ಬೆಂಗಳೂರು, ನ 9: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹನ್ನೆರಡನೇ ದಿನದ ಕಾರ್ಯ ಅವರ ನಿವಾಸದಲ್ಲಿ ನಡೆದಿದೆ. ಅವರ ಅಭಿಮಾನಿಗಳಿಗಾಗಿ ಡಾ.ರಾಜ್ ಕುಟುಂಬ ಬೃಹತ್ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದೆ. ಸಾವಿರ ಸಾವಿರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸುತ್ತಿದ್ದು, ಸಸ್ಯಾಹಾರಿ ಮತ್ತು ಮಾಂಸಾಹಾರಿ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಅಭಿಮಾನಿಗಳಿಗೆ ಮತ್ತು ವಿಐಪಿಗಳಿಗೆ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಲಾಗಿದೆ. 35-40 ಕೌಂಟರ್ ಗಳನ್ನು ಹಾಕಲಾಗಿದ್ದು, ವೆಜ್ ಮತ್ತು ನಾನ್ ವೆಜ್ …
Read More »ಇಂದಿನಿಂದ ಶಾಲೆಗಳಲ್ಲಿ ಮತ್ತೆ ಚಿಣ್ಣರ ಚಿಲಿಪಿಲಿ ಶುರು
ಬೆಂಗಳೂರು: ಎರಡು ವರ್ಷಗಳ ನಂತರ ಇಂದು ಪುಟಾಣಿಗಳು ಶಾಲೆಗೆ ತೆರಳುತ್ತಿದ್ದಾರೆ. ಮನೆಯನ್ನೇ ಶಾಲೆಯನ್ನಾಗಿಸಿಕೊಂಡಿದ್ದ ಚಿಣ್ಣರಿಗೆ ಈಗ ಶಾಲೆಗೆ ಹೋಗೋ ಕಾಲ ಬಂದಿದೆ. ಇಂದಿನಿಂದ ಅಂಗನವಾಡಿ(Anganwadi), LKG, UKG ಮಕ್ಕಳು ಶಾಲೆಗಳತ್ತ ಹೆಜ್ಜೆ ಹಾಕಲಿದ್ದಾರೆ. ಹೀಗಾಗಿ ಮಕ್ಕಳನ್ನು ಸ್ವಾಗತಿಸುವುದಕ್ಕೆ ಶಾಲೆಗಳು ಸಜ್ಜಾಗಿವೆ. ಚಿಣ್ಣರನ್ನು ವೆಲ್ ಕಮ್ ಮಾಡಲು ಶಾಲೆಯ ಆವರಣವನ್ನ ಹೂವು ಬಲೂನ್ಗಳಿಂದ ಶೃಂಗರ ಮಾಡಲಾಗಿದೆ. ಇಂದಿನಿಂದ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನ ವೆಲ್ ಕಮ್ ಮಾಡಲು ಶಾಲೆಗಳ …
Read More »ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ರೇಸ್ನಿಂದ ಭಾರತ ಹೊರಬಿದ್ದಿದೆ.
ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ರೇಸ್ನಿಂದ ಭಾರತ ಹೊರಬಿದ್ದಿದೆ. ಭಾನುವಾರ ಸೂಪರ್-12 ಹಂತದ ಎರಡನೇ ಗುಂಪಿನ ಪಂದ್ಯದಲ್ಲಿ ಅಫ್ಗಾನಿಸ್ತಾನ ವಿರುದ್ಧ ನ್ಯೂಜಿಲೆಂಡ್ ಗೆಲುವು ದಾಖಲಿಸುವುದರೊಂದಿಗೆ ಭಾರತದ ವಿಶ್ವಕಪ್ ಕನಸು ಭಗ್ನಗೊಂಡಿದೆ. ವಿರಾಟ್ ಕೊಹ್ಲಿ ಮುಂದಾಳತ್ವದಲ್ಲಿ ಭಾರತ ಭಾಗವಹಿಸಿದ್ದ ಕೊನೆಯ ಟ್ವೆಂಟಿ-20 ವಿಶ್ವಕಪ್ ಟೂರ್ನಿ ಇದಾಗಿತ್ತು. ಈ ಹಿಂದೆಯೇ ವಿಶ್ವಕಪ್ ಬಳಿಕ ಟಿ20 ನಾಯಕತ್ವವನ್ನು ತೊರೆಯುವುದಾಗಿ ಕೊಹ್ಲಿ ಘೋಷಿಸಿದ್ದರು.
Read More »ಮುನ್ಯಾಳದಲ್ಲಿ 22ಲಕ್ಷ ರೂ ವೆಚ್ಚದ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮುನ್ಯಾಳದಲ್ಲಿ 22ಲಕ್ಷ ರೂ ವೆಚ್ಚದ ಶಾಲಾ ಕೊಠಡಿಗಳನ್ನು ಉದ್ಘಾಟ ಮೂಡಲಗಿ: ಏಳನೇ ತರಗತಿ ನಂತರ ವಿದ್ಯಾರ್ಥಿಗಳು ಪ್ರೌಢಶಾಲೆಯಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಮೂಡಲಗಿ ಶೈಕ್ಷಣಿಕ ವಲಯಕ್ಕೆ ಅತೀ ಹೆಚ್ಚಿನ ಪ್ರೌಢ ಶಾಲೆಗಳನ್ನು ಮಂಜೂರು ಮಾಡಿಸಲಾಗಿದೆ, ಇದರಿಂದ ಗ್ರಾಮೀಣ ಪ್ರದೇಶದಲ್ಲಿನ ಅದರಲ್ಲೂ ವಿದ್ಯಾರ್ಥಿನಿಯರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಮುಂದಿನ ದಿನಗಳಲ್ಲಿ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಹಕಾರಿಯಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅವರು ಭಾನುವಾರ …
Read More »ಇದೇ 19ರಿಂದ ಬಿಜೆಪಿ ನಾಯಕರ ರಾಜ್ಯ ಪ್ರವಾಸ, ವಿಧಾನಸಭೆ ಚುನಾವಣೆಗೆ ತಯಾರಿ
ಬೆಂಗಳೂರು: ವಿಧಾನಸಭೆ ಚುನಾವಣೆಗೆ ತಯಾರಿ ನಡೆಸಲು ಮುಂದಾಗಿರುವ ಬಿಜೆಪಿ ರಾಜ್ಯ ಘಟಕ ಇದೇ 19ರಿಂದ ನಾಲ್ವರು ನಾಯಕರ ನೇತೃತ್ವದಲ್ಲಿ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಲಿದೆ. ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಪ್ರವಾಸ ನಡೆಯಲಿದೆ. ಮಾಜಿ ಮುಖ್ಯಮಂತ್ರಿಗಳಾಗಿರುವ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್, ಡಿ.ವಿ. ಸದಾನಂದಗೌಡ ಹಾಗೂ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ನಾಲ್ಕು ತಂಡಗಳು ಪ್ರತ್ಯೇಕವಾಗಿ ಪ್ರವಾಸ ಮಾಡಲಿವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಸ್ಥಾನಕ್ಕೆ …
Read More »ಚೀನಾಕ್ಕೆ ನೀಡಿದ್ದ ಕ್ಲೀನ್ ಚಿಟ್ ವಾಪಸ್ ಪಡೆಯಲಿ: ಮೋದಿಗೆ ಕಾಂಗ್ರೆಸ್ ಆಗ್ರಹ
ನವದೆಹಲಿ: ಅರುಣಾಚಲ ಪ್ರದೇಶದಲ್ಲಿ 4.5 ಕಿ.ಮೀ. ಭಾರತದ ಪ್ರದೇಶಕ್ಕೆ ಚೀನಾ ಪ್ರವೇಶಿಸಿದೆ ಎಂಬ ಪೆಂಟಗನ್ ವರದಿಯನ್ನು ಪ್ರಧಾನಿ ಮೋದಿ ಅವರು ಅಲ್ಲಗಳೆದು, ಭಾರತದ ಭೂಪ್ರದೇಶಕ್ಕೆ ಯಾರೂ ಪ್ರವೇಶಿಸಿಲ್ಲ ಎಂದು ಚೀನಾಕ್ಕೆ ನೀಡಿರುವ ‘ಕ್ಲೀನ್ ಚಿಟ್’ ಅನ್ನು ಹಿಂಪಡೆಯುವಂತೆ ಕಾಂಗ್ರೆಸ್ ಶನಿವಾರ ಒತ್ತಾಯಿಸಿದೆ. ಅಲ್ಲದೇ, ಜಗತ್ತನ್ನು ದಾರಿ ತಪ್ಪಿಸಿದ್ದಕ್ಕಾಗಿ ಪ್ರಧಾನಿ ಕ್ಷಮೆಯಾಚಿಸುವಂತೆ ಆಗ್ರಹಿಸಿದೆ. ಚೀನಾದೊಂದಿಗಿನ ನಮ್ಮ ಎಲ್ಲಾ ಗಡಿಗಳಲ್ಲಿ ಏಪ್ರಿಲ್ 2020ರಂತೆ ಯಥಾಸ್ಥಿತಿಯು ಯಾವಾಗ ಮರುಸ್ಥಾಪನೆಯಾಗಲಿದೆ ಎಂಬುದಕ್ಕೆ ಪ್ರಧಾನಿ ಉತ್ತರಿಸಬೇಕು. ಅಲ್ಲದೇ, ಯಥಾಸ್ಥಿತಿಗೆ …
Read More »7th Pay Commission : ಕೇಂದ್ರ ಸರ್ಕಾರದ 11.56 ಲಕ್ಷ ನೌಕರರಿಗೆ ಭರ್ಜರಿ ಸಿಹಿ ಸುದ್ದಿ
ನವದೆಹಲಿ : ಕೇಂದ್ರ ಸರ್ಕಾರಿ ನೌಕರರಿಗೆ ಇದು ಡಬಲ್ ಬೊನಾಂಜಾ. ದೀಪಾವಳಿ ಬೋನಸ್ ನಂತರ, ಕೆಲವು ಮಾಧ್ಯಮ ವರದಿಗಳನ್ನು ನಂಬುವುದಾದರೆ, ಜನವರಿ 2022 ರಿಂದ ಅವರು ತಮ್ಮ ಸಂಬಳದಲ್ಲಿ ಹೆಚ್ಚಳವನ್ನು ಪಡೆಯುವ ಸಮಯ. ಜನವರಿ 1, 2021 ರಿಂದ 11.56 ಲಕ್ಷಕ್ಕೂ ಹೆಚ್ಚು ನೌಕರರಿಗೆ ಮನೆ ಬಾಡಿಗೆ ಭತ್ಯೆ (HRA) ಜಾರಿಗೆ ತರಲು ಹಣಕಾಸು ಸಚಿವಾಲಯವು ಕಾರ್ಯನಿರ್ವಹಿಸುತ್ತಿದೆ. ಈ ಪ್ರಸ್ತಾವನೆಯನ್ನು ರೈಲ್ವೆ ಮಂಡಳಿಯ(Railway Board) ಅನುಮೋದನೆಗಾಗಿ ಕಳುಹಿಸಲಾಗಿದೆ. ಭಾರತೀಯ ರೈಲ್ವೇ ತಾಂತ್ರಿಕ …
Read More »ಪುನೀತ್ ರಾಜ್ ಕುಮಾರ್ ಗೆ `ಪದ್ಮ ಪ್ರಶಸ್ತಿ’ : ಅಗತ್ಯ ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ!
ಬೆಂಗಳೂರು : ಇತ್ತೀಚೆಗಷ್ಟೇ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮ ಪ್ರಶಸ್ತಿ ನೀಡುವಂತೆ ಅಭಿಮಾನಿಗಳು ಒತ್ತಾಯಿಸಿದ್ದು, ರಾಜ್ಯ ಸರ್ಕಾರ ಪುನೀತ್ ಗೆ ಪದ್ಮ ಪ್ರಶಸ್ತಿ ನೀಡುವ ಕುರಿತಂತೆ ಅಗತ್ಯ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ. ನಟ ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿ ನೀಡುವ ಕುರಿತು ನವೆಂಬರ್ 16ರ ಬಳಿಕ ಸರ್ಕಾರದ ಮಟ್ಟದಲ್ಲಿ ಹಾಗೂ ಪುನೀತ್ ಕುಟುಂಬದ ಜತೆ ಚರ್ಚಿಸಿ ಹೆಸರು ಶಿಫಾರಸು ಮಾಡುವ ಸಾಧ್ಯತೆ …
Read More »ಏನು ಮಾಡಬೇಕಿತ್ತೋ ಅದನ್ನು ಮಾಡಿದ್ದೇವೆ.. ಇನ್ನೇನಿದ್ದರೂ ನ.7ರ ಪಂದ್ಯದ ಮೇಲೆ ಗಮನ: ವಿರಾಟ್ ಕೊಹ್ಲಿ
ದುಬೈ: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮೀಸ್ ಹಂತಕ್ಕೇರಲು ಹರಸಾಹಸ ಪಡುತ್ತಿರುವ ಟೀಂ ಇಂಡಿಯಾ ಇದೀಗ ನವೆಂಬರ್ ರಂದು ನಡೆಯಲಿರುವ ಆಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದ ಮೇಲೆ ಗಮನ ಕೇಂದ್ರೀಕರಿಸಿದೆ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಇದನ್ನೂ ಓದಿ: 8ನೇ ಬಾರಿಗೆ 100ಕ್ಕಿಂತ ಕಡಿಮೆ ರನ್ ಗೆ ಆಲೌಟ್, ಟಿ20 ವಿಶ್ವಕಪ್ ಇತಿಹಾಸದಲ್ಲಿ 2ನೇ ನಿದರ್ಶನ ಇಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಸ್ಕಾಟ್ಲೆಂಡ್ ವಿರುದ್ಧದ …
Read More »ಗೋವು ಮಾತೆಗೆ ಪೂಜೆ ಸಲ್ಲಿಸಿದ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.
ಗೋಕಾಕ್- ದೀಪಾವಳಿ ಬಲಿ ಪಾಡ್ಯಮಿ ದಿನವಾದ ಇಂದು ಶುಕ್ರವಾರದಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿಯಲ್ಲಿ ಗೋ ಮಾತೆಗೆ ಪೂಜೆ ಸಲ್ಲಿಸಿದರು. ಅರಭಾವಿಯ ಬಲಭೀಮ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ಗೋವುಗಳಿಗೆ ಹಾರ ಹಾಕಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಗೋವು ಹಿಂದೂ ಸನಾತನ ಧರ್ಮದಲ್ಲಿ ಕಾಮಧೇನು ದೈವಿ ಸ್ವರೂಪಿಯಾಗಿದೆ. ಅಲ್ಲದೇ ಗೋವು ತನ್ನದೇಯಾದ ವಿಶೇಷ ಇತಿಹಾಸವನ್ನು ಹೊಂದಿದೆ. …
Read More »
Laxmi News 24×7