Breaking News

ರಾಷ್ಟ್ರೀಯ

ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ ಹ್ಯಾಕರ್​ ಶ್ರೀಕಿ ಪುರಾಣ

ಬೆಂಗಳೂರು: ಹ್ಯಾಕರ್ ಶ್ರೀಕಿ ಬಂಧನದ ಬಳಿಕ ಏನೇನು ನಡೆಯಿತು ಎಂಬುದನ್ನು ಸುದ್ದಿಗೋಷ್ಠಿಯಲ್ಲಿ ಪ್ರಿಯಾಂಕ್ ಖರ್ಗೆ ವಿವರಿಸಿದ್ದು ಹೀಗೆ… 2020 ನವೆಂಬರ್ 14ಕ್ಕೆ ಶ್ರೀಕೃಷ್ಣ ಸಿಸಿಬಿ ಮುಂದೆ ಶರಣಾಗುತ್ತಾನೆ. 3 ದಿನ ರಿಪೋರ್ಟಿಂಗ್ ಆಗುವುದೇ ಇಲ್ಲ. 17ರಂದು ಬಂಧನ ಎಂದು ತೋರಿಸುತ್ತಾರೆ, ಹ್ಯಾಕಿಂಗ್ ದೂರಿನ ಮೇರೆಗೆ 14 ದಿನ ಕಸ್ಟಡಿಗೆ ಕಳಿಸುತ್ತಾರೆ. ವಿದೇಶದಿಂದ ಹೈಡ್ರೋ ಗಾಂಜಾವನ್ನು ಬಿಟ್ ಕಾಯಿನ್ ಮೂಲಕ ತರಿಸುತ್ತಿದ್ದಾರೆಂದು ಡಿ.2ರಂದು ಮತ್ತೆ 12 ದಿನ ಕಸ್ಟಡಿಗೆ ತೆಗೆದುಕೊಳ್ಳುತ್ತಾರೆ. ಗೇಮಿಂಗ್ ವೆಬ್​ಸೈಟ್ …

Read More »

ಇಂದು ಸಹ ಮಳೆ, ಬೆಂಗಳೂರಿನಲ್ಲಿ ಹೆಚ್ಚಾದ ಚಳಿ

ಬೆಂಗಳೂರಿನ (Bengaluru) ಕೆಲ ಭಾಗಗಳಲ್ಲಿ ಜಿಟಿ ಜಿಟಿ ಮಳೆ(Rainfall)ಯಾಗಲಿದೆ. ಕಳೆದ ಮೂನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜನ  ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಮಳೆ ಜೊತೆಗೆ ಶೀತಗಾಳಿ ಸಹ ಬೀಸುತ್ತಿರುವ ಪರಿಣಾಮ ಚಳಿ ಪ್ರಮಾಣ ಸಹ ಏರಿಕೆಯಾಗಿದೆ. ಶುಕ್ರವಾರ ಬೆಳಗ್ಗೆ ಬೆಂಗಳೂರಿನಲ್ಲಿ 19 ಮಿ.ಮೀ.ನಷ್ಟು ಮಳೆಯಾಗಿದೆ. ವಿಮಾನ ನಿಲ್ದಾಣ ಭಾಗದಲ್ಲಿ 10.4 ಮಿ.ಮೀ., ಹೆಚ್ಎಎಲ್ ನಲ್ಲಿ 15.6 ಮಿ.ಮೀ.ನಷ್ಟು ಮಳೆಯಾಗಿದೆ. ಇಂದು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು …

Read More »

ದೇವೇಗೌಡರ ಹಾಗೂ ಕುಮಾರಸ್ವಾಮಿ ಹೆಸರು ಹೇಳಿದಂತೆ ಓಡಿ ಬಂದು ಒತ್ತೋರು ಯಾರೂ ಇಲ್ಲ. :

ಹಾಸನ: ಜನವರಿಯಲ್ಲಿ ತೆರವಾಗುತ್ತಿರುವ ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ (Council Election) ಘೋಷಣೆ ಹಿನ್ನೆಲೆ ಜಿಲ್ಲೆಯ ಸಂಸದ ಪ್ರಜ್ವಲ್​​ ರೇವಣ್ಣ(Prajwal Revanna) ಅವರ ಅಧಿಕೃತ ನಿವಾಸದಲ್ಲಿ ಜೆಡಿಎಸ್ ಶಾಸಕರು, ಮುಖಂಡರು, ಕಾರ್ಯಕರ್ತರ ಸಭೆ (JDS Meeting) ನಡೆಸಿದರು. ಅಭ್ಯರ್ಥಿ ಆಯ್ಕೆ ಸಂಬಂಧ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ(H. D. Deve Gowda), ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಶಾಸಕರುಗಳಾದ ಎಚ್.ಡಿ.ರೇವಣ್ಣ, ಕೆ.ಎಸ್.ಲಿಂಗೇಶ್, ಮಾಜಿಶಾಸಕರು, ಜಿ.ಪಂ. ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಯಿತು. ಟಿಕೆಟ್​​ ಗಾಗಿ …

Read More »

ಏಕದಿನ ನಾಯಕತ್ವಕ್ಕೂ ವಿದಾಯ ಹೇಳಲಿದ್ದಾರೆ ಕೊಹ್ಲಿ; ರವಿಶಾಸ್ತ್ರಿ

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟಿ20 ಮಾದರಿಯಲ್ಲಿ ಟೀಮ್ ಇಂಡಿಯಾದ ನಾಯಕತ್ವವನ್ನು ತೊರೆದಿದ್ದು, ಇದೀಗ ರೋಹಿತ್ ಶರ್ಮಾ ಭಾರತವನ್ನು ಮುನ್ನಡೆಸಲಿದ್ದಾರೆ. ಕೊಹ್ಲಿ ಇನ್ನೂ ODI ಮತ್ತು ಟೆಸ್ಟ್ ತಂಡಗಳ ನಾಯಕರಾಗಿದ್ದಾರೆ, ಆದರೆ ಇತರ ಎರಡೂ ಸ್ವರೂಪಗಳಲ್ಲಿ ಅವರ ನಾಯಕತ್ವದ ಭವಿಷ್ಯವು ಪ್ರಶ್ನೆಯಾಗಿಯೇ ಉಳಿದಿದೆ. ಕೊಹ್ಲಿಯೊಂದಿಗೆ ಸತತ 4 ವರ್ಷಗಳಿಂದ ಟೀಂ ಇಂಡಿಯಾಗಾಗಿ ಕೆಲಸ ಮಾಡಿದ್ದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ, ಮುಂದಿನ ದಿನಗಳಲ್ಲಿ ಭಾರತದ ಹಿರಿಯ ಬ್ಯಾಟ್ಸ್‌ಮನ್ ಇತರ …

Read More »

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ದೆಹಲಿ: ಇಂದು (ನವೆಂಬರ್ 13, ಶನಿವಾರ) ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸತತ ಒಂಬತ್ತನೇ ದಿನವೂ ಇಂಧನ ದರ (Fuel Price) ಸ್ಥಿರವಾಗಿದೆ. ನವೆಂಬರ್ 3ನೇ ತಾರೀಕಿನಂದು ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಮನ್ನಗಳ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಅನೇಕ ರಾಜ್ಯಗಳು ವ್ಯಾಟ್ ಅನ್ನು ಕಡಿಮೆ ಮಾಡಿತ್ತು. ಆ ಬಳಿಕ ಹಲವೆಡೆ ಇಂಧನ ದರದಲ್ಲಿ ಕೊಂಚ ಇಳಿಕೆ ಆಗಿತ್ತು. ನಿರಂತರ ಏರಿಕೆ ಕಾಣುತ್ತಿದ್ದ ಪೆಟ್ರೋಲ್ (Petrol …

Read More »

ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ-ಶಾಸಕ ಬಾಲಚಂದ್ರ ಜಾರಕಿಹೊಳಿ

M.L.C. ಚುನಾವಣೆ ಬಾಲಚಂದ್ರ ಜಾರಕಿಹೊಳಿ EXCLUSIVE ಹೇಳಿಕೆ. ಗೋಕಾಕ: ಡಿಸೆಂಬರ್ 10 ರಂದು ಬೆಳಗಾವಿ ಜಿಲ್ಲೆಯ 2 ಸ್ಥಾನಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಜೊತೆಗೆ ನಮ್ಮ ಸಂಘಟನೆಗೆ ಸೇರಿರುವ ಅಭ್ಯರ್ಥಿಯನ್ನು ಬೆಂಬಲಿಸಿ ಅವರನ್ನು ಬಹುಮತದಿಂದ ಆಯ್ಕೆ ಮಾಡುವಂತೆ ಕೆಎಮ್‍ಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು. ಶುಕ್ರವಾರ ಸಂಜೆ ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಅರಭಾವಿ ಮತಕ್ಷೇತ್ರದ …

Read More »

ಮಚ್ಛೆಯಲ್ಲಿ ರೈತರ ಮೇಲೆ ಪೊಲೀಸರ ದಬ್ಬಾಳಿಕೆ: ನೈತಿಕ ಹೊಣೆ ಹೊತ್ತು ಗೃಹ ಸಚಿವರು ರಾಜೀನಾಮೆ ನೀಡಲಿ: ಸಚಿನ್ ಮೀಗಾ

ಬೆಳಗಾವಿಯಲ್ಲಿ ರೈತರ ಮೇಲೆ ದೌರ್ಜನ್ಯ ಇಷ್ಟೇಲ್ಲಾ ಆಗುತ್ತಿದ್ದರೂ ಕೂಡ ಗೃಹ ಸಚಿವರು ಎಲ್ಲಿ ಕಳೆದು ಹೋಗಿದ್ದಾರೋ ಗೊತ್ತಿಲ್ಲ. ಕೂಡಲೇ ಗೃಹ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಅದೇ ರೀತಿ ರೈತರ ಮೇಲೆ ದೌರ್ಜನ್ಯ ಮಾಡಿರುವ ಪೊಲೀಸ್ ಅಧಿಕಾರಿಗಳನ್ನು 24 ಗಂಟೆಯಲ್ಲಿ ಅಮಾನತ್ತು ಮಾಡಬೇಕು ಎಂದು ರಾಜ್ಯ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಆಗ್ರಹಿಸಿದರು. ಬೆಳಗಾವಿಯ ಹಲಗಾ-ಮಚ್ಛೆ ಬೈಪಾಸ್ ರಸ್ತೆ ಕಾಮಗಾರಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ …

Read More »

ಬಿಟ್‍ಕಾಯಿನ್ ಕೇಸ್‍ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮಾತು ಸೆಟ್ಲ್‍ಮೆಂಟ್ ತರ ಇದೆ.: ಪ್ರಿಯಾಂಕ್ ಖರ್ಗೆ

ಬಿಟ್‍ಕಾಯಿನ್ ಕೇಸ್‍ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮಾತು ಸೆಟ್ಲ್‍ಮೆಂಟ್ ತರ ಇದೆ. ಪ್ರಕರಣದಲ್ಲಿ ನಾವೂ ಇದೀವಿ, ನೀವೂ ಇದೀರಿ. ಎಲ್ಲರೂ ಸೆಟ್ಲ್‍ಮೆಂಟ್ ಮಾಡಿಕೊಳ್ಳೋಣ ಬನ್ನಿ ಅನ್ನುವಂತಿದೆ. ಈ ಪ್ರಕರಣ ಅಷ್ಟು ಮುಖ್ಯವಲ್ಲ ಎಂದು ಸಿಎಂ ಹೇಳುತ್ತಾರೆ. ಹಾಗಾದ್ರೆ ಪ್ರಧಾನಿ ಮೋದಿ ಬಳಿ ಹೋಗಿ ಏಕೆ ಚರ್ಚಿಸಿದ್ರು ಎಂದು ಸಿಎಂ ಬೊಮ್ಮಾಯಿಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಬಿಟ್ ಕಾಯಿನ್ ಕಿತ್ತಾಟಕ್ಕೆ ಸಂಬಂಧಿಸಿದಂತೆ ಆಡಳಿತ ಪಕ್ಷದ ವಿರುದ್ಧ ಕಾಂಗ್ರೆಸ್ …

Read More »

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ದವಾಗಿದೆ.

ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ದವಾಗಿದೆ. ಮಾಹಿತಿಯ ಪ್ರಕಾರ ನವದೆಹಲಿಯಲ್ಲಿ ಪಟ್ಟಿ ಅಂತಿಮವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಪಟ್ಟಿ ಹೀಗಿದೆ: ದಕ್ಷಿಣ ಕನ್ನಡ: ಕೋಟಾ ಶ್ರೀನಿವಾಸ ಪೂಜಾರಿ, ಕಲಬುರಗಿ: ಬಿ.ಜಿ. ಪಾಟೀಲ್ , ಧಾರವಾಡ – ಪ್ರದೀಪ್ ಶೆಟ್ಟರ್, ಚಿಕ್ಕಮಗಳೂರು- ಎಂ.ಕೆ. ಪ್ರಾಣೇಶ್, ಕೊಡಗು- ಸುನೀಲ್ ಸುಬ್ರಹ್ಮಣಿ ಮಂಡೇಪಂಡ, ಬೆಳಗಾವಿ – ಮಹಂತೇಶ್ ಕವಟಗಿಮಠ ಸ್ಪರ್ಧೆ …

Read More »

ವಿಧಾನ ಪರಿಷತ್‌ ಚುನಾವಣೆ: 33 ವರ್ಷದಿಂದ ಒಂದೇ ಕುಟುಂಬಕ್ಕೆ ಕಾಂಗ್ರೆಸ್‌ ಟಿಕೆಟ್‌

ಮೈಸೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದ ಚುನಾವಣೆಯಲ್ಲಿ 33 ವರ್ಷಗಳಿಂದ ಕಾಂಗ್ರೆಸ್‌ನಲ್ಲಿ ಒಂದೇ ಕುಟುಂಬಕ್ಕೆ ಟಿಕೆಟ್‌ ನೀಡಲಾಗುತ್ತಿದೆ. 1988ರಿಂದ ಒಂದು ಉಪಚುನಾವಣೆ ಸೇರಿ ಈ ಕ್ಷೇತ್ರಕ್ಕೆ ಆರು ಬಾರಿ ಚುನಾವಣೆಗಳು ನಡೆದಿವೆ. ತಿ.ನರಸೀಪುರದ ಎನ್‌.ರಾಚಯ್ಯ ಕುಟುಂಬ ಅಷ್ಟೂ ಚುನಾವಣೆಗಳಲ್ಲಿ ಕಾಂಗ್ರೆಸ್‌ ಟಿಕೆಟ್‌ ಗಿಟ್ಟಿಸಿಕೊಂಡು, ಐದು ಬಾರಿ ಗೆಲುವು ದಾಖಲಿಸಿದೆ. ದಲಿತರಲ್ಲಿ ‘ಎಡಗೈ’ ಸಮುದಾಯಕ್ಕೆ ಸೇರಿದ ಈ ಕುಟುಂಬದ ಅಭ್ಯರ್ಥಿಗೆ 2009ರಲ್ಲಿ ಮಾತ್ರ ಸೋಲು ಎದುರಾಗಿತ್ತು. ಟಿ.ಎನ್‌.ನರಸಿಂಹಮೂರ್ತಿ, …

Read More »