕರ್ತರ ಕಡೆಯಿಂದ ಡಿ.ಕೆ., ಡಿ.ಕೆ. ಎಂಬ ಘೋಷಣೆ ಕೇಳಿಬಂದಿದೆ. ಸಿಎಂ ಬದಲಾವಣೆ ಬಗ್ಗೆ …
Read More »ಜಾನಪದ ವಿವಿ ಮೌಲ್ಯಮಾಪನ ಕುಲಸಚಿವರ ರಾಜೀನಾಮೆ ವದಂತಿಗೆ ತೆರೆ
ಹಾವೇರಿ: ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ಗೊಟಗೋಡಿಯಲ್ಲಿರುವ ಜಾನಪದ ವಿಶ್ವವಿದ್ಯಾಲಯ ಈ ಬಾರಿ ಮೌಲ್ಯಮಾಪನ ಕುಲಸಚಿವ ಡಾ.ಕೆ.ಶಿವಶಂಕರ್ ರಾಜೀನಾಮೆ ಕುರಿತ ವಿಷಯಕ್ಕೆ ಸುದ್ದಿಯಲ್ಲಿದೆ. ಶಿವಶಂಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿತ್ತು. ನವೆಂಬರ್ 24ರಂದು ನಡೆದಿದ್ದ ವಿವಿ ಸಿಂಡಿಕೇಟ್ ಸಭೆಯಲ್ಲಿ ಸದಸ್ಯರು ಮತ್ತು ಶಿವಶಂಕರ್ ನಡುವೆ ವಾಗ್ವಾದ ನಡೆದಿತ್ತು. ವಿವಿಯ ಸಹಾಯಕ ಕುಲಸಚಿವ ಶಹಜಹಾನ್ ಮುದಕವಿ ವಿರುದ್ದ ಕ್ರಮ ಕೈಗೊಳ್ಳುವಂತೆ ಸಿಂಡಿಕೇಟ್ ಸದಸ್ಯರು ಶಿವಶಂಕರ್ ಜೊತೆ ವಾಗ್ವಾದ ನಡೆಸಿದ್ದರು. ಅಲ್ಲದೇ …
Read More »ಸಿಎಂ – ಡಿಸಿಎಂ ಎರಡನೇ ಬ್ರೇಕ್ ಫಾಸ್ಟ್ಗೂ ನನ್ನನ್ನು ಕರೆದಿಲ್ಲ ಎಂದು ಸಚಿವ ಜಿ ಪರಮೇಶ್ವರ್
ಬೆಂಗಳೂರು: ಅಗತ್ಯ ಬಿದ್ದರೆ ನಮ್ಮ ಮನೆಗೂ ಬ್ರೇಕ್ ಫಾಸ್ಟ್ಗೆ ಕರೆಯುತ್ತೇನೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಮನೆಯಲ್ಲಿ ಸಿಎಂ ಬ್ರೇಕ್ ಫಾಸ್ಟ್ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಪಕ್ಷದಲ್ಲಿ ಎಲ್ಲವೂ ತಿಳಿಯಾಗಿದೆ. ಈಗ ಸಂತೋಷದ ವಾತಾವರಣವಿದೆ. ಸಿಎಂ-ಡಿಸಿಎಂ ಎರಡನೇ ಬ್ರೇಕ್ ಫಾಸ್ಟ್ಗೂ ನನ್ನನ್ನು ಕರೆದಿಲ್ಲ. ಸದ್ಯಕ್ಕೆ ಅವರು ಇಬ್ಬರೇ ತಿಂಡಿ ತಿನ್ನುತ್ತಿದ್ದಾರೆ. ನಮ್ಮನ್ನೂ ಕರೆದರೆ ನಾವೂ ತಿಂಡಿ ತಿನ್ನಲು ಹೋಗುತ್ತೇವೆ. ಅಗತ್ಯ ಬಿದ್ದರೆ …
Read More »ಹುಬ್ಬಳ್ಳಿ: ಇಡಿ ಅಧಿಕಾರಿಗಳೆಂದು ಹೇಳಿಕೊಂಡು ಬಂಗಾರ, ಹಣ ದೋಚಿದ ಆರೋಪಿಗಳನ್ನ ಬಂಧಿಸಿದ ಸಿಸಿಬಿ ಪೊಲೀಸರು
ಹುಬ್ಬಳ್ಳಿ: ಕಳೆದ ಒಂದು ವಾರದ ಹಿಂದೆ (ನವೆಂಬರ್ 19 ) ಇಡಿ ಅಧಿಕಾರಿಗಳೆಂದು ಹೇಳಿಕೊಂಡು, ಮೂರು ಕೋಟಿ ರೂಪಾಯಿಗೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಆರೋಪಿಗಳನ್ನು ಜಿಲ್ಲೆಯ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ಹಳೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಐದಾರು ಅಪರಿಚಿತರು ಬಂದು ಚಿನ್ನದ ವ್ಯಾಪಾರಿಯೊಂದಿಗೆ ನಾವು ಇಡಿ ಅಧಿಕಾರಿಗಳೆಂದು ಹೇಳಿಕೊಂಡಿದ್ದಲ್ಲದೇ, ಅವರನ್ನು ಕಿಡ್ನ್ಯಾಪ್ ಮಾಡಿ, ಬೆಳಗಾವಿಯತ್ತ ಕರೆದೊಯ್ದಿದ್ದಾರೆ. ನಂತರ ಚಿನ್ನದ ವ್ಯಾಪಾರಿಯಿಂದ 2.942 ಕೆಜಿ ಚಿನ್ನದ ಆಭರಣ, 2 …
Read More »ತೀರ್ಥಕುಂಡೆಯಲ್ಲಿನ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳಿ…
ತೀರ್ಥಕುಂಡೆಯಲ್ಲಿನ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳಿ… ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸಿ; ಗ್ರಾಮಸ್ಥರಿಂದ ಜಿ.ಪಂ.ಸಿಇಓ ಗೆ ಮನವಿ ತೀರ್ಥಕುಂಡೆಯಲ್ಲಿನ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳಿ… ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸಿ ಗ್ರಾಮದಲ್ಲಿ ಜೆಜೆಎಂ ಯೋಜನೆ ಅನುಷ್ಠಾನಗೊಳಿಸಿ ಗ್ರಾಮಸ್ಥರಿಂದ ಜಿ.ಪಂ.ಸಿಇಓ ಗೆ ಮನವಿ ಖಾನಾಪೂರ ತಾಲೂಕಿನ ತೀರ್ಥಕುಂಡೆ ಗ್ರಾಮದಲ್ಲಿ ಅಕ್ರಮವಾಗಿ ಆರಂಭಗೊಂಡ ಕಲ್ಲು ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳಬೇಕು. ಗ್ರಾಮದಲ್ಲಿ ಜೆಜೆಎಂ ಯೋಜನೆಯ ಅನುಷ್ಠಾನ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು …
Read More »
Laxmi News 24×7