ಆಲೂರು: ಗೋಪಾಲಸ್ವಾಮಿ ವಿಧಾನ ಪರಿಷತ್ ಸದಸ್ಯರಾಗಿದ್ದು ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಸ್ಥಳಿಯ ಸಂಸ್ಥೆಗಳಿಂದ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಸಮಾಜ ಸೇವಕ ಬಿಜೆಪಿ ಹಿರಿಯ ಮುಖಂಡ ಉದಯ್ ಗೌಡರ ಹೆಸರು ಬಲವಾಗಿ ಕೇಳಿ ಬರುತ್ತಿದೆ. ಮುಂದಿನ ವರ್ಷ ಮೇ ತಿಂಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಹಾಸನ ಜಿಲ್ಲೆಯಲ್ಲಿ ಬಿಜೆಪಿ ಗಟ್ಟಿಗೊಳಿಸುವ ದೃಷ್ಟಿಯಿಂದವ ರಾಜ್ಯ ಬಿಜೆಪಿ ಈ ಚಿಂತನೆ ನಡೆಸುತ್ತಿದೆ ಎನ್ನುವ ಮಾತುಗಳು ಕೆಲವು ಕಾರ್ಯಕರ್ತರ ವಲಯದಿಂದ ಕೇಳಿ ಬರುತ್ತಿದೆ. ಕಳೆದ …
Read More »ಪೇಜಾವರ ಶ್ರೀ ಮಾಂಸ ತಿನ್ನುತ್ತಿದ್ದರೇ ? :ತೀವ್ರ ಆಕ್ರೋಶ, ಕ್ಷಮೆ ಯಾಚಿಸಿದ ಹಂಸಲೇಖ
ಬೆಂಗಳೂರು : ಪೇಜಾವರ ಶ್ರೀಗಳು ದಲಿತರ ಕೇರಿಗೆ ಹೋಗುತ್ತಿದ್ದರು, ಅಲ್ಲಿ ಅವರು ಕೋಳಿ ಮಾಂಸ ಕೊಟ್ಟಿದ್ದರೆ ತಿನ್ನುತ್ತಿದ್ದರೇ ಎಂಬ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ವ್ಯಾಪಕ ಆಕ್ರೋಶದ ಬಳಿಕ ಸೋಮವಾರ ಬಹಿರಂಗ ಕ್ಷಮೆಯಾಚಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಆ ರೀತಿ ಹೇಳಿಕೆ ನೀಡಬಾರದಿತ್ತು. ನನ್ನ ಹೇಳಿಕೆಯನ್ನು ನನ್ನ ಹೆಂಡತಿಯೇ ವಿರೋಧಿಸಿದ್ದಾಳೆ. ಈ ಕುರಿತು ಕ್ಷಮೆ ಯಾಚಿಸುವುದಾಗಿ ಹೇಳಿದ್ದಾರೆ. ‘ಕ್ಷಮೆ ಇರಲಿ, ಎಲ್ಲಾ ಮಾತುಗಳು …
Read More »ಮಕ್ಕಳನ್ನ ಕರೆದುಕೊಂಡು ಮಹಿಳೆ ಭಿಕ್ಷೆ ಬೇಡುತ್ತಿದ್ದ ಮಹಿಳೆಯನ್ನ ಹಿರಿಯ ನ್ಯಾಯಾಧೀಶ ತರಾಟೆಗೆ ತೆಗೆದುಕೊಂಡ ಘಟನೆ
ರಾಯಬಾಗ: ಚಿಕ್ಕ ಮಕ್ಕಳನ್ನ ಕರೆದುಕೊಂಡು ಭಿಕ್ಷೆ ಬೇಡುತ್ತಿದ್ದ ಮಹಿಳೆ ಕಂಡು ಭಿಕ್ಷುಕ ಮಹಿಳೆಯನ್ನ ಹಿರಿಯ ನ್ಯಾಯಾಧೀಶ ತರಾಟೆಗೆ ತೆಗೆದುಕೊಂಡ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಮಾಯಕ್ಕಾ ದೇವಸ್ಥಾನದ ಆವರಣದಲ್ಲಿ ಇಬ್ಬರು ಮಕ್ಕಳನ್ನ ಕರೆದುಕೊಂಡು ಮಹಿಳೆ ಭಿಕ್ಷೆ ಬೇಡುತ್ತಿದ್ದಳು ಇದೆ ದೇವಸ್ಥಾನಕ್ಕೆಂದು ಆಗಮಿಸಿದ್ದ ರಾಯಭಾಗದ ಹಿರಿಯ ನ್ಯಾಯಾಧೀಶ ಬಸವರಾಜಪ್ಪ ಕೆ ಎಂ, ಮಹಿಳೆಯನ್ನ ಕರೆಸಿ ಯಾಕೆ ಮಕ್ಕಳನ್ನ ಕರೆದುಕೊಂಡು ಭಿಕ್ಷೆ ಬೇಡುತ್ತಿರಿ. ಎಲ್ಲಾದರೂ ಕೆಲಸ ಮಾಡಿ …
Read More »ಬೈ ಎಲೆಕ್ಷನ್ ಸೋಲು ; ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕಟೀಲ್ಗೆ ಕೊಕ್ ; ಮುಂದಿನ ಸಾರಥಿ ಯಾರು?
ಉಪಕದನದ ಸೋಲು ಗೆಲುವಿನ ಬಳಿಕ, ಕಮಲ ಪಡೆಯ ಕಣ್ಣು ಇದೀಗ 2023ರ ಚುನಾವಣೆಯತ್ತ ನೆಟ್ಟಿದೆ. ಕೇಸರಿ ಪಡೆಯ ಸಾರಥಿಯ ಬದಲಾವಣೆಯೊಂದಿಗೆ ಚುನಾವಣೆ ಎದುರಿಸ್ತಾರಾ ಅನ್ನೋ ಮಾತುಗಳು ಕೂಡ ಮುನ್ನೆಲೆಗೆ ಬಂದಿವೆ. ಬೈ-ಎಲೆಕ್ಷನ್ ಸೋಲು ಗೆಲುವಿನ ಲೆಕ್ಕಾಚಾರದ ಬಳಿಕ ರಾಜ್ಯ ಬಿಜೆಪಿಯ ಕಣ್ಣು 2023ರ ಚುನಾವಣೆಯತ್ತ ನೆಟ್ಟಿದೆ. ಈಗಿನಿಂದ್ಲೆ ಚುನಾವಣೆಯ ಗೆಲುವಿಗಾಗಿ ಪ್ಲಾನ್ಗಳನ್ನ ರೂಪಿಸಲಾಗ್ತಿದೆ. ಈ ಮಧ್ಯ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯ ಮಾತುಗಳು ಪಿಸುಗುಡುತ್ತಿವೆ. ರಾಜ್ಯದಲ್ಲಿ ಎದುರಾಗಲಿರೋ 2023ರ ವಿಧಾನಸಭಾ …
Read More »ನೆಹರೂ ಪ್ರಧಾನಿಯಾಗಿ 17 ವರ್ಷಗಳ ಕಾಲ ಇದ್ರು. ದೇಶವನ್ನು ಕಟ್ಟಲು ಜೀವವನ್ನು ಮುಡಿಪಾಗಿಟ್ಟಿದ್ದರು:
ಬೆಂಗಳೂರು: ನವೆಂಬರ್14 (November 14th Childrens Day) ಬಹಳ ಮಹತ್ವ ದಿನ. ನೆಹರೂ ಅವರ ಜನ್ಮ ದಿನ (Neharu Birthday). ಇಡೀ ರಾಷ್ಟ್ರದಲ್ಲಿ ನೆಹರೂ ಜನ್ಮ ದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸ್ತಾರೆ. ನೆಹರೂ ಅವರಿಗೆ ಮಕ್ಕಳ ಕಂಡ್ರೆ ಅಪಾರ ಪ್ರೀತಿ, ನಂಬಿಕೆ ಕೂಡ. ದೇಶದ ಭವಿಷ್ಯ ರೂಪಿಸಬೇಕಂದ್ರೆ, ಮಕ್ಕಳಿಂದ ಮಾತ್ರ ಸಾಧ್ಯ ಅಂತ ನಂಬಿಕೆ ಇಟ್ಟಿದ್ದರು. ಅವರ ಹುಟ್ಟಿದ ದಿನವನ್ನ ಮಕ್ಕಳ ದಿನವನ್ನಾಗಿ ಆಚರಿಸಲಾಗ್ತಿದೆ. ನಾಡಿನ ಮಕ್ಕಳ ಭವಿಷ್ಯ ಉಜ್ವಲ ಆಗಲಿ ಅಂತ ಬಯಸ್ತೀನಿ. ಇಂದು ಪಕ್ಷದ ಸದಸ್ಯತ್ವ ಅಭಿಯಾನ …
Read More »ಯೂಪಿಯ ಎಲ್ಲಾ 403 ಕ್ಷೇತ್ರಗಳಲ್ಲೂ ಕಣಕ್ಕಿಳಿಯಲು ನಿರ್ಧರಿಸಿದ ಕಾಂಗ್ರೆಸ್
ನವದೆಹಲಿ, ನ. 14: ಮುಂದಿನ ವರ್ಷ ನಡೆಯುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ (Uttar Pradesh Assembly Elections) ಎಲ್ಲಾ ರಾಜಕೀಯ ಪಕ್ಷಗಳು ಅಣಿಯಾಗುತ್ತಿದ್ದು ಕಾಂಗ್ರೆಸ್ (Congress) ಪ್ರಿಯಾಂಕಾ ಗಾಂಧಿ ವಾದ್ರಾ ನಾಯಕತ್ವದಲ್ಲಿ ಚುನಾವಣೆ ಎದುರಿಸಲು ಸನ್ನದ್ದವಾಗುತ್ತಿದೆ. ಕಾಂಗ್ರೆಸ್ ಈ ಬಾರಿ ತನ್ನ ಪ್ರಣಾಳಿಕೆಯಲ್ಲಿ (Manifesto) ವಿಶಿಷ್ಟವಾದ ಘೋಷಣೆ ಮಾಡಲು ಮುಂದಾಗಿದೆ. ಅಲ್ಲಿನ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ (BJP), ಸಮಾಜವಾದಿ ಪಕ್ಷ (Samajawadi Party) ಹಾಗೂ ಬಹುಜನ ಸಮಾಜ ಪಕ್ಷ (Bahujana …
Read More »ಐಎಂಡಿಬಿ ಪಟ್ಟಿಯಲ್ಲಿ ‘ಶಾವ್ಶಾಂಕ್ ರಿಡೆಂಪ್ಶನ್’ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ‘ಜೈಭೀಮ್ ‘
ಚೆನ್ನೈ: ನಟ ಸೂರ್ಯ, ಲಿಜೋ ಮೋಲ್ ಜೋಸ್ ಮತ್ತು ಮಣಿಕಂದನ್ ಅವರನ್ನೊಳಗೊಂಡ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ‘ಜೈ ಭೀಮ್’ ಸಿನಿಮಾ ಹಾಲಿವುಡ್ ನ ಕಲ್ಟ್ ಕ್ಲಾಸಿಕ್ ದಿ ರಿಡೆಂಪ್ಶನ್’ ಅನ್ನು ಹಿಂದಿಕ್ಕಿದ್ದು, 250ಸಿನಿಮಾಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ. ಜ್ಞಾನವೇಲ್ ನಿರ್ದೇಶನದ ಸೂರ್ಯ ಅವರ 2 ಡಿ ಎಂಟರ್ ಟೈನ್ ಮೆಂಟ್ ನಿರ್ಮಾಣದ ಜೈ ಭೀಮ್ ಚಿತ್ರ 9.6 ರೇಟಿಂಗ್ ನೆರವಿನೊಂದಿಗೆ ಅಗ್ರಸ್ಥಾನದಲ್ಲಿದೆ. ಶಾವ್ಶಾಂಕ್ ರಿಡೆಂಪ್ಶನ್’ 9.3 ರೇಟಿಂಗ್ ನೊಂದಿಗೆ …
Read More »ಹುಂಡಿ ಹಣ ಎಗರಿಸುವ ಮುನ್ನ ದೇವರಿಗೆ ನಮಸ್ಕರಿಸಿದ
ದೇವರ ಫೋಟೋ ತೆಗೆದು, ಕಾಲಿಗೆ ನಮಸ್ಕರಿಸಿದ ಕಳ್ಳ ಮಹಾರಾಷ್ಟ್ರದ ಥಾಣೆಯ ಖೋಪಾಟ್ ಬಸ್ ಡಿಪೋ ಬಳಿಯಿರುವ ಆಂಜನೇಯ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ವಿಡಿಯೋದಲ್ಲಿ ಯುವಕನೊಬ್ಬ ದೇಗುಲಕ್ಕೆ ಎಂಟ್ರಿಯಾಗುತ್ತಾನೆ. ಯಾರಿಗೂ ಅನುಮಾನ ಬರದಂತೆ ತನ್ನ ಮೊಬೈಲ್ ಕ್ಯಾಮರಾದಲ್ಲಿ ದೇವರ ಫೋಟೋಗಳನ್ನು ತೆಗೆಯುತ್ತಾನೆ. ಅತ್ತ ಇತ್ತ ನೋಡುತ್ತಾನೆ. ಯಾರೂ ಇಲ್ಲದ್ದನ್ನು ಖಚಿತಪಡಿಸಿಕೊಂಡ ನಂತರ ಆಂಜನೇಯನ ವಿಗ್ರಹದ ಬಳಿ ಬರುತ್ತಾನೆ. ನಂತರ ದೇವರ ಪಾದ ಮುಟ್ಟಿ ನಮಸ್ಕರ ಮಾಡುತ್ತಾನೆ. ಇದಾದ ಕೆಲವೇ ಕ್ಷಣಗಳಲ್ಲಿ …
Read More »ಲಖನ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಲಖನ್ ಜಾರಕಿಹೊಳಿ ಪರ ಬ್ಯಾಟ್ ಬ ಗೋಕಾಕ : ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರನ್ನು ಎರಡನೇ ಅಭ್ಯರ್ಥಿಯನ್ನಾಗಿ ಮಾಡಿ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಕ್ಷದ ಮುಖಂಡರಲ್ಲಿ ಮನವಿ ಮಾಡಿಕೊಂಡರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾಭವನದಲ್ಲಿ ಅರಭಾವಿ ಮಂಡಲ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ …
Read More »ದೆಹಲಿಯಲ್ಲಿ ಶಾಲೆಗಳಿಗೆ ಒಂದು ವಾರ ರಜೆ ಘೋಷಣೆ ಮಾಡಿದ ಸಿಎಂ
ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದ ಹಿನ್ನಲೆಯಲ್ಲಿ ಸಿಎಂ ಅರವಿಂದ್ ಕ್ರೇಜಿವಾಲ್ ಶಾಲೆಗಳಿಗೆ ಒಂದು ವಾರ ರಜೆ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು ಸೋಮವಾರದಿಂದ ಒಂದು ವಾರದವರೆಗೆ, ಶಾಲೆಗಳು ಭೌತಿಕವಾಗಿ ಮುಚ್ಚಲ್ಪಡುತ್ತವೆ ಅಂತ ಅವರು ಹೇಳಿದರು. ಇದೇ ವೇಳೆ ಅವರು (coronavirus)ಸರ್ಕಾರಿ ಕಚೇರಿಗಳು ಒಂದು ವಾರದವರೆಗೆ 100% ಸಾಮರ್ಥ್ಯದಲ್ಲಿ ಮನೆಯಿಂದಲೇ (WFH) ಕಾರ್ಯನಿರ್ವಹಿಸುತ್ತವೆ. ಖಾಸಗಿ ಕಚೇರಿಗಳಿಗೆ ಸಾಧ್ಯವಾದಷ್ಟು WFH ಆಯ್ಕೆಗೆ ಹೋಗಲು ಸಲಹೆ ನೀಡಲಾಗುವುದು …
Read More »
Laxmi News 24×7